ನವದೆಹಲಿ, ಜ.8- ಬಾಲಿವುಡ್ನ ಬಿಗ್ಬಿ ಅಮಿತಾಬ್ಬಚ್ಚನ್ ನಡೆಸಿಕೊಡುತ್ತಿರುವ ಕೌನ್ ಬನೆಗಾ ಕರೋಡ್ಪತಿಯಲ್ಲಿ ವೈದ್ಯೆಯೊಬ್ಬರು ಕೋಟಿ ಗೆದ್ದು ಸಂಭ್ರಮಿಸಿದ್ದಾರೆ. ಕೆಬಿಸಿ 12ರಲ್ಲಿ ಕೋಟಿ ಗೆಲ್ಲುತ್ತಿರುವ ನಾಲ್ಕನೇ ಸ್ಪರ್ಧಿಯಾಗಿ ಮುಂಬೈನ ಡಾ.ನೇಹಾ ಶಾ ಅವರು ಹೊರಹೊಮ್ಮಿದ್ದಾರೆ. ಜನಸೇವೆಯೇ ತನ್ನ ಧ್ಯೇಯ ಎಂಬ ವಾಕ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡಿರುವ ನೇಹಾ ಅವರು ಲಾಕ್ಡೌನ್ ವೇಳೆ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುವ ಮೂಲಕವು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದರು. ತಮ್ಮ ಬುದ್ಧಿಶಕ್ತಿ, ಸಮಯ ಪಾಲನೆ ಹಾಗೂ ಲೈಫ್ಲೈನ್ …
Read More »ಫಾಸ್ ಟ್ಯಾಗ್ ಬಳಕೆದಾರರಿಗೆ ಕ್ಯಾಷ್ಬ್ಯಾಕ್
ಮುಂಬೈ, ಜ.8-ಫಾಸ್ ಟ್ಯಾಗ್ ಯೋಜನೆಯಲ್ಲಿ ಟೋಲ್ ಹಣ ಪಾವತಿಸುವ ವಾಹನ ಮಾಲೀಕರಿಗೆ ಜ.11 ರಿಂದ ಸಿಹಿ ಸುದ್ದಿ ಸಿಗಲಿದೆ. ಮುಂಬೈ-ಪುಣೆ ಎಕ್ಸ್ಪ್ರೆಸ್ ಟೋಲ್ ಹಾಗೂ ಬಾಂದ್ರಾ-ವೋರ್ಲಿ ಸೀಲಿಂಕ್ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ಹಾದು ಹೋಗುವ ವಾಹನ ಮಾಲೀಕರ ಖಾತೆಗೆಶೇ.5 ರಷ್ಟು ಹಣ ಕ್ಯಾಷ್ ಬ್ಯಾಕ್ ರೂಪದಲ್ಲಿ ಅವರ ಖಾತೆಗೆ ಜಮೆಆಗಲಿದೆ ಎಂದು ಮಹಾರಾಷ್ಟ್ರ ರಸ್ತೆ ಸಾರಿಗೆ ಅಭಿವೃದ್ಧಿ ನಿಗಮ (ಎಂಎಸ್ಆರ್ಡಿಸಿ) ಪ್ರಕಟಿಸಿದೆ. ಕ್ಯಾಷ್ಬ್ಯಾಕ್ ಯೋಜನೆಯಿಂದ ಈ ಟೋಲ್ಗಳ ಮೂಲಕ ಹೆಚ್ಚಿನ …
Read More »ಬಸ್ ಗಳಿಗೆ ಡಿಸೇಲ್ ಹಾಕೋದಕ್ಕೆ ಆಗಿದೆ. ಆದ್ರೇ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವ ಕಾರು ಚಾಲಕ ಸಚಿವರ ಸ್ವಂತ ಕಾರಿಗೆ ಹಾಕಿಸಿಕೊಂಡಿದ್ದು ಮಾತ್ರ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿ : ಸಾರಿಗೆ ಬಸ್ ಗಳ ಡಿಪೋದಲ್ಲಿನ ಬಂಕ್ ಗಳಿರೋದು ಕೇವಲ ಸಾರಿಗೆ ಬಸ್ ಗಳಿಗೆ ಡಿಸೇಲ್ ತುಂಬಿಸೋದಕ್ಕೆ. ಸಾರಿಗೆ ಬಸ್ ಗಳ ಹೊರತಾಗಿ ಮತ್ತಾರಿಗೂ ಇಂಧನ ಹಾಕೋದಿಲ್ಲ. ಹೀಗಿದ್ದೂ ಸಾರಿಗೆ ಸಚಿವರ ಕಾರಿಗೆ ಬಸ್ ಡಿಪೋ ಬಂಕ್ ನಲ್ಲಿಯೇ ಪುಲ್ ಟ್ಯಾಂಕ್ ಮಾಡಿಸಲಾಗಿದೆ. ಇಂತಹ ವೀಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೀಗಾಗಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರ ನಡೆಗೆ, ಈಗ ತೀವ್ರ ಚರ್ಚೆಗೆ …
Read More »ಜೀವನ ಮೂರಾಬಟ್ಟೇರಿ, ಅಲ್ಲಿ ನಡೆಯೋದು ಎಲ್ಲಾ ಸುಳ್ಳು : ಇದು ‘ಸರಿಗಮಪ ಹನಮಂತಪ್ಪ’ನ ನೋವಿನ ಸ್ಟೋರಿ
ಕೆಎನ್ಎನ್ ಡಿಜಿಟಲ್ ಡೆಸ್ಕ್ : ಆತ ಕನ್ನಡದ ರಿಯಾಲಿಟಿ ಶೋಗಳಲ್ಲಿ ಎಲ್ಲರ ಮೆಚ್ಚುಗೆ ಗಳಿಸಿದ ಗಾಯಕ. ಸರಿಗಮಪ ಸೀಸನ್ 15ರ ರನ್ನರಪ್. ಆದ್ರೇ ಜೀವನವೇ ಮೂರಾಬಟ್ಟೆರೀ, ಕನ್ನಡದ ಖಾಸಗಿ ವಾಹಿನಿ ಉತ್ತಮ ವೇದಿಕೆ ಕೊಡ್ತು. ಕರುನಾಡಿಗೆ ನನ್ನ ಪರಿಚಯ ಕೂಡ ಮಾಡಿಸಿತು. ಆದ್ರೇ ನೀಡಿದ ಭರವಸೇ, ವಾಸ್ತವವಾಗಿ ಏನೂ ಇಲ್ಲಾರಿ. ನಾನು ಮೊದಲಿನ ತರ ಝೀರೋ ಆಗಿಯೇ ಇದ್ದೇನೆ ಎಂಬುದಾಗಿ ಬೇಸರ ವ್ಯಕ್ತ ಪಡಿಸಿದ್ದಾರೆ. ಹೀಗೆ ಬೇಸರ ವ್ಯಕ್ತ ಪಡಿಸಿರೋದು …
Read More »BIGG NEWS : ‘ಗೋವಾ’ ಗೆ ತೆರಳುವ ಪ್ರವಾಸಿಗರೇ ಗಮನಿಸಿ : ಬೀಚ್ ನಲ್ಲಿ ಈ ನಿಯಮ ಪಾಲನೆ ಕಡ್ಡಾಯ
ಡಿಜಿಟಲ್ ಡೆಸ್ಕ್ : ಗೋವಾ ಕಡೆ ಟ್ರಿಪ್ ಹೊರಟಿರುವ ಮಂದಿ ಒಂಚೂರು ಗಮನಿಸಿ…ಗೋವಾ ಪ್ರವಾಸೋದ್ಯಮ ಇಲಾಖೆ ಅಲ್ಲಿನ ಬೀಚ್ ಗಳಲ್ಲಿ ಅತಿರೇಕದ ದುರ್ವತನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಅಂಥವರಿಗೆ ಭಾರೀ ದಂಡ ವಿಧಿಸಲು ನಿರ್ಧರಿಸಿದೆ. ಗೋವಾದ ಬೀಚ್ ಗಳಲ್ಲಿ ಯಾವುದೇ ವ್ಯಕ್ತಿ ಮದ್ಯ ಸೇವನೆ ಮಾಡಿದ್ರೆ ಅಂಥವರಿಗೆ 2000 ರೂ ದಂಡ , ಗುಂಪು ಗುಂಪಾಗಿ ಬೀಚ್ ನಲ್ಲಿ ಮದ್ಯ ಸೇವಿಸಿದ್ರೆ 10,000 ರೂ ದಂಡ ವಿಧಿಸಲಾಗುತ್ತದೆ ಎಂದು ಗೋವಾ ಪ್ರವಾಸೋದ್ಯಮ …
Read More »ಎರಡ್ಮೂರು ದಿನಗಳಿಂದ ಅಕಾಲಿಕವಾಗಿ ಅಲ್ಲಲ್ಲಿ ಸುರಿಯುತ್ತಿರುವ ಚಳಿಗಾಲದ ಮಳೆ ಕೆಲ ಅವಾಂತರವನ್ನ ಸೃಷ್ಟಿಸುತ್ತಿದೆ.
ರಾಯಚೂರು: ಕಳೆದ ಎರಡ್ಮೂರು ದಿನಗಳಿಂದ ಅಕಾಲಿಕವಾಗಿ ಅಲ್ಲಲ್ಲಿ ಸುರಿಯುತ್ತಿರುವ ಚಳಿಗಾಲದ ಮಳೆ ಕೆಲ ಅವಾಂತರವನ್ನ ಸೃಷ್ಟಿಸುತ್ತಿದೆ. ಬಿಸಿಲನಾಡು ರಾಯಚೂರು ಈ ವರ್ಷ ಚಳಿ ಮಳೆಯನ್ನೇ ಹೆಚ್ಚು ಕಾಣುತ್ತಿದೆ. ಆದರೆ ಈಗ ಬದಲಾಗಿರುವ ವಾತಾವರಣ ಕೆಲ ಬೆಳೆಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಉತ್ತರ ಭಾರತದಲ್ಲಿನ ಚಳಿಗಾಲದ ಮಳೆ, ಪಶ್ಚಿಮದ ಗಾಳಿ, ಹಿಂದೂ ಮಹಾಸಾಗರದಿಂದ ಸುಳಿಗಾಳಿ ಬರುವುದು ವಾತಾವರಣದಲ್ಲಿ ಬದಲಾವಣೆ ತಂದಿದೆ. ಬಂಗಾಳ ಕೊಲ್ಲಿ ಸಮುದ್ರ ಮೇಲ್ಮೈನಲ್ಲಿನ ಸುಳಿಗಾಳಿಯೂ ರಾಜ್ಯದಲ್ಲಿನ ತುಂತುರು …
Read More »ಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿ ಅದರಲ್ಲಿಯೂ ಕ್ಷೇತ್ರದ ಮನೆಯ ಮಗಳಾಗಿ ಸಾರ್ಥಕತೆಯನ್ನು ಕಂಡಿದ್ದೇನೆ ” :ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿ ಅದರಲ್ಲಿಯೂ ಕ್ಷೇತ್ರದ ಮನೆಯ ಮಗಳಾಗಿ ಸಾರ್ಥಕತೆಯನ್ನು ಕಂಡಿದ್ದೇನೆ “ ಸುಮಾರು ವರ್ಷಗಳಿಂದ ಅಪಘಾತ ವಲಯ (Accident Zone) ಅಂತಾನೇ ಕರೆಯಲ್ಪಡುವ ಚಿನ್ನವಾರಿ ಗುಡ್ಡ (ಕೆಕೆ ಕೊಪ್ಪ) ಈ ಪ್ರದೇಶದಲ್ಲಿ ತಡೆಗೊಡೆಗಳಿಲ್ಲದೆ ಸುಮಾರು ಅಪಘಾತಗಳು ಸಂಭವಿಸಿ ಕೆಲವರು ಕೈ ಕಾಲುಗಳನ್ನು ಕಳೆದುಕೊಂಡು ಕತ್ತಲೆಯ ಜೀವನವನ್ನು ಅನುಭವಿಸುತ್ತಿದ್ದಾರೆ, ಹಾಗೂ ಸುಮಾರು ರೈತರು ಟ್ರಾಕ್ಟರ್ ಮೂಲಕ ಕಬ್ಬನ್ನು ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸುವ ಸಂದರ್ಭದಲ್ಲಿ ಅನೇಕ ಟ್ರಾಕ್ಟರ್ ಗಳು ಉರುಳಿ …
Read More »C.C.B.ಪೊಲೀಸರ ಸಂಕೋಲೆಯಲ್ಲಿ ರಾಧಿಕಾ
ಬೆಂಗಳೂರು,ಜ.8- ತಮ್ಮ ಬ್ಯಾಂಕ್ ಖಾತೆಗೆ 75 ಲಕ್ಷ ಹಣ ಜಮಾವಣೆಯಾದ ಬಗ್ಗೆ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಇಂದು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಕೆಲ ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದ ಜ್ಯೋತಿಷಿ ಯುವರಾಜ್ ಮತ್ತು ನಿರ್ಮಾಪಕರೊಬ್ಬರಿಂದ ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ ಒಟ್ಟು 75 ಲಕ್ಷ ರೂ. ಜಮಾವಣೆ ಯಾಗಿತ್ತು. ಈ ಕುರಿತಂತೆ ಸ್ಪಷ್ಟನೆ ನೀಡುವಂತೆ ಸಿಸಿಬಿ ಎಸಿಪಿ ನಾಗರಾಜ್ ಅವರು ರಾಧಿಕಾ ಕುಮಾರಸ್ವಾಮಿ ಅವರಿಗೆ …
Read More »ಉದ್ಘಾಟನೆ ಭಾಗ್ಯ ಕಾಣದ ಬಸ್ ನಿಲ್ದಾಣ: ಸ್ಥಳಾವಕಾಶ ಇಲ್ಲದೇ ಎಲ್ಲೆಂದರಲ್ಲಿ ನಿಲ್ಲುವ ವಾಹನಗಳು
ನವಲಗುಂದ: ಸುಮಾರು 4 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡು ಮೂರು ವರ್ಷ ಕಳೆದರೂ ಹೈಟೆಕ್ ಬಸ್ ನಿಲ್ದಾಣ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ನಿಲ್ದಾಣದಲ್ಲಿರುವ ವಾಣಿಜ್ಯ ಮಳಿಗೆಗಳು ಆರಂಭಗೊಂಡು ಸಂಸ್ಥೆಗೆ ಲಾಭವನ್ನೂ ನೀಡುತ್ತಿವೆ ಆದರೆ ಬಸ್ ನಿಲ್ದಾಣ ಲೋಕಾರ್ಪಣೆಗೆ ಮುಹೂರ್ತ ನಿಗದಿ ಮಾಡದಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಅರವಟಗಿ ಇದೆ ಆದರೆ ನೀರೇ ಇರಲ್ಲ. ಸ್ಥಳಾವಕಾಶ ಇಲ್ಲದ್ದರಿಂದ ಎಲ್ಲೆಂದರಲ್ಲಿ ದ್ವಿಚಕ್ರ ವಾಹನ, ಖಾಸಗಿ ವಾಹನ, …
Read More »ದೇಶದ್ರೋಹ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ಕಂಗನಾ ರಣಾವತ್,ಸಹೋದರಿ ರಂಗೋಲಿ
ಮುಂಬೈ: ನಟಿ ಕಂಗನಾ ರಣಾವತ್ ಹಾಗೂ ಆಕೆಯ ಸಹೋದರಿ ತಮ್ಮ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಗೆ ತೆರಳಿ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಕಂಗನಾ ಹಾಗೂ ಆಕೆಯ ಸಹೋದರಿ ರಂಗೋಲಿ ಚಾಂದೇಲ್ ಗೆ ಬಂಧನದಿಂದ ಮಧ್ಯಂತರ ರಕ್ಷಣೆ ಜಾರಿ ಮಾಡಿರುವ ಬಾಂಬೆ ಹೈಕೋರ್ಟ್ ಶುಕ್ರವಾರ ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ರಣಾವತ್ ಗೆ ವೈ-ಪ್ಲಸ್ ಭದ್ರತೆಯನ್ನು ಒದಗಿಸಲಾಗಿದ್ದು, ಮಧ್ಯಾಹ್ನ 1 ಗಂಟೆ …
Read More »