Breaking News

Uncategorized

ಕುಂದಾ ಬೇಡ, ಗೋಕಾಕ್ ಕರದಂಟು ಬೇಕು: ಲಕ್ಷ್ಮೀ ಹೆಬ್ಬಾಳ್ಕರ್​

ಬೆಳಗಾವಿ: ಇದು ಸತ್ಯಕ್ಕೆ ದೂರವಾದ ಸಂಗತಿ. ನಿರಾಣಿ ಅಣ್ಣ ಅಧಿಕಾರದಲ್ಲಿ ಇದ್ದು ಸಿಎಂ ಒತ್ತಡದಿಂದ ಹೇಳಿದ್ದಾರೆ. ಅವರು ಸಹ ಪಂಚಮಸಾಲಿ ಹೋರಾಟದಲ್ಲಿ ಭಾಗವಹಿಸಿದ್ದರು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಮಂಗಳವಾರ ಹೇಳಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಕಾಂಗ್ರೆಸ್ ‘ಬಿ’ ಟೀಮ್ ನಿರಾಣಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಹೋರಾಟ ಸಮಾಜದ ಕೆಲಸ ಇದು ಪಕ್ಷ ಪರ ವಿರುದ್ಧ ಇರೋ ಹೋರಾಟ …

Read More »

ಅವಮಾನ ಮಾಡಿದವರ ವಿರುದ್ಧ ಆಕ್ರೋಶ ಹೊರಹಾಕಿದ ಹಿರಿಯ ನಟ ಜಗ್ಗೇಶ್..!

ಬೆಂಗಳೂರು, ಫೆ.23- ನನ್ನನ್ನು ಹೀಯಾಳಿಸುವ ಮೂಲಕ 40 ವರ್ಷದ ಕಲಾಸೇವೆಯನ್ನು ಅಪಮಾನ ಮಾಡಿದ್ದೀರಾ, ನಾನು ಏನೂ ತಪ್ಪು ಮಾಡಿಲ್ಲ, ಯಾರಿಗೂ ಹೆದರಿ ಓಡಿ ಹೋಗುವುದಿಲ್ಲ. ಚಿತ್ರರಂಗದಲ್ಲಿ ರೌಡಿಸಂ ಅನ್ನು ಪ್ರೋತ್ಸಾಹಿಸುವ ಕೆಲಸ ಬೇಡ ಎಂದು ಹಿರಿಯ ನಟ ನವರಸನಾಯಕ ಜಗ್ಗೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸುಮಾರು 14 ನಿಮಿಷ 47 ಸೆಕೆಂಡ್‍ನ ವಿಡಿಯೋ ಮೂಲಕ ತಮಗಾದ ಅವಮಾನ, ನೋವುಗಳನ್ನು ಹೊರಹಾಕಿದ್ದಾರೆ.ಇಂದು ಬೆಳಗ್ಗೆ ತಮ್ಮ ಟ್ವಿಟ್ಟರ್ …

Read More »

ತನ್ನ ಪ್ರಾಣ ಪಣಕ್ಕಿಟ್ಟು ಚಿರತೆಯೊಂದಿಗೆ ಸೆಣಸಾಡಿ ಅಮ್ಮನ ಪ್ರಾಣ ಕಾಪಾಡಿದ ‘ಸಾಹಸಿ ಯುವಕ’

ಹಾಸನ : ಮಲೆನಾಡಿನಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಸಾಹಸಿ ಯುವಕನೊಬ್ಬ ತನ್ನ ಜೀವ ಲೆಕ್ಕಿಸದೇ ಚಿರತೆಯೊಂದಿಗೆ ಸೆಣಸಾಡಿ ತನ್ನ ತಾಯಿಯ ಪ್ರಾಣ ಉಳಿಸಿದ್ದಾನೆ. ಹೌದು, ಹಾಸನ ಜಿಲ್ಲೆಯ ಅರಸೀಕೆರೆಯ ಬೈರಗೊಂಡನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಚಿರತೆ ದಾಳಿಯಲ್ಲಿ ಗಾಯಗೊಂಡ ಮಗ ಹಾಗೂ ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಹಿನ್ನೆಲೆ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಕಿರಣ್ ಹಾಗೂ ಆತನ ತಾಯಿ ಚಂದ್ರಮ್ಮ ತಮ್ಮ ಜಮೀನಿಗೆ ಹೋಗುತ್ತಿದ್ದರು. ಈ …

Read More »

ಮಹಿಳಾ ಸಿಬ್ಬಂದಿ ಬಟ್ಟೆ ಬದಲಾವಣೆ ಮಾಡುವುದನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ, ನಂತರ ಅದನ್ನು ಮನೆಗೆ ಹೋಗಿ ನೋಡುತ್ತಿದ್ದ ಕಾಮುಕ ಅಂದರ್

ಬೆಂಗಳೂರು : ಆಸ್ಪತ್ರೆಯಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಾವಣೆ ಮಾಡುವುದನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ, ನಂತರ ಅದನ್ನು ಮನೆಗೆ ಹೋಗಿ ನೋಡುತ್ತಿದ್ದ ಕಾಮುಕನೋರ್ವ ಕೊನೆಗೂ ಅಂದರ್ ಆಗಿದ್ದಾನೆ. ಹೌದು, ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಕಳೆದ 6 ವರ್ಷಗಳಿಂದ ಲ್ಯಾಬ್ ಟೆಕ್ನಿಶಿಯನ್ ಆಗಿರುವ 29 ವರ್ಷದ ಮಾಲತೇಶ್ ಎಂಬುವವನೇ ಈ ಕೆಲಸ ಮಾಡಿದ್ದು.. ಮಾಲತೇಶ್ ಆಸ್ಪತ್ರೆಯ ಆಪರೇಷನ್ ರೂಂ ನಲ್ಲಿ ಮಹಿಳೆ ಬಟ್ಟೆ ಬದಲಾಯಿಸುವ ಸಮಯಕ್ಕಾಗಿ ಕಾಯುತ್ತಿರುತ್ತಿದ್ದನಂತೆ. ಆ …

Read More »

ಪ್ರತಿ ಕ್ಷೇತ್ರದಲ್ಲೂ ಜಾತಿ, ಧರ್ಮ, ಹಣ ಕಾಲಿಟ್ಟಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ, : ದೇಶದ ಎಲ್ಲ ಕ್ಷೇತ್ರಗಳಲ್ಲೂ ಜಾತಿ, ಧರ್ಮ, ಹಣ ಕಾಲಿಟ್ಟಿದ್ದು, ಪ್ರಸ್ತುತ ದಿನದಲ್ಲಿ ಪ್ರಾಮಾಣಿಕರನ್ನು ಪತ್ತೆ ಹಚ್ಚುವುದು ಕಷ್ಟ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಅಧಿಕಾರ ನಡೆಸುತ್ತಿರುವ ಆಡಳಿತ ಪಕ್ಷದ ವೈಫಲ್ಯ ಎತ್ತಿ ತೋರಿಸುವ ಬದಲು ಕಾಂಗ್ರೆಸ್ ಪಕ್ಷದ ತಪ್ಪನ್ನೇ ಹುಡುಕುತ್ತಾರೆ. ಹೀಗಾಗಿ, ಕಾಂಗ್ರೆಸ್ ಸಣ್ಣ ತಪ್ಪು ಮಾಡಿದರೂ ಅದನ್ನೇ ದೊಡ್ಡದು ಮಾಡಲಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲೂ ಜಾತಿ, …

Read More »

ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡ್ತೇನೆ :ಸಿದ್ದರಾಮಯ್ಯ

ಮಂಗಳೂರು: ಈ ದೇಶದ ಸಂಪತ್ತಿನಲ್ಲಿ ಮುಸ್ಲಿಂರಿಗೂ ಪಾಲು ಕೊಡಬೇಕು. ಅಲ್ಪಸಂಖ್ಯಾತರಿಗೆ ಮೂರುಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ನೀಡಿದ್ದೇನೆ. ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ಹತ್ತು ಸಾವಿರ ಕೋಟಿ ರೂಪಾಯಿ ನೀಡುತ್ತೇನೆ ಎಂದು ಮಾಜಿ ಸಿಎಂ‌ ಸಿದ್ಧರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಪುರಭವನದಲ್ಲಿ ನಡೆದ ಭಾವೈಕ್ಯತಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಬಿಜೆಪಿಯವರು ಅಲ್ಪಸಂಖ್ಯಾತರಿಗೆ ಇದ್ದ ಅನುದಾನದಲ್ಲೂ ಕಡಿಮೆ ಮಾಡಿದ್ದಾರೆ. ಬಿಜೆಪಿಯವರು ಸಂವಿಧಾನ ವಿರೋಧಿಗಳು. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಣೆ ಮಾಡುತ್ತಿಲ್ಲ. ಸಂವಿಧಾನದ …

Read More »

ಸೋನು ಸೂದ್ ಢಾಬಾದಲ್ಲಿ ತಯಾರಾಗ್ತಿದೆ ಬಿಸಿಬಿಸಿ ತಂದೂರಿ ರೋಟಿ: ವಿಡಿಯೊ ವೈರಲ್

ಮುಂಬೈ: ಲಾಕ್ ಡೌನ್ ವೇಳೆ ವಲಸೆ ಕಾರ್ಮಿಕರ ಕಷ್ಟಗಳಿಗೆ ಸ್ಪಂದಿಸಿ ಅವರಿಗೆ ಸಹಾಯ ಮಾಡುವ ಮೂಲಕ ಬಾಲಿವುಡ್ ನಟ ಸೋನು ಸೂದ್ ಜನರ ಮನಸ್ಸು ಗೆದ್ದಿದ್ದರು. ಸಿನಿಮಾಗಳಲ್ಲಿ ವಿಲನ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಸೋನು ಸೂದ್, ನಿಜ ಜೀವನದಲ್ಲಿ ಹೀರೊ ಆಗಿದ್ದರು. ಕೋವಿಡ್ ಸಂಕಷ್ಟ ಮತ್ತು ಲಾಕ್​ಡೌನ್ ಇವೆರಡರ ಮಧ್ಯೆ ಜನರು ಒದ್ದಾಡುತ್ತಿದ್ದಾಗ ಅವರ ನೆರವಿಗಾಗಿ ಧಾವಿಸಿದ್ದ ಸೋನು, ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲು ಬಸ್ ವ್ಯವಸ್ಥೆ ಮಾಡಿದ್ದರು. ಯಾರೊಬ್ಬರೂ …

Read More »

ಲಂಚ ಸ್ವೀಕರಿಸುತಿದ್ದ ತಹಸೀಲ್ದಾರ ಕಛೇರಿ ಮೇಲೆ ಎಸಿಬಿ ದಾಳಿ

ಯಾದಗಿರಿ: ಜಮೀನು ಪಾಲು ವಿಚಾರಕ್ಕೆ ತಹಶೀಲ್ದಾರ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ದೊಡ್ಡ ಬನ್ನಪ್ಪ ಎಂಬುವವರಿ0ದ 5 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಗುರುಮಠಕಲ್ ತಹಸೀಲ್ದಾರ್ ಕಛೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದರು. ಲಂಚ ಸ್ವೀಕರಿಸುತಿದ್ದ ತಹಸೀಲ್ದಾರ ಸಂಗಮೇಶ ಜಿಡಗಾರನನ್ನು ವಶಕ್ಕೆ ಪಡೆಯಲಾಗಿದೆ. ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಡಿವೈಎಸ್ ಪಿ ಉಮಾಶಂಕರ್, ಪಿಎಸ್ …

Read More »

ಹೆಚ್ಚುವರಿ ನೀರು ಬಳಕೆಗೆ ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ: BSY

ಬೆಂಗಳೂರು: ಕಾವೇರಿ ನದಿಯ ಹೆಚ್ಚುವರಿ ನೀರು ಬಳಸಲು ತಮಿಳುನಾಡಿಗೆ ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕಾವೇರಿ-ಗುಂಡಾರ್ ನದಿ ಜೋಡಣೆಗೆ ಯೋಜನೆಗೆ ತಮಿಳುನಾಡು ಮುಂದಾಗಿದೆ. ಹೆಚ್ಚುವರಿ ನೀರು ಬಳಕೆಗೆ ಕರ್ನಾಟಕ ವಿರೋಧಿಸಿದ್ದು, ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ , ಹೇಳಿಕೆ ಕೊಡುವುದರಿಂದ ಯಾವುದೇ ಉಪಯೋಗವಿಲ್ಲ. ಈ ಸಂಬಂಧ ಬಿಗಿ ಕ್ರಮ ಕೈಗೊಳ್ಳುತ್ತೇವೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಇನ್ನೂ ಯೋಚನೆ …

Read More »

ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲೆಗೆ ಕಾಲಿಟ್ ಹೊಸ ದಾಖಲೆಯೊಂದು ನಿರ್ಮಾಣವಾಗಿದೆ.

ಬೆಳಗಾವಿ – ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲೆಗೆ ಕಾಲಿಟ್ಟ ನಂತರದಲ್ಲಿ ಇಂದು ಮೊದಲ ಬಾರಿಗೆ ಹೊಸ ದಾಖಲೆಯೊಂದು ನಿರ್ಮಾಣವಾಗಿದೆ. ಕಳೆದ 11 ತಿಂಗಳಲ್ಲಿ ಮೊದಲ ಬಾರಿಗೆ ಬೆಳಗಾವಿಯಲ್ಲಿ ಒಂದೇ ಒಂದು ಕೊರೋನಾ ಪ್ರಕರಣ ಕೂಡ ಕಂಡುಬಂದಿಲ್ಲ. ಕಳೆದ ಏಪ್ರಿಲ್ ತಿಂಗಳಲ್ಲಿ ಬೆಳಗಾವಿಯಲ್ಲಿ ಮೊದಲ ಬಾರಿಗೆ 4 ಜನರಿಗೆ ಕೊರೋನಾ ಕಾಣಿಸಿಕೊಂಡ ನಂತರ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ರೋಗಿಗಳು ದಾಖಲಾಗುತ್ತಿದ್ದರು. ಈವರೆಗೆ 5,16,964 ಜನರ ಸ್ಯಾಂಪಲ್ ಪರೀಕ್ಷಿಸಲಾಗಿದ್ದು, 26,860 ಜನರಿಗೆ ಜಿಲ್ಲೆಯಲ್ಲಿ …

Read More »