ಬೆಂಗಳೂರು: ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, 9-12 ನೇ ತರಗತಿ ಪ್ರಾರಂಭ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. .ಕೇಂದ್ರ ಸರ್ಕಾರದ ಅನುಮತಿ ಮೇಲೆ ಶಾಲಾ-ಕಾಲೇಜು ಪ್ರಾರಂಭಕ್ಕೆ ಇಲಾಖೆ ನಿರ್ಧಾರ ಮಾಡಿದ್ದು, ಆರೋಗ್ಯ ಇಲಾಖೆ ಶಾಲಾ-ಕಾಲೇಜುಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. 2-3 ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಿ ಶಾಲೆಗಳ ಪ್ರಾರಂಭ ಮಾಡಲು ಇಲಾಖೆ ತೀರ್ಮಾನ ಮಾಡಿದೆ. ಸೆಪ್ಟೆಂಬರ್ 21 ರಿಂದ …
Read More »ಈಗ ಬಿಎಸ್ವೈ ಸಿಎಂ ಆಗಿದ್ದಾರೆ. ಜಮೀರ್ ಹೇಳಿದಂತೆ ನಡೆದು ಕೊಂಡಿದ್ದಾರೆಯೇ ? ವಾಚ್ಮನ್ ಆಗಿದ್ದಾರೆಯೇ:ರೇಣುಕಾಚಾರ್ಯ
ದಾವಣಗೆರೆ, ಸೆ.12- ಶಾಸಕ ಜಮೀರ್ ಅಹಮದ್ ಚಿಲ್ಲರೆ ಗಿರಾಕಿ, ಗುಜರಿ ಗಿರಾಕಿ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ. ಹೊನ್ನಾಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಹೇಳೋದೆಲ್ಲಾ ಸುಳ್ಳು. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಏನಾದ್ರು ಮುಖ್ಯಮಂತ್ರಿ ಆದರೆ ಅವರ ಮನೆ ವಾಚ್ಮನ್ ಆಗುತ್ತೇನೆ ಎಂದಿದ್ದರು. ಈಗ ಬಿಎಸ್ವೈ ಸಿಎಂ ಆಗಿದ್ದಾರೆ. ಜಮೀರ್ ಹೇಳಿದಂತೆ ನಡೆದು ಕೊಂಡಿದ್ದಾರೆಯೇ ? ವಾಚ್ಮನ್ ಆಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಜಮೀರ್ಗೆ ಒಂದೇ ನಾಲಿಗೆ ಇಲ್ಲ. …
Read More »ಕ್ಯಾಸಿನೋ ಪಾರ್ಟಿಯಲ್ಲಿ ಸಂಜನಾ ನೃತ್ಯ – ಸಂಜನಾ ನೃತ್ಯಕ್ಕೆ ವಿಶೇಷ ಪ್ರಚಾರ
ಬೆಂಗಳೂರು: ನಾನು ಸಿನಿಮಾ ಈವೆಂಟ್ಗಾಗಿ ಶ್ರೀಲಂಕಾಕ್ಕೆ ಹೋಗಿದ್ದೆ ಅಷ್ಟೇ. ಅದು ಬಿಟ್ಟರೆ ನನಗೂ ಶ್ರೀಲಂಕಾಕ್ಕೂ ಯಾವುದೇ ನಂಟಿಲ್ಲ ಎಂದು ನಟಿ ಸಂಜನಾ ಸಿಸಿಬಿ ಪೊಲೀಸರು ಮುಂದೆ ಹೇಳುತ್ತಿದ್ದಾರೆ. ಆದರೆ ಇದೀಗ ನಟಿ ಸಂಜನಾ ಕ್ಯಾಸಿನೋದಲ್ಲಿ ಡ್ಯಾನ್ಸ್ ಮಾಡಿರುವ ವಿಡಿಯೋ ಸಿಸಿಬಿ ಪೊಲೀಸರಿಗೆ ಲಭ್ಯವಾಗಿದೆ ನಟಿ ಸಂಜನಾ ಕೊಲಂಬೋದಲ್ಲಿ ‘ಆಕ್ಸಿಜನ್’ ಡ್ಯಾನ್ಸ್ ಕೂಡ ಮಾಡಿದ್ದಾರೆ. ಕೊಲಂಬೋದ ಅನೇಕ ಕ್ಯಾಸಿನೋಗಳಲ್ಲಿ ನಟಿ ಸಂಜನಾ ಡ್ಯಾನ್ಸ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಡಿಸೆಂಬರ್, ಜನವರಿಯಲ್ಲಿ …
Read More »ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ?
ಟೈಗರ್ ಗ್ಯಾಂಗ್ ಬಗ್ಗೆ ಲಖನ ಜಾರಕಿಹೋಳಿ ಹೇಳಿದ್ದೇನು… ? ಗೋಕಾಕ:ಸುಮಾರು ದಿನಗಳಿಂದ ಸುದ್ದಿ ಯಲ್ಲಿರುವ ಟೈಗರ್ ಗ್ಯಾಂಗ್ ಬಗ್ಗೆ ಇವತ್ತು ಲಕ್ಷ್ಮಿ ನ್ಯೂಸ್ ವಾಹಿನಿ ಜೊತೆ ಮಾತನಾಡಿದ ಚಿಕ್ಕ ಸಾಹುಕಾರರು ಇಬ್ಬರು ಸಹೋದರರ ಪರ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಯಲ್ಲಿ ನನ್ನ ಅಣ್ಣಾ ರಮೇಶ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಅವರು ಹೇಳಿದ್ದು ಸರಿಯಿದೆ ಈ ಒಂದು ಟೈಗರ್ ಗ್ಯಾಂಗ್ ಮುಂಚೆ ಇದ್ದಿದ್ದೇ ಬೇರೆ, ಇದು ಬೇರೆ ಯಾವುದೋ ಬಿಲ್ಲಿ …
Read More »ಜಮೀರ್ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ:ಫೈಲ್ ಹಿಡಿದು ಸಿಸಿಬಿ ಕಚೇರಿಗೆ ಸಂಬರಗಿ ಪ್ರಶಾಂತ್ ಸಂಬರಗಿ
ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ ಎಂದು ಉದ್ಯಮಿ ಮತ್ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆ ಪ್ರಶಾಂತ್ ಸಂಬರಿಗಿ ಇಂದು ವಿಚಾರಣೆಗೆ ಹಾಜಾರಾಗಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸತ್ಯಕ್ಕೆ ಆಯಸ್ಸು ಜಾಸ್ತಿ ಇದೆ. ಇಂದು ಸತ್ಯದ ದೀಪ ಬೆಳಗುತ್ತಿದ್ದೇನೆ ಎಂದು ಹೇಳಿದ್ದಾರೆ.ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಹೇಳಿದ್ದಾರೆ. ಸರ್ಕಾರಕ್ಕೆ ತೆರಿಗೆ ಕಟ್ಟುವ ನಾನು ಇವತ್ತು ಸರ್ಕಾರಕ್ಕೆ ಇನ್ನೊಂದು ಆದಾಯವನ್ನು ತಂದು …
Read More »ಪರಿಹಾರದ ಚೆಕ್ ವಿತರಣೆ
ಬೆಳಗಾವಿ: ಬೆಂಕಿ ಆಕಸ್ಮಿಕದಿಂದ ಮನೆ ಕಳೆದುಕೊಂಡ ತಾಲ್ಲೂಕಿನ ಹಲಗಾ ಗ್ರಾಮದ ಐದು ಕುಟುಂಬಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಮಂಜೂರು ಮಾಡಿಸಿದ್ದಾರೆ. ಐದು ತಿಂಗಳ ಹಿಂದೆ ಆಕಸ್ಮಿಕ ಬೆಂಕಿ ಅನಾಹುತಕ್ಕೆ ಐದು ಮನೆಗಳು ಆಹುತಿಯಾಗಿದ್ದವು. ಪ್ರತಿ ಕುಟುಂಬಕ್ಕೆ ತಲಾ ₹ 5 ಲಕ್ಷ ಮಂಜೂರಾಗಿದೆ. ಶಾಸಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಪಕ್ಷದ ಕಾರ್ಯಕರ್ತರು ಚೆಕ್ಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. …
Read More »ಚುನಾವಣೆಗೆ ಬಿಜೆಪಿ, ಜೆಡಿಎಸ್ ಭರದ ಸಿದ್ಧತೆ
ಬೆಂಗಳೂರುಸ : ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುವ ಮೊದಲೇ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ತೆರೆಮರೆಯಲ್ಲಿ ಭರದ ಸಿದ್ಧತೆ ಆರಂಭಿಸಿವೆ. ಕ್ಷೇತ್ರದ 264 ಬೂತ್ಗಳಲ್ಲಿ ಬೂತ್ ಕಮಿಟಿ, ಪೇಜ್ ಪ್ರಮುಖ್, ವಾಟ್ಸ್ ಆಯಪ್ ಗ್ರೂಪ್ಗಳನ್ನು ರಚಿಸಲು ಮುಂದಾಗಿದ್ದು, ಇದೇ ತಿಂಗಳ ಅಂತ್ಯದ ವೇಳೆಗೆ ಎಲ್ಲವನ್ನೂ ಪೂರ್ಣಗೊಳಿಸಲು ಉದ್ದೇಶಿಸಿದೆ. ಈಗಾಗಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ …
Read More »800 ರೂ.ಗಡಿ ದಾಟಿದ ಬಾಕ್ಸ್ ಟೊಮೆಟೋ! ರೈತರ ಮೊಗದಲ್ಲಿ ಸಂತಸ
ಕೋಲಾರ: ನಗರದಲ್ಲಿರುವ ಏಷ್ಯಾದ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆಯಲ್ಲಿ ಶುಕ್ರವಾರ ಬಾಕ್ಸ್ ಟೊಮೆಟೋ 810 ರೂ.ವರೆಗೂ ಹರಾಜಾಗಿದ್ದು, ಟೊಮೆಟೋ ಬೆಳೆದವರ ಸಂತಸಕ್ಕೆಕಾರಣವಾಗಿದೆ. ಹದಿನೈದು ಕೆ.ಜಿ. ತುಂಬಿದ ಬಾಕ್ಸ್ ಒಮ್ಮೊಮ್ಮೆ ಕೇವಲ ಹದಿನೈದು ರೂ.ಗಿಂತಲೂ ಕಡಿಮೆ ಕುಸಿದು ರೈತರು ಟೊಮೆಟೋವನ್ನು ಬೀದಿಗೆ ಎಸೆಯುವುದನ್ನು ಕಾಣುತ್ತಿದ್ದೆವು. ಆದರೆ, ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಟೊಮೆಟೋ ಬಾಕ್ಸ್ 800 ರ ಗಡಿ ದಾಟಿ ಹರಾಜಾಗಿರುವುದು ಧಾರಣೆ ಏರುಮುಖದ ನಿರೀಕ್ಷೆ ಹುಟ್ಟಿಸಿದೆ. ಮಳೆ …
Read More »ಡ್ರಗ್ಸ್ ಮಾಫಿಯಾ ಬೇರು ಸಹಿತ ಕಿತ್ತೊಗೆಯಲು ಬದ್ಧ: ಡಿಸಿಎಂ ಅಶ್ವತ್ಥ್ ನಾರಾಯಣ್
ಮಳವಳ್ಳಿ, – ರಾಜ್ಯದ ಕಳಂಕಕ್ಕೆ ಕಾರಣವಾದ ಡ್ರಗ್ಸ್ ಮಾಫಿಯಾವನ್ನು ಬೇರು ಸಹಿತ ಕಿತ್ತೊಗೆಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದರು. ಕಾವೇರಿ ನದಿಯಿಂದ ರಾಮನಗರ ಜಿಲ್ಲೆಗೆ ಕುಡಿಯುವ ನೀರಿನ ಸುಮಾರು 540 ಕೋಟಿ ವೆಚ್ಚದಲ್ಲಿ ಯೋಜನೆ ತಾಲ್ಲೂಕಿನ ನೆಟ್ಕಲ್ ಗ್ರಾಮದ ಬಳಿ ನಡೆಯುತ್ತಿರುವ ಪೈಪ್ಲೈನ್ ಯಾರ್ಡ್ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಬೇರು ಸಹಿತ ಕಿತ್ತೊಗೆಯಲು ನಾವು ಬದ್ಧರಾಗಿದ್ದೇವೆ ಎಂದರು. …
Read More »ಫ್ಯಾನ್, ಬೆಡ್ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ
ಮುಂಬಯಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ವಜಾಗೊಳಿಸಿದ್ದು, ಹೀಗಾಗಿ ಆಕೆಗೆ ಜೈಲೇ ಗತಿಯಾಗಿದೆ. ಹೈಫೈ ಜೀವನ ನಡೆಸುತ್ತಿದ್ದ ರಿಯಾ ಸದ್ಯ ಸೆರೆಮನೆ ವಾಸಿಯಾಗಿದ್ದು, ಮೂಲ ಸೌಕರ್ಯಗಳಿಲ್ಲದ ಕತ್ತಲೆ ಕೋಣೆಯಲ್ಲಿ ದಿನ ಕಳೆಯಬೇಕಿದೆ. ಇನ್ಮೇಲೆ ರಿಯಾಗೆ ಚಾಪೆನೇ ಗತಿ? ಹೌದು ಭದ್ರತೆಯ ಕಾರಣಗಳಿಂದ ರಿಯಾ ಚಕ್ರವರ್ತಿಯನ್ನು ಪ್ರತ್ಯೇಕ ಕೋಣೆಯಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ರಿಯಾ ಇರುವ ಬೈಕುಲ್ಲಾ ಜೈಲಿನಲ್ಲಿ ಫ್ಯಾನ್ ಇಲ್ಲ, …
Read More »