ಮುಂಬೈ: ಬೇರೆ ಯಾವುದೇ ಕ್ಷೇತ್ರದ ಬಗ್ಗೆ ಮಾತನಾಡುವಾಗ ಎಚ್ಚರಿಕೆ ವಹಿಸುವಂತೆ ನಾನು ಸಚಿನ್ಗೆ ಸಲಹೆ ನೀಡುತ್ತೇನೆ ಅಂತಾ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಎಚ್ಚರಿಕೆಯನ್ನ ನೀಡಿದ್ದಾರೆ. ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮೊನ್ನೆ ಪಾಪ್ ಸಿಂಗರ್ ರಿಹಾನಾ ಟ್ವೀಟ್ ಮಾಡಿದ್ದರು. ಇದನ್ನ ಖಂಡಿಸಿ ಬಾಲಿವುಡ್ ಹಾಗೂ ಕ್ರಿಕೆಟ್ ಸ್ಟಾರ್ಗಳು #IndiaTogether #IndiaAgainstPropaganda ಹ್ಯಾಶ್ ಟ್ಯಾಗ್ ಅಡಿ ಅಭಿಯಾನ ಶುರುಮಾಡಿದ್ದರು. ಈ ಅಭಿಯಾನಕ್ಕೆ ಕೈಜೋಡಿಸಿ ಟ್ವೀಟ್ ಮಾಡಿದ್ದ ತೆಂಡೂಲ್ಕರ್.. ಭಾರತದ ಸಾರ್ವಭೌಮತ್ವ ವಿಚಾರದಲ್ಲಿ …
Read More »ಮದ್ವೆಯಾದ 2 ತಿಂಗಳಲ್ಲಿ ಗಂಡನಿಂದಲೇ ಬಿ.ಟೆಕ್ ವಿದ್ಯಾರ್ಥಿನಿ ಹತ್ಯೆ: ಕೊಲೆಗೆ ಕಾರಣ ಕೇಳಿ ಬೆಚ್ಚಿಬಿದ್ದ ಪಾಲಕರು!
ಖಮ್ಮಮ್: ತೆಲಂಗಾಣದ ಖಮ್ಮಮ್ ಜಿಲ್ಲೆಯ ಪೆನುಬಲ್ಲಿ ವಲಯದ ನ್ಯೂ ಲಂಕಪಲ್ಲಿಯಲ್ಲಿ ಶುಕ್ರವಾರ (ಫೆ.5) ಪತಿಯಿಂದಲೇ ನಡೆದ ನವವಿವಾಹಿತೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಮದುವೆಯಾದ ಕೇವಲ ಎರಡೇ ತಿಂಗಳಲ್ಲಿ ಪತ್ನಿಯ ಕೊಲ್ಲುವ ನಿರ್ಧಾರದ ಹಿಂದೆ ಪತಿಯ ಅಕ್ರಮ ಸಂಬಂಧ ಕಾರಣ ಎಂದು ಬಹಿರಂಗವಾಗಿದೆ. ನವ್ಯಾ ರೆಡ್ಡಿ (22) ಪತಿಯಿಂದಲೇ ಕೊಲೆಯಾದ ದುರ್ದೈವಿ. ಸಾಯಿ ಸ್ಫೂರ್ತಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವಿದ್ಯಾರ್ಥಿನಿಯಾಗಿದ್ದ ನವ್ಯಾ, ತುಂಬಾ …
Read More »ಧಾರವಾಡ ಭೀಕರ ಅಪಘಾತದಲ್ಲಿ ಮಡಿದವರಿಗೆ ಕುಟುಂಬಸ್ಥರಿಂದ ಶ್ರದ್ದಾಂಜಲಿ!
ಧಾರವಾಡ: ನಗರದ ಹೊರವಲಯದ ಇಟ್ಟಿಗಟ್ಟಿ ಬಳಿ ಜ.15 ರ ಬೆಳ್ಳಂಬೆಳಗ್ಗೆ ಟೆಂಪೋ ಟ್ರಾವೆಲರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರು ಇಂದು ಅಪಘಾತ ನಡೆದ ಸ್ಥಳಕ್ಕೆ ಬಂದು ಶ್ರದ್ದಾಂಜಲಿ ಸಲ್ಲಿಸಿದರು. ಘಟನೆ ನಡೆದ ಸ್ಥಳದಲ್ಲಿ ಮೃತರ ಪೋಟೋಗಳನ್ನಿಟ್ಟು ಹೂಮಾಲೆ ಸಮರ್ಪಿಸಿ ಆತ್ಮಕ್ಕೆ ಶಾಂತಿ ಕೋರಿದರು. ಮೃತರೆಲ್ಲರೂ ದಾವಣಗೆರೆ ಮೂಲದವರು. ದಾವಣಗೆರೆಯ ಸೇಂಟ್ ಪಾಲ್ಸ್ ಕಾನ್ವಂಟ್ ಶಾಲೆಯ ಹಳೇ ವಿದ್ಯಾರ್ಥಿಗಳಾದ ಇವರು ಹಲವು ವರ್ಷಗಳ …
Read More »GoodNews: ‘ಹೊಸ ಪಡಿತರ’ ಚೀಟಿ ಪಡೆಯಲು ‘ONLINE’ ಸೇವೆ ಮತ್ತೆ ಶುರು : ರಾಜ್ಯ ಸರ್ಕಾರದಿಂದ ಆದೇಶ, ಇಲ್ಲಿದೆ ಮಾಹಿತಿ
ಬೆಂಗಳೂರು : ಹೊಸ ಪಡಿತರ ಚೀಟಿಗಳ ಆನ್ ಲೈನ್ ಸೇವೆಯನ್ನು ಪುನಾರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಇಲಾಖೆ ತಂತ್ರಾಂಶದಲ್ಲಿ ಹೊಸ ಆನ್ ಲೈನ್ ಅರ್ಜಿಗಳನ್ನು ಸ್ವೀಕಾರ ಮಾಡುವ ಅವಕಾಶವನ್ನು ಚಾಲ್ತಿಗೊಳಿಸಲಾಗಿದೆ. ಸಾರ್ವಜನಿಕರು ಹೊಸ ಪಡಿತರ ಚೀಟಿಗಳಿಗೆ ಆನ್ ಲೈನ್ ಅರ್ಜಿಗಳನ್ನು ಇಲಾಖೆ ನಿಗಧಿಪಡಿಸಿದ ಮಾನದಂಡಗಳಂತೆ ಸಲ್ಲಿಸಬಹುದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅಧಿಸೂಚನೆ ಹೊರಡಿಸಿದೆ. ಹೊಸ ಪಡಿತರ ಚೀಟಿಗಾಗಿ ಆನ್ …
Read More »ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕಾರಣವೇನು ಗೊತ್ತಾ?
ನವದೆಹಲಿ: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಾಖಲೆಯ ಏರಿಕೆಯನ್ನ ಕಾಣ್ತಿದ್ದು, ಇಂಧನ ಚಿಲ್ಲರೆ ಮಾರಾಟಗಾರರು ಬೆಲೆಗಳನ್ನ ಮೇಲ್ಮುಖವಾಗಿ ಪರಿಷ್ಕರಿಸಿದ್ದಾರೆ. ಫೆಬ್ರವರಿ 6ರಂದು ನವದೆಹಲಿಯಲ್ಲಿ ಪೆಟ್ರೋಲ್ ದರ 86.95 ರೂಪಾಯಿ ಇದ್ರೆ, ಮುಂಬೈನಲ್ಲಿ 93.49 ರೂ. ಆಗಿದೆ. ಇನ್ನು ಬೆಂಗಳೂರಿನಲ್ಲಿ 89.85 ರೂ. ಇದ್ರೆ, ಚೆನ್ನೈನಲ್ಲಿ 89.39 ರೂ.ಗಳಾಗಿದೆ. ತೆರಿಗೆ ಕೈಯಲ್ಲಿರುವ ಕಾರಣ ಈ ಬೆಲೆಗಳನ್ನ ಕಡಿಮೆ ಮಾಡಲು ಸರ್ಕಾರ ಮಾತ್ರ ಸಹಾಯ ಮಾಡುತ್ತೆ ಎಂದು ಸರ್ಕಾರಿ ಸ್ವಾಮ್ಯದ ಇಂಧನ …
Read More »ರಾಜ್ಯದ ‘ಬಿಪಿಎಲ್ ಕಾರ್ಡ್’ದಾರರಿಗೆ ಗುಡ್ ನ್ಯೂಸ್ : ಏ.1ರಿಂದ ಅಕ್ಕಿ ಜೊತೆಗೆ ಜೋಳ, ರಾಗಿ, ಹೆಸರುಬೇಳೆ, ತೊಗರಿಬೇಳೆ ವಿತರಣೆ
ಬೆಳಗಾವಿ : ರಾಜ್ಯದ ಬಿಪಿಎಲ್ ಪಡಿತರದಾರರಿಗೆ ಆಹಾರ ಭದ್ರತೆ ಯೋಜನೆಯಡಿ ಅಕ್ಕಿಯ ಜೊತೆಗೆ ಜೋಳ, ಹೆಸರುಬೇಳೆ, ತೊಗರಿ ಹಾಗೂ ರಾಗಿ ವಿತರಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತಂತೆ ನಗರದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಹಾರ ಭದ್ರತೆ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ …
Read More »ಅನರ್ಹ ‘ಬಿಪಿಎಲ್ ಪಡಿತರ ಚೀಟಿದಾರ’ರೇ ಗಮನಿಸಿ : ಮಾ.31ರೊಳಗೆ ‘ನಿಮ್ಮ ಕಾರ್ಡ್ ರದ್ದು’
ಬೆಳಗಾವಿ : ರಾಜ್ಯದಲ್ಲಿ ಅರ್ಹ ಬಿಪಿಎಲ್ ಕಾರ್ಡ್ ದಾರರು ಯಾರು, ಅನರ್ಹ ಬಿಪಿಎಲ್ ಕಾರ್ಡ್ ದಾರರು ಯಾರು ಎನ್ನುವ ಬಗ್ಗೆ ಸರ್ವೆ ಕಾರ್ಯ ನಡೆಸಲಾಗುತ್ತದೆ. ಈ ಮೂಲಕ ಅನಧಿಕೃತ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗುತ್ತದೆ. ಇಂತಹ ಕಾರ್ಡ್ ಗಳನ್ನು ಮಾರ್ಚ್ 31ರೊಳಗೆ ರದ್ದು ಪಡಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಅನರ್ಹ ಬಿಪಿಎಲ್ ಪಡಿತರ …
Read More »ಪತಿಯ ಅತಿಯಾದ ಚಟ, ಕಿರುಕುಳಕ್ಕೆ ಬೇಸತ್ತು ಐಪಿಎಸ್ ಅಧಿಕಾರಿಯಿಂದ ದೂರು ದಾಖಲು!
ಬೆಂಗಳೂರು: ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಪತಿಯ ವಿರುದ್ಧ ನಗರದ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪತಿ ನಿತೀನ್ ಸುಬಾಶ್ ಮತ್ತು ಕುಟುಂಬಸ್ಥರ ವಿರುದ್ಧ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ. ನಿತೀನ್ ಸುಬಾಶ್ ಸೇರಿದಂತೆ ಒಟ್ಟು 7 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. 2009ರ ಬ್ಯಾಚ್ನ ಅಧಿಕಾರಿ ಅಗಿರುವ ವರ್ತಿಕಾ 2011 ರಲ್ಲಿ ವಿವಾಹ ಅಗಿದ್ದರು. ಐಎಫ್ಎಸ್ (ಭಾರತೀಯ ವಿದೇಶಾಂಗ …
Read More »ಮತ್ತೆ ರಂಗೇರಲಿದೆ ಮೆಡಿಕಲ್ ಕಾಲೇಜ್ ಕ್ಯಾಂಪಸ್
ಬೆಳಗಾವಿ – ಬೆಳಗಾವಿಗೆ ಇಂದು 2 ವಿಶೇಷ ವಿಮಾನಗಳು ಆಗಮಿಸಲಿವೆ. ಮಲೇಷಿಯಾದಿಂದ ಇಂಡಿಗೋ ವಿಮಾನಗಳು ಬರಲಿದ್ದು, ಒಂದು ಸಂಜೆ 4 ಗಂಟೆಗೆ, ಇನ್ನೊಂದು ರಾತ್ರಿ 8 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿವೆ. ಈ ಎರಡೂ ವಿಮಾನಗಳು ಮಲೇಷಿಯಾದಿಂದ ವಿದ್ಯಾರ್ಥಿಗಳನ್ನು ಹೊತ್ತು ತರಲಿವೆ. ಕೊರೋನಾ ಹಿನ್ನೆಲೆಯಲ್ಲಿ ಸ್ವದೇಶಕ್ಕೆ ವಾಪಸ್ಸಾಗಿದ್ದ ಮಲೇಷಿಯನ್ ವಿದ್ಯಾರ್ಥಿಗಳು ಈಗ ಮತ್ತೆ ಬೆಳಗಾವಿಗೆ ವಾಪಸ್ಸಾಗಿ ಕಾಲೇಜು ತುಂಬಲಿದ್ದಾರೆ.
Read More »ರಾಷ್ಟ್ರವ್ಯಾಪಿ ‘ಚಕ್ಕಾ ಜಾಮ್’,ರಾಜ್ಯದಲ್ಲಿ ಯಾವೆಲ್ಲ ರಸ್ತೆಗಳು ಬಂದ್?:
ನವದೆಹಲಕ, ಫೆ.6 (ಪಿಟಿಐ)- ಕೇಂದ್ರದ ಹೊಸ ಕೃಷಿ ಕಾಯಿದೆ ವಿರೋಸಿ ರೈತರು ಶನಿವಾರ ನಡೆಸುತ್ತಿರುವ ರಾಷ್ಟ್ರವ್ಯಾಪಿ ಚಕ್ಕಾ ಜಾಮ್ನಿಂದ ಹೊರಬರುವ ಯಾವುದೇ ಪರಿಸ್ಥ್ಥಿತಿಯನ್ನು ಎದುರಿಸಲು ಅರೆಸೈನಿಕ ಪಡೆಗಳೂ ಸೇರಿದಂತೆ ಸಾವಿರಾರು ಸಿಬ್ಬಂದಿಯನ್ನು ನಿಯೋಜಿಸಿರುವ ದೆಹಲಿ ಪೊಲೀಸರು ಎಲ್ಲಾ ಗಡಿ ಕೇಂದ್ರಗಳಲ್ಲಿ ಭದ್ರತೆಯನ್ನು ತೀವ್ರಗೊಳಿಸಿದ್ದಾರೆ. ಆದಾಗ್ಯೂ, ಸಂಯುಕ್ತ ಕಿಸಾನ್ ಮೋರ್ಚಾ ಚಕ್ಕಾ ಜಾಮ್ ಸಂದರ್ಭದಲ್ಲಿ ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿನ ರಸ್ತೆಗಳನ್ನು ನಿರ್ಬಂಸುವುದಿಲ್ಲ ಎಂದಿದೆ. ಆದರೆ, ದೇಶದ ಇತರ ಭಾಗಗಳು …
Read More »
Laxmi News 24×7