Breaking News

Uncategorized

ಸ್ಯಾಂಡಲ್‍ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ

ಮೈಸೂರು: ಸ್ಯಾಂಡಲ್‍ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು  ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಫ್ಯಾಂಟಮ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಸುದೀಪ್ ಅವರು ಇಂದು ನಿರ್ದೇಶಕ ಅನೂಪ್ ಭಂಡಾರಿ ಜೊತೆ ಆಗಮಿಸಿ ನಾಡದೇವಿಯ ದರ್ಶನ ಪಡೆದರು. ತಮ್ಮ ನೆಚ್ಚಿನ ನಟ ಬರುತ್ತಿದ್ದಂತೆಯೇ ಅಭಿಮಾನಿಗಳು ಸುದೀಪ್ ಜೊತೆ ಫೋಟೋ ತೆಗೆದುಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳ ನೂಕುನುಗ್ಗಲು ಗಮನಿಸಿದ ನಟ, ಓರ್ವನಿಗೆ ಸಂಯಮದಿಂದ ವರ್ತಿಸುವಂತೆ ಕಿವಿಮಾತು ಹೇಳಿದರು. ದೇವಸ್ಥಾನದಲ್ಲಿ ನಿಶ್ಯಬ್ದ ಕಾಪಾಡುವಂತೆ ಬಾಯಿ …

Read More »

ಇಲ್ಲೊಬ್ಬಳು ಮಹಿಳೆ ತನ್ನ ಆಪ್ತ ಸ್ನೇಹಿತನ ತಂದೆಯನ್ನು ವಿವಾಹವಾಗುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ಪ್ರೀತಿ ಕುರುಡು ಎಂಬ ಮಾತಿದೆ. ಎಷ್ಟೇ ಪ್ರಾಯದವರು ಕೂಡ ಪ್ರೀತಿ ಎಂಬ ಬಲೆಗೆ ಬೀಳುತ್ತಾರೆ. ಅದರಂತೆ ಇಲ್ಲೊಬ್ಬಳು ಮಹಿಳೆ ತನ್ನ ಆಪ್ತ ಸ್ನೇಹಿತನ ತಂದೆಯನ್ನು ವಿವಾಹವಾಗುವ ಮೂಲಕ ಅಚ್ಚರಿ ಮೂಡಿಸಿದ್ದಾಳೆ. 41 ವರ್ಷದ ಬೆಕಿ ಪ್ರೈಸ್ ಎಂಬಾಕೆ 64 ವರ್ಷದ ಬ್ಲೂ ಪ್ರೈಸ್​​​ರನ್ನು ವಿವಾಹವಾಗಿದ್ದಾಳೆ. ಕ್ಯಾಥರಿನ್ ಲೊಟ್ ಅವರ ಸ್ನೇಹಿತೆಯಾಗಿದ್ದ ಬೆಕಿ ಪ್ರೈಸ್ ಆಕೆಯ ತಂದೆಯನ್ನೇ ವಿವಾಹವಾಗಿದ್ದಾಳೆ. ಪ್ರಾರಂಭದಲ್ಲಿ ಇವರಿಬ್ಬರು ಡೇಟಿಂಗ್ ನಡೆಸುತ್ತಾರೆ. ನಂತರ ಈ ಜೋಡಿಯ ನಡುವೆ ಪ್ರೀತಿ …

Read More »

ಕರ್ನಾಟಕದ ಖ್ಯಾತ ಹೃದಯ ಶಸ್ತ್ರಚಿಕಿತ್ಸೆ ತಜ್ಞ ಡಾ. ದೇವಿ ಶೆಟ್ಟಿ ಅವರು ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ

: ಕೋಲ್ಕತ: ಕರ್ನಾಟಕದ ಖ್ಯಾತ ಹೃದಯ ಶಸ್ತ್ರಚಿಕಿತ್ಸೆ ತಜ್ಞ ಡಾ. ದೇವಿ ಶೆಟ್ಟಿ ಅವರು ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡವನ್ನು ಸೋಮವಾರ ಕೂಡಿಕೊಂಡಿದ್ದಾರೆ. ಲಘು ಹೃದಯಾಘಾತದ ಬಳಿಕ ಈಗಾಗಲೆ ಆಯಂಜಿಯೋಪ್ಲಾಸ್ಟಿಗೆ ಒಳಗಾಗಿರುವ 48 ವರ್ಷದ ಗಂಗೂಲಿ ಅವರಿಗೆ ನೀಡಬೇಕಾಗಿರುವ ಮುಂದಿನ ಚಿಕಿತ್ಸೆಯ ಬಗ್ಗೆ ಅವರು ವೈದ್ಯರ ತಂಡದೊಂದಿಗೆ ಚರ್ಚಿಸಿದ್ದಾರೆ. ಗಂಗೂಲಿ ಅವರ ಹೃದಯ ಚಿಕಿತ್ಸೆಗಾಗಿ ಒಟ್ಟು …

Read More »

ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯನ್ನು ಆದರ್ಶವಾಗಿಟ್ಟುಕೊಂಡು ಹೆಣ್ಣು ಮಕ್ಕಳಿಗೆ ಶಿಕ್ಷಣ ಸೌಲಭ್ಯಲಕ್ಷ್ಮಿ ಹೆಬ್ಬಾಳಕರ್ ನೀಡುವ ದಿಸೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆದ್ಯತೆ:

ಬೆಳಗಾವಿ – ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯನ್ನು ಆದರ್ಶವಾಗಿಟ್ಟುಕೊಂಡು ಹೆಣ್ಣು ಮಕ್ಕಳಿಗೆ ಶಿಕ್ಷಣ ಸೌಲಭ್ಯ ನೀಡುವ ದಿಸೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಕ್ಷೇತ್ರದ ಪಂತ ಬಾಳೇಕುಂದ್ರಿ ಗ್ರಾಮದ ಶ್ರೀ ಮಾರುತಿ ನಗರದಲ್ಲಿ ​ಸಮಾಜ ಸುಧಾರಕಿ ಹಾಗೂ ಅಕ್ಷರದವ್ವ ಖ್ಯಾತಿಯ ​ಸಾ​ವಿ​ತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಗೌರವ ನಮನವನ್ನು ಸಲ್ಲಿಸಿ, ನೂತನವಾಗಿ ನಿರ್ಮಾಣಗೊಂಡ ಸಿಸಿ ರಸ್ತೆಯನ್ನು ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ …

Read More »

ನಿಯತಿ ಕೋ ಆಪರೇಟಿವ್ ಸೊಸೈಟಿ ಸೋಮವಾರ ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು.

ಬೆಳಗಾವಿ – ನಿಯತಿ ಕೋ ಆಪರೇಟಿವ್ ಸೊಸೈಟಿ ಸೋಮವಾರ ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು. ಪಂಚಾಕ್ಷರಿ ಚೊಣ್ಣದ್ ಮುಖ್ಯ ಅತಿಥಿಗಳಾಗಿ, ಪ್ರದೀಪ್ ಅಷ್ಟೇಕರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದರು. ಸಹಕಾರಿ ಸಂಸ್ಥೆಯೊಂದನ್ನು ನಡೆಸಬೇಕಾದರೆ ನಿರ್ವಹಿಸಬೇಕಾದ ಜವಾಬ್ದಾರಿ ಕುರಿತು ಅತಿಥಿಗಳು ತಿಳಿಸಿದರು. ಸಂಸ್ಥೆ ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ಸೊಸೈಟಿಯ ಮುಖ್ಯ ಪ್ರಮೋಟರ್ ಡಾ.ಸೋನಾಲಿ ಸರ್ನೋಬತ್, ಸೊಸೈಟಿ ಆರಂಭಿಸಿರುವ ಉದ್ದೇಶ ಮತ್ತು ಯೋಜನೆಗಳ ಮಾಹಿತಿ ನೀಡಿದರು. ಚೇರಮನ್ ರೋಹನ್ ಜುವಳಿ, ವೈಸ್ ಚೇರಮನ್ ಡಾ.ಸಮೀರ್ …

Read More »

Big breaking: ಭೂಗತ ಪಾತಕಿ ಛೋಟಾ ರಾಜನ್ ಸೇರಿ ನಾಲ್ವರಿಗೆ ಎರಡು ವರ್ಷ ಜೈಲು ಶಿಕ್ಷೆ

ಮುಂಬೈ: ಭೂಗತ ಪಾತಕಿ ಛೋಟಾ ರಾಜನ್ ಮತ್ತು ಇತರ ಮೂವರಿಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಸೋಮವಾರ ಶಿಕ್ಷೆ ವಿಧಿಸಿದೆ. ನಾಲ್ವರಿಗೂ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.ನಂದು ವಾಜೇಕರ್ ಎಂಬ ಪನ್ವೇಲ್ ಬಿಲ್ಡರ್ ಗೆ ರಾಜನ್ ಬೆದರಿಕೆ ಒಡ್ಡಿದ್ದ ಪಕರಣ ಹಾಗೂ ರಾಜನ್ ವಾಜೇಕರ್ ನಿಂದ 26 ಕೋಟಿ ರೂಪಾಯಿ ಗಳನ್ನು ಸುಲಿಗೆ ಮಾಡಲು ಯತ್ನಿಸಿದ್ದಎಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲು ಶಿಕ್ಷೆ ವಿಧಿಸಿದೆ. ಪ್ರಕರಣದ ಹಿನ್ನಲೆ: ಬಿಲ್ಡರ್ ನನಂದು ವಾಜೇಕರ್ …

Read More »

ನಟಿ‌ ರಾಗಿಣಿಗೆ ‘ಬಿಗ್‌ ಶಾಕ್’‌: ಜಾಮೀನು ಅರ್ಜಿಗೆ ಸಿಸಿಬಿ ಪರ ವಕೀಲರಿಂದ ಸುಪ್ರಿಂಕೋರ್ಟ್‌ ನಲ್ಲಿ ಆಕ್ಷೇಪಣೆ

ಬೆಂಗಳೂರು: ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅವರು ಸದ್ಯ ನಾಯಾಂಗ ಬಂಧನಲ್ಲಿ ಇದ್ದಾರೆ. ಈ ನಡುವೆ ನಟಿ ರಾಗಿಣಿಗೆ ಜಾಮೀನ ನೀಡದಂತೆ ಸಿಸಿಬಿ ಅಧಿಕಾರಿಗಳ ಪರವಾಗಿ ಸುಪ್ರಿಂಕೋರ್ಟ್‌ನಲ್ಲಿ ಸರ್ಕಾರಿ ಅಭಿಯೋಜಕ ತುಶಾರ್ ಮೇಹ್ತಾ ಅವರು ಅರ್ಜಿ ಹಾಕಿದ್ದಾರೆ ಎನ್ನಲಾಗಿದೆ. ಈ ಹಿಂದೆ ರಾಗಿಣಿಯವರಿಗೆ ಹೈಕೋರ್ಟ್‌ ಜಾಮೀನು ನಿರಾಕರಣೆ ಮಾಡಿದ್ದ ಪ್ರಮುಖ ಅಂಶಗಳನ್ನೇ ಇಟ್ಟು ಕೊಂಡು ನಟಿ ರಾಗಿಣಿ ಸುಪ್ರಿಂಕೋರ್ಟ್‌ನಲ್ಲಿ ಜಾಮೀನು ಅರ್ಜಿಗಾಗಿಗಾಗಿ ಸಲ್ಲಿರುವುದಕ್ಕೆ ಸಿಸಿಬಿ …

Read More »

ಅಣ್ಣಾಸಾಹೇಬ ಜೊಲ್ಲೆ ರಮೇಶ ಜಾರಕಿಹೊಳಿ ವಿರುದ್ಧ ಸಿಡಿಮಿಡಿ

ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವರೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ ಜಾರಕಿಹೊಳಿ ವಿರುದ್ಧ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾ ಸಾಹೇಬ ಜೊಲ್ಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೊಂದಿಗೂ ಚರ್ಚಿಸದೆ ಏಕಾ ಏಕಿ ಇಂತಹ ಹೇಳಿಕೆ ನೀಡಲು ಇವರ್ಯಾರು ಎಂದು ಪ್ರಶ್ನಿಸಿದ್ದಾರೆ. ರಮೇಶ ಜಾರಕಿಹೊಳಿ ಬಿಜೆಪಿಯಲ್ಲಿದ್ದಾರೋ ಅಥವಾ ಕಾಂಗ್ರೆಸ್ ನಲ್ಲಿದ್ದಾರೋ ಎಂದು ಜೊಲ್ಲೆ ಪ್ರಶ್ನಿಸಿದ್ದಾರೆ. ಮಾತನಾಡಿದ ಅಣ್ಣಾಸಾಹೇಬ ಜೊಲ್ಲೆ ರಮೇಶ ಜಾರಕಿಹೊಳಿ ವಿರುದ್ಧ ಸಿಡಿಮಿಡಿಗೊಂಡರು. ಜವಾಬ್ದಾರಿ ಸ್ಥಾನಜದಲ್ಲಿದ್ದು ಈ ರೀತಿ …

Read More »

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಸಚಿವರು ಈ ವಿಚಾರ ತಿಳಿಸಿದರು. ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ. ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ನೀಡಿ,ಸಿದ್ಧರಾಮಯ್ಯ ಸಿಎಂ ಆಗಿದ್ದ …

Read More »

ಮೂಡಲಗಿದಲ್ಲಿ ಗೆದ್ದ- ಸೋತ ಅಭ್ಯರ್ಥಿಗಳ ನಡುವೆ ಹೊಡೆದಾಟ !

ಗೋಕಾಕ  : ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ನಂತರವೂ ಚುನಾವಣೆ ಎಫೆಕ್ಟ್ ಇನ್ನೂ ನಿಂತಿಲ್ಲ ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತುಕ್ಕಾನಕಟ್ಟಿ ಗ್ರಾಮದಲ್ಲಿ ಎರಡು ಪ್ಯಾನಲ್ನ್ ಮಹಿಳೆಯರು ನಡುವೆ ಬೆಳ್ಳಂಬೆಳಗ್ಗೆ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಮಹಿಳೆಯರು ಒಬ್ಬರನ್ನೊಬ್ಬರು ಎಳೆದಾಡಿಕೊಂಡು ದೊಣ್ಣೆಯಿಂದ ಹೊಡಿದಾಟ ನಡೆಸಿದ್ದಾರೆ ಇದೆ ಸಮಯದಲ್ಲಿ ಇಬ್ಬರ ಕುಟುಂಬಸ್ಥರು ಸಹ ಪರಸ್ಪರ ಎಳೆದಾಡಿಕೊಂಡು ಹಲ್ಲೆ …

Read More »