ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಯುಕ್ತ ಚಾಮರಾಜನಗರದಲ್ಲಿ ಮೂರು ದಿನಗಳ ಕಾಲ ನಡೆಸುತ್ತಿದ್ದ ಚಾಮರಾಜನಗರ ದಸರಾವನ್ನು ಈ ಬಾರಿ ಕೈ ಬಿಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರೇ ಚಾಮರಾಜನಗರದಲ್ಲಿ ದಸರಾ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಅಸಮಾಧಾನಗೊಂಡ ಕನ್ನಡಪರ ಹೋರಾಟಗಾರರು ಚಾಮರಾಜನಗರ ದಸರಾ ಮಾಡಲು ಮುಂದಾಗಿದ್ದಾರೆ. ಹೌದು, ಸರ್ಕಾರ ಜಿಲ್ಲಾ ದಸರಾ ಆಚರಣೆ ಕೈ ಬಿಟ್ಟ ಹಿನ್ನೆಲೆ ಕನ್ನಡಪರ ಹೋರಾಟಗಾರ ಚಾ.ರಂ. ಶ್ರೀನಿವಾಸಗೌಡ ನೇತೃತ್ವದಲ್ಲಿ ಚಾಮರಾಜನಗರ ದಸರಾ ಆಚರಣೆ ಮಾಡಲು ಸಿದ್ದತೆ ಮಾಡಿಕೊಂಡಿದ್ದು …
Read More »ಸಿಪಿಐ ಬಿ ಆರ್ ಗಡ್ಡೇಕರ್ ಮತ್ತು ತಂಡ ಧಾರವಾಡದ ಸಮೀರ್ ಲಾಟ್ಮಣವರ್ ಅವರನ್ನು ಗಾಂಜಾ ಮಾರಾಟ ಮಾಡಿದ್ದಕ್ಕಾಗಿ ಬಂಧಿಸಿದ 5 ವರ್ಷ ಜೈಲು ಶಿಕ್ಷೆ ಮತ್ತು ₹50,000 ದಂಡ
ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಸಿಪಿಐ ಬಿ ಆರ್ ಗಡ್ಡೇಕರ್ ಮತ್ತು ತಂಡ ಧಾರವಾಡದ ಸಮೀರ್ ಲಾಟ್ಮಣವರ್ ಅವರನ್ನು ಗಾಂಜಾ ಮಾರಾಟ ಮಾಡಿದ್ದಕ್ಕಾಗಿ ಬಂಧಿಸಿದರು. 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅವರಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ₹50,000 ದಂಡ ವಿಧಿಸಿತು. `1Q43 ಇದು ಇತಿಹಾಸದಲ್ಲಿ ಮೊದಲ ಎನ್ಡಿಪಿಎಸ್ ಶಿಕ್ಷೆ ಪ್ರಕರಣವಾಗಿದೆ.
Read More »ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಿ- ಮಾಧ್ಯಮದವರಿಗೆ ಸಿಎಂ ಸಲಹೆ*
* *ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ* *ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಸೆಪ್ಟೆಂಬರ್ 19: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ …
Read More »ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ*
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆ* ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಭೆಯಲ್ಲಿ ಪಿ ಐ ಗುರುಶಾಂತ ಗೌಡ ದಾಶ್ಯಾಳ ಮಾತನಾಡಿ ಸಮಾಜದಲ್ಲಿ ಶಾಂತತೆ ಇರಬೇಕಾದರೆ ಜನರ ಸಹಕಾರ ಬೇಕು ಅಂತ ಹೇಳಿದರು. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಣ್ಣ- ಪುಟ್ಟ ಪ್ರಕರಣಗಳನ್ನು ಹೊರತು ಪಡಿಸಿ ಈ ವರ್ಷ ಯಾವುದೇ …
Read More »ಹುಬ್ಬಳ್ಳಿ ವೀರಶೈವ ಸಮಾವೇಶಕ್ಕೆ ಪಂಚಮಸಾಲಿಗರು ಹೋಗಬಾರದು: ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ
ಹುಬ್ಬಳ್ಳಿ ವೀರಶೈವ ಸಮಾವೇಶಕ್ಕೆ ಪಂಚಮಸಾಲಿಗರು ಹೋಗಬಾರದು: ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆ ಬೆಳಗಾವಿ: “ಹುಬ್ಬಳ್ಳಿಯಲ್ಲಿ ಶುಕ್ರವಾರ (ಇಂದು) ನಡೆಯಲಿರುವ ಅಖಿಲ ಭಾರತ ವೀರಶೈವ ಮಹಾಸಭಾ ಸಮಾವೇಶಕ್ಕೆ ಪಂಚಮಸಾಲಿ ಸಮಾಜದವರು ಯಾರೂ ಹೋಗಬಾರದು” ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸ್ವಾಮೀಜಿ ಅವರು, “ನಮ್ಮ ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾ ನಮಗೆ ಸಹಕಾರ …
Read More »ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ; ದರೋಡೆಕೋರರ ಪತ್ತೆಗೆ 8 ತಂಡಗಳ ರಚನೆ; ಬಂಗಾರ ಇಟ್ಟವರಿಂದ ಗೋಳಾಟ!
ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಮಂಗಳವಾರ ಸಂಜೆ ಮಾಸ್ಕ್ ಧರಿಸಿಕೊಂಡು ನುಗ್ಗಿದ್ದ ಕಳ್ಳರು, ಬೃಹತ್ ಪ್ರಮಾಣದ ಸ್ವತ್ತು ದರೋಡೆ ಮಾಡಿಕೊಂಡು ಪರಾರಿಯಾಗಿದ್ದು, ಪ್ರಕರಣ ಸಂಬಂಧಪಟ್ಟಂತೆ ದರೋಡೆಕೋರರ ಬಂಧನಕ್ಕೆ 8 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಎಸ್ಪಿ: ಬ್ಯಾಂಕ್ ದರೋಡೆ ಕುರಿತು ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ (ಸೋಮವಾರ) ಸಂಜೆ ನಡೆದ …
Read More »ಬೆಳಗಾವಿಯಲ್ಲಿ ಪೋಷಣ್ ಅಭಿಯಾನ…
ಬೆಳಗಾವಿಯಲ್ಲಿ ಪೋಷಣ್ ಅಭಿಯಾನ…ಮಹಿಳೆಯರ ಏಳ್ಗೆಯೇ ನಮ್ಮ ಧ್ಯೇಯ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಪೋಷಣ್ ಅಭಿಯಾನ…ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಈ ಇಲಾಖೆಯ ಜವಾಬ್ದಾರಿ ತಮಗೆ ದೊರೆತಿರುವುದು ತಮ್ಮ ಸೌಭಾಗ್ಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಇಡೀ ರಾಜ್ಯದಲ್ಲಿ 1 ತಿಂಗಳು ಗರ್ಭಿಣಿಯರಿಗೆ ಎಲ್ಲ ಗ್ರಾ ಪಂ ಮಟ್ಟದಲ್ಲಿ ಸೀಮಂತ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ರಾಜ್ಯದ ಮಹಿಳೆಯರ ಏಳ್ಗೆಗಾಗಿ ಈ ಇಲಾಖೆಯ ಜವಾಬ್ದಾರಿ ತಮಗೆ ದೊರೆತಿರುವುದು ತಮ್ಮ ಸೌಭಾಗ್ಯವೆಂದು ಮಹಿಳಾ ಮತ್ತು ಮಕ್ಕಳ …
Read More »ಜಮಖಂಡಿ ಶ್ರೀ ಅಮೋಘಸಿದ್ಧ ಜಾತ್ರಾ ಮಹೋತ್ಸವ ಭಕ್ತರ ಸಾನ್ನಿಧ್ಯದಲ್ಲಿ ಅದ್ದೂರಿಯಾಗಿ ಜರುಗಿತು |
ಜಮಖಂಡಿ ಶ್ರೀ ಅಮೋಘಸಿದ್ಧ ಜಾತ್ರಾ ಮಹೋತ್ಸವ ಭಕ್ತರ ಸಾನ್ನಿಧ್ಯದಲ್ಲಿ ಅದ್ದೂರಿಯಾಗಿ ಜರುಗಿತು | ಬಾಗಲಕೋಟೆ ಜಿಲ್ಲೆಯ ಜಮಖಂಡಿ ಅಲ್ಲಿಪ್ರತಿ ಮೂರು ವರ್ಷಕ್ಕೊಮ್ಮೆ ಈ ವರ್ಷ ಕೂಡ ಶ್ರಾವಣ ನಿಮಿತ್ಯವಾಗಿ. ಮೂರು ವರ್ಷಕ್ಕೊಮ್ಮೆ ನಡೆಯಲಿರುವ ಜಮಖಂಡಿನಗರದಲ್ಲಿರುವ ಶ್ರೀ ಅಮೋಘಸಿದ್ಧ ದೇವಸ್ಥಾನದ ಜಾತ್ರೆ ದಿನಾಂಕ 15-09-2025, ಸೋಮವಾರ ಮಧ್ಯಾಹ್ನ12:00ಗೆಹೋಳಿಗೆ ಹುಗ್ಗಿ ಮಹಾಪ್ರಸಾದ ನಡೆಯಲಿರುವ ಭಂಡಾರ ವಡೆನಾದ ಶ್ರೀ ಅಮೋಘಸಿದ್ದ ಜಮಖಂಡಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುತ್ತಿನಕಟ್ಟಿ ಶ್ರೀಗಳು ಜಮಖಂಡಿಯ …
Read More »ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ |
ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ | ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ, ಧೂಪದಾಳ, ಕಾರ್ಲಕಟ್ಟಿ ಗ್ರಾಮದ ಜನರು ಮಲಪ್ರಭಾ ನದಿಗೆ ಅಡ್ಡಲಾಗಿ ನವಿಲು ತೀರ್ಥ ಡ್ಯಾಮ್ ಕಟ್ಟುವಾಗ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಇಲ್ಲಿನ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
Read More »ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ವಿಳಂಬ ಆಗಲು ರಾಜ್ಯ ಸರ್ಕಾರ, ಸಚಿವ ಸಂತೋಷ ಲಾಡ್ ಕಾರಣ
ಬೆಳಗಾವಿ: ಬೆಳಗಾವಿ-ಧಾರವಾಡ ನೇರ ರೈಲು ಮಾರ್ಗ ವಿಳಂಬ ಆಗಲು ರಾಜ್ಯ ಸರ್ಕಾರ, ಸಚಿವ ಸಂತೋಷ ಲಾಡ್ ಕಾರಣ ಎಂದು ಕೇಂದ್ರ ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಆರೋಪಿಸಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಹಕಾರ ಇಲ್ಲದ ಹಿನ್ನೆಲೆಯಲ್ಲಿ ನೇರ ರೈಲು ಯೋಜನೆ ವಿಳಂಬ ಆಗುತ್ತಿದೆ. ಬೆಳಗಾವಿಯಲ್ಲಿ ಈಗಾಗಲೇ ನೂರಕ್ಕೆ ನೂರರಷ್ಟು ಭೂಸ್ವಾಧೀನ ಆಗಿದೆ. ಧಾರವಾಡ ಜಿಲ್ಲೆಯಲ್ಲಿ ಇನ್ನೂ 45 ಎಕರೆ ಜಮೀನು ಸ್ವಾಧೀನ ಮಾಡಿಕೊಳ್ಳಬೇಕು. ಈಗಾಗಲೇ …
Read More »