Breaking News

Uncategorized

ನಟ ಸುಶಾಂತ್ ಸಹೋದರಿಗೆ ಸಂಕಷ್ಟ: FIR ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಕಾರ..!

ಸುಶಾಂತ್ ಸಿಂಗ್ ರಜಪೂತ್ ಸಹೋದರಿ ವಿರುದ್ಧ ದಾಖಲಿಸಲಾಗಿದ್ದ ಎಫ್ ಐಆರ್ ರದ್ದಾತಿಗೆ ಬಾಂಬೆ ಹೈಕೋರ್ಟ್‌ ನಕಾರ ಸೂಚಿಸಿದ್ದು, ಸುಶಾಂತ್‌ ಸಹೋದರಿ ಪ್ರಿಯಾಂಕ ಸಿಂಗ್ʼಗೆ ಸಂಕಷ್ಟ ಎದುರಾಗಿದೆ. ಅಂದ್ಹಾಗೆ, ಪ್ರಿಯಾಂಕ ಸಿಂಗ್ ವಿರುದ್ಧ ಸುಶಾಂತ್‌ ಸಿಂಗ್‌ ರಜಪೂತ್ ಅವ್ರ ಗೆಳತಿ ರಿಯಾ ಚಕ್ರವರ್ತಿ ದೂರು ದಾಖಲಿಸಿದ್ದರು. ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ ಐಆರ್‌ ರದ್ದುಗೊಳಿಸಲು ಬಾಂಬೆ ಒಪ್ಪಿಗೆ ಸೂಚಿಸಿಲ್ಲ.

Read More »

IOCL Recruitment 2021 : ಅರ್ಜಿ ಸಲ್ಲಿಸಲು ಫೆಬ್ರವರಿ 26 ಕೊನೆಯ ದಿನಾಂಕ

ನವದೆಹಲಿ : ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (Indian Oil Corporation Limited IOCL) ತಾಂತ್ರಿಕ ಅಪ್ರೆಂಟಿಸ್ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ (Non-Technical Trade Apprentice) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರ ಅಡಿಯಲ್ಲಿ ಒಟ್ಟು 505 ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IOCLನ ಅಧಿಕೃತ ವೆಬ್‌ಸೈಟ್ iocl.com ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 26 ಫೆಬ್ರವರಿ 2021 ರೊಳಗೆ ಐಒಸಿಎಲ್ …

Read More »

ಕುರಿ ಕಾಯಲು ತೋಳ ಬಿಟ್ಟಂತೆ: ಎಚ್‌ಡಿಕೆ ವಾಗ್ದಾಳಿ

ಬೆಂಗಳೂರು: ಭವಾನಿ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಜಮೀನು ಹಂಚಿಕೆಯಲ್ಲಿ ₹ 500 ಕೋಟಿ ಮೊತ್ತದ ಅವ್ಯಹಾರ ನಡೆದಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎಸ್‌.ಆರ್‌. ವಿಶ್ವನಾಥ್‌ ಹೇಳುತ್ತಿರುವುದು ಕುರಿ ಕಾಯಲು ತೋಳ ಬಿಟ್ಟಂತೆ ಇದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ‘ವಿಶ್ವನಾಥ್‌ ಈಗ ಬಿಡಿಎ …

Read More »

ಉಮೇಶ ಕತ್ತಿಗೆ ಕ್ಲಾಸ್ ತೆಗೆದುಕೊಂಡ ಸಿಎಂ B.S.Y….!!!

ಬೆಂಗಳೂರು : ನಾಗರಿಕ ಪೂರೈಕೆ ಇಲಾಖೆ ಸಚಿವ ಉಮೇಶ ಕತ್ತಿ ಹೇಳಿಕೆಗೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕ್ಲಾಸ್ ತೆಗೆದುಕೊಂಡಿದ್ದು ಇದರಿಂದ ಕತ್ತಿ ಗರಂ ಆಗಿದ್ದಾರೆ. ಟಿವಿ , ಪ್ರೀಡ್ಜ್, ಬೈಕ್ ಇದ್ದರೆ ಬಿಪಿಎಲ್ ಪಡಿತರ ಕಾರ್ಡ್ ರದ್ದುಗೊಳಿಸಲಾಗುತ್ತದೆ ಎಂಬ ಸಚಿವ ಉಮೇಶ ಕತ್ತಿ ಹೇಳಿಕೆಗೆ ವಿಪಕ್ಷ ಹಾಗೂ ಸ್ವಪಕ್ಷಿಯದಲ್ಲಿ ಮತ್ತು ರಾಜ್ಯದ ಜನರು ವಿರೋಧ ವ್ಯಕ್ತ ಪಡಿಸಿದ್ದರು. ಇದರಿಂದ ಸಚಿವರ ನಿರ್ಧಾರದಿಂದ ಸರ್ಕಾರಕ್ಕೆ ಕಪ್ಪು …

Read More »

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿದ ಸಿಎಂ ಯಡಿಯೂರಪ್ಪ

ವಿಜಯಪುರ: ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗದಿಂದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದ್ದಾರೆ. ತಾಲೂಕಿನ ಬುರಣಾಪುರ ಮದಭಾವಿ ಗ್ರಾಮಗಳ ಬಳಿ 727 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಳ್ಳುತ್ತಿದೆ. 220 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತದಲ್ಲಿ ಕಾಮಾಗಾರಿ ನಡೆಯುತ್ತದೆ. ಮೊದಲ ಹಂತದಲ್ಲಿ 95 ಕೋಟಿ ರೂ. ವೆಚ್ಚದಲ್ಲಿ ಇಂದಿನಿಂದ (ಫೆಬ್ರವರಿ 15) ಕಾಮಗಾರಿ ಆರಂಭವಾಗುತ್ತದೆ. 2010ರಂದು ಬಿ.ಎಸ್. ಯಡಿಯೂರಪ್ಪ ವಿಮಾನ ನಿಲ್ದಾಣಕ್ಕೆ …

Read More »

ವಾಯುಸೇನೆಗೂ ಕಾಲಿಟ್ಟ ಮುಧೋಳ ನಾಯಿಗಳು..!

ಬಾಗಲಕೋಟೆ: ರಾಜ್ಯದ ಪ್ರಸಿದ್ಧ ಮುಧೋಳ ನಾಯಿಗಳು ಈಗ ಭಾರತೀಯ ವಾಯುಸೇನೆಗೂ ಸೇರ್ಪಡೆಯಾಗಿದ್ದು ಈ ಮೂಲಕ ರಾಜ್ಯದ ಕೀರ್ತಿಯನ್ನು ಹೆಚ್ಚಳ ಮಾಡಿದೆ. ಭಾನುವಾರ ಎರಡು ಹೆಣ್ಣು ಸೇರಿದಂತೆ ನಾಲ್ಕು ಮುಧೋಳ ನಾಯಿಮರಿಗಳನ್ನು ಆಗ್ರಾ ವಿಮಾನ ನಿಲ್ದಾಣಕ್ಕೆ ಕರೆತರಲಾಯಿತು. ಇವುಗಳನ್ನು ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಕೆನಡಿ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ (ಸಿಆರ್ ಐಸಿ) ಪರವಾಗಿ ಕರ್ನಾಟಕದ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಶುಕ್ರವಾರ ಐಎಎಫ್ ಗೆ ಹಸ್ತಾಂತರಿಸಿದರು. ಮುಧೋಳ ದಮನಕಾರಿ ನಾಯಿಗಳು …

Read More »

ಷರತ್ತಿನೊಂದಿಗೆ ಬಿಎಂಟಿಸಿ ಸಿಬ್ಬಂದಿ ವೇತನ ಬಿಡುಗಡೆ

ಬೆಂಗಳೂರು, ಫೆ.15- ಬಿಎಂಟಿಸಿಯ ಅಧಿಕಾರಿ ಮತ್ತು ಸಿಬ್ಬಂದಿಗಳ ಡಿಸೆಂಬರ್ ಮತ್ತು ಜನವರಿ ತಿಂಗಳ ವೇತನಕ್ಕಾಗಿ ಸಾರಿಗೆ ಇಲಾಖೆ 86.69 ಕೋಟಿ ರೂ.ವನ್ನು ಷರತ್ತಿನೊಂದಿಗೆ ಬಿಡುಗಡೆ ಮಾಡಿ ಆದೇಶಿಸಿದೆ. ಪ್ರಸಕ್ತ ಸಾಲಿನಲ್ಲಿ ಯಾವುದೇ ಹೊಸ ಬಸ್ ಖರೀದಿ ಪ್ರಕ್ರಿಯೆ ಮಾಡುವಂತಿಲ್ಲ. ವಾಹನಗಳ ನಿರ್ವಹಣೆ ಮತ್ತು ಬಿಡಿ ಭಾಗಗಳಿಗೆ ಸಂಬಂಧಿಸಿದಂತೆ ಅತಿ ಅವಶ್ಯಕ ವೆಚ್ಚವನ್ನು ಮಾತ್ರ ಮಾಡಲು ಆದೇಶದಲ್ಲಿ ಸೂಚಿಸಲಾಗಿದೆ.ಕೋವಿಡ್ ಹಿನ್ನೆಲೆಯಲ್ಲಿ ಬಿಎಂಟಿಸಿಯ ಅಧಿಕಾರಿ ಮತ್ತು ಸಿಬ್ಬಂದಿ ವೇತನಕ್ಕಾಗಿ 2020ರ ಏಪ್ರಿಲ್‍ನಿಂದ ನವೆಂಬರ್‍ವರೆಗೆ …

Read More »

ಉಮೇಶ್ ಕತ್ತಿ ಹೇಳಿಕೆಗೆ ಇದೀಗ ಸ್ವಪಕ್ಷೀಯ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಇದೀಗ ಸ್ವಪಕ್ಷೀಯ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ಸೋಮಶೇಖರ್ ರೆಡ್ಡಿ, ಸಚಿವ ಉಮೇಶ್ ಕತ್ತಿ ತಮ್ಮ ಸ್ವಂತ ನಿರ್ಧಾರವನ್ನು ಜನರ ಮೇಲೆ ಹೇರಬಾರದು. ಟಿವಿ, ಫ್ರಿಡ್ಜ್ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇರುತ್ತೆ. ಇನ್ನು ಬೈಕ್ ನ್ನು ಈಗ ಲೋನ್ ಮೇಲೂ ತೆಗೆದುಕೊಳ್ಳುತ್ತಾರೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಲು ಟಿವಿ …

Read More »

ಅಡುಗೆ ಸಿಲಿಂಡರ್ ದರದಲ್ಲಿಯೂ ಭಾರೀ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ

ನವದೆಹಲಿ: ಪೆಟ್ರೋಲ್, ಡೀಸೆಲ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅಡುಗೆ ಸಿಲಿಂಡರ್ ದರದಲ್ಲಿಯೂ ಭಾರೀ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಸಬ್ಸಿಡಿ ರಹಿತ ಸಿಲಿಂಡರ್ ದರ 50 ರೂಪಾಯಿ ಏರಿಕೆಯಾಗಿದೆ. ಎಲ್ ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ ಈವರೆಗೆ 722ರೂ ಇತ್ತು. ಇಂದು 772 ರೂಗೆ ಏರಿಕೆಯಾಗಿದೆ. ಕಳೆದ ಡಿಸೆಂಬರ್ ನಿಂದ ಇಲ್ಲಿಯವರೆಗೆ ಮೂರು ಬಾರಿ ಅಡುಗೆ ಅನಿಲ ದರ ಹೆಚ್ಚಳ ಮಾಡಲಾಗಿದೆ. ಫೆ.4ರಂದು ಸಿಲಿಂಡರ್ …

Read More »

ಬಿಎಂಟಿಸಿ ಸಿಬ್ಬಂದಿಯ ಸಂಬಳ94 ಕೋಟಿ 64 ಲಕ್ಷ ರೂಪಾಯಿ ಹಣವನ್ನು ಬಿಡುಗಡೆ

ಬೆಂಗಳೂರು : ಬಿಎಂಟಿಸಿ ಸಿಬ್ಬಂದಿಯ ಸಂಬಳ ವಿತರಣೆ ಮಾಡುವ ಸಲುವಾಗಿ ಸರ್ಕಾರದಿಂದ 94 ಕೋಟಿ 64 ಲಕ್ಷ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗಿದೆ. ಬಿಎಂಟಿಯಲ್ಲಿ ಕೊರೊನಾ ಕಾರಣದಿಂದಾಗಿ ಉಂಟಾದ ಸಂಕಷ್ಟದಿಂದಾಗಿ ತನ್ನ ನೌಕರರ ಡಿಸೆಂಬರ್​ ಮತ್ತು ಜನವರಿ ತಿಂಗಳ ಅರ್ಧ ಸಂಬಳವನ್ನು ಮಾತ್ರ ನೀಡಲಾಗಿತ್ತು. ಇನ್ನರ್ಧ ನೀಡಲಾಗಿರಲಿಲ್ಲ. ಈ ಸಂಬಂಧ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ ಶಿಕಾರವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ನೌಕರರ ಸಂಬಳಕ್ಕಾಗಿ 94 ಕೋಟಿ …

Read More »