ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಜಕಾರಣ ಅತ್ಯಂತ ಪ್ರತಿಷ್ಠೆ, ಜಿದ್ಧಾಜಿದ್ದಿಗೆ ಹೆಸರುವಾಸಿಯಾಗಿದೆ. ಸದ್ಯ ಈ ಜಿಲ್ಲೆಯ 18 ಕ್ಷೇತ್ರಗಳ ಪೈಕಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಬ್ಬರು ಪ್ರಬಲರ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಸಚಿವ ರಮೇಶ್ ಜಾರಕಿಹೊಳಿಯನ್ನು ಸೋಲಿಸಬೇಕು ಎಂದು ಹಠ ಹಿಡಿದಿದ್ದು, ಸಚಿವ ಜಾರಕಿಹೊಳಿಯನ್ನು ಕಟ್ಟಿಹಾಕಲು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಂತ್ರ, ಪ್ರತಿತಂತ್ರಗಳು ಆರಂಭವಾಗಿವೆ. …
Read More »ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್
ಬೆಂಗಳೂರು: ಇನ್ನೇನು ಕೆಲವೇ ಕೆಲವು ದಿನಗಳು ಮಾತ್ರ. ಮಹಾಮಾರಿ ಕೊರೋನಾಗೆ ಲಸಿಕೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಈಗ ಅದನ್ನು ಹೇಗೆ ಜನರಿಗೆ ಮುಟ್ಟಿಸಬೇಕು ಅನ್ನೋದರ ಬಗ್ಗೆ ಗಂಭೀರ ಚಿಂತನೆಗಳು ನಡೆದು ಡ್ರೈ ರನ್ ಕೂಡ ನಡೆಯುತ್ತಿದೆ. ಇಂದು ಎರಡನೇ ಹಂತದ ವ್ಯಾಕ್ಸಿನ್ ಡ್ರೈ ರನ್ ರಾಜ್ಯದಲ್ಲಿ ನಡೆಯಲಿದೆ. ಜನವರಿ 2ರಂದು ಬೆಂಗಳೂರು ಸೇರಿದಂತೆ ರಾಜ್ಯದ ಐದು ಕಡೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್ ನಡೆಸಲಾಗಿತ್ತು. ಇದು ಯಶಸ್ವಿಯಾದ ಹಿನ್ನೆಲೆ ಈಗ ಇಡೀ ರಾಜ್ಯದಲ್ಲಿ …
Read More »72 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ ವ್ಯಕ್ತಿ 18800 ರೂ ದಂಡ ಕಟ್ಟಿದ್ದಾನೆ.
ಬೆಳಗಾವಿ – 72ನೇ ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಿದ ವ್ಯಕ್ತಿಯನ್ನು ಹಿಡಿದ ಸಂಚಾರಿ ಪೊಲೀಸರು, ಆತನಿಗೆ ತರಬೇತಿ ನೀಡಿ, ತರಬೇತಿ ಪಡೆದ ಬಗ್ಗೆ ಪ್ರಮಾಣ ಪತ್ರವನ್ನೂ ನೀಡಿ ಕಳಿಸಿದ್ದಾರೆ. ಈ ಕುರಿತು ಡಿಸಿಪಿ ವಿಕ್ರಂ ಅಮಟೆ ಟ್ವೀಟ್ ಮಾಡಿದ್ದಾರೆ. ಆರೀಫ್ ಜಮಾದಾರ್ (28) ಎನ್ನುವ ವ್ಯಕ್ತಿ ಒಟ್ಟೂ 72 ಬಾರಿ ಸಂಚಾರ ನಿಯಮ ಉಲ್ಲಂಘಿಸಿರುವುದು ಪೊಲೀಸರ ಗಮನಕ್ಕೆ ಬಂದಿದೆ. 72 ಬಾರಿ ಸೇರಿ ಒಟ್ಟೂ 18800 ರೂ ದಂಡ ಕಟ್ಟಿದ್ದಾನೆ. …
Read More »ಸಂಜಯ್ ದತ್ ಮೂರನೇ ಪತ್ನಿ ಮಾನ್ಯತಾ ದತ್
ಕ್ಯಾ ನ್ಸರ್ ನಿಂದ ಚೇತರಿಸಿಕೊಂಡಿರುವ ಸಂಜಯ್ ದತ್ ಶೀಘ್ರದಲ್ಲೇ ಶಮಶೇರಾ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಲ್ಲದೆ ರಣಬೀರ್ ಕಪೂರ್ ಮತ್ತು ವಾನಿ ಕಪೂರ್ ಕೂಡ ಈ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಇದಲ್ಲದೆ, ಸಂಜಯ್ ದತ್ ಕೆಜಿಎಫ್ (K.G.F.) 2 ಮತ್ತು ಭುಜ್ ನಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಸಂಜಯ್ ದತ್ ಮತ್ತು ಅವರ ಕುಟುಂಬದ ಬಗ್ಗೆ ಜನರಿಗೆ ಸಾಕಷ್ಟು ತಿಳಿದಿದ್ದರೂ, ಅವರ ಮೂರನೇ ಪತ್ನಿ ಮಾನ್ಯತಾ ದತ್ ಬಗ್ಗೆ ಅವರಿಗೆ ಹೆಚ್ಚು ತಿಳಿದಿಲ್ಲ. ಈ …
Read More »ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ
ಬೆಂಗಳೂರು, ಜ.7- ಬಿಬಿಎಂಪಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಯ್ಯಾಲಿಕಾವಲ್ನ ಕೋದಂಡರಾಮಪುರದ 12ನೆ ಕ್ರಾಸ್ನಲ್ಲಿ ವಾಸವಾಗಿದ್ದ ಕೃಷ್ಣಂರಾಜು (68) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರರು ಎಂದು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಗೆಳೆಯರ ಬಳಗದಲ್ಲಿರುವ ಡಾ.ರಾಜ್ಕುಮಾರ್ ಒಳಾಂಗಣ ಕ್ರೀಡಾಂಗಣದ ಕಚೇರಿಯ ಕಿಟಕಿ ಕಂಬಿಗೆ ಕೃಷ್ಣರಾಜು ಅವರು ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ 4 ರಿಂದ 8 …
Read More »ಬಿಜೆಪಿ ನಾಯಕರ ಹೆಸರಲ್ಲಿ ವಂಚನೆ; ಬಂಧಿತ ಯುವರಾಜ್ ಜೊತೆ ಮತ್ತಷ್ಟು ಸ್ಯಾಂಡಲ್ವುಡ್ ನಟಿಯರ ನಂಟು ಪತ್ತೆ
ಬೆಂಗಳೂರು (ಜ. 7): ಬಿಜೆಪಿ ಮತ್ತು ಆರ್ಎಸ್ಎಸ್ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಜೊತೆ ಮತ್ತಷ್ಟು ಸ್ಯಾಂಡಲ್ವುಡ್ ನಟಿಯರು ನಂಟು ಹೊಂದಿರುವುದು ಬೆಳಕಿಗೆ ಬಂದಿದೆ. ನಟಿ ರಾಧಿಕಾ ಕುಮಾರಸ್ವಾಮಿ ಜೊತೆಗೆ ಯುವರಾಜ್ ಹಣಕಾಸಿನ ವಹಿವಾಟು ನಡೆಸಿದ್ದ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ನಿನ್ನೆ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಸ್ಪಷ್ಟನೆ ನೀಡಿದ್ದರು. ಇದೀಗ ಸ್ಯಾಂಡಲ್ವುಡ್ನ ಹಲವು ನಟಿಯರ ಜೊತೆ ಯುವರಾಜ್ ಅಲಿಯಾಸ್ ಸ್ವಾಮಿ …
Read More »ಮಹಾಲಿಂಗಪುರ ಘಟನೆ ಉಮಾಶ್ರೀ ನಿರ್ದೇಶನದ ಡ್ರಾಮಾ, ನಾವೂ ಪ್ರತಿದೂರು ದಾಖಲಿಸುತ್ತೇವೆ – ಶಾಸಕ ಸಿದ್ದು ಸವದಿ
ಬಾಗಲಕೋಟೆ: ಮಹಾಲಿಂಗಪುರ ಪುರಸಭೆ ಸದಸ್ಯೆಯರ ಎಳೆದಾಡಿದ ಘಟನೆ, ಗೊಂದಲಕ್ಕೆ ಕಾಂಗ್ರೆಸ್ ಹಾಗೂ ಉಮಾಶ್ರೀ ಕಾರಣ. ನನ್ನ ಹೆಸರು ಕೆಡಿಸಲು ರಾಜಕೀಯ ದುರುದ್ದೇಶದಿಂದ ಉಮಾಶ್ರೀ ಕುತಂತ್ರ ಮಾಡುತ್ತಿದ್ದಾರೆ. ಇದು ಉಮಾಶ್ರೀ ನಿರ್ದೇಶನದ ನಾಟಕ. ಯಾಕಂದ್ರೆ ಉಮಾಶ್ರೀಗೆ ಡ್ರಾಮಾ ಬರುತ್ತೇ. ನಮಗೆ ಬರಲ್ಲ. ಆ ವಾತಾವರಣದಲ್ಲಿ ಅವರು ಬೆಳೆದುಬಂದಿದ್ದಾರೆ. ಅನೇಕ ಸಿನಿಮಾ ಮಾಡಿದ್ದಾರೆ. ಯಾವ್ಯಾವ ಸಂದರ್ಭದಲ್ಲಿ ಯಾವ ಪಾತ್ರ ಮಾಡಬೇಕು ಹಾಗೆ ಚೆನ್ನಾಗಿ ನಟಿಸುತ್ತಾರೆ. ಅದೇ ಪಾತ್ರವನ್ನು ಈಗ ಇಲ್ಲಿ ಮಾಡುತ್ತಿದ್ದಾರೆ ಎಂದು …
Read More »ಫೈನ್ ಹಾಕೋದಷ್ಟೇ ಅಲ್ಲ, ರಸ್ತೆ ಗುಂಡಿ ಮುಚ್ಚುವ ಕಾಯಕದಲ್ಲೂ ಬೆಂಗಳೂರಿನ ಪೊಲೀಸ್
ಬೆಂಗಳೂರು(ಜ. 07): ಅಲ್ಲಲ್ಲಿ ನಿಂತು ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಅಂತ ಜನರಿಗೆ ಕ್ಲಾಸ್ ತಗಳ್ಳೋ ಟ್ರಾಫಿಕ್ ಪೊಲೀಸರು ಈಗ ಬಿಬಿಎಂಪಿ ಜೊತೆ ಸೇರಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಸಹಾಯವಾಗುತ್ತಿದ್ದಾರೆ. ಪಾಟ್ಹೋಲ್ಸ್ನಿಂದಾಗಿ ಇದನ್ನು ಹೆಂಗಪ್ಪಾ ಸರಿ ಮಾಡೋದು ಅಂತ ತಲೆಬಿಸಿಮಾಡಿಕೊಂಡಿದ್ದ ಬಿಬಿಎಂಪಿ ಕೈ ಹಿಡಿದಿದ್ದು ಬೆಂಗಳೂರಿನ ಟ್ರಾಫಿಕ್ ಪೊಲೀಸರು. ಕಳೆದ ಕೆಲ ತಿಂಗಳಿನಿಂದ ರಸ್ತೆ ಗುಂಡಿ ಮುಚ್ಚುವ ಸಲುವಾಗಿ ಪೊಲೀಸರೂ ದುಡಿಯುತ್ತಿದ್ದಾರೆ. ಈವರೆಗೆ 6,654 ರಸ್ತೆಗುಂಡಿಗಳನ್ನ ಪತ್ತೆ …
Read More »ಅತ್ತಿಗೆ-ಮೈದುನರ ನಡುವೆ ಅಕ್ರಮ ಸಂಬಂಧ; ರೋಸಿ ಹೋದ ಗಂಡನಿಂದ ಡಬ್ಬಲ್ ಮರ್ಡರ್
ವಿಜಯಪುರ, (ಜ. 06) ಇದು ನಾಲ್ಕಾರು ವರ್ಷದ ರೋಷ ಜ್ವಾಲಾಗ್ನಿಯಾಗಿ ಸ್ಪೋಟಗೊಂಡ ಕೊಲೆಯಲ್ಲಿ ಅಂತ್ಯವಾದ ಕಥೆ ಇದು. ಹಿರಿಯರು ಕರೆದು ಬುದ್ದಿ ಹೇಳಿದರೂ ಸುಧಾರಿಸದ ಇಬ್ಬರು ರಾತ್ರೋ ರಾತ್ರಿ ಹೆಣವಾಗಿ ಹೋಗಿದ್ದಾರೆ. ಇಲ್ಲಿ ಸಂಬಂಧಕ್ಕಿಂತ ಆಸೆಗಳೇ ಮುಖ್ಯವಾದ ಕಾರಣ ಇಬ್ಬರೂ ಹೆಣವಾಗಿದ್ದಾರೆ. ಹೀಗೆ ಭೀಕರವಾಗಿ ಹೊಲದಲ್ಲಿ ಹೆಣವಾಗಿ ಬಿದ್ದವರು ಅಕ್ಕಪಕ್ಕದ ಬಿದ್ದವರು ಅಕ್ಕಪಕ್ಕದ ತೋಟದ ಮನೆಯವರು. ಮೇಲಾಗಿ ವರಸೆಯಲ್ಲಿ ಅತ್ತಿಗೆ-ಮೈದುನ. ಮಾಡಬಾರದ ಕೆಲಸ ಮಾಡಿ ಹೀಗೆ ಹೊಲದಲ್ಲಿ ಹೆಣವಾಗಿ ಬಿದ್ದಿದ್ದಾರೆ. ಈ …
Read More »ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರ ಮಕ್ಕಳಿಗೆ, ಆನ್ಲೈನ್ ಕ್ಲಾಸ್ ಕೇಳಲು ನೂರು ಮೊಬೈಲ್ಗಳನ್ನು ಉಡುಗೊರೆಯಾಗಿ ಸೋನು ಸೂದ್ ಕೊಟ್ಟಿದ್ದಾರೆ.
ಹೈದರಾಬಾದ್: ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರ ಮಕ್ಕಳಿಗೆ, ಆನ್ಲೈನ್ ಕ್ಲಾಸ್ ಕೇಳಲು ನೂರು ಮೊಬೈಲ್ಗಳನ್ನು ಉಡುಗೊರೆಯಾಗಿ ಸೋನು ಸೂದ್ ಕೊಟ್ಟಿದ್ದಾರೆ. ಸ್ಮಾರ್ಟ್ ಫೋನ್ ಇಲ್ಲದೆ ಆನ್ಲೈನ್ ಶಿಕ್ಷಣ ಪಡೆಯಲು ಮಕ್ಕಳಿಗೆ ಕಷ್ಟವಾಗುತ್ತಿದೆ, ಎಂಬ ಸುದ್ದಿಯನ್ನು ತಿಳಿದ ಸೋನು ಸೂದ್ ತಕ್ಷಣ ನೂರು ಮೊಬೈಲ್ ಫೋನ್ಗಳನ್ನು ಆರ್ಡರ್ ಮಾಡಿದ್ದಾರೆ. ಆಚಾರ್ಯ ಚಿತ್ರತಂಡಲ್ಲಿ ಕೆಲಸ ಮಾಡುತ್ತಿರುವ 100 ಕಾರ್ಮಿಕರಿಗೆ ನೀಡಿದ್ದಾರೆ. ಸೊನು ಸುದ್ ಅವರು ಮೊಬೈಲ್ ತರಿಸಿ ಚಿತ್ರತಂಡದಲ್ಲಿ ಕೆಲಸ ಮಾಡುವ …
Read More »