Breaking News

Uncategorized

ದ್ವಿತೀಯ ಟೆಸ್ಟ್‌ನಿಂದ ಶೇ. 50 ವೀಕ್ಷಕರಿಗೆ ಪ್ರವೇಶ :

ಚೆನ್ನೈ: ಭಾರತದ ಕ್ರಿಕೆಟ್‌ ಪ್ರೇಮಿಗಳ ಹಾಗೂ ವೀಕ್ಷಕರ ಪಾಲಿಗೆ ಖುಷಿಯ ಸಮಾಚಾರವೊಂದು ಕೇಳಿಬಂದಿದೆ. ಭಾರತ-ಇಂಗ್ಲೆಂಡ್‌ ನಡುವಿನ ದ್ವಿತೀಯ ಟೆಸ್ಟ್‌ ಪಂದ್ಯದ ಮೂಲಕ ವೀಕ್ಷಕರಿಗೆ ಮತ್ತು ಮಾಧ್ಯಮದವರಿಗೆ ಸ್ಟೇಡಿಯಂ ಬಾಗಿಲು ತೆರೆಯಲ್ಪಡಲಿದೆ. ಇದರೊಂದಿಗೆ ಕೊರೊನೋತ್ತರದ ಬಳಿಕ ಮೊದಲ ಬಾರಿಗೆ ಭಾರತದ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಕ್ರೀಡಾಂಗಣ ಪ್ರವೇಶಕ್ಕೆ ಪ್ರೇಕ್ಷಕರಿಗೆ ಅನುಮತಿ ಲಭಿಸಿದಂತಾಗುತ್ತದೆ. ಬಿಸಿಸಿಐ ಮತ್ತು ತಮಿಳುನಾಡು ರಾಜ್ಯ ಕ್ರಿಕೆಟ್‌ ಮಂಡಳಿ (ಟಿಎನ್‌ಸಿಎ) ನಡುವಿನ ಮಾತುಕತೆಯ ಫಲವಾಗಿ ಈ ಬೆಳವಣಿಗೆ ಸಂಭವಿಸಿದೆ ಎಂದು ಟಿಎನ್‌ಸಿಎ …

Read More »

ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ, ಗರಿಗೆದರಿದ ರಾಜಕೀಯ

– ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಯಾಗುತ್ತಿದ್ದಂತೆ ಮಂಡ್ಯ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗದರಿವೆ. ಜತೆಗೆ ಪಂಚಾಯಿತಿ ಗಾದಿಯ ಆಕಾಂಕ್ಷಿತರು ತಮ್ಮ ನಾಯಕರ ಮನೆಯಲ್ಲಿ ಸರ್ಕಸ್ ನಡೆಸುತ್ತಿದ್ದಾರೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ತಾಪಂ ಮತ್ತು ಜಿಪಂ ಚುನಾವಣೆಯೂ ಎದುರಾಗಲಿದೆ. ಹೀಗಾಗಿ ಈ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಮೂರು ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರು, ಜಿಪಂ ಸದಸ್ಯರಿಗೆ ಪ್ರತಿಷ್ಠೆಯ ಸಂಕೇತವಾಗಿದ್ದು, ಹಾಲಿ …

Read More »

ಸಂಕಷ್ಟದ ಮಧ್ಯೆಯೂ ಕನಿಷ್ಠ ಬೆಂಬಲ ಬೆಲೆ ಶ್ಲಾಘನೀಯ

ಬೆಳಗಾವಿ: ಕೋವಿಡ್ ನಿಂದಾಗಿ ಉಂಟಾದ ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯಾವುದೇ ತೆರಿಗೆ‌ ವಿಧಿಸದೇ ಉದ್ಯಮ ಸ್ನೇಹಿ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು‌ ನೀಡಿದ್ದು ಇದು ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿಯಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದ್ದಾರೆ. ಕೇಂದ್ರ ಬಜೆಟ್ ನ್ನು ಸ್ವಾಗತಿಸಿ ಮಾತನಾಡಿದ ಅವರು, ದೇಶಾದ್ಯಂತ 15,000 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. ಕೋವಿಡ್‌ …

Read More »

ವಿಮಾ ಕ್ಷೇತ್ರದಲ್ಲಿ ಎಫ್‍ಡಿಐ ಶೇ.49ರಿಂದ ಶೇ.ಶೇ.74ಕ್ಕೆ ಹೆಚ್ಚಳ

ನವದೆಹಲಿ, ಫೆ.1- ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಶೇ.49ರಿಂದ ಶೇ.74ರಷ್ಟಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿಸಲು ವಿಮಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಘೋಷಿಸಿದರು. ವಿದೇಶಿ ಸಂಸ್ಥೆಗಳು ಭಾರತದಲ್ಲಿ ಕಾರ್ಯಾರಂಭ ಮಾಡಲು ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದರು. ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು …

Read More »

ಕೇಂದ್ರ ಬಜೆಟ್ ಬಗ್ಗೆಬಾಲಚಂದ್ರ ಜಾರಕಿಹೊಳಿ ಅವರ ಪ್ರಶಂಸೆ

ಗೋಕಾಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್ ಬಗ್ಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದು, ಸಮಾಜದ ಪ್ರತಿಯೊಬ್ಬರಿಗೂ ಈ ಬಜೆಟ್ ಸಹಕಾರಿಯಾಗಿದೆ ಎಂದು ಶ್ಲಾಘಿಸಿದ್ದಾರೆ. ಕೃಷಿ ಹಾಗೂ ರೈತರನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಲಾಗಿದೆ.  ಎಲ್ಲ ನಾಗರೀಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಜನಪರ ಹಾಗೂ ರೈತಪರ ಬಜೆಟ್ ಇದಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕತೆಗೆ ಚೈತನ್ಯ ತುಂಬಲು ಇನ್ನೂ ಎರಡು ಆತ್ಮನಿರ್ಭರ ಪ್ಯಾಕೇಜ್ ಘೋಷಿಸಲಾಗಿದೆ. …

Read More »

ಕೇಂದ್ರ ಸರಕಾರ ಮಂಡಿಸಿರುವ  ಬಜೆಟ್ ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ: ಡಾ.ಸೋನಾಲಿ 

 – ಕೇಂದ್ರ ಸರಕಾರದ ಸೋಮವಾರ ಮಂಡಿಸಿರುವ ಮೊದಲ ಡಿಜಿಟಲ್ ಬಜೆಟ್ ಆತ್ಮನಿರ್ಭರ ಮತ್ತು ಆಯುಷ್ಮಾನ್ ಭಾರತ್ ಕೇಂದ್ರೀಕೃತ ಬಜೆಟ್ ಆಗಿದ್ದು, ಭಾರತವನ್ನು ವಿಶ್ವಗುರು ಸ್ಥಾನದತ್ತ ಕೊಂಡೊಯ್ಯುವ ಅತ್ಯದ್ಭುತ ಆಯವ್ಯಯವಾಗಿದೆ ಎಂದು ಲಲಿತಕಲಾ ಅಕಾಡೆಮಿ ಸದಸ್ಯರೂ, ಕರ್ನಾಟರ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರೂ ಆಗಿರುವ ಡಾ.ಸೋನಾಲಿ ಸರ್ನೋಬತ್ ಪ್ರತಿಕ್ರಿಯಿಸಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಕೇಂದ್ರ ಬಜೆಟ್  ದೇಶದ ಆರ್ಥಿಕತೆಗೆ ಶಕ್ತಿ ತುಂಬುವುದಲ್ಲದೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ದೇಶದ ಸದೃಢ ಬೆಳವಣಿಗೆಗೂ ಕಾರಣವಾಗಲಿದೆ ಎಂದು …

Read More »

ಕೇಂದ್ರ ಬಜೆಟ್​​​ನಲ್ಲಿ ಹೈದರಾಬಾದ್​​-ಕರ್ನಾಟಕ ಭಾಗಕ್ಕೆ ತೀವ್ರ ನಿರಾಸೆ;

ಕಲಬುರ್ಗಿ(ಫೆ.01): ಕೋವಿಡ್ ನಂತರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಬಹು ನಿರೀಕ್ಷಿತ ಬಜೆಟ್ ಕೆಲ ವಲಯಗಳ ಜನತೆಗೆ ತೀವ್ರ ನಿರಾಸೆ ಮೂಡಿಸಿದೆ. ಅದರಲ್ಲಿಯೂ ಅತ್ಯಂತ ಹಿಂದುಳಿದ ಭಾಗವೆನಿಸಿಕೊಂಡ ಹೈದರಾಬಾದ್ ಕರ್ನಾಟಕಕ್ಕೆ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ. ಇದರಿಂದಾಗಿ ಈ ಭಾಗದ ಜನತೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಿರೀಕ್ಷೆಗಳೆಲ್ಲವೂ ಹುಸಿಯಾಗುವ ಜೊತೆಗೆ ತೈಲ ದರ ಏರಿಕೆಯ ಬರೆ ಹಾಕಿಸಿಕೊಳ್ಳುವಂತಾಗಿದೆ ಎಂದು ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ …

Read More »

ತೌಸೀಪ್ ಫನೀಬಂಧ್ ಮಾರಿಹಾಳ ಗ್ರಾಪಂ ಅದ್ಯಕ್ಷ ….

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷರ ಚುನಾವಣೆಗಳು ಇಂದಿನಿಂದ ಆರಂಭವಾಗಿದ್ದು ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ತೌಸೀಫ್ ಅಲ್ಲಾವುದ್ದೀನ್ ಫನೀಬಂಧ್ ಮತ್ತು ಉಪಾಧ್ಯಕ್ಷರಾಗಿ,ಬಸವರಾಜ್ ವೀರಭದ್ರಪ್ಪ ಮಾಧನ್ನವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾರಿಹಾಳ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅದ್ಯಕ್ಷ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿಯ ಸದಸ್ಯರು ಸತ್ಕರಿಸಿ ಗೌರವಿಸಿದರು.ಈ ಸಂಧರ್ಭದಲ್ಲಿ ಮಾರಿಹಾಳ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.

Read More »

ಬಜೆಟ್-21:ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು?ಕೃಷಿ ಸಾಲದ ಗುರಿ 16.5 ಲಕ್ಷ ಕೋಟಿಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ(ಫೆ.1, 2021) ಸಂಸತ್ ನಲ್ಲಿ ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೇಂದ್ರ ಕೃಷಿ ಕ್ಷೇತ್ರದ ಸಾಲವನ್ನು 16. 5 ಲಕ್ಷ ಕೋಟಿ ರೂಪಾಯಿಗೆ ಏರಿಕೆ ಮಾಡಿರುವುದಾಗಿ ಘೋಷಿಸಿದೆ.   ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ಬದ್ಧವಾಗಿರುವುದಾಗಿ ಪುನರುಚ್ಚರಿಸಿದ್ದು, ಎಲ್ಲಾ ಬೆಳೆಗಳ ಬೆಂಬಲ ಬೆಲೆಯನ್ನು (ಎಂಎಸ್ ಪಿ) ಮತ್ತಷ್ಟು ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. 2013-14ನೇ ಸಾಲಿನಲ್ಲಿ ಗೋಧಿಯನ್ನು …

Read More »

ಕೇಂದ್ರ ಬಜೆಟ್ 2021: ಯಾವುದರ ಬೆಲೆ ಏರಿಕೆ? ಯಾವುದು ಇಳಿಕೆ?

ನವದೆಹಲಿ, ಫೆಬ್ರುವರಿ 01: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ 2021ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಹಲವು ಕ್ಷೇತ್ರಗಳಿಗೆ ಅನುದಾನಗಳನ್ನು ಘೋಷಿಸಿದ್ದಾರೆ. 2020ರಲ್ಲಿ ಕೊರೊನಾ ಸೋಲಿಸಲು 27.1 ಲಕ್ಷ ಕೋಟಿ ಮಿನಿ ಬಜೆಟ್ ಮೋದಿ ಸರ್ಕಾರದ ಈ ಒಂಬತ್ತನೇ ಬಜೆಟ್ ನಲ್ಲಿ ಈ ಬಾರಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ ಅಭಿವೃದ್ಧಿ ಯೋಜನೆಗಳನ್ನು ಉತ್ತೇಜಿಸಲಾಗಿದೆ. ಕೊರೊನಾ ಸೋಂಕಿನ ಕಾರಣದಿಂದ ವರ್ಷದಿಂದಲೂ ಜನರ ಆರ್ಥಿಕ ಸ್ಥಿತಿಗತಿ ಕುಂಠಿತವಾಗಿದ್ದು, …

Read More »