Breaking News

Uncategorized

ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಸಿಬಿಐ ʼಆರೋಪ ಪಟ್ಟಿʼ ನ್ಯಾಯಾಲಯಕ್ಕೆ ಸಲ್ಲಿಕೆ..!

ನವದೆಹಲಿ: ಧಾರವಾಡದಲ್ಲಿರುವ ವಿಶೇಷ ಕೋರ್ಟ್ʼನಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತು ಇತರ ಇಬ್ಬರ ವಿರುದ್ಧ ಆರೋಪ ಪಟ್ಟಿಯನ್ನ ಸಲ್ಲಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ವಿನಯ ಕುಲಕರ್ಣಿ ಚಂದ್ರಶೇಖರ ಇಂಡಿ ಮತ್ತು ಶಿವಾನಂದ ಬಿರಾದಾರ್ ವಿರುದ್ಧ ಆರೋಪಪ‌ಟ್ಟಿ ದಾಖಲಿಸಲಾಗಿದೆ. 2016ರಲ್ಲಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿ ಆರೋಪಿಗಳು ಮೃತನ ಜೊತೆಗೆ ರಾಜಕೀಯ ಮತ್ತು …

Read More »

ಗ್ರಾಹಕರಿಗೆ ಬಿಗ್‌ ಶಾಕ್:‌ ವಾಣಿಜ್ಯ ‌ʼLPG ಸಿಲೆಂಡರ್ʼ ಬೆಲೆ ಏರಿಕೆ, ಹೊಸ ದರದ ಮಾಹಿತಿ ಇಲ್ಲಿದೆ..!

ತೈಲ ಮಾರುಕಟ್ಟೆ ಕಂಪನಿಗಳು ಎಲ್ ಪಿಜಿ ಸಿಲಿಂಡರ್ ಫೆಬ್ರವರಿ ತಿಂಗಳ ಬೆಲೆಯನ್ನ ಬಿಡುಗಡೆ ಮಾಡಿದ್ದು, ವಾಣಿಜ್ಯ ಎಲ್ ಪಿಜಿ ಸಿಲಿಂಡರ್ (19ಕೆಜಿ) ಬೆಲೆ 190 ರೂ ಹೆಚ್ಚಳವಾಗಿದೆ. ಆದರೆ, ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ (14.2ಕೆ.ಜಿ) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಹೊಸ ದರಗಳು ಫೆಬ್ರವರಿ 1ರಿಂದ ಜಾರಿಗೆ ಬಂದಿವೆ. ಡಿಸೆಂಬರ್ ತಿಂಗಳಲ್ಲಿ ಐಒಸಿ ದೇಶೀಯ ಎಲ್ ಪಿಜಿ ದರವನ್ನ ಎರಡು ಬಾರಿ ಏರಿಸಿತ್ತು. ಈ ಹಿಂದೆ ಡಿಸೆಂಬರ್ …

Read More »

ರಾಜ್ಯಸಭಾ ಕಲಾಪ ನಾಳೆಗೆ ಮುಂದೂಡಿಕೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳು ಮತ್ತು ರೈತರ ಹೋರಾಟ ಸಂಸತ್ ನಲ್ಲಿ ಪ್ರತಿಧ್ವನಿಸಿದ್ದು, ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನು ವಿರೋಧಿಸಿ ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾತ್ಯಾಗ ಮಾಡಿದವು. ರೈತರ ಪ್ರತಿಭಟನೆ ಕುರಿತು ಚರ್ಚಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ಎಬ್ಬಿಸಿದ್ದರಿಂದ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.   ಬಜೆಟ್ ಮಂಡನೆಯ ಮರುದಿನವಾದ ಇಂದು …

Read More »

ಸುಶಾಂತ್ ಸಿಂಗ್ ಸಂಬಂಧಿಯ ಮೇಲೆ ಗುಂಡಿನ ದಾಳಿ

ಕಳೆದ ವರ್ಷ ನಿಧನವಾದ ನಟ ಸುಶಾಂತ್ ಸಿಂಗ್ ಸಂಬಂಧಿ ಮೇಲೆ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದಾನೆ. ಸುಶಾಂತ್ ಸಿಂಗ್ ತಾಯಿಯ ಸಹೋದರನಾಗಿರುವ ರಾಜಕುಮಾರ್ ಸಿಂಗ್ ಮೇಲೆ ಮೂವರು ಅಗಂತುಕರು ನಿನ್ನೆ (ಜನವರಿ 30) ಗುಂಡು ಹಾರಿಸಿದ್ದಾನೆ. ಗುಂಡಿನ ದಾಳಿಯಿಂದ ರಾಜಕುಮಾರ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಹಾರದ ಸಹರ್ಸಾ ನಲ್ಲಿ ವಾಸವಾಗಿರುವ ರಾಜಕುಮಾರ್ ಸಿಂಗ್ ಗೆ ಮೂರು ವಾಹನ ಶೋ ರೂಂ ಇದ್ದು. ಮೂರೂ …

Read More »

ಬೆಳ್ಳಂಬೆಳಗ್ಗೆ ಎಸಿಬಿ ಶಾಕ್: ಮಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ದಾಳಿ

ಮಂಗಳೂರು: ಮಹಾನಗರ ಪಾಲಿಕೆ ಟೌನ್ ಪ್ಲಾನಿಂಗ್ ನ ಜಂಟಿ ನಿರ್ದೇಶಕ ಜಯರಾಜ್ ಅವರ ಮನೆ ಹಾಗೂ ಪತ್ನಿ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿಯಾಗಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬಿಜೈನ ಕಾಪಿಕಾಡ್ ನಲ್ಲಿರುವ ಜಯರಾಜ್ ಅವರ ಫ್ಲ್ಯಾಟ್, ಮಹಾನಗರ ಪಾಲಿಕೆ ಕಚೇರಿ, ಪಡೀಲ್ ನಲ್ಲಿರುವ ಅವರ ತಂದೆ ಮನೆ ಹಾಗೂ ಪಾಂಡಿಚೇರಿಯಲ್ಲಿರುವ ಅವರ ಪತ್ನಿ ಮನೆಗೂ ದಾಳಿ ನಡೆದಿದ್ದು ವಿಚಾರಣೆ ತಪಾಸಣೆ ಮುಂದುವರಿದಿದೆ. ಇಂದು ಮುಂಜಾನೆಯಿಂದಲೇ ದಾಖಲಾತಿಗಳ ಪರಿಶೀಲನೆ …

Read More »

ವಿದ್ಯುತ್, ಇಂಟರ್ನೆಟ್ ಸ್ಥಗಿತ: ಫೆ.6ರಂದು ದೇಶಾದ್ಯಂತ ರಸ್ತೆ, ತಡೆ: ರೈತ ಸಂಘಟನೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಶನಿವಾರ(ಫೆಬ್ರುವರಿ 06) ದೇಶಾದ್ಯಂತ “ಚಕ್ಕಾ ಜಾಮ್” (ರಸ್ತೆ ಬಂದ್) ನಡೆಸುವುದಾಗಿ ಘೋಷಿಸಿವೆ. ಮಧ್ಯಾಹ್ನ 1ಗಂಟೆಯಿಂದ 3ಗಂಟೆವರೆಗೆ ಪ್ರತಿಭಟನೆ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ವಿರೋಧ ವ್ಯಕ್ತಪಡಿಸಲಾಗುವುದು ಎಂದು ತಿಳಿಸಿದೆ. ಸೋಮವಾರ(ಫೆ.1) ಸಂಜೆ ಸಂಸತ್ ಚಲೋ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಸಿದ್ಧತೆ …

Read More »

ಬಿಜೆಪಿ ಜತೆ ಕೈ ಜೋಡಿಸಿ ಖೆಡ್ಡಾ ತೋಡಿಕೊಂಡ ಜೆಡಿಎಸ್‌: ಜಮೀರ್‌

ಕೆರೂರ: ಗೋಹತ್ಯೆ ಜಾರಿಗೊಳಿಸಲು ಕೋಮುವಾದಿ ಬಿಜೆಪಿ ಜತೆ ಕೈಜೋಡಿಸಿದ ಜೆಡಿಎಸ್‌ ತಾನಾಗೇ ಖೆಡ್ಡಾ ತೋಡಿಕೊಂಡಿದ್ದು, ರಾಜ್ಯದಲ್ಲಿ ಆ ಪಕ್ಷಕ್ಕೆ ಸತ್ವವೇ ಇಲ್ಲದಂತಾಗಿ ಹೋಗಿದೆ ಎಂದು ಕಾಂಗ್ರೆಸ್‌ ಶಾಸಕ ಜಮೀರ ಅಹ್ಮದ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯತೀತ ಜನತಾದಳ ಎಂದು ಹೇಳಿಕೊಳ್ಳುವ ಜೆಡಿಎಸ್‌ನವರು ಕೋಮುವಾದಿ ಬಿಜೆಪಿ ಜತೆ ಸೇರಿ ಗೋಹತ್ಯೆ ನಿಷೇಧಕ್ಕೆ ಬೆಂಬಲ ಸೂಚಿಸಿದ ಮೇಲೆ ಅದು ಹೇಗೆ ಜಾತ್ಯತೀತ ಪಕ್ಷವಾಗುತ್ತದೆ. ಬಿಜೆಪಿಗೆ ಬೆಂಬಲ ಸೂಚಿಸಿರುವ ಜೆಡಿಎಸ್‌ ಮೊದಲು ಸೆಕ್ಯುಲರ್‌ …

Read More »

ಆತ್ಮನಿರ್ಭರ ಗೃಹಲಕ್ಷ್ಮೀ ಲೆಕ್ಕಾಚಾರ :ವಿತ್ತ ಸಚಿವೆ ನಿರ್ಮಲಾ ಬಜೆಟ್‌ನಲ್ಲಿ ಅನುದಾನದ ಮಹಾಪೂರ

  https://youtu.be/1PZZeFQNHLU   ಹೊಸದಿಲ್ಲಿ: ಕೊರೊನೋತ್ತರ ಕಾಲದಲ್ಲಿ ಹೆಚ್ಚು ಜನಪ್ರಿಯ ಯೋಜನೆಗಳಿಗೆ ಜೋತು ಬೀಳದೆ ಜನಪರವಾದ, ಉದ್ಯೋಗ ಸೃಷ್ಟಿ ಮತ್ತು ಆರೋಗ್ಯ ಕ್ಷೇತ್ರಗಳತ್ತ ಗಮನ ಕೇಂದ್ರೀಕರಿಸಿದ ಬಜೆಟ್‌ ಮಂಡಿಸಿದ್ದಾರೆ ನಿರ್ಮಲಾ ಸೀತಾರಾಮನ್‌. ಅವರ ಆಯ-ವ್ಯಯದಲ್ಲಿ “ಗೃಹಲಕ್ಷ್ಮಿಯ ಲೆಕ್ಕಾಚಾರದ ಎಚ್ಚರ’ ಕಂಡುಬಂದಿದ್ದರೆ ಅಚ್ಚರಿಯೇನೂ ಇಲ್ಲ! 2020ರ ವರ್ಷಾರಂಭದಲ್ಲಿ ಚೀನ ಸಹಿತ ಜಗತ್ತಿನ ಎಲ್ಲ ದೇಶಗಳಲ್ಲಿ ಕೊರೊನಾ ಕಾಣಿಸಿಕೊಂಡ ಕೂಡಲೇ ಭಾರತವೂ ಆರೋಗ್ಯ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಹರಿಸಿತ್ತು. ಇದನ್ನೇ ಪಾಠವಾಗಿ …

Read More »

ಈ ವರ್ಷ ಒಲಿಂಪಿಕ್ಸ್‌ ಆಯೋಜಿಸುವ ದೃಢಸಂಕಲ್ಪ: ಜಪಾನ್‌ ಪ್ರಧಾನಿ

ಟೋಕಿಯೊ: ದೇಶದಲ್ಲಿ ಕೊರೊನಾ ವೈರಾಣು ಸೋಂಕಿನ ಪ್ರಕರಣಗಳ ನಡುವೆಯೂ ಈ ವರ್ಷ ಒಲಿಂಪಿಕ್ಸ್‌ ಆಯೋಜಿಸುವ ದೃಢಸಂಕಲ್ಪ ಹೊಂದಿರುವುದಾಗಿ ಜಪಾನ್‌ ಪ್ರಧಾನಿ ಯೋ ಶಿಹಿದೆ ಸುಗಾ ಹೇಳಿದ್ದಾರೆ. ಟೋಕಿಯೊದಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ವರ್ಚುವಲ್‌ ಸಭೆಯೊಂದರಲ್ಲಿ ಮಾತನಾಡಿದ ಅವರು, ಜಾಗತಿಕ ಒಗ್ಗಟ್ಟು ಹಾಗೂ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಮಾನವನ ವಿಜಯದ ಸಂಕೇತವಾಗಿ ಈ ವರ್ಷದ ಬೇಸಿಗೆಯಲ್ಲಿ ಟೋಕಿಯೊ ಒಲಿಂಪಿಕ್ಸ್‌ ಹಾಗೂ ಪ್ಯಾರಾಲಿಂಪಿಕ್ಸ್‌ ಆಯೋಜಿಸುವ ದೃಢಸಂಕಲ್ಪವನ್ನು ನಾವು ಮಾಡಿದ್ದೇವೆ. ಈ ಕೂಟವು …

Read More »

ಚಿನ್ನ ತೊಳೆದು ಕೊಡುವ ನೆಪದಲ್ಲಿ ಮಹಿಳೆಯೋರ್ವಳನ್ನ ವಂಚನೆ

ಹುಬ್ಬಳ್ಳಿ: ಚಿನ್ನ ತೊಳೆದು ಕೊಡುವ ನೆಪದಲ್ಲಿ ಮಹಿಳೆಯೋರ್ವಳನ್ನ ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ-ಬಂಗಾರ ಲೂಟಿ ಮಾಡಿದ ಘಟನೆ ಹುಬ್ಬಳ್ಳಿಯ ಚೆನ್ನಪೇಟೆಯ ಸರಕಾರಿ ಶಾಲೆಯ ಹಿಂಭಾಗ ನಡೆದಿದೆ. ವಿಷ್ಣುಸಾ ಪವಾರ ಎಂಬುವವರ ಮನೆಯಲ್ಲಿ ಸರೋಜಾ ಹಾಗೂ ಸೊಸೆ ಅನಿತಾ ಎಂಬುವವರೇ ಮೋಸಕ್ಕೆ ಒಳಗಾಗಿದ್ದು, ಆರು ಬಳೆ ಮತ್ತು ಮಂಗಳಸೂತ್ರ ತೊಳೆಯುವುದಾಗಿ ಹೇಳಿದ್ದಾರೆ. ಕುಕ್ಕರಿನಲ್ಲಿ ಬಂಗಾರ ತೊಳೆಯುವ ನೆಪ ಮಾಡಿ, ಸೊಸೆಯನ್ನ ಒಳಗಡೆ ಅತ್ತೆಯನ್ನ ಕುಕ್ಕರ್ ಮುಚ್ಚಳ ತೆಗೆಯಲು ಹೇಳಿ …

Read More »