Breaking News

Uncategorized

ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿನವದೆಹಲಿಯಲ್ಲೆಕ್ಕೋ ?

ನವದೆಹಲಿ –  ಕೇಂದ್ರ ನಾಗರಿಕ ವಿಮಾನಯಾನ ಹಾಗೂ ವಸತಿ ಮತ್ತು ನಗರ ವ್ಯವಹಾರ ಖಾತೆ ರಾಜ್ಯ ಸಚಿವ ಹರ್ದಿಪ್ ಸಿಂಗ್ ಪುರಿ ಅವರ ನವದೆಹಲಿಯ ನಿರ್ಮಾಣ್ ಭವನ ಕಚೇರಿಗೆ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಸೌಜನ್ಯದ ಭೇಟಿ ನೀಡಿ, ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹುಕ್ಕೇರಿಯ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮೀಜಿಗಳು ಹಾಗೂ ಹುಬ್ಬಳ್ಳಿಯ ಶ್ರೀಧರ್ ಪರಿಮಳಾಚಾರ್ ಉಪಸ್ಥಿತರಿದ್ದರು.

Read More »

ರೀಗಂಧ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಶಿರಸಿಯ ಹುಲೇಕಲ್ ವಲಯದ ಅರಣ್ಯ ಅಧಿಕಾರಿಗಳು ಮಾಲು ಸಮೇತವಾಗಿ ಬಂಧಿಸಿದ್ದಾರೆ.

ಶಿರಸಿ: ಶ್ರೀಗಂಧ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಶಿರಸಿಯ ಹುಲೇಕಲ್ ವಲಯದ ಅರಣ್ಯ ಅಧಿಕಾರಿಗಳು ಮಾಲು ಸಮೇತವಾಗಿ ಬಂಧಿಸಿದ್ದಾರೆ. ಮನಜವಳ್ಳಿಯ ಕೃಷ್ಣ ಗೌಡ ಬಂಧಿತ ಆರೊಪಿ. ಬಂಧಿತನಿಂದ 12. ಕೆ.ಜಿ. ತೂಕದ ಶ್ರೀಗಂಧ ಹಾಗೂ ಕೃತ್ಯಕ್ಕೆ ಬಳಸಲಾದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿರಸಿ ತಾಲೂಕಿನ ಹುಲೆಕಲ್ ವಲಯದ ಶೀಗೆಹಳ್ಳಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಈತ ಶ್ರೀಗಂಧವನ್ನು ಕಳ್ಳತನ ಮಾಡುತ್ತಿದ್ದ. ಗ್ರಾಮಸ್ಥರು ಹಾಗೂ ಗ್ರಾಮ ಅರಣ್ಯ ಸಮೀತಿಯ ಖಚಿತ ಮಾಹಿತಿ ಮೇರೆಗೆ ಅರಣ್ಯ …

Read More »

ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಪರವಾನಗಿಗೆ ಸಲ್ಲಿಸಿದ ಅರ್ಜಿಗಳನ್ನು ಆಯಾ ತಿಂಗಳಲ್ಲೇ ಪರಿಶೀಲನೆ

ಹುಬ್ಬಳ್ಳಿ: ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಲು ಪರವಾನಗಿಗೆ ಸಲ್ಲಿಸಿದ ಅರ್ಜಿಗಳನ್ನು ಆಯಾ ತಿಂಗಳಲ್ಲೇ ಪರಿಶೀಲನೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಬೃಹತ್‌ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಹೇಳಿದರು. ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳು ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು ‘ಮೊದಲು ಎರಡ್ಮೂರು ತಿಂಗಳಿಗೊಮ್ಮೆ ಅರ್ಜಿಗಳ ಪರಿಶೀಲನೆ ನಡೆಯುತ್ತಿತ್ತು. ಈಗ ಪ್ರತಿ ತಿಂಗಳು ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ …

Read More »

ಯಡಿಯೂರಪ್ಪ ಮೇಲೆ ಮತ್ತೆ ಹೆಚ್ಚಿದ ಮೀಸಲಾತಿ ಒತ್ತಡ: ಸಭೆ ನಡೆಸಿದ ಲಿಂಗಾಯಿತ ಮಠಾಧೀಶರು, ಒಬಿಸಿ ಸೇರ್ಪಡೆಗೆ ಆಗ್ರಹ

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುತ್ತಿರುವ ಬೆನ್ನಲ್ಲೇ ಯಡಿಯೂರಪ್ಪ ಪರವಾಗಿ ನಿಂತಿರುವ ಮಠಾಧೀಶರ ಬಣ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತಿರುಗಿಬಿದ್ದಿದೆ. ಈ ಬೆಳವಣಿಗೆ ನಡುವೆ ವಿರಕ್ತ ವೀರಶೈವ ಸಮುದಾಯದ ಎಲ್ಲಾ ಮಠಗಳು ಒಂದೇ ಎಂಬುದನ್ನು ಎತ್ತಿ ತೋರಿಸಲು ನಗರದಲ್ಲಿಂದು ಸಭೆ ನಡೆಸಿದರು. ರಾಷ್ಟ್ರೀಯ ವೀರಶೈವ ಲಿಂಗಾಯಿತ ಮಠಾಧೀಶರ ಒಕ್ಕೂಟದಿಂದ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ …

Read More »

ರಾಜ್ಯದ ‘ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ : ‘ಅಕ್ಕಿ, ಗೋಧಿ ಪ್ರಮಾಣ’ದಲ್ಲಿ ಕಡಿತ

ಬೆಳಗಾವಿ : ರಾಜ್ಯದಲ್ಲಿ ಭೌಗೋಳಿಕವಾಗಿ ಸ್ಥಳೀಯ ಆಹಾರ ಪದ್ದತಿಗೆ ಅನುಗುಣವಾಗಿ ಆಹಾರ ಧಾನ್ಯಗಳನ್ನು ಪಡಿತರದಾರರಿಗೆ ವಿತರಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಅಕ್ಕಿ ಹಾಗೂ ಗೋಧಿ ಪ್ರಮಾಣದಲ್ಲೂ ಕಡಿತಗೊಳಿಸಲಾಗುತ್ತಿದೆ. ಹೀಗೆ ಕಡಿತಗೊಳಿಸಿದಂತ ಪ್ರಮಾಣದಲ್ಲಿಯೇ ರಾಗಿ ಮತ್ತು ಜೋಳ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಪಡಿತರದಾರರಿಗೆ ಬಿಗ್ ಶಾಕ್ ನೀಡಿದೆ.   ಈ ಕುರಿತಂತೆ ಮಾಹಿತಿ ನೀಡಿದಂತ ಆಹಾರ, ನಾಗರೀಕ ಪೂರೈಕೆ ಹಾಗೂ …

Read More »

ಹೆಬ್ಬಾಳ್ಕರ್ ಔಟ್ ಆಪ್ ಮೈಂಡ್ ಆಗಿದ್ದಾರೆ…ರಮೇಶ ಜಾರಕಿಹೊಳಿ ವ್ಯಂಗ್ಯ

  ಗೋಕಾಕ್‍ನಿಂದ ಸ್ಪರ್ಧೆ ಮಾಡುತ್ತೇನೆ ಎಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಮೋಸ್ಟ್ ವೆಲ್‍ಕಮ್ ಎಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಈಗ ಮತ್ತೆ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ. ಶನಿವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕನಿಂದ ಸ್ಪರ್ಧೆ ಮಾಡೋದಾದ್ರೆ ಮೋಸ್ಟ್ ವೆಲ್ ಕಮ್ ಅಂತಾ ಹೇಳಿದ್ದೇನೆ. ಇನ್ನು ಹೆಬ್ಬಾಳ್ಕರ್ ಔಟ್ ಆಪ್ ಮೈಂಡ್ ಆಗಿದ್ದಾರೆ, ಅದಕ್ಕೆ ಹೀಗೆ ಮಾತಾನಡುತ್ತಿದ್ದಾರೆ. ಔಟ್ ಆಪ್ ಮೈಂಡ್ …

Read More »

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ:

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಲು ಸಿಎಂ ಬಿಎಸ್‍ವೈ ಪಾಸಿಟಿವ್ ಆಗಿದ್ದಾರೆ..ರಮೇಶ ಜಾರಕಿಹೊಳಿ ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸುವ ವಿಚಾರದಲ್ಲಿ ಮಂತ್ರಿಯಾಗಿ ಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಅದೇ ರೀತಿ ಸಮಾಜದ ಪ್ರತಿನಿಧಿಯಾಗಿ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ವಾಲ್ಮೀಕಿ …

Read More »

 ಸತತ ಐದನೇ ದಿನ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆ

ನವದೆಹಲಿ: ಸತತ ಐದನೇ ದಿನ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಏರಿಕೆಯಾಗಿದ್ದು, ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ₹95 ರ ಸನಿಹಕ್ಕೆ ತಲುಪಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ಅಧಿಸೂಚನೆ ಪ್ರಕಾರ ಶನಿವಾರ ಪೆಟ್ರೋಲ್‌ ಲೀಟರ್‌ಗೆ 30 ಪೈಸೆ ಮತ್ತು ಡೀಸೆಲ್‌ ಲೀಟರ್‌ಗೆ 36 ಪೈಸೆ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್‌ ದರ ₹88.41 ಕ್ಕೆ ತಲುಪಿದ್ದರೆ, ಡೀಸೆಲ್‌ ದರ ₹78.74 ಕ್ಕೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್‌ ₹94.93 ಹಾಗೂ ಡೀಸೆಲ್‌ …

Read More »

ಗುಜರಾತ್: ಸ್ಥಳೀಯ ಸಂಸ್ಥೆ ಚುನಾವಣೆ; 31 ಮುಸ್ಲಿಂ ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್

ಬರೂಚ್: ಗುಜರಾತ್‌ನ ಬರೂಚ್‌ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಒಟ್ಟು 31 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಮಾರುತಿಸಿನ್ಹಾ ಅಟೊದಾರಿಯಾ ಅವರ ಪ್ರಕಾರ, ಪಕ್ಷ ಇಷ್ಟು ಸಂಖ್ಯೆಯಲ್ಲಿ ಮುಸಲ್ಮಾನರನ್ನು ಚುನಾವಣೆಗೆ ಕಣಕ್ಕಿಳಿಸಿರುವುದು ಇದೇ ಮೊದಲು. ಆದರೆ, ಮುಸಲ್ಮಾನರನ್ನು ಕಣಕ್ಕಿಳಿಸಿರುವುದಕ್ಕೂ, ವಿರೋಧಿ ಪಾಳಯದಲ್ಲಿ ಭಾರತೀಯ ಟ್ರೈಬಲ್ ಪಾರ್ಟಿ (ಬಿಟಿಬಿ) ಮತ್ತು ಅಸಾಸುದ್ದೀನ್ ಒವೈಸಿ ಅವರ ಪಕ್ಷದ ಜೊತೆಗಿನ ಮೈತ್ರಿಗೂ ಸಂಬಂಧವಿಲ್ಲ ಎಂದರು. ಬರೂಚ್ ಜಿಲ್ಲೆಯಲ್ಲಿ ಮುಸಲ್ಮಾನರು …

Read More »

ಜೀವನವೆಂಬ ಪರೀಕ್ಷೆಗೆ ಪಠ್ಯವಿಲ್ಲ: ಸುಧಾಮೂರ್ತಿ

ಬೆಂಗಳೂರು: ‘ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮಾತ್ರಕ್ಕೆ ಎಲ್ಲವೂ ದೊರೆಯುವುದಿಲ್ಲ. ಪ್ರತಿಯೊಬ್ಬರೂ ಜೀವನವೆಂಬ ಪರೀಕ್ಷೆ ಎದುರಿಸಬೇಕಾಗುತ್ತದೆ. ಆದರೆ, ಇಲ್ಲಿ ನಿರ್ದಿಷ್ಟ ಪಠ್ಯ ಇರದ ಕಾರಣ ನಮಗೆ ಎದುರಾಗುವ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಾ ಸಾಗಬೇಕಿದೆ’ ಎಂದು ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ತಿಳಿಸಿದರು. ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು 75ನೇ ಬ್ಯಾಚ್‌ನ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ವೇದಿಕೆಯಲ್ಲಿ ಶುಕ್ರವಾರ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಅಡೆತಡೆಗಳು, ಸವಾಲುಗಳು ಎಲ್ಲರ ಜೀವನದಲ್ಲಿಯೂ ಇರುತ್ತವೆ. ಅದನ್ನು …

Read More »