ಹೊಸದಿಲ್ಲಿ/ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಸ್ಫೋಟಿಸಿ ಉಂಟಾದ ಪ್ರವಾಹದಲ್ಲಿ ಅಸುನೀಗಿದವರ ಸಂಖ್ಯೆ ಸೋಮವಾರ 26ಕ್ಕೆ ಏರಿದೆ. ನಾಪತ್ತೆಯಾಗಿರುವ ಇನ್ನೂ 170 ಮಂದಿಗಾಗಿ ಸೇನೆ, ಎನ್ಡಿಆರ್ಎಫ್, ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣ ದಳ ಶೋಧ ಮುಂದುವರಿಸಿವೆ. ದುರಂತದಲ್ಲಿ ಅಸುನೀಗಿರುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಯಪಡಲಾಗಿದೆ. ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಮಾತನಾಡಿ, ಅಸುನೀಗಿದ ವ್ಯಕ್ತಿಗಳ ಕುಟುಂಬಕ್ಕೆ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಎಲ್ಲ ರೀತಿಯ ನೆರವು ನೀಡಲಾಗುತ್ತದೆ ಎಂದು ಭರವಸೆ …
Read More »ಪ್ರೇಮಿಗಳ ದಿನವನ್ನು ನಿಮ್ಮ ಪ್ರೇಮಿಯೊಂದಿಗೆ ಕೊಳಚೆ ನೀರಿನ ಶುದ್ಧೀಕರಣ ಘಟಕದಲ್ಲಿ ಕಳೆಯುವುದನ್ನು ಎಂದಾದರೂ ಊಹಿಸಿದ್ದೀರಾ?
ಪ್ರೇಮಿಗಳ ದಿನವನ್ನು ನಿಮ್ಮ ಪ್ರೇಮಿಯೊಂದಿಗೆ ಕೊಳಚೆ ನೀರಿನ ಶುದ್ಧೀಕರಣ ಘಟಕದಲ್ಲಿ ಕಳೆಯುವುದನ್ನು ಎಂದಾದರೂ ಊಹಿಸಿದ್ದೀರಾ? ನ್ಯೂಯಾರ್ಕ್ನ ನ್ಯೂಟೌನ್ ಕ್ರೀಕ್ನ ತ್ಯಾಜ್ಯ ನೀರು ಶುದ್ಧೀಕರಣ ಘಟಕದಲ್ಲಿ ಪ್ರೇಮಿಗಳ ದಿನದಂದು ಜೋಡಿಗಳಿಗೆ ವರ್ಚುವಲ್ ಟೂರ್ ಒಂದನ್ನು ಆಯೋಜಿಸುವ ಜನಪ್ರಿಯ ಐಡಿಯಾ ಒಂದು ಸದ್ದು ಮಾಡುತ್ತಿದೆ. ಫೆಬ್ರವರಿ 14ರ ಸಂಜೆಯ ವೇಳೆ ಈ ಸಂಬಂಧ ಆನ್ಲೈನ್ ಟೂರ್ ಒಂದನ್ನು ಈ ಘಟಕ ಆಯೋಜಿಸಿದೆ. ತಲಾ $5 ನಂತೆ ಟಿಕೆಟ್ ಬೆಲೆ ನಿಗದಿಯಾಗಿರುವ ಈ ಪ್ರವಾಸವನ್ನು …
Read More »ಒಂದು ಫೋನ್ ಕಾಲ್ ನಿಂದ 12 ಜನರ ಜೀವ ಉಳಿದ ವಿಷಯ ಬೆಳಕಿಗೆ ಬಂದಿದೆ.
ಡೆಹರಾಡೂನ್: ಭಾನುವಾರ ಬೆಳಗ್ಗೆ ಸಂಭವಿಸಿದ ಹಿಮ ಪ್ರಳಯದಿಂದ ಉತ್ತರಾಖಂಡ ಇನ್ನೂ ಚೇತರಿಸಿಕೊಂಡಿಲ್ಲ. ಒಂದು ಫೋನ್ ಕಾಲ್ ನಿಂದ 12 ಜನರ ಜೀವ ಉಳಿದ ವಿಷಯ ಬೆಳಕಿಗೆ ಬಂದಿದೆ. ಸುರಂಗದಲ್ಲಿ ಸಿಲುಕಿದ್ದ 12 ಜನರ ಜೀವವನ್ನ ಒಂದು ಫೋನ್ ಕರೆ ಉಳಿಸಿದೆ. ಸುರಂಗದಲ್ಲಿ ಸಿಲುಕಿದ್ದ ಓರ್ವ ಕಾರ್ಮಿಕ ತಾವು ಹೊರ ಬಂದ ಅಚ್ಚರಿಯ ವಿಷಯವನ್ನ ಮಾಧ್ಯಮದ ಜೊತೆ ಹಂಚಿಕೊಂಡಿದ್ದಾರೆ. ದಿಢೀರ್ ಅಂತ ಸುರಂಗದೊಳಗೆ ನೀರು ಮತ್ತು ಕೆಸರು ಸೇರಿಕೊಳ್ಳಲಾರಂಭಿಸಿತು. ಹೊರ ಬರುವ …
Read More »ಕೊರೊನಾದಿಂದಾಗಿ ಸ್ಥಗಿತಗೊಂಡಿದ್ದ ಚಟುವಟಿಕೆಗಳು ಎಲ್ಲವೂ ಆರಂಭ
ಚೆನ್ನೈ: ಕಳೆದ ವರ್ಷ ದೇಶಕ್ಕೆ ಕಾಲಿಟ್ಟ ಹೆಮ್ಮಾರಿ ಕೊರೊನಾದಿಂದಾಗಿ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇದೀಗ ಮೆಲ್ಲನೆ ಎಲ್ಲವೂ ಆರಂಭವಾಗುತ್ತಿದ್ದಂತೆ ಇತ್ತ ಕ್ರಿಕೆಟ್ ಪ್ರೇಮಿಗಳಿಗೆ ಶುಭ ಸುದ್ದಿ ಹೊರಬಿದ್ದಿದೆ. ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ನಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಕಡೆಗೂ ಕೂಡಿ ಬಂದಿದೆ. ಈವರೆಗೆ ಕ್ರೀಡಾ ಚಟುವಟಿಕೆಗಳು ನಡೆದರು ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಾಟಗಳು ನಡೆಯುತ್ತಿತ್ತು. ವಿಶೇಷವಾಗಿ ಚೆನ್ನೈನ ಚಿದಂಬರಂ ಕ್ರೀಡಾಂಗಣ ಕೊರೊನಾ ಮುಂಚೆಯೆ …
Read More »ಒಂದೆರಡು ದಿನದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ
ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮಂಗಳವಾರ ಅಥವಾ ಬುಧವಾರ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣೆ ಆಯೋಗ ನಡೆಸುತ್ತಿರುವ ಸಿದ್ಧತೆಯನ್ನು ಗಮನಿಸಿದರೆ ಇನ್ನೆರಡು ದಿನದಲ್ಲೇ ದಿನಾಂಕ ಘೋಷಣೆಯಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿದೆ.ಬೆಳಗಾವಿ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಸೆಪ್ಟಂಬರ್ 23ರಂದು ನಿಧನರಾಗಿದ್ದಾರೆ. ಅಲ್ಲಿಂದ 6 ತಿಂಗಳಲ್ಲಿ ಉಪಚುನಾವಣೆ ಪ್ರಕ್ರಿಯೆಗಳೆಲ್ಲ ಮುಗಿಯಬೇಕು ಎನ್ನುವುದು ನಿಯಮ. ಹಾಗಾಗಿ ಮಾರ್ಚ್ 23ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ಅದಕ್ಕೆ ಇನ್ನಿರುವುದು ಹೆಚ್ಚುಕಡಿಮೆ 44 …
Read More »ಬಾರದ ಲೋಕಕ್ಕೆ ತೆರಳಿದ ರಾಣೇಬೆನ್ನೂರು ಕೊಬ್ಬರಿ ಹೋರಿ
ಹಾವೇರಿ: ರಾಣೇಬೆನ್ನೂರು ಹುಲಿ ಅಂದರೆ ಸಾಕು ರಾಜ್ಯ ಮತ್ತು ಹೊರರಾಜ್ಯದ ಹೋರಿ ಓಡಿಸೋ ಅಖಾಡದಲ್ಲಿ ಫೇಮಸ್ ಹೆಸರು. ಒಂದು ಕೋಟಿಗೂ ಅಧಿಕ ಹಣ ಕೊಡ್ತೀನಿ ಅಂದರೂ ಮಾಲೀಕ ಮಾತ್ರ ಹೋರಿ ಕೊಟ್ಟಿರಲಿಲ್ಲ. ಅದರೆ ಇವತ್ತು ಅನಾರೋಗ್ಯದಿಂದ ಹೋರಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರ ನಗರದ ಕುರುಬಗೇರಿಯಲ್ಲಿ ನಡೆದಿದೆ. ನಗರದ ದೆವ್ವ ಮರಿಯಪ್ಪ ಎಂಬವರು ಹತ್ತು ವರ್ಷಗಳ ಹಿಂದೆ ಹೋರಿಯೊಂದನ್ನು ಖರೀದಿ ಮಾಡಿದ್ದರು. ಈ ಹೋರಿಯನ್ನ ಕೊಬ್ಬರಿ ಹೋರಿ ಓಡಿಸೋ …
Read More »ಸರ್ಕಾರಕ್ಕೆ 15 ದಿನಗಳ ಗಡುವು ನೀಡಿದ ವಾಟಾಳ್
ಬೆಂಗಳೂರು, ಫೆ.8- ರಾಜ್ಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳೆಂಬ ಬೇಧವಿಲ್ಲದೆ ಸಾರ್ವತ್ರಿಕವಾಗಿ ಅಂಬ್ಯುಲೆನ್ಸ್ ಸೇವೆ ಒದಗಿಸುತ್ತಾ ಬಂದಿರುವ ನಮ್ಮ ರಾಜ್ಯದವರನ್ನು ಕಡೆಗಣಿಸಿ ಕಮಿಷನ್ ಆಸೆಗಾಗಿ ಅನ್ಯ ರಾಜ್ಯದ ಆಂಬ್ಯುಲೆನ್ಸ್ಗಳಿಗೆ ಆದ್ಯತೆ ನೀಡುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಮುಖಂಡರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಶಿವರಾಮೇಗೌಡ ಮುಂತಾದವರು ಪ್ರತಿಭಟನೆ ನಡೆಸಿ ಅನ್ಯ ರಾಜ್ಯಗಳ ಅಂಬ್ಯುಲೆನ್ಸ್ಗೆ ಆದ್ಯತೆ …
Read More »ಇಂದಿರಾ ಕ್ಯಾಂಟಿನ್ ರದ್ದಾದರೆ ಜನ ಶಾಪ ಹಾಕುತ್ತಾರೆ. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರ
ಬೆಂಗಳೂರು, ಫೆ.8- ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟಿನ್ಗಳಿಗೆ ಬೀಗ ಜಡಿಯುವ ಕಾಲ ಸನ್ನಿಹಿತವಾಗಿದೆ. ಕಳೆದ ಏಪ್ರಿಲ್ 2020 ರಿಂದ ಈವರೆಗೂ ಇಂದಿರಾ ಕ್ಯಾಂಟಿನ್ಗಳಿಗೆ ಬಿಡುಗಡೆ ಮಾಡಬೇಕಾದ 22 ಕೋಟಿ ಅನುದಾನವನ್ನು ಬಿಬಿಎಂಪಿ ತಡೆ ಹಿಡಿದಿರುವುದರಿಂದ ಕೆಲವೇ ದಿನಗಳಲ್ಲಿ ಕ್ಯಾಂಟಿನ್ಗಳನ್ನು ರದ್ದುಗೊಳಿಸಲು ಗುತ್ತಿಗೆದಾರರು ತೀರ್ಮಾನಿಸಿದ್ದಾರೆ.198 ವಾರ್ಡ್ಗಳಲ್ಲಿ ಸ್ಥಾಪಿಸಲಾಗಿದ್ದ ಇಂದಿರಾ ಕ್ಯಾಂಟಿನ್ಗಳು ಹಾಗೂ ಮೊಬೈಲ್ ಕ್ಯಾಂಟಿನ್ಗಳಲ್ಲಿ ಸಾರ್ವಜನಿಕರಿಗೆ 5ರೂ.ಗೆ ಬೆಳಗಿನ ತಿಂಡಿ ಹಾಗೂ 10ರೂ.ಗೆ …
Read More »ವಿಷಯದ ಕಲಿಯಲ್ಲಿ ವಿದ್ಯಾರ್ಥಿಗಳ ದೌರ್ಬಲ್ಯವನ್ನು ಗಮನಿಸಿ ಉತ್ತಮ ರೀತಿಯ ಶಿಕ್ಷಣ ನೀಡಬೇಕು.: ಸುರೇಶ್ ಕುಮಾರ್
ಖಾನಾಪುರ -: ವಿಷಯದ ಕಲಿಯಲ್ಲಿ ವಿದ್ಯಾರ್ಥಿಗಳ ದೌರ್ಬಲ್ಯವನ್ನು ಗಮನಿಸಿ ಉತ್ತಮ ರೀತಿಯ ಶಿಕ್ಷಣ ನೀಡಬೇಕು. ಯಾವುದೇ ವಿಷಯದಲ್ಲಿ ಅವರ ಜ್ಞಾನ ಕುಂಠಿತವಾಗಬಾರದು. ಹಾಗಾಗಿ ಶಿಕ್ಷಕರು ಪೂರ್ವ ತಯಾರಿ ಮಾಡಿಕೊಂಡು ಸಮಪರ್ಕವಾಗಿ ಬೋಧನಾ ವಿಧಾನ ಅಳವಡಿಸಿಕೊಳ್ಳಬೇಕು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದರು. ಖಾನಾಪುರ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಸೋಮವಾರ (ಫೆ.೮) ಭೇಟಿ ನೀಡಿದ ಬಳಿಕ ಖಾನಾಪುರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವರ್ಷ ಹಲವು ಹೊಸ ಯೋಜನೆಗಳ …
Read More »ಮೀಸಲಾತಿ ನೀಡದಿದ್ದರೆ ವಿಧಾನಸೌದಕ್ಕೆ ಮುತ್ತಿಗೆ: ಬಸವ ಮೃತ್ಯುಂಜಯ ಸ್ವಾಮೀಜಿ
ಶಿರಾ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ನಡೆಸುತ್ತಿರುವ ಪಾದಯಾತ್ರೆ ಬೆಂಗಳೂರು ತಲುಪುವುದರೊಳಗೆ ಮೀಸಲಾತಿ ನೀಡದಿದ್ದರೆ ವಿಧಾನಸೌದಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಲಿಂಗಾಯಿತ ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದ ಹೊರವಲಯದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಭೆ ನಡೆಸಿ ಮಾತನಾಡಿದರು. 2 ಎ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತು ನೀಡಿದ್ದರು. ಈಗ ಅವರು ಮಾತು ಉಳಿಸಿಕೊಂಡು ಮೀಸಲಾತಿ ನೀಡಿದರೆ …
Read More »
Laxmi News 24×7