ಬೆಂಗಳೂರು,ಫೆ.24- ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳು ಕೇಳಿಬಂದಲ್ಲಿ, ದೂರು ನೀಡಿದವರ ಹೆಸರು ಮತ್ತು ಪೂರ್ಣ ವಿಳಾಸವನ್ನೊಳಗೊಂಡ ದಾಖಲೆಗಳಿದ್ದರೆ ಮಾತ್ರ ತನಿಖೆ ನಡೆಸಲು ಅನುವಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ಕೊಟ್ಟಿದ್ದಾರೆ. ದೂರು ನೀಡುವ ವ್ಯಕ್ತಿಗಳ ಪೂರ್ಣ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಂಡು ಪೂರಕ ದಾಖಲೆಗಳನ್ನು ಒದಗಿಸಿದ ನಂತರ ತನಿಖೆಗೆ ಮುಂದಾಗಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆ ಸೂಚಿಸಿದ್ದಾರೆ. ಈ ಸಂಬಂಧ …
Read More »ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದು, ಮಂದಿರ ನಿರ್ಮಾಣಕ್ಕೆ 2 ಲಕ್ಷ ರು. ನೀಡಿದ್ದೇನೆ: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ರಮೇಶ್ ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದೇವೆ. ಮಂತ್ರಿ ಮಾಡುವಂತೆ ನಾವೇ ಹೈಕಮಾಂಡ್ಗೆ ಶಿಫಾರಸು ಮಾಡಿದ್ದೇವೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ ಲಕ್ಷ್ಮೀ ಹೆಬ್ಬಾಳ್ಕರ್ ಗೆಲ್ಲಿಸಿದ್ದು ನಾನೇ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದ್ವೇಷದ ರಾಜಕಾರಣ ಯಾರಿಗೂ ಶೋಭೆ ತರುವುದಿಲ್ಲ. ಅಭಿವೃದ್ಧಿ ಪರ ರಾಜಕಾರಣ ಬೆಂಬಲಿಸಬೇಕು. ದೇವರು ಅವರಿಗೆ ಒಳ್ಳೆಯದನ್ನ ಮಾಡಲಿ ಎಂದು ಹೇಳಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ನ ಬಸ್ ನಿಲ್ದಾಣದಲ್ಲಿ ಹುಡುಕಬೇಕಾಗುತ್ತೆ ಎಂಬ ರಮೇಶ್ …
Read More »ʼವರ್ಕ್ ಫ್ರಮ್ ಹೋಂʼ ಬಿಟ್ಟು ಕಛೇರಿಗೆ ಹೋಗಲು ಯುವತಿಯ ತಕರಾರುನಾನು ಮನೆಯಲ್ಲಿ ಪೈಜಾಮಾ ಧರಿಸಿ ಕೆಲಸ ಮಾಡೋದ್ರಲ್ಲೇ ಆರಾಮಾಗಿದ್ದೆ. ಇನ್ನು ಜೀನ್ಸ್ ಧರಿಸಬೇಕೆ
ಕಳೆದ ವರ್ಷ ಕೊರೊನಾ ವೈರಸ್ ನ್ನು ನಿಯಂತ್ರಣ ಮಾಡಲು ಲಾಕ್ಡೌನ್ ಹೇರಿಕೆ ಮಾಡಿದ ಬಳಿಕ ʼವರ್ಕ್ ಫ್ರಮ್ ಹೋಂʼಗೆ ಸೂಚನೆ ನೀಡಲಾಗಿತ್ತು. ಇದಾದ ಬಳಿಕ ಸರಿ ಸುಮಾರು ಒಂದು ವರ್ಷಗಳ ಕಾಲ ಅನೇಕ ಮಂದಿ ವರ್ಕಿಂಗ್ ಫ್ರಮ್ ಹೋಂ ಮೂಲಕವೇ ಆಫೀಸ್ ಕೆಲಸ ಮಾಡಿದ್ದಾರೆ. ಆದರೆ ಈಗ ಕೊರೊನಾ ವಿರುದ್ಧ ಲಸಿಕೆ ಪ್ರಯೋಗ ಶುರುವಾಗಿದ್ದು, ಅನೇಕ ಕಂಪನಿಗಳು ತಮ್ಮ ಸಿಬ್ಬಂದಿಯನ್ನ ವಾಪಸ್ ಕರೆಯಿಸಿಕೊಳ್ತಿವೆ, ಆದರೆ ಇಷ್ಟು ದಿನ ಮನೆಯಲ್ಲೇ ಹಾಸಿಗೆಯ …
Read More »ಅವಧಿ ಮೀರಿದ ಔಷಧ ಮಾರಾಟ : ಇಬ್ಬರ ಬಂಧನ, 4 ಲಕ್ಷ ಮೌಲ್ಯದ ಔಷಧ ವಶ
ವಿಜಯಪುರ : ಅವಧಿ ಮೀರಿದ ಕಾಫ್ ಸಿರಪ್ ಔಷಧಿ ಬಾಟಲಿಯ ದಿನಾಂಕ ತಿದ್ದಿ, ಅಕ್ರಮವಾಗಿ ಮಾರಾಟಕ್ಕೆ ಮುಂದಾದ ಇಬ್ಬರನ್ನು ಬಂಧಿಸಿರುವ ಜಿಲ್ಲೆಯ ಅಪರಾಧ ವಿಭಾಗದ ವಿಶೇಷ ದಳದ ಪೊಲೀಸರು 4 ಲಕ್ಷ ರೂ. ಮೌಲ್ಯದ ಔಷಧಿಯನ್ನು ವಶಕ್ಕೆ ಪಡೆದಿದ್ದಾರೆ. ನಗರದ ಪುಲಕೇಶಿ ನಗರದ ನಿರ್ಜನ ಪ್ರದೇಶದಲ್ಲಿ ಅವಧಿ ಮೀರಿದ ಔಷಧಿ ಮಾರಾಟದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಬಾಟಲ್ ಗಳನ್ನು ಸ್ಯಾನಿಟೈಸರ್ ಬಳಸಿ ಅವಧಿ ಮೀರಿದ ದಿನಾಂಕ ಅಳಿಸಿ …
Read More »ಬೆಂಗಳೂರಲ್ಲಿ ಅನಾವರಣಗೊಂಡಿದೆ ಹೊಸ ಪಾನ್ ಪ್ರಪಂಚ
ಊಟ ಆದ್ಮೇಲೆ ತಿನ್ನೋ ಪಾನ್ ಬೀಡಾ ನಿಮಗಿಷ್ಟವಾ?ಅದೆಷ್ಟು ವೆರೈಟಿ ಪಾನ್ ಗಳನ್ನ ಸವಿಯಬಹುದು ಎನ್ನುವ ಅಂದಾಜು ನಿಮಗಿದೆಯಾ? ಪಾನ್ ಅಂದ್ರೆ ಸಾದಾ ಪಾನ್, ಗುಲ್ಕನ್ ಹಾಕಿರೋ ಸ್ವೀಟ್ ಬೀಡಾ, ಜರ್ದಾ ಇಂಥಾ ಒಂದೈದಾರು ವೆರೈಟಿ ಪರಿಚಯ ಇರ್ಬಹುದು.. ಆದ್ರೆ ಇಲ್ಲೊಂದು ಕಡೆ ಬರೋಬ್ಬರಿ 150ಕ್ಕೂ ಹೆಚ್ಚು ವೆರೈಟಿ ಪಾನ್ ಗಳ ದೊಡ್ಡ ಭಂಡಾರವೇ ತೆರೆದಿದೆ… ಯಾವ್ದಪ್ಪಾ ಇದು ಅಂದ್ಕೊತಿದೀರಾ? ಇಲ್ಲಿದೆ ಫುಲ್ ಡೀಟೆಲ್ಸ್…! ಪಿಸ್ತಾ ಪಾನ್, ಹೇಜಲ್ ನಟ್ ಪಾನ್, …
Read More »ಧರ್ಮಟ್ಟಿ ಪಿಕೆಪಿಎಸ್ ಪತ್ತ ಹೆಚ್ಚಳ, 2 ಕೋಟಿ ರೂ.ಗಳಿಂದ 3.50 ಕೋಟಿ ರೂ.ಗಳಿಗೆ ಏರಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಧರ್ಮಟ್ಟಿ ಪಿಕೆಪಿಎಸ್ನಲ್ಲಿ ಈಗಾಗಲೇ 2 ಕೋಟಿ ರೂ.ಗಳ ಪತ್ತನ್ನು 3.50 ಕೋಟಿ ರೂ.ಗಳಿಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುವುದು ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಧರ್ಮಟ್ಟಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಬಳಿಕ ಸಾರ್ವಜನಿಕರನ್ನುದ್ಧೇಶಿಸಿ ಮಾತನಾಡಿದ ಅವರು, ರೈತರಿಗೆ ಪಿಕೆಪಿಎಸ್ ಗಳು ಜೀವನಾಡಿಯಾಗಿವೆ ಎಂದು ಹೇಳಿದರು. ಧರ್ಮಟ್ಟಿ ಪಿಕೆಪಿಎಸ್ನಿಂದ ರೈತರಿಗೆ ಅನುಕೂಲವಾಗಲು ಸಾಲವನ್ನು …
Read More »ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಸರ್ಕಾರದಿಂದ ಕಣ್ಣೊರೆಸುವ ತಂತ್ರ: ಎಂಬಿ ಪಾಟೀಲ್ ವಾಗ್ದಾಳಿ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವುದು ಕಷ್ಟಸಾಧ್ಯ. ಒಂದು ವೇಳೆ ರಾಜ್ಯ ಸರಕಾರ ಕೇಂದ್ರದ ಮೇಲೆ ಒತ್ತಡ ತಂದು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಸಿದರೆ ಕೃತಜ್ಞತೆ ಸಲ್ಲಿಸುವುದಾಗಿ ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಟ್ಟಂಗಿಹಾಳದಲ್ಲಿ ಮಾತನಾಡಿದ ಅವರು, ಯಾವುದೇ ನೀರಾವರಿ ಯೋಜನೆ ರಾಷ್ಟ್ರೀಯ ಯೋಜನೆ ಘೋಷಣೆಯಾಗಬೇಕಾದರೆ ಎರಡು ಅಂಶಗಳನ್ನು ಪ್ರಮುಖವಾಗಿ ಪರಿಗಣಿಸಲಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ …
Read More »ಜನನಾಯಕರ ಹಿತಾಸಕ್ತಿಗೋಸ್ಕರ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಕ್ಕೆ ಬೇಸರವಾಗಿ ಹಿಂದೆ ಸರಿದಿದ್ದೇನೆ’
ಬೆಂಗಳೂರು: ‘ಮೀಸಲಾತಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಭಾನುವಾರ ನಡೆದ ಮಹಾರ್ಯಾಲಿ ನಂತರ ಧರಣಿ, ಸತ್ಯಾಗ್ರಹ ಮಾಡಬಾರದು ಎಂದು ನಿರ್ಧಾರವಾಗಿತ್ತು. ಆದರೆ, ಜನನಾಯಕರ ಹಿತಾಸಕ್ತಿಗೋಸ್ಕರ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಕ್ಕೆ ಬೇಸರವಾಗಿ ಹಿಂದೆ ಸರಿದಿದ್ದೇನೆ’ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. ‘ಸಮಾವೇಶದಲ್ಲಿಯೇ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರೆ ಗಲಾಟೆ ಆಗುತ್ತಿತ್ತು. ಇದರಿಂದ ಸಮುದಾಯದ ಘನತೆಗೆ ಚ್ಯುತಿಯಾಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಆದರೆ, ಸಮುದಾಯಕ್ಕೆ 2ಎ ಮೀಸಲಾತಿ ಬೇಕು …
Read More »ಜನಾರ್ದನ ರೆಡ್ಡಿ ಪತ್ನಿಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್..!
ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಪತ್ನಿ ಅರುಣಾರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣದಿಂದ ಅರುಣಾರನ್ನು ಕೈಬಿಡುವಂತೆ ಆದೇಶ ಹೊರಡಿಸಿದೆ. ಈ ಹಿಂದೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ. ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಅಕ್ರಮ ಗಣಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪಪಟ್ಟಿ ಸಲ್ಲಿಸಿತ್ತು. ಇದರಲ್ಲಿ ಜನಾರ್ದನ ರೆಡ್ಡಿ ಮೊದಲನೆ ಆರೋಪಿ, ಅವರ ಪತ್ನಿ ಅರುಣಾ ಎರಡನೇ ಆರೋಪಿಯಾಗಿದ್ದರು. ಇದನ್ನು ಪ್ರಶ್ನಿಸಿ …
Read More »ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಜಾಮೀನು ಮಂಜೂರು
ದೆಹಲಿ: ‘ಭಾರತಕ್ಕೆ ಅಪಖ್ಯಾತಿ ತರಲು, ರೈತರ ಪ್ರತಿಭಟನೆಯ ನೆರಳಿನಲ್ಲಿ ಶಾಂತಿ ಕದಡುವ ಜಾಗತಿಕ ಸಂಚಿನಲ್ಲಿ ಭಾಗಿಯಾಗಿದ್ದಾರೆ’ ಎಂಬ ಆರೋಪದ ಮೇಲೆ ಬಂಧನಕ್ಕೊಳಗಾದ ಬೆಂಗಳೂರು ಮೂಲದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರಿಗೆ ದೆಹಲಿಯ ಪಟಿಯಾಲ ನ್ಯಾಯಾಲಯ ಜಾಮೀನು ನೀಡಿದೆ. ಇನ್ನೋರ್ವ ಆರೋಪಿ ಶಾಂತನು ಮುಲುಕ್ ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಾಳೆ (ಫೆಬ್ರವರಿ 24) ನಡೆಯಲಿದೆ. ಬೆಂಗಳೂರಿನ ಪ್ರತಿಷ್ಠಿತ ಮಹಿಳಾ ಕಾಲೇಜುಗಳಲ್ಲಿ ಒಂದಾಗಿರುವ ಮೌಂಟ್ ಕಾರ್ಮಲ್ ಕಾಲೇಜಿನ …
Read More »
Laxmi News 24×7