ಧಾರವಾಡ : ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ, ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜಾಮೀನು ದೊರೆತಿಲ್ಲ. ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 22ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ. ಇಂದು ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ …
Read More »ಮಾನವಿಯತೆ ಮೆರೆದ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ..
ಬೆಳಗಾವಿ: ಅಭಿವೃದ್ಧಿ ವಿಚಾರದಲ್ಲಿ ರಾಜ್ಯದಲ್ಲೆ ನಂಬರ್ ಒನ್ ಎನಿಸಿಕೊಂಡಿರುವ ಮಾಜಿ ಸಚಿವ ಪ್ರಕಾಶ್ ಹುಕ್ಕೆರಿಯವರು ಮಾನವಿಯತೆ ಮೆರೆಯುವ ಕೆಲಸ ಮಾಡಿದ್ದಾರೆ. ಹಿರೆಬಾಗೆವಾಡಿ ಬಳಿಯ ರಾಷ್ಟೀಯ ಹೆದ್ದಾರಿ 4 ರಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಅಪಘಾತ ಸಂಭವಿಸಿತ್ತು.. ಆ ಸಮಯದಲ್ಲಿ ಮಾಜಿ ಸಚಿವರಾದ ಪ್ರಕಾಶ್ ಹುಕ್ಕೇರಿ ಯವರು ಬೆಳಗಾವಿಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು.. ಅಪಘಾತ ಆಗಿದ್ದನ್ನು ಕಂಡು ಕೂಡಲೆ ಸ್ಥಳಿಯ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬ್ಯುಲೆನ್ಸ್ ಬರುವಂತೆ ಸೂಚಿಸಿದ್ರು.. …
Read More »ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ:ಮಹಾನಗರ ಪಾಲಿಕೆ ಕಾರ್ಯವೈಖರಿಗೆ ಶಾಸಕ ಅಭಯ ಪಾಟೀಲ ಗರಂ; ಸಚಿವರ ಸ್ಪಂದನೆ
ಬೆಳಗಾವಿ –: ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯ ಅನುಷ್ಠಾನ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. …
Read More »ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ
–ಬೆಳಗಾವಿ :ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ ಅಂತಹ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಬಿ.ಎ.ಬಸವರಾಜ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೂರು ಅಂತಸ್ತುಗಳ ಕಟ್ಟಡ ನಿರ್ಮಾಣಕ್ಕೆ ಪಾಲಿಕೆಯ ವತಿಯಿಂದ ಅನುಮತಿ ಪಡೆದುಕೊಂಡು ಆರು ಅಂತಸ್ತುಗಳ …
Read More »ಬೆಂಗಳೂರಿನ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದ ಆಕೆ ಬಾರ್ ಕ್ಯಾಷಿಯರ್ ಮನೆಯಲ್ಲಿ ಸಾವು!
ಬೆಂಗಳೂರು (ಜ. 8): ಆಕೆ ಪ್ರಿಂಟಿಂಗ್ ಪ್ರೆಸ್ನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಳು. ಆ ದಿನ ಮನೆಗೆ ಪೋನ್ ಮಾಡಿ ಬರೋದು ತಡವಾಗುತ್ತದೆ ಎಂದು ಹೇಳಿದ್ದಳು. ಆದರೆ, ರಾತ್ರಿಯಾದರೂ ಅಮ್ಮ ಮನೆಗೆ ಬಾರದಿರುವುದನ್ನು ನೋಡಿ ಮಕ್ಕಳು ಪೊಲೀಸ್ ಠಾಣೆಗೆ ಮಿಸ್ಸಿಂಗ್ ದೂರು ಕೊಟ್ಟಿದ್ದರು. ಆ ಮಹಿಳೆಯ ಮೊಬೈಲ್ ಲೊಕೇಷನ್ ಜಾಡು ಹಿಡಿದು ಹೊರಟ ಪೊಲೀಸರಿಗೆ ಆಕೆ ಸಿಕ್ಕಿದ್ದು ಶವವಾಗಿ. ಯೆಸ್, ಈ ಮಹಿಳೆಯ ಹೆಸರು ಅರುಣ ಕುಮಾರಿ. 43 ವರ್ಷದ …
Read More »ಟೀಸರ್ ಲೀಕ್ ಮಾಡಿದ ಪುಣ್ಯಾತ್ಮನಿಗೆ ದೇವರ ಒಳ್ಳೆಯದು ಮಾಡಲಿ- ಯಶ್ click for teaser
ನಿಗದಿ ಪಡಿಸಿದಂತೆ ಕೆಜಿಎಫ್ ಚಾಪ್ಟರ್ 2 ಟೀಸರ್ ಜನವರಿ 8 ರಂದು ಬೆಳಗ್ಗೆ 10.08 ನಿಮಿಷಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ, ಜನವರಿ 7ರ ರಾತ್ರಿ ಟೀಸರ್ ಲೀಕ್ ಆಗಿದೆ. ಯಾರೋ ಅನಾಮಿಕರು ಟೀಸರ್ ಹ್ಯಾಕ್ ಮಾಡಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ. ಅಧಿಕೃತವಾಗಿ ಟೀಸರ್ ರಿಲೀಸ್ ಆಗುವುದಕ್ಕೆ ಮುಂಚೆಯೇ ಲೀಕ್ ಆದ ಪರಿಣಾಮ ಚಿತ್ರತಂಡವೂ ತಡ ಮಾಡದೇ ಜನವರಿ 7 ರ ರಾತ್ರಿ 9.29 ನಿಮಿಷಕ್ಕೆ ಟೀಸರ್ ಬಿಡುಗಡೆ ಮಾಡಿದೆ. ಕೆಜಿಎಫ್ …
Read More »ಆಸ್ಕರ್ ವಿಜೇತನ ಸಿನಿಮಾದಲ್ಲಿ ನಟಿಸುವುದಿಲ್ಲವೆಂದ ಆಲಿಯಾ ಭಟ್
ನಟಿ ಆಲಿಯಾ ಭಟ್ ಪಾತ್ರಗಳನ್ನು ಅಳೆದು ತೂಗಿ ಆರಿಸಿಕೊಳ್ಳುತ್ತಾರೆ. ಬಾಲಿವುಡ್ಗೆ ಕಾಲಿಟ್ಟ ಹೊಸದರಲ್ಲೇ ಕಳ್ಳನನ್ನು ಪ್ರೀತಿಸುವ ಚಂಚಲೆ ಹುಡುಗಿಯ ಭಿನ್ನ ಪಾತ್ರದಲ್ಲಿ ನಟಿಸಿದ್ದ ಆ ನಂತರವು ಹಲವು ಸವಾಲಿನ ಪಾತ್ರಗಳನ್ನು ನಿರ್ವಹಿಸಿ ಸೈ ಎನಿಸಿಕೊಂಡಿದ್ದಾರೆ. ರಾಜಿ, ಉಡ್ತಾ ಪಂಜಾಬ್, ಅಗ್ಲಿ, ಹೈವೇ, ಡಿಯರ್ ಜಿಂದಗಿ, ಗಲ್ಲಿ ಬಾಯ್ ಈಗ ನಟಿಸುತ್ತಿರುವ ಗಂಗೂಬಾಯಿ ಕಾತಿಯಾವಾಡಿ ಇನ್ನೂ ಕೆಲವು ಸಿನಿಮಾಗಳಲ್ಲಿ ನೆನಪುಳಿಯುವ ಅಭಿನಯ ನೀಡಿದ್ದಾರೆ ಆಲಿಯಾ. ಆದರೆ ಈಗ ಏಕೋ ಒಂದು ಒಳ್ಳೆಯ …
Read More »EE ಅಡ್ವಾನ್ಸ್ಡ್ʼ ಪರೀಕ್ಷೆ ಗೆ ಡೇಟ್ ಫಿಕ್ಸ್.! ಇಲ್ಲಿದೆ ಮಾಹಿತಿ
ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಅಡ್ವಾನ್ಸ್ಡ್) 2021 ಅನ್ನು ಜುಲೈ 3 ರಂದು ನಡೆಸಲಿದ್ದು, ಈ ಪರೀಕ್ಷೆಯನ್ನ ಐಐಟಿ ಖರಗ್ ಪುರ ನಡೆಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಗುರುವಾರ ಪ್ರಕಟಿಸಿದ್ದಾರೆ. ಇದೇ ವೇಳೆ 12ನೇ ತರಗತಿ ಪರೀಕ್ಷೆಯಲ್ಲಿ ಕನಿಷ್ಠ ಶೇ.75ಅಂಕ ಗಳಿಸುವ ಅರ್ಹತಾ ಮಾನದಂಡವನ್ನ ರದ್ದುಪಡಿಸಲಾಗಿದೆ ಎಂದು ಸಚಿವರು ಘೋಷಿಸಿದ್ದು, ತಮ್ಮ ಟ್ವಿಟರ್ ಮತ್ತು ಫೇಸ್ ಬುಕ್ ಪೇಜ್ʼಗಳ ಮೂಲಕ ಈ ವಿಷ್ಯ ತಿಳಿಸಿದ್ದಾರೆ. ಈ …
Read More »ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು: ಸಿದ್ದರಾಮಯ್ಯ
ಚಿಕ್ಕಮಗಳೂರು : ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಡೂರಿನಲ್ಲಿ ವಾಗ್ಧಾಳಿ ನಡೆಸಿದ್ದಾರೆ. ಹನುಮ ಹುಟ್ಟಿದ ಡೇಟ್ ಗೊತ್ತಿಲ್ಲ ಎಂದಿದ್ದೇ ತಪ್ಪಾ..? ನಾನೊಬ್ಬನೇ ಎಲ್ಲರಿಗೂ ಟೀಕೆ ಮಾಡಲು ಸಿಕ್ಕಿರೋದು , ಬಿಜೆಪಿಯವ್ರೂ ನನ್ನ ಮೇಲೆ ಬೀಳ್ತಾರೆ, ಜೆಡಿಎಸ್ ನವರೂ ನನ್ನ ಮೇಲೆ ಬೀಳ್ತಾರೆ, ನನ್ನ ರಕ್ಷಣೆಗೆ ನೀವೆ ಬರಬೇಕು ಎಂದು ಮಾಧ್ಯಮಗಳನ್ನು ಕೇಳಿಕೊಂಡಿದ್ದಾರೆ. ಹಸು ವಯಸ್ಸಾದ …
Read More »ಒಂದೇ ಸಮುದಾಯದ ಇಬ್ಬರು ಮುಖಂಡರು ವಾಕ್ಸಮರ ನಡೆಸಿಕೊಂಡಿದ್ದು, ಅದೇ ಕಾರ್ಯಕ್ರಮದ ವೇದಿಕೆ ಮೇಲಿದ್ದರೂ ಸಂಸದ ಉಮೇಶ್ ಜಾಧವ್ ಮಾತ್ರ ಮೂಕ ಪ್ರೇಕ್ಷಕ
ಕಲಬುರ್ಗಿ (ಜ. 7): ಶಿಸ್ತಿನ ಪಕ್ಷ ಎಂದೆನಿಸಿಕೊಳ್ಳೋ ಬಿಜೆಪಿ ನಾಯಕರ ನಡುವೆ ವಾಗ್ವಾದ ನಡೆದಿದೆ. ಅದೂ ಸಹ ಒಂದೇ ಸಮುದಾಯದ ಇಬ್ಬರು ಮುಖಂಡರು ವಾಕ್ಸಮರ ನಡೆಸಿಕೊಂಡಿದ್ದು, ಅದೇ ಕಾರ್ಯಕ್ರಮದ ವೇದಿಕೆ ಮೇಲಿದ್ದರೂ ಸಂಸದ ಉಮೇಶ್ ಜಾಧವ್ ಮಾತ್ರ ಮೂಕ ಪ್ರೇಕ್ಷಕರ ರೀತಿಯಲ್ಲಿ ನೋಡಿ ಸುಮ್ಮನಾಗಿದ್ದಾರೆ. ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಮಾಜಿ ಶಾಸಕ ವಾಲ್ಮೀಕಿ ನಾಯಕ್ ಹಾಗೂ ಜಿ.ಪಂ. ಸದಸ್ಯ ಅರವಿಂದ ಚವ್ಹಾಣ ನಡುವೆ ವಾಗ್ವಾದ ನಡೆದಿದೆ. ಇತ್ತೀಚೆಗೆ ನಡೆದ ಗ್ರಾಮ …
Read More »