Breaking News

Uncategorized

ಕೃಷ್ಣಮೃಗ ಭೇಟೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸುಳ್ಳು ಅಫಿಡವಿಡ್ ಸಲ್ಲಿಸಿ ಸಿಕ್ಕಿಹಾಕಿಕೊಂಡಿದ್ದಾರೆ ನಟ ಸಲ್ಮಾನ್ ಖಾನ್.

ಕೃಷ್ಣಮೃಗ ಭೇಟೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸುಳ್ಳು ಅಫಿಡವಿಡ್ ಸಲ್ಲಿಸಿ ಸಿಕ್ಕಿಹಾಕಿಕೊಂಡಿದ್ದಾರೆ ನಟ ಸಲ್ಮಾನ್ ಖಾನ್. 1998 ರಲ್ಲಿ ಜೋಧಪುರದಲ್ಲಿ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 2003 ರಲ್ಲಿ ಸಲ್ಮಾನ್ ಖಾನ್ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಆದರೆ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ದಾಖಲಿಸಲಾಗಿತ್ತು. ಬಂದೂಕಿನ ಲೈಸೆನ್ಸ್ ಅನ್ನು ಸಲ್ಲಿಸುವಂತೆ ಸಲ್ಮಾನ್ ಖಾನ್ ಗೆ ಜೋಧ್‌ಪುರ ನ್ಯಾಯಾಲಯವು ಸೂಚಿಸಿತ್ತು. ಆದರೆ ಲೈಸೆನ್ಸ್ ಕಳೆದುಹೋಗಿದೆ ಎಂದು ಅಫಿಡವಿಟ್ ಸಲ್ಲಿಸಿದ್ದ ಸಲ್ಮಾನ್ ಖಾನ್, ಬಂದೂಕು ಕಳೆದು …

Read More »

ನೇಪಾಳ, ಶ್ರೀಲಂಕಾದಲ್ಲಿ ಪೆಟ್ರೋಲ್ ಅಗ್ಗ, ಭಾರತದಲ್ಲಿ ಏಕೆ ದುಬಾರಿ ಎಂಬ ಪ್ರಶ್ನೆಗೆ ಸಚಿವರ ಉತ್ತರ ಏನು ಗೊತ್ತಾ?

ನವದೆಹಲಿ: ಇಂಧನ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು, ವಾಹನ ಸವಾರರು ತತ್ತರಿಸಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸುವುದಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ತೈಲಗಳ ಮೇಲಿನ ಅಬಕಾರಿ ಸುಂಕ ಕಡಿಮೆ ಮಾಡುವ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಕಳೆದ 300 ದಿನಗಳ ಅವಧಿಯಲ್ಲಿ 60 ದಿನ …

Read More »

ಯುವತಿಯ ನಿಗೂಢ ಸಾವಿನಲ್ಲಿ ಕೊನೆಯಾಯ್ತು ಲವ್ ಮ್ಯಾರೇಜ್..!

ಶಿವಮೊಗ್ಗ. ಫೆ.10: ಕಳೆದ ವರ್ಷವಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಯುವ ಜೋಡಿಗಳ ಮಧ್ಯೆ ವೈಮನಸ್ಯ ತಲೆದೋರಿ ಯುವತಿಯ ಸಂಶಯಾಸ್ಪದ ಸಾವಿನೊಂದಿಗೆ ಪರ್ಯಾವಸಾನಗೊಂಡಿದೆ. ಆಯನೂರು ನಿವಾಸಿ ಶಂಕರ್ ನಾಯ್ಕ್ ಮಗಳಾದ ಮೋನಿಕಾ 16 ತಿಂಗಳ ಹಿಂದೆ ಕೊನಗವಳ್ಳಿ ಗೋಪಾಲನಾಯ್ಕ್ ಪುತ್ರ ಚಂದನ್ ನನ್ನು ಪ್ರೀತಿಸಿ ಮದುವೆಯಾಗಿದ್ದಳು. ಇವರಿಬ್ಬರೂ ಗಾಡಿಕೊಪ್ಪದಲ್ಲಿ ಮನೆ ಮಾಡಿಕೊಂಡು ವಾಸಿಸುತ್ತಿದ್ದು, ಕಳೆದ ಮೂರ್ನಾಲ್ಕು ತಿಂಗಳಿಂದ ಇವರ ದಾಂಪತ್ಯ ಜೀವನ ಸರಿ ಇರಲಿಲ್ಲ.ಮೋನಿಕಾ ತನ್ನ ಅಂತಸ್ಥಿಗೆ ತಕ್ಕಂತೆ ಇಲ್ಲ ಹಾಗೂ ತವರಿನಿಂದ …

Read More »

ಸರಕಾರದ ಮಟ್ಟದಲ್ಲಿ ಹೋರಾಟಮಾಡಿ ಅನುದಾನ ತರುತ್ತಿದ್ದೇನೆ ​: ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ​ –  ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕಿರುವ ಹಿಂದುಳಿದ ಕ್ಷೇತ್ರ ಎನ್ನುವ ಹಣೆಪಟ್ಟಿಯನ್ನು ತೆಗೆದುಹಾಕುವುದೇ ನನ್ನ ಸಂಕಲ್ಪ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಬಾಳೇಕುಂದ್ರಿ ಕೆ. ಎಚ್ ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ ಶಾಸಕರ ನಿಧಿಯ (MLA Fund) ವತಿಯಿಂದ ​8 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆಯ ಎರ​ಡೂ​​ ಬದಿಗೆ ಕಾಂಕ್ರೀಟ್ ಗಟಾರ್ ನಿರ್ಮಾಣದ ಕಾಮಗಾರಿಗಳಿಗೆ ಅಧಿಕೃತವಾಗಿ ಚಾಲನೆಯನ್ನು ​ನೀಡಿ ಅವರು ಮಾತನಾಡಿದರು.  ಬೆಳಗಾವಿ ಗ್ರಾಮೀಣ ಕ್ಷೇತ್ರ ಹಿಂದಿನಿಂದಲೂ ಅಭಿವೃದ್ಧಿ ವಂಚಿತವಾಗಿದೆ. ಬೆಳಗಾವಿ ನಗರದ …

Read More »

ಫೆ.23ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನೆ

ಬೆಂಗಳೂರು(ಫೆ.10): ಖಾಸಗಿ ಶಿಕ್ಷಣ ಸಂಸ್ಥೆಗಳ ಹೋರಾಟ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ.  ಮತ್ತೆ  ಸರ್ಕಾರದ ವಿರುದ್ಧ ತೊಡೆ ತಟ್ಟಲು ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ. ಶುಲ್ಕ ಕಡಿತ ವಿಚಾರದಲ್ಲಿ ಸ್ಪೋಟ ಭುಗಿಲೆದ್ದಿದ್ದು, ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟಗಳು ಕಿಡಿಕಾರಿವೆ. ಶುಲ್ಕ ಕಡಿತ ಪುನರ್ ಪರಿಶೀಲನೆ ಮಾಡಿ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಒತ್ತಾಯಿಸಿವೆ.  ಕ್ಯಾಮ್ಸ್, ಮಿಕ್ಸಾ, ಮಾಸ್ , ಕುಸಮ, ಸಿಬಿಎಸ್ ಇ ಹಾಗೂ ಐಸಿಎಸ್ಸಿ ಇ ಒಕ್ಕೂಟಗಳು ಪ್ರತಿಭಟನೆಗೆ …

Read More »

ಮಠದ ಜಾಗದಲ್ಲಿ ಕೆಎಲ್ಇ ಮೆಡಿಕಲ್ ಕಾಲೇಜು ನಿರ್ಮಾಣವಾಗಬೇಕೆನ್ನುವುದು ಹಿಂದಿನ ಶ್ರೀಗಳ ಕನಸಾಗಿತ್ತು.: ಸಂಕೇಶ್ವರ

ಹುಬ್ಬಳ್ಳಿ: ಮೂರು ಸಾವಿರ ಮಠದ ವಿವಾದ ಮತ್ತೆ ತಾರಕಕ್ಕೇರಿದ್ದು, ಈ ಕುರಿತು ಮಾತನಾಡಿರುವ ಉದ್ಯಮಿ ವಿಜಯ ಸಂಕೇಶ್ವರ್, ಮೂಜಗು ಶ್ರೀಗಳು ಸಾಲದಿಂದ ಅಳುತ್ತಿದ್ದಾರೆ. ಮಠದ ಈಗಿನ ಪೀಠಾಧಿಪತಿಗಳಿಗೆ ಮಠವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇಬ್ಬರು ಸ್ವಾಮೀಜಿಗಳು ಕುಳಿತು ಸೌಹಾರ್ದಯುತವಾಗಿ ಸಮಸ್ಯೆ ಇತ್ಯರ್ಥ ಮಾಡಬೇಕು ಎಂದಿದ್ದಾರೆ. ನಾನು ಉನ್ನತ ಸಮಿತಿಯಲ್ಲಿದ್ದಾಗ ಮಠದ ಅಭಿವೃದ್ಧಿ ನಿಟ್ಟಿನಲ್ಲಿ ಸಭೆ ಕರೆಯುವಂತೆ ಸಾಕಷ್ಟು ಬಾರಿ ಹೇಳಿದ್ದೆ. ಆದರೆ ಯಾರೊಬ್ಬರೂ ಗೋಜಿಗೆ ಹೋಗಿಲ್ಲ. ಹೀಗಾಗಿ ಎಲ್ಲಿ ದುಡ್ದಿನ …

Read More »

ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳ

ಬೆಂಗಳೂರು: ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳವಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 70 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 27 ಪೈಸೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಪ್ರತಿ ಲೀಟರ್ ಗೆ 90.53 ರೂ ಹಾಗೂ ಡೀಸೆಲ್ ಲೀಟರ್ ಗೆ 82.40 ರೂ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 87.60 ಹಾಗೂ ಡೀಸೆಲ್ 77.73 ರೂ ಆಗಿದೆ. ಮುಂಬೈ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ …

Read More »

ಬೆಲೆ ಏರಿಕೆ ಖಂಡಿಸಿ ಅಕ್ಕಿ ಮುಕ್ಕಿ ಪ್ರತಿಭಟನೆ

ಮಂಡ್ಯ: ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಆಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಅಕ್ಕಿ ಮುಕ್ಕುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಗಮನ ಸೆಳೆದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಒಂದು ಕೈಯಲ್ಲಿ ಅಕ್ಕಿ ಮತ್ತು ಮತ್ತೊಂದು ಕೈಯಲ್ಲಿ ನೀರಿನ ಬಾಟಲಿಯಿಂದ ನೀರು ಕುಡಿದು …

Read More »

ಎಲ್ಲಾ ಉದ್ಯೋಗಿಗಳಿಗೆ ವಾರಕ್ಕೆ ನಾಲ್ಕು ದಿನಗಳ ಕೆಲಸ ಮತ್ತು ಮೂರು ದಿನಗಳ ವೇತನ ಸಹಿತ ರಜೆ‌ ?

ಹೊಸದಿಲ್ಲಿ, ಫೆಬ್ರವರಿ10: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹೊಸ ಕಾರ್ಮಿಕ ಸಂಹಿತೆಗಳನ್ನು ಹೊರತರುವ ನಿರೀಕ್ಷೆಯಿದೆ. ಇದು ಕಂಪೆನಿಗಳಿಗೆ ವಾರದಲ್ಲಿ ನಾಲ್ಕು ಕೆಲಸದ ದಿನಗಳ ಜೊತೆಗೆ ರಾಜ್ಯ ವಿಮೆಯ ಮೂಲಕ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆಗಳನ್ನು ಒದಗಿಸುತ್ತದೆ. ಆದರೆ, ವಾರದಲ್ಲಿ 48 ಗಂಟೆಗಳ ಕಾಲ ಕೆಲಸದ ಅವಧಿಯನ್ನು ಒದಗಿಸುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಕಾರ್ಯದರ್ಶಿ ಅಪೂರ್ವಾ ಚಂದ್ರ ಅವರು, ದಿನಕ್ಕೆ 12 ಗಂಟೆಗಳ ಕೆಲಸದ ಅವಧಿ ಮತ್ತು ಮೂರು ದಿನಗಳ …

Read More »

ಕೋಟಿ ಚೆನ್ನಯರ ಅವಹೇಳನ| ಗರಡಿಯಲ್ಲಿ ಕ್ಷಮೆಯಾಚಿಸಿದ ಜಗದೀಶ್ ಅಧಿಕಾರಿ

ಮೂಡುಬಿದಿರೆ: ಬಿಲ್ಲವರ ಆರಾಧ್ಯ ದೈವಗಳಾದ ಕೋಟಿ ಚೆನ್ನಯರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಮಂಗಳವಾರ ಕೆಲ್ಲಪುತ್ತಿಗೆಯ ಪುರಾತನ ಕ್ಷೇತ್ರ ಭೂತರಾಜಗುಡ್ಡೆಯ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚಿಸಿದರು. ‘ನನ್ನಿಂದಾದ ತಪ್ಪಿಗೆ ಕೋಟಿ ಚೆನ್ನಯರ ಗರಡಿಯಲ್ಲಿ ಕ್ಷಮೆಯಾಚಿಸಿ, ತಪ್ಪು ಕಾಣಿಕೆ ಸಲ್ಲಿಸಿ ವಿವಾದಗಳಿಗೆ ಇತಿಶ್ರೀ ನೀಡಲು ನಿರ್ಧರಿಸಿದ್ದೇನೆ. ಕಾಂಗ್ರೆಸ್ …

Read More »