ಬೆಂಗಳೂರು (ಜ. 30): ಕನ್ನಡ ಜಾಗೃತಿ ಕೆಲಸಕ್ಕೆ ಮುಂದಾಗಿರುವ ಬಿಬಿಎಂಪಿ ಇದಕ್ಕಾಗಿ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಇನ್ಮುಂದೆ ಸಿಲಿಕಾನ್ ಸಿಟಿಯ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳು ಕಡ್ಡಾಯ ಮಾಡಿದೆ. ಒಂದು ವೇಳೆ ಅಂಗಡಿಗಳಲ್ಲಿ ಕನ್ನಡ ನಾಮಫಲಕಗಳು ಕಂಡು ಬರದಿದ್ದರೆ ಅಂಗಡಿಗಳ ವ್ಯಾಪಾರ ಪರವಾನಿಗೆ (ಟ್ರೇಡ್ ಲೈಸೆನ್ಸ್ನ್ನು) ರದ್ದುಮಾಡುವುದಾಗಿ ತಿಳಿಸಿದೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಕನ್ನಡ ಉಳಿಕೆಗೆ ಬಿಬಿಎಂಪಿ ದಿಟ್ಟ ಹೆಜ್ಜೆ ಇರಿಸಿದೆ. ಅಂಗಡಿಗಳಲ್ಲಿ ಮಾತ್ರವಲ್ಲದೇ, ಕಟ್ಟಡ ಮತ್ತು ಕಚೇರಿಗಳಲ್ಲೂ ಕನ್ನಡ …
Read More »ಕನ್ನಡ ಚಿತ್ರರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ; ಟಿಎಸ್ ನಾಗಾಭರಣ
ಕನ್ನಡ ಸಿನಿಮಾರಂಗಕ್ಕೆ ಮಾರಕವಾಗುವ ಕೆಲಸಗಳು ನಡೆಯುತ್ತಿವೆ. ಅವುಗಳಿಂದ ಚಿತ್ರರಂಗವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಖ್ಯಾತ ನಿರ್ದೇಶಕ, ನಟ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿಎಸ್ ನಾಗಾಭರಣ ಹೇಳಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ತೆಲುಗಿನಲ್ಲಿ ಬಿಡುಗಡೆಗೆ ಅಡ್ಡಿಯಾದ ಹಿನ್ನಲೆ ಚಿತ್ರತಂಡ ಫಿಲ್ಮ್ ಚೇಂಬರ್ ಗೆ ದೂರು ನೀಡಿದೆ. ಈ ಬಗ್ಗೆ ಮಡಿಕೇರೆಯಲ್ಲಿ ಮಾತನಾಡಿದ ನಾಗಾಭರಣ ಭಾಷೆ ವಿಚಾರದಲ್ಲಿ ದರ್ಶನ್ ಮಾತ್ರವಲ್ಲ, ಎಲ್ಲರೂ ಬೆಂಬಲವಾಗಿ ನಿಲ್ಲಬೇಕು ಎಂದಿದ್ದಾರೆ. …
Read More »ಯಾವುದೇ ದಾಖಲೆ ನೀಡದೆ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿ
ಆಧಾರ್ ಕಾರ್ಡ್ ಗುರುತಿನ ಪ್ರಮುಖ ದಾಖಲೆಯಾಗಿದೆ. ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ಇದನ್ನು ನಿರಂತರವಾಗಿ ನವೀಕರಿಸುತ್ತಿದೆ. ನವೀಕರಣದ ಪ್ರಕ್ರಿಯೆಯನ್ನು ಯುಐಡಿಎಐ ಸುಲಭಗೊಳಿಸಲಾಗುತ್ತಿದೆ. ಆಧಾರ್ ಕಾರ್ಡನ್ನು ಮೊಬೈಲ್ ನಂಬರ್ ಗೆ ಲಿಂಕ್ ಮಾಡಬೇಕು. ಒಂದು ವೇಳೆ ಹೊಸ ನಂಬರ್ ಪಡೆದಿದ್ದರೆ ಅದನ್ನು ನವೀಕರಿಸಬೇಕಾಗುತ್ತದೆ. ಈಗ ಯುಐಡಿಎಐ ಮೊಬೈಲ್ ನಂಬರ್ ನವೀಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಆಧಾರ್ ಕಾರ್ಡ್ನಲ್ಲಿರುವ ಮೊಬೈಲ್ ಸಂಖ್ಯೆಯನ್ನು ನವೀಕರಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಯಾವುದೇ ದಾಖಲೆಗಳಿಲ್ಲದೆ …
Read More »ʼPNBʼ ಗ್ರಾಹಕರೇ, ನಾಳೆಯಿಂದ ನೀವು ʼATMʼನಿಂದ ಹಣ ತೆಗೆಯೋದು ಕಷ್ಟ?
ಎಟಿಎಂ ಮೂಲಕ ವಂಚನೆ ಪ್ರಕರಣಗಳನ್ನ ಗಮನದಲ್ಲಿಟ್ಟುಕೊಂಡು ಪಂಜಾಬ್ ನ್ಯಾಷನಲ್ ಬ್ಯಾಂಕ್ ಮಹತ್ವದ ನಿರ್ಧಾರ ಕೈಗೊಂಡಿದೆ. ಹೌದು, ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ) ತನ್ನ ಎಟಿಎಂಗಳಿಂದ ಹಣ ಡ್ರಾ ಮಾಡಲು ಫೆ.1ರಿಂದ ನಿಯಮವನ್ನ ಬದಲಿಸಲಿದ್ದು, ಪಿಎನ್ ಬಿ ಗ್ರಾಹಕರು ಇಎಂವಿ ಯೇತರ ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಲು ಸಾಧ್ಯವಾಗುವುದಿಲ್ಲ. ಪಿಎನ್ ಬಿ ಬ್ಯಾಂಕ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ವಿಷ್ಯ ತಿಳಿಸಿದ್ದು, ಬ್ಯಾಂಕಿನ ಎಟಿಎಂ ಬಳಕೆ ನಿಯಮಗಳಲ್ಲಿ …
Read More »ಕರ್ನಾಟಕದ ತಂಟೆಗೆ ಬಂದ ಮಹಾರಾಷ್ಟ್ರಕ್ಕೆ ಉಪಮುಖ್ಯಮಂತ್ರಿಗಳು ಖಡಕ್ ತಿರುಗೇಟು.!
ಬೆಂಗಳೂರು : ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬುದಾಗಿ ದಿನಕ್ಕೊಂದು ಹೇಳಿಕೆ ಕೊಡುತ್ತಿರುವಂತ ಮಹಾರಾಷ್ಟ್ರಕ್ಕೆ, ಛತ್ರಪತಿ ಶಿವಾಜಿ ಪೂರ್ವಜರು ಕರ್ನಾಟಕದವರು ಹಾಗಾಗಿ ಶಿವಾಜಿಯ ಮೂಲಕ ಕರ್ನಾಟಕ. ಮುಂಬೈ ಕರ್ನಾಟಕಕ್ಕೆ ಸೇರಬೇಕು ಎನ್ನುವ ಮೂಲಕ ರಾಜ್ಯದ ತಂಟೆಗೆ ಬಂದಂತ ಮಹಾರಾಷ್ಟ್ರಕ್ಕೆ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಗೋವಿಂದ ಕಾರಜೋಳ ಖಡಕ್ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ವಾದಕ್ಕೆ, …
Read More »ದೆಹಲಿ ರೈತರ ಪ್ರತಿಭಟನೆ : ಫೆಬ್ರವರಿ 2 ಕ್ಕೆ ಕೇಂದ್ರದ ಜೊತೆ ರೈತರ ಸಭೆ
ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 67 ನೇ ದಿನಕ್ಕೆ ಕಾಲಿಟ್ಟಿದ್ದು, ಫೆಬ್ರವರಿ 2 ರಂದು ಕೇಂದ್ರ ಮತ್ತು ರೈತರ ಮಧ್ಯೆ ಮುಂದಿನ ಸುತ್ತಿನ ಮಾತುಕತೆ ನಡೆಯಲಿದೆ. ಗಾಜೀಪುರ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ರೈತರು ಆಗಮಿಸುತ್ತಿರುವುದರಿಂದ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರ ಕಾಯ್ದೆಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು. ಹಾಗಾದರೆ ಮಾತ್ರ ಅದು ಸರ್ಕಾರಕ್ಕೆ ಮತ್ತು ರೈತರಿಗೆ …
Read More »ಶಿವಸೇನೆ ಕಾರ್ಯಕರ್ತರ ಪುಂಡಾಟ ರಿವಾಲ್ವರ್ ತೋರಿಸಿ ಬೆದರಿಕೆ
ಮುಂಬೈ: ಶಿವಸೇನೆ ಕಾರ್ಯಕರ್ತರ ಪುಂಡಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಾರಿನಲ್ಲಿ ತೆರಳುತ್ತಿದ್ದ ಶಿವಸೇನೆ ಕಾರ್ಯಕರ್ತರು ಗನ್ ಹಿಡಿದು ತಮಗೆ ದಾರಿ ಬಿಡುವಂತೆ ಜನರನ್ನು ಬೆದರಿಸಿದ ಘಟನೆ ಮುಂಬೈ ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶಿವಸೇನೆ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಶಿವಸೇನೆ ಕಾರ್ಯಕರ್ತರು ರಿವಾಲ್ವರ್ ತೋರಿಸಿ ಬೆದರಿಕೆ ಹಾಕಿದ್ದಾರೆ. ವಿಡಿಯೋ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾರಾಷ್ಟ್ರ …
Read More »ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್, ಷರತ್ತುಗಳು ಅನ್ವಯ
ನವದೆಹಲಿ: ಸಿನಿಮಾ ಪ್ರಿಯರಿಗೆ ಭರ್ಜರಿ ಗುಡ್ನ್ಯೂಸ್ ಸಿಕ್ಕಿದ್ದು ಶೇ.100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸಮ್ಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು 10 ತಿಂಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಆಗಲಿದೆ. ನವದೆಹಲಿ: ಸಿನಿಮಾ ಪ್ರಿಯರಿಗೆ ಭರ್ಜರಿ ಗುಡ್ನ್ಯೂಸ್ ಸಿಕ್ಕಿದ್ದು ಶೇ.100ರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಸಮ್ಮತಿ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದ್ದು 10 ತಿಂಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಆಗಲಿದೆ. ಮಾರ್ಗಸೂಚಿಯಲ್ಲಿ ಏನಿದೆ? – ಆನ್ಲೈನ್ …
Read More »ಸೆಪ್ಟೆಂಬರ್, ಅಕ್ಟೋಬರ್ ನಲ್ಲಿ ರಾಜ್ಯ ವಿಧಾನಸಭಾ ಚುನಾವಣೆ: ಸಿಎಂ ಇಬ್ರಾಹಿಂ
ರಾಯಚೂರು: ಮುಖ್ಯಮಂತ್ರಿ ಯಡಿಯೂರಪ್ಪನವರದ್ದು ಸಫಲತೆಗಿಂತ ವಿಫಲತೆನೆ ಜಾಸ್ತಿ. ಕ್ಯಾಬಿನೆಟ್ ಮಾಡುವುದರಲ್ಲೇ ಅವರ ಸಮಯ ಹೋಗುತ್ತಿದೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ ವಿಧಾನಸಭೆ ಚುನಾವಣೆ ಬಂದರೂ ನಾವು ಅಚ್ಚರಿ ಪಡಬೇಕಿಲ್ಲ ಅಂತ ಮಾಜಿ ಸಚಿವ ಸಿಎಂ ಇಬ್ರಾಹಿಂ ಭವಿಷ್ಯ ನುಡಿದಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ, ಈ ಹಿಂದೆ ಡಿಸೆಂಬರ್ನಲ್ಲಿ ರಾಜಕೀಯ ಕೋಲಾಹಲವಾಗುತ್ತೆ ಅಂತ ಹೇಳಿದ್ದೆ ಅದು ನಿಜವಾಗಿದೆ ಎಂದರು. ಕೂಡಲೇ ಚುನಾವಣೆ ಮಾಡಬೇಕು ಅನ್ನೋದು ಬಿಜೆಪಿ ವರಿಷ್ಠರಲ್ಲೂ ಚಿಂತನೆ ಶುರುವಾಗಿದೆ. …
Read More »ಮಕ್ಕಳನ್ನು ದತ್ತು ನೀಡಲಿಲ್ಲ ಎಂದು ಅಣ್ಣನ ಕೊಲೆ ಮಾಡಿದ ತಮ್ಮ
ಕೋಲಾರ (ಜ. 31): ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಮಲ್ಲೆಂಗುರ್ಕಿ ರೈಲ್ವೆ ಅಂಡರ್ ಪಾಸ್ ಬಳಿ ಕಳೆದ ಜ. 23 ರಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಪ್ರಕರಣವನ್ನು ಭೇದಿಸಿದ ಪೊಲೀಸರಿಗೆ ತಮ್ಮನ್ನೇ ಅಣ್ಣನನ್ನು ಕೊಲೆ ಮಾಡಿರುವುದು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಬಂಗಾರಪೇಟೆ ನಿವಾಸಿ ರಮೇಶ್ ಕೊಲೆಯಾಗಿದ್ದು, ಆತನ ತಮ್ಮ ರಾಜೇಶ್ ಈ ಕೃತ್ಯ ಎಸಗಿದವನು. ಮಕ್ಕಳನ್ನು ದತ್ತು ನೀಡದ ಹಿನ್ನಲೆ ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬಯಲಾಗಿದೆ. …
Read More »
Laxmi News 24×7