Breaking News

Uncategorized

Bsy ಸುದ್ದಿ ಗೋಷ್ಠಿ ಅಚ್ಚರಿಯ ವಿಷಯಗಳ ಹೇಳಿಕೆ

ಬೆಂಗಳೂರು: ಹೊಸ ವರ್ಷದ ಹೊಸ್ತಿಲಲ್ಲಿರುವ ಜನರಿಗೆ ಕೊರೊನಾ ಅಟ್ಟಹಾಸದಿಂದಾಗಿ ಸಂಭ್ರಮಾಚರಣೆಗೆ ಅವಕಾಶ ನೀಡದೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲಾಗಿದೆ. ವರ್ಷಾಂತ್ಯಕ್ಕೆ ಕುಣಿದು ಕುಪ್ಪಳಿಸಲು ಅವಕಾಶ ನೀಡದೆ, ಕಟ್ಟು ನಿಟ್ಟಿನ ಮಾರ್ಗಸೂಚಿ ಹೊರಡಿಸಿರುವ ಗೃಹ ಇಲಾಖೆ ಆ ಮೂಲಕ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್​ ಹಾಕಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಇಂದು‌ ಮಧ್ಯಾಹ್ನ 12 ಗಂಟೆಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ. ಸಂಜೆ 6ರ ಬದಲು‌ ಮಧ್ಯಾಹ್ನ 12ರಿಂದಲೇ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. …

Read More »

ಒಂಬತ್ತು ವರ್ಷ ಕಳೆದರೂ ಇಂದು ದಿನವೂ ಅವರು ನಮ್ಮನ್ನು ಅಗಲಿದ್ದಾರೆ ಎಂದು ಅನಿಸಿಲ್ಲ ಅಂತಾರೆ ಸಣ್ಣ ಸಾಹುಕಾರರು

ಒಂಬತ್ತು ವರ್ಷ ಕಳೆದರೂ ಇಂದು ದಿನವೂ ಅವರು ನಮ್ಮನ್ನು ಅಗಲಿದ್ದಾರೆ ಎಂದು ಅನಿಸಿಲ್ಲ ಅಂತಾರೆ ಸಣ್ಣ ಸಾಹುಕಾರರು ಹೌದು ಇಂದು ಶ್ರೀ ಲಕ್ಷ್ಮಣರಾವ್ ರಾವ ಜಾರಕಿಹೊಳಿ ದಂಪತಿಗಳ ಪುಣ್ಯ ಸ್ಮರಣೆ, ಇವತ್ತು ಶ್ರೀ ಲಖನ ಜಾರಕಿಹೊಳಿ ಅವರು ತಂದೆ ತಾಯಿಯ ಬಗ್ಗೆ ಮಾತನಾಡಿ ನಮ್ಮ ಬೆನ್ನೆಲುಬು, ನಮ್ಮ ನಡೆದು ಬಂದ್ ದಾರಿಗೆ ದಾರಿದೀಪ, ನಮ್ಮ ಪ್ರತಿಯೊಂದು ಏಳುಬೀಳು ಎಲ್ಲವನ್ನೂ ಮೆಟ್ಟಿನಿಂತು, ನಮ್ಮ ಎಲ್ಲ ಸಹೋದರರನ್ನು ಒಂದು ಒಳ್ಳೆಯ ಮಾರ್ಗ ದರ್ಶನ, …

Read More »

ಆಸ್ಪತ್ರೆಗೆ ತೆರಳುತ್ತಿದ್ದವರು ಮಸಣಕ್ಕೆ

ಧಾರವಾಡ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಸವದತ್ತಿ ಬಳಿ ನಡೆದಿದೆ. ಮೃತರನ್ನು ನಾಗರಾಜ ಇಚ್ಚಂಗಿ (30), ವಿಜಯಾ (42) ಹಾಗೂ ರೇವಣಸಿದ್ದೇಶ್ವರ ಇಚ್ಚಂಗಿ (46) ಎಂದು ಗುರುತಿಸಲಾಗಿದೆ. ರೇವಣಸಿದ್ದೇಶ್ವರ ಎಂಬುವವರಿಗೆ ಡಯಾಲಿಸಿಸ್ ಮಾಡಿಸಲೆಂದು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಹಾಗೂ ಲಾರಿ ಎರಡೂ ವಾಹನಗಳ ಚಾಲಕರಿಗೆ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿದೆ. …

Read More »

ಈ ವರ್ಷ ಗಣರಾಜ್ಯೋತ್ಸವದ ಪರೇಡ್ ಕಾರ್ಯಕ್ರಕ್ಕೂ ಅಡ್ಡಿ

ನವದೆಹಲಿ: ಕೊರೊನಾ ಭೀತಿಯಿಂದಾಗಿ ಈ ವರ್ಷ ಎಲ್ಲಾ ಹಬ್ಬ, ಆಚರಣೆ, ಸಡಗರ-ಸಂಭ್ರಮಗಳಿಗೆ ಬ್ರೇಕ್ ಬಿದ್ದಿದ್ದು. ಇದೀಗ ಗಣರಾಜ್ಯೋತ್ಸವದ ಪರೇಡ್ ಕಾರ್ಯಕ್ರಕ್ಕೂ ಅಡ್ಡಿಯುಂಟಾಗಿದೆ. ದೆಹಲಿಯ ರಾಜಪಥದಲ್ಲಿ ನಡೆಯುವ ವಿಜೃಂಭಣೆಯ ಗಣರಾಜ್ಯೋತ್ಸವದ ಪರೇಡ್ ಕಾರ್ಯಕ್ರಮದಲ್ಲಿ ಕೊರೊನಾ ಕಾರಣದಿಂದಾಗಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಪ್ರತಿವರ್ಷ ವಿಜಯ್ ಚೌಕ್ ನಿಂದ ಆರಂಭವಾಗಿ ಕೆಂಪುಕೋಟೆವರೆಗೂ ಸಾಗುತ್ತಿದ್ದ ಪರೇಡ್ ಈ ವರ್ಷ ನ್ಯಾಷನಲ್ ಸ್ಟೇಡಿಯಂವರೆಗೆ 3.3 ಕಿ.ಮೀ ವರೆಗೆ ಸಾಗಲಿದೆ. ರಾಜಪಥದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ವೀಕ್ಷಣೆಗೆ 1,5,000 ಲಕ್ಷ …

Read More »

ಬೆಳಗಾವಿಯಲ್ಲಿ ಮಹಿಳೆಯ ಭೀಕರ ಕೊಲೆ: ಕೊಲೆಗೆ ಕಾರಣವಾದರೂ ಏನು ?

ತಲವಾರಿನಿಂದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆ ಕ್ಯಾಂಟೀನ್ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಕೊಲೆಯಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿದ್ದರು. ಈರಣ್ಣ ಬಾಬು ಜಗಜಂಪಿ ಕೊಲೆಗೈದವನು. ಹಣಕಾಸು, ಪ್ರೀತಿ-ಪ್ರೇಮವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Read More »

ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ.

ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯತಿಥಿ ; ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ ದೈವಿ ಸ್ವರೂಪಿಯಾಗಿದ್ದ ನೀವುಗಳು ನಮ್ಮನ್ನಗಲಿ 9 ವರ್ಷ ಕಳೆದವು. ನಿಮ್ಮ ಬದುಕು ಆಧರ್ಶಗಳು ನಮಗೆ ದಾರಿದೀಪವಾಗಿದ್ದು, ನಿಮ್ಮ ಸವಿ ನೆನಪು ನಮ್ಮ ಹೃದಯದಲ್ಲಿ ಸದಾ ಹಚ್ಚ್ ಹಸರಾಗಿದೆ. ನಿಮ್ಮ ಸರಳ ಸಜ್ಜನಕೆಯ ಜೀವನ, ಮಾರ್ಗದರ್ಶನ ಅವಿಸ್ಮರಣೇಯ. ಸಹಾಯ ಬಯಸಿದವರಿಗೆ ಪ್ರೀತಿ …

Read More »

ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ …

Read More »

ಶಾಲೆ ಅಥವಾ ಜಿಲ್ಲೆಗೆ ಮಾತ್ರ ಕಲೆ ಸೀಮಿತವಾಗಬಾರದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು: Z.P.C.E.O.ದರ್ಶನ್.

: ಕಲೆ ಮತ್ತು ಪ್ರತಿಭೆ ಎಲ್ಲರಲ್ಲಿಯೂ ಇದೆ ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲೆ ಅಥವಾ ಜಿಲ್ಲೆಗೆ ಮಾತ್ರ ಕಲೆ ಸೀಮಿತವಾಗಬಾರದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ್. ಎಚ್.ವಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಡಿ.29) ನಗರದ ಮಹಾಂತ ಭವನದಲ್ಲಿ ಏರ್ಪಡಿಸಲಾಗಿದ್ದ ಬೆಳಗಾವಿ ಜಿಲ್ಲಾ ಮಟ್ಟದ …

Read More »

ಬೆಳಿಗ್ಗೆ 8.00 ಗಂಟೆಯಿಂದ ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಪ್ರಾರಂಭ – ಪ್ರಕಾಶ ಹೊಳೆಪ್ಪಗೋಳ

ಗೋಕಾಕ : ನಾಳೆ ಬೆಳಿಗ್ಗೆ 8.00 ಗಂಟೆಗೆ ಗ್ರಾಮ ಪಂಚಾಯತ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಾರಂಭವಾಗುವುದು. Covid ಇರುವ ಕಾರಣ ಅಭ್ಯರ್ಥಿ ಅಥವಾ ಏಜೆಂಟ್ ಒಬ್ಬರಿಗೆ ಮಾತ್ರ ಒಳಗೆ ಅವಕಾಶ ಇದೆ. ಎಣಿಕೆ ಕೊಠಡಿಯ ಒಳಗೆ ಮೊಬೈಲ್, ನೀರಿನ ಬಾಟಲ್, ಯಾವುದೇ ದ್ರವ ವಸ್ತು, ಗುಟ್ಕಾ, ಪಾನ, ಸಿಗರೇಟ್ , ಕಡ್ಡಿ ಪೊಟ್ಟಣ, ಬ್ಲೇಡ್ ಅಥವಾ ಹರಿತವಾದ ವಸ್ತು, ಇತ್ಯಾದಿಗಳಿಗೆ ಅವಕಾಶ ಇರುವುದಿಲ್ಲ. ಸಂಪೂರ್ಣ ನಿಷೇಧ ಇರುತ್ತದೆ ಮತ್ತು …

Read More »

ನಾಳೆ ಅಬ್ಯರ್ಥಿಗಳ ನಡೆ ಮತ ಎಣಿಕೆಯ ಕಡೆ, ಆದರೆ…….?

ಗ್ರಾಮ‌ ಪಂಚಾಯತ ಚುನಾವಣೆ ಮುಗಿದಿದೆ.ಮತ ಎಣಿಕೆ ಮಾತ್ರ ಬಾಕಿ ಇದೆ .ನಾಳೆ ಪಲಿತಾಂಶ ಹೊರಬಿಳಲಿದೆ.ಫಲಿತಾಂಶ ಹೊರಬಿದ್ದ ಕೂಡಲೆ ಸೋಲು ಗೆಲುವು ತಿಳಿಯುತ್ತದೆ.ಆದರೆ ಸೋಲು – ಗೆಲುವು ಇದ್ದದೇ. ನಾವೆಲ್ಲರೂ ಯೊಚಿಸಬೇಕಾದ ವಿಷಯ ಕೂಡ ಅದೆ ಎನೆಂದರೆ ಸೋಲುವವರು ಗೆಲ್ಲೂವವರೂ ನಮ್ಮದೆ ಊರಿನವರು,ನಮ್ಮದೆ ಗ್ರಾಮದವರೂ ಆದಕಾರಣ ಗೆದ್ದವರೂ ಸೊತವರ ಮನಸ್ಸನ್ನು ನೋವಿಸುವಂತಹ,ಹಿಯ್ಯಾಳಿಸುವಂತಹ ಕಾರ್ಯಕ್ಕೆ ಯಾರು ಇಳಿಯಬಾರದು.ಎಕೆಂದರೆ ಗ್ರಾಮ ಪಂಚಾಯತ ಚುನಾವಣೆಯೂ ಯಾವುದೆ ಜಾತಿ – ಧರ್ಮ ಅಥವಾ ವರ್ಗಕ್ಕೆ ಸಂಬಂದಿಸಿದಲ್ಲ.ಈ ಚುನಾವಣೆಯು …

Read More »