Breaking News

Uncategorized

ರೈತ, ಸೈನಿಕನಿಗೆ ಗೌರವ ಇಲ್ಲದಿರುವ ದೇಶ, ಅದು ದೇಶವೇ ಅಲ್ಲ; ಕೇಂದ್ರದ ವಿರುದ್ಧ ರಮೇಶ್​ ಕುಮಾರ್

ಕೋಲಾರ (ಜನವರಿ 29); ಜನವರಿ 26ರಂದು ದೆಹಲಿಯ ಕೆಂಪುಕೋಟೆ ಬಳಿ ನಡೆದಿರುವ ಗಲಭೆಯನ್ನು ಮುಂದಿಟ್ಟು ಕೇಂದ್ರ ಸರ್ಕಾರ ಇಡೀ ರೈತ ಹೋರಾಟವನ್ನೇ ಮರೆ ಮಾಚುವ ಕೆಲಸ ಮಾಡುತ್ತಿದೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದಿರುವ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​, “ರೈತರು ಹಾಗೂ ಸೈನಿಕರನ್ನು ಗೌರವಿಸದ ದೇಶ ದೇಶವೇ ಅಲ್ಲ. ಭಾರತದಲ್ಲಿ ಇದೀಗ ಇಂತಹ ಪರಿಸ್ಥಿತಿ ಬಂದೊದಗಿದೆ. ಪೋಲಿ ಪುಂಡರು ಕೆಂಪುಕೋಟೆ ಮೇಲೆ ಏನೋ ಮಾಡಿದ್ರೆ ಮಾಧ್ಯಮಗಳು ಅದನ್ನೆ ತೋರಿಸ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ. ಕೇಂದ್ರ ಸರ್ಕಾರದ …

Read More »

ಯುಗಾದಿಗೆ ಉತ್ತರ ಕರ್ನಾಟಕದವರೇ ಸಿಎಂ :ಯತ್ನಾಳ್ ಹೊಸ ಬಾಂಬ್

ವಿಜಯಪುರ (ಜನವರಿ.30); ಯುಗಾದಿ ಹಬ್ಬದ ವೇಳೆಗೆ ಮಂತ್ರಿ ಸ್ಥಾನವನ್ನು ಕೊಡುವವರ ಜಾಗದಲ್ಲಿ ನಮ್ಮವರೆ ಬರ್ತಾರೆ ಎಂದು ಹೇಳುವ ಮೂಲಕ ಶಾಸಕ ಹಿರಿಯ ಬಿಜೆಪಿ ನಾಯಕ ಬಸನಗೌಡ ಯತ್ನಾಳ್ ಸಿಎಂ ಯಡಿಯೂರಪ್ಪ ಸ್ಥಾನ ಬದಲಾಗಲಿದೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಈ ಕುರಿತು ಮಾತನಾಡಿರುವ ಅವರು, “ಈ ಹಿಂದೆ ಮೂರು ತಿಂಗಳಲ್ಲಿ ಬದಲಾವಣೆಯಾಗಲಿದೆ ಎಂದು ಬೇರೆ ವಿಚಾರವಾಗಿ ಹೇಳಿದ್ದೆ.  ಈಗ ನೋಡ್ತಾ ಇರಿ, ಯುಗಾದಿಗೆ ಎಲ್ಲವೂ ಬದಲಾಗಲಿದೆ. ಮಂತ್ರಿಗಳನ್ನು ಕೊಡುವವರ ಜಾಗದಲ್ಲಿ ನಮ್ಮವರೆ …

Read More »

‘ಕೆಜಿಎಫ್ ಚಾಪ್ಟರ್-2” ರಿಲೀಸ್ ಗೆ ಡೇಟ್ ಫಿಕ್ಸ್..!

ರಾಕಿಂಗ್ ಸ್ಟಾರ್​ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್​-2 ಚಿತ್ರ ಬಿಡುಗಡೆ ದಿನಾಂಕ ಕೊನೆಗೂ ಫಿಕ್ಸ್ ಆಗಿದ್ದು, ಚಿತ್ರತಂಡದಿಂದ ದಿನಾಂಕ ಘೋಷಣೆಯಾಗಿದೆ. ದೇಶಾದ್ಯಂತ ಈ ಚಿತ್ರ ಜುಲೈ 16ರಂದು ರಿಲೀಸ್ ಆಗಲಿದೆ. ಇದಕ್ಕೆ ಸಂಬಂಧಿಸಿದಂತೆ ಹೊಂಬಾಳೆ ಫಿಲಂಸ್, ಯಶ್ ಹಾಗೂ ಪ್ರಶಾಂತ್ ನೀಲ್​‌​ ಟ್ವಿಟರ್​ ಅಕೌಂಟ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. Fasten your seat belt coz the date is set.. ? pic.twitter.com/LsmIvf7SSz – Yash (@TheNameIsYash) January …

Read More »

ರಾಮಮಂದಿರ ನಿರ್ಮಾಣ | ತಾಂತ್ರಿಕ ಉಸ್ತುವಾರಿಯಾಗಿ ಕೋಟೆ ನಾಡಿನ ಎಂಜಿನಿಯರ್ ನೇಮಕ ; ಸಚಿವ ರಮೇಶ್ ಜಾರಕಿಹೊಳಿ‌ ಹರ್ಷ

ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ಶ್ರೀ ರಾಮಚಂದ್ರನ ದೇವಾಲಯದ ತಾಂತ್ರಿಕ ಉಸ್ತುವಾರಿಯಾಗಿ ನೇಮಕವಾಗಿರುವ ದೇಶದ ಹಿರಿಯ ಜಿಯೋ ಟೆಕ್ನಿಕಲ್ ಎಂಜಿನಿಯರ್, ಕನ್ನಡಿಗ ಪ್ರೊ. ಟಿಜಿ ಸೀತಾರಾಮ್‌ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಶುಭಾಶಯ ತಿಳಿಸಿದ್ದಾರೆ. ಗುವಾಹಟಿ ಐಐಟಿ ನಿರ್ದೇಶಕರಾಗಿರುವ ಚಿತ್ರದುರ್ಗ ಮೂಲದ ಪ್ರೊ. ಟಿಜಿ ಸೀತಾರಾಮ್, ಜಿಯೋ ಟೆಕ್ನಿಕಲ್ ಎಂಜಿನಿಯರಿಂಗ್ ನಲ್ಲಿ ನುರಿತ ತಜ್ಞರಾಗಿದ್ದು, ಇವರ ತಂಡದ ಸಲಹೆಯಂತೆಯೇ ‘ಶ್ರೀ ರಾಮ ಮಂದಿರ’ ದ ತಳಪಾಯದ ಕೆಲಸ ನಡೆಯುತ್ತದೆ. …

Read More »

ಗಡಿ ಉಸ್ತುವಾರಿ ಸಚಿವರನ್ನಾಗಿ  ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು

ಬೆಳಗಾವಿ –  ಗಡಿ ಉಸ್ತುವಾರಿ ಸಚಿವರನ್ನಾಗಿ  ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಬೇಕು ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ, ಮಹಾರಾಷ್ಟ್ರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದೆ. ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಈ ಪತ್ರ ಬರೆದಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಣ ಗಡಿ ವಿವಾದ ಪ್ರಕರಣವನ್ನು ಮಹಾರಾಷ್ಟ್ರ ಸರಕಾರ ಪದೇ ಪದೇ ಕೆಣಕುತ್ತಿದೆ. ಅಲ್ಲಿಯ ಮುಖ್ಯಮಂತ್ರಿಗಳು ಸಾಧ್ಯವಿರುವ ಎಲ್ಲ …

Read More »

ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು: ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ. ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಬಗ್ಗೆ ಮಾಹಿತಿ ಪಡೆಯಲು ಈ ಆಪ್ ಬಳಸಿ

Read More »

ಕೊಲೆ ಮಾಡಿ ಸಿನಿಮಾ ಸ್ಟೈಲಲ್ಲಿಆರೋಪಿಗಳು ಎಸ್ಕೇಪ್..!

ತುಮಕೂರು,ಜ.30-ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ ನಂತರ ಅಪಘಾತವೆಂದು ಬಿಂಬಿಸಲು ಆತನ ಕಾರನ್ನು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಸಿ ಆರೋಪಿಗಳು ಅಲ್ಲಿಂದ ಪರಾರಿಯಾಗಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಅಕ್ಮಲ್ ಅಹಮದ್ (35) ಕೊಲೆಯಾಗಿರುವ ವ್ಯಕ್ತಿ. ಕೊರಟಗೆರೆ-ಮಧುಗಿರಿ ಮಾರ್ಗದ ತುಂಬಾಡಿಯಲ್ಲಿ ಎಡಭಾಗದಲ್ಲಿ ಇರುವ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತದಲ್ಲಿ ಮೃತಪಟ್ಟಿದ್ದಾನೆಂದು ಸೀನಿಮಿಯ ರೀತಿ ಬಿಂಬಿಸಿದ್ದಾರೆ. ಕೊಲೆ ಮಾಡಿದ ನಂತರ ಅಪಘಾತವೆಂದು ಬಿಂಬಿಸಲು ಆರೋಪಿಗಳು ಅಕ್ಮಲ್ …

Read More »

ಪಂಚಾಯಿತಿ ವ್ಯವಸ್ಥೆ ಅಧ್ಯಯನಕ್ಕೆ ಕೇರಳ ಪ್ರವಾಸ: ಕೆ.ಎಸ್‌. ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿನ ಪಂಚಾಯತ್‌ ರಾಜ್‌ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ಆಯ್ಕೆಯಾಗಿರುವ ವಿಧಾನ ಪರಿಷತ್‌ನ 25 ಸದಸ್ಯರನ್ನು ಶೀಘ್ರದಲ್ಲಿ ಕೇರಳ ಪ್ರವಾಸಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್‌. ಈಶ್ವರಪ್ಪ ಭರವಸೆ ನೀಡಿದರು. ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಗ್ರಾಮ ವಿಕಾಸ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಸದಸ್ಯ ಕೆ. ಹರೀಶ್‌ ಕುಮಾರ್‌ ಅವರ ಪ್ರಶ್ನೆಗೆ ಉತ್ತರಿಸುವಾಗ ಈ ವಿಷಯ ತಿಳಿಸಿದ …

Read More »

ಕೋವಿಡ್‌ ಮೊದಲ ಪ್ರಕರಣಕ್ಕೆ ವರ್ಷ, ಇನ್ನೂ ಇದೆ ಯುದ್ಧ

ದೇಶದಲ್ಲಿ ಕೋವಿಡ್‌ನ‌ ಮೊದಲ ಪ್ರಕರಣ ಪತ್ತೆಯಾಗಿ ಇಂದಿಗೆ ಒಂದು ವರ್ಷ. ಮೊದಲ ಪ್ರಕರಣ ದೇಶಾದ್ಯಂತ ಹುಟ್ಟುಹಾಕಿದ ಆತಂಕ ಅಷ್ಟಿಷ್ಟಲ್ಲ. 138 ಕೋಟಿ ಜನಸಂಖ್ಯೆಯಿರುವ ಭಾರತದಲ್ಲಿ ಪ್ರಕರಣ, ಸಾವುಗಳ ಸಂಖ್ಯೆ ಮಿತಿಮೀರಲಿದೆ ಎಂದು ಜಾಗತಿಕ ತಜ್ಞರು ಎಚ್ಚರಿಸಿದ್ದರು. ಲಾಕ್‌ಡೌನ್‌, ಹಲವು ಕಠಿನ ನಿರ್ಬಂಧಗಳಿಲ್ಲದೇ ನಿಯಂತ್ರಣ ಸಾಧಿಸುವುದು ಗಂಭೀರ ಸವಾಲೇ ಆಗಿತ್ತು. ಆದರೆ ಹಲವಾರು ನಿರ್ಬಂಧ ಗಳ ಹೊರತಾಗಿಯೂ ಒಂದು ವರ್ಷದಲ್ಲಿ ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖೆ 1.72 ಕೋಟಿಗೆ ತಲುಪಿದೆ. ಇದು ವರೆಗೂ 1.52 …

Read More »

ಬಲಾ ಬೊಲ್ಲ.. ಬಲಾ ಕಾಟಿ. ಮತ್ತೆ ಮೊಳಗಲು ಸಿದ್ದವಾಗಿದೆ ಕಂಬಳದ ಕಹಳೆ

ಮಣಿಪಾಲ: “ಅಲೆ ಬುಡಿಯೆರ್ ಯೇ. ಬಲಾ ಬೊಲ್ಲ.. ಬಲಾ ಕಾಟಿ..” ವರ್ಷಗಳ ನಂತರ ತುಳುನಾಡಿನಲ್ಲಿ ಕಂಬಳದ ಕರೆ ರಂಗು ರಂಗಾಗಿ ಸಜ್ಜಾಗಿದೆ. ಕೋವಿಡ್ ಕಾರಣದಿಂದ ಈ ಬಾರಿ ಕಂಬಳ ನಡೆಯುವುದೇ ಇಲ್ಲವೇನು ಎಂದು ಬೇಸರಿಸಿದ್ದ ಕಂಬಳ ಪ್ರೇಮಿಗಳು ಮತ್ತೆ ಮೈಕೊಡವಿ ನಿಂತಿದ್ದಾರೆ. ಅನೇಕ ವರ್ಷಗಳ ಕಾಲ ಕರೆಯಲ್ಲಿ ತಮ್ಮ ಶರವೇಗದ ಓಟದಿಂದ ಗಮನ ಸೆಳೆದಿದ್ದ ಬೊಲ್ಲ, ಕುಟ್ಟಿ, ದೂಜ, ಧೋನಿ, ಪಾಂಚಾ, ಬೊಟ್ಟಿಮಾರ್, ತಾಟೆ ಮುಂತಾದ ಕೋಣಗಳು ಮತ್ತೆ ತಮ್ಮ …

Read More »