ಬೆಂಗಳೂರು, ಜ.26- ರೈತರ ಟ್ರ್ಯಾಕ್ಟರ್ ಭದ್ರಕೋಟೆ ಭೇದಿಸಲು ನಗರದಲ್ಲಿ ಪೊಲೀಸ್ ಚಕ್ರವ್ಯೂಹ ರಚಿಸಲಾಗಿದೆ. ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ದೇಶಾದ್ಯಂತ ರೈತರು ಇಂದು ಟ್ರಾಕ್ಟರ್ ರ್ಯಾಲಿ ನಡೆಸುತ್ತಿದ್ದು, ನಗರದ ಆರು ಮಾರ್ಗಗಳ ಮೂಲಕ ರೈತರು ಫ್ರೀಡಂ ಪಾರ್ಕ್ ತಲುಪುತ್ತಿದ್ದಾರೆ. ನಗರಕ್ಕೆ ಟ್ರಾಕ್ಟರ್ ಪ್ರವೇಶಿಸಲು ಬೆಂಗಳೂರು ಪೊಲೀಸರು ಅವಕಾಶ ನಿರಾಕರಿಸಿದ್ದು, ಹೊರ ವಲಯಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಿ ಟ್ರಾಕ್ಟರ್ ಜೊತೆ ಆಗಮಿಸುವ ರೈತರನ್ನು ಗಡಿಯಲ್ಲೇ ತಡೆಯಲಾಗುತ್ತಿದೆ. ಮೈಸೂರು ಮಾರ್ಗ: ಮೈಸೂರು …
Read More »ಪ್ರತಿಭಟನೆ ನಡೆಸುತ್ತಿರುವವರು ಭಯೋತ್ಪದಕರು, ಅವರಿಗೆ ಪಾಕಿಸ್ತಾನ ಸಪೋರ್ಟ್ ಇದೇ: ಬಿ.ಸಿ ಪಾಟೀಲ್
ಕೊಪ್ಪಳ: ನವದೆಹಲಿಯ ಕೆಂಪುಕೋಟೆಗೆ ರೈತರು ನುಗ್ಗಿ ರೈತರು ಬೇರೆ ಧ್ವಜವೊಂದು ಹಾರಿಸಿದ್ದಾರೆ. ಈ ನಡುವೆ ರಾಜ್ಯದಲ್ಲೂ ಕೂಡ ರೈತರ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇವರಲ್ಲದರ ನಡುವೆ ಸಚಿವ ಬಿ.ಸಿ ಪಾಟೀಲ್ ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ನೀಡಿರುವ ಹೇಳಿಕೆಯೊಂದು ಈಗ ವಿವಾದಕ್ಕೆ ಕಾರಣವಾಗಿದೆ. ಅಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಭಯೋತ್ಪದಕರು, ಅವರಿಗೆ ಪಾಕಿಸ್ತಾನ ಸಪೋರ್ಟ್ ಇದೇ ಅನ್ನುವುದರ ಮೂಲಕ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಇದೇ …
Read More »ಪೊಲೀಸರ ಜೊತೆ ರೈತರ ವಾಗ್ವಾದ
ಮಂಡ್ಯ : ಬೆಂಗಳೂರಿನಲ್ಲಿ ರೈತರ ಟ್ರ್ಯಾಕ್ಟರ್ ಪೆರೇಡ್ ಹಿನ್ನೆಲೆ, ಜಿಲ್ಲೆಯ ರೈತರು ತಮ್ಮ ಟ್ರ್ಯಾಕ್ಟರ್ ಜೊತೆಗೆ ತೆರಳುತ್ತಿದ್ದರು. ಆದ್ರೇ ಹೀಗೆ ತೆರಳುತ್ತಿದ್ದಂತ ಮದ್ದೂರಿನ ಬಳಿ ರೈತರು ಸೇರಿ ಟ್ರ್ಯಾಕ್ಟರ್ ಗಳನ್ನು ಮದ್ದೂರು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಇದರಿಂದಾಗಿ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದವೇ ನಡೆದಿರುವ ಘಟನೆ ನಡೆದಿದೆ. ಇಂದು ರೈತರ ಟ್ರ್ಯಾಕ್ಟರ್ ಪೆರೇಡ್ ನಲ್ಲಿ ಭಾಗವಹಿಸಲು ಮಂಡ್ಯದಿಂದ ಬೆಂಗಳೂರಿನತ್ತ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದಂತ ರೈತರನ್ನು ಮದ್ದೂರು ಪೊಲೀಸರು, ಮದ್ದೂರಿನ …
Read More »ಮಧ್ಯರಾತ್ರಿಯಲ್ಲಿ ಒಂಟಿಯಾಗಿ ಆಟೋ ಹತ್ತಿದ್ದ ಕಾಲೇಜ್ ವಿದ್ಯಾರ್ಥಿ.. ನಂತರ ಆಟೋ ಡ್ರೈವರ್ ಏನು ಮಾಡಿದ್ದಾರೆ ಗೊತ್ತಾ?
ನಮಸ್ತೆ ಸ್ನೇಹಿತರೆ, ಈ ಪ್ರಪಂಚದಲ್ಲಿ ಅಲ್ಲಲ್ಲಿ ಒಳ್ಳೆಯ ವ್ಯಕ್ತಿಗಳು ಕೂಡ ಇರುತ್ತಾರೆ. ಹಾಗೆಯೆ ಆಟೋ ಡ್ರೈವರ್ ಗಳು ಅಂದರೇನೆ ಮೀಟರ್ ಮೇಲೆ ಜ್ಯಾಸ್ತಿ ದುಡ್ಡು ಕೇಳೋದು.. ಸರಿಯಾದ ಸಮಯಕ್ಕೆ ಸರಿಯಾದ ಜಾಗಕ್ಕೆ ಬರೋದಿಲ್ಲ ಎಂಬ ಕಂಪ್ಲೇಂಟ್ ಗಳು ಹೇಳುತ್ತಿರುತ್ತಾರೆ. ಆದರೆ ಎಲ್ಲರೂ ಇದೇ ರೀತಿ ಇರುವುದಿಲ್ಲ.. ಕೆಲವು ಆಟೋ ಡ್ರೈವರ್ ಗಳು ಕೂಡ ಒಳ್ಳೆಯ ರೀತಿಯಲ್ಲಿ ಇರುತ್ತಾರೆ. ಹಾಗೆ ಇಲ್ಲಿ ಒಬ್ಬ ಆಟೋ ಡ್ರೈವರ್ ತನ್ನ ಒಳ್ಳೆಯ ತನದಿಂದ ಎಲ್ಲರ …
Read More »ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆ ಕೈ ಬಿಡಬೇಕು ಎಂದ :H.D.K.
ಬೆಂಗಳೂರು; ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಎಂದು ರೈತರು ರಾಜಧಾನಿ ದೆಹಲಿಯಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ನಾಳೆ ನಡೆಯುವ ಗಣರಾಜ್ಯೋತ್ಸವ ದಿನದಂದು ದೇಶವ್ಯಾಪಿ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸುವ ಮೂಲಕ ಕೇಂದ್ರ ಸರ್ಕಾರಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಸಿದ್ದರಾಗಿದ್ದಾರೆ. ಇದೇ ವಿಷಯವಾಗಿ ಇಂದು ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆ …
Read More »ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ : ರೈತ ಮೇಲೆ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ..!
ನವದೆಹಲಿ,ಜ.26- ಎಪ್ಪತ್ತೆರಡನೆ ಗಣರಾಜ್ಯೋತ್ಸವ ಸಂಭ್ರಮಾಚರಣೆ ನಡುವೆ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಟ್ರ್ಯಾಕ್ಟರ್ ರ್ಯಾಲಿ ನಡೆಸಿದರೆ, ದೇಶದ ನಾನಾ ಭಾಗಗಳಲ್ಲಿ ಬೃಹತ್ ರೈತ ಹೋರಾಟಗಳು ನಡೆದವು. ರಾಷ್ಟ್ರ ರಾಜಧಾನಿ ನವದೆಹಲಿ, ಎಲ್ಲಾ ರಾಜ್ಯಗಳ ರಾಜಧಾನಿಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪಥಸಂಚಲನ ನಡೆಯಿತು. ಅದೇ ಸಂದರ್ಭದಲ್ಲಿ ರೈತರು ಗಣರಾಜ್ಯೋತ್ಸವಕ್ಕೆ ಪರ್ಯಾಯವಾಗಿ ರೈತ ಹೋರಾಟಗಳನ್ನು ನಡೆಸಿದರು. ಸೇನೆ ಮತ್ತು ಸಶಸ್ತ್ರ ಪಡೆಗಳ ಪರೇಡ್ಗೆ ಪರ್ಯಾಯವಾಗಿ ಟ್ರ್ಯಾಕ್ಟರ್ ರ್ಯಾಲಿಗಳು ನಡೆದವು. ದೆಹಲಿಯ …
Read More »ಸತ್ಯಕ್ಕೆ ಜಯ, ಸತ್ಯಮೇವ ಜಯತೇ: ರಾಗಿಣಿ
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಬಂಧಿತರಾಗಿದ್ದ ನಟಿ ರಾಗಿಣಿ 144 ದಿನಗಳ ಬಳಿಕ ಪರಪ್ಪನ ಅಗ್ರಹಾರದಿಂದ ಹೊರಬರುತ್ತಿದ್ದಂತೆ ನಿಜವಾಗಿ ಸತ್ಯಕ್ಕೆ ಜಯವಾಗಿದೆ, ಸತ್ಯಮೇವ ಜಯತೇ ಎಂದಿದ್ದಾರೆ. ಜೈಲಿನಿಂದ ಹೊರಬಂದು ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಇಷ್ಟು ದಿನ ನನ್ನ ಪರ ನಿಂತಿದ್ದ ಬಂಧುಗಳಿಗೆ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸುತ್ತಿದ್ದೇನೆ. ನಾನು ನ್ಯಾಯಾಲಯದ ಮೇಲೆ ತುಂಬಾ ನಂಬಿಕೆ ಇಟ್ಟಿದ್ದೆ. ಹಾಗಾಗಿ ನನಗೆ ಸಿಕ್ಕ ಜಯವಿದು. ನಾನು ತುಂಬಾ ಹೋರಾಟಗಳನ್ನು ನಡೆಸಿ ಜೈಲಿನಿಂದ ಹೊರಗಡೆ …
Read More »ಪುತ್ತೂರಿನ ಬಾಲಕನ ಆವಿಷ್ಕಾರಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ
ಪುತ್ತೂರಿನ ಬಾಲಕನ ಆವಿಷ್ಕಾರಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಮಂಗಳೂರು: ದಕ್ಷಿಣ ಕನ್ನಡದ ರಾಕೇಶ್ಕೃಷ್ಣ ಕೆ. ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಸೇರಿದಂತೆ ದೇಶದ ಒಟ್ಟು 32 ಮಕ್ಕಳಿಗೆ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಅವರ ಸೀಡೋಗ್ರಾಫರ್ ಅನ್ನೋ ಬೀಜ ಬಿತ್ತನೆಯ ಕೃಷಿ ಯಂತ್ರ ಸಂಶೋಧನೆಗೆ ಈ ಪ್ರಶಸ್ತಿ ಸಂದಿದೆ. ಇಂದು ಪ್ರಧಾನಿ …
Read More »ಪ್ರಥಮ ದರ್ಜೆಯ ಗುತ್ತಿಗೆದಾರನಿಗೆ ಐಬಿಯನ್ನೇ ಅಧಿಕಾರಿಗಳು ಬರೆದು ಕೊಟ್ರಾ..?
ವಿಜಯಪುರ: ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಗುಂಡು, ತುಂಡು ಪಾರ್ಟಿ ನಡೆದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮದಲ್ಲಿ ನಡೆದಿದೆ. ಕಳೆದ ರಾತ್ರಿ ಕ್ಲಾಸ್ 1 ಗುತ್ತಿಗೆದಾರನೊಬ್ಬ ಮುಳವಾಡ ಪ್ರವಾಸಿ ಮಂದಿರದಲ್ಲಿ ಪೆಂಡಾಲ್ ಹಾಕಿಸಿ ಭರ್ಜರಿಯಾಗಿ ಗುಂಡು ತುಂಡು ಪಾರ್ಟಿ ನಡೆಸಿದ್ದಾನೆ. ಈ ಪಾರ್ಟಿಯಲ್ಲಿ ಅನೇಕ ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು ಸೇರಿದಂತೆ 200ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಪಾರ್ಟಿಯಲ್ಲಿ ಎಣ್ಣೆ, ಮಾಂಸದೂಟ ಎಲ್ಲವೂ ರಾಜಾರೋಷವಾಗಿ ನಡೆದಿದೆ. ಪ್ರವಾಸಿ …
Read More »ಸೈಫ್ಅಲಿಖಾನ್ ತಾಂಡವ ಸಿನಿಮಾ ವಿರೋಧಿಸಿ ಶ್ರೀರಾಮ ಸೇನಾ ಹಿಂದೂಸ್ತಾನ್ ಪ್ರತಿಭಟನೆ
ಕೋವಿಡ್ ಸೋಂಕು ತಡೆ ಹೆಸರಿನಲ್ಲಿ ಬಂದ್ ಮಾಡಿರುವ ಹಿಂದೂ ದೇವಾಲಯಗಳನ್ನು ತೆರೆದು ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕು, ಹಿಂದೂ ದೇವತೆಗಳಿಗೆ ಅಪಮಾನ ಮಾಡುವಂತೆ ಚಿತ್ರೀಕರಿಸಿರುವ ತಾಂಡವ ಹಿಂದಿ ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನಾ ಹಿಂದೂಸ್ತಾನ್ ಸಂಘಟನೆಯ ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಶ್ರೀರಾಮ ಸೇನಾ ಹಿಂದೂಸ್ತಾನ್ ಸಂಘಟನೆಯ ಮುಖಂಡರು, …
Read More »
Laxmi News 24×7