Breaking News

Uncategorized

ಔಷಧಿ ಬದಲು ಕ್ರಿಮಿನಾಶಕ ಕುಡಿದು ಗ್ರಾ.ಪಂ ಅಭ್ಯರ್ಥಿ ಸಾವು..!

ಆತ ಗ್ರಾಮ ಪಂಚಾಯ್ತಿ ಚುನಾವಣೆಗೆ ಸ್ಪರ್ಧಿಸಿ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದರೆ ವಿಧಿಯ ಬರಹವೇ ಬೇರೆಯಾಗಿತ್ತು. ಇನ್ನೇನು ಗೆದ್ದೇ ಗೆಲ್ಲುತ್ತೇನೆ ಎಂದುಕೊಂಡಿದ್ದ ಆತ ಸಾವಿಗೀಡಾಗಿದ್ದಾರೆ. ಈ ಘಟನೆ ನಡೆದಿರೋದು ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದಲ್ಲಿ ಈ ಗ್ರಾಮದ ಅರ್ಗತ್ಯಾರು ನಿವಾಸಿ ಜಯಂತ ಪ್ರಭು ಮೃತ ದುರ್ದೈವಿ. ಹೌದು, ಬಾಯಿ ಹುಣ್ಣಾಗಿದೆ ಎಂದು ಅದಕ್ಕೆ ಸಂಬಂಧಪಟ್ಟ ಔಷಧಿ ಬದಲು ಖಾಲಿ ಬಾಟಲಿಯಲ್ಲಿ ತುಂಬಿಟ್ಟಿದ್ದ ಕ್ರಿಮಿನಾಶಕ ಕುಡಿದು ಸಾವನ್ನಪ್ಪಿದ್ದಾರೆ. ಆ ಕ್ರಿಮಿನಾಶಕವನ್ನು ಅಲ್ಪ ಪ್ರಮಾಣದಲ್ಲಿ …

Read More »

 ಗ್ರಾ ಪಂಚುನಾವಣೆಯ ಮತ ಎಣಿಕೆ ನಗರದಲ್ಲಿ ಸಾರ್ವಜನಿಕ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ

ಬೆಳಗಾವಿ –  ಗ್ರಾಮ ಪಂಚಾಯತಿಗಳ ಚುನಾವಣೆಯ ಮತ ಎಣಿಕೆ ಕಾರ್ಯವು  ಬುಧವಾರ ನಗರದ ಬಿ.ಕೆ. ಮಾಡೆಲ್ ಹೈಸ್ಕೂಲ್‌ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ. ಅಂದು ಬೆಳಗ್ಗೆ 6 ಗಂಟೆಯಿಂದ ಮತಗಳ ಎಣಿಕೆಯ ಕಾರ್ಯ ಮುಗಿದು, ಮತ ಎಣಿಕೆಗೆ ಆಗಮಿಸಿದ ಅಭ್ಯರ್ಥಿ ಹಾಗೂ ಕಾರ್ಯಕರ್ತರು ನಿರ್ಗಮಿಸುವರೆಗೂ ಮಾರ್ಗ ಬದಲಾವಣೆಯಾಗಲಿದೆ.  ಚುನಾವಣೆ ಮತ ಎಣಿಕೆ ಕರ್ತವ್ಯದ ಮೇಲಿರುವ ವಾಹನಗಳನ್ನು ಹೊರತು ಪಡಿಸಿ ಇನ್ನುಳಿದ ಎಲ್ಲ ಮಾದರಿಯ ವಾಹನಗಳ ಸಂಚಾರದಲ್ಲಿ ಮಾರ್ಗ ಬದಲಾವಣೆ …

Read More »

ಅಂಧ ವಿದ್ಯಾರ್ಥಿನಿ ಗೌರಮ್ಮ ಈ ಅಂಧ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಸಣ್ಣ ಸಹಾಯ ಮಾಡಿ

ರಾಣೆಬೆನ್ನೂರು – ರಾಣೇಬೆನ್ನೂರು ನಗರದ ಅಂಧರ ಜೀವ ಬೆಳಕು ಸಂಸ್ಥೆಯ ಅಂಧ ವಿದ್ಯಾರ್ಥಿನಿ ಗೌರಮ್ಮ ಬಾರಕೇರ ಇಲ್ಲಿನ ಸರಕಾರಿ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಇತ್ತೀಚಿಗೆ ಜರುಗಿದ ಪದವಿ ಪರೀಕ್ಷೆಯಲ್ಲಿ ಶೇ.80 ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾಳೆ. ಮೂಲತಃ ಬೀಳಗಿ ತಾಲೂಕು ಯರಕಲ್ ನವಳಾದ ಈ ವಿದ್ಯಾರ್ಥಿನಿ ಈಚೆಗೆ ತನ್ನ ತಾಯಿಯನ್ನೂ ಕಳೆದುಕೊಂಡಿದ್ದಾಳೆ. ಓದಿನಲ್ಲಿ ತುಂಬಾ ಆಸಕ್ತಿ ಹೊಂದಿರುವ ಈಕೆ ಆರ್ಥಿಕವಾಗಿ ಕಷ್ಟದಲ್ಲಿದ್ದಾಳೆ.  ಪ್ರಸ್ತುತ ಕರ್ನಾಟಕ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ (ಎಂಎ) ಸಮಾಜಶಾಸ್ತ್ರ ವಿಭಾಗಕ್ಕೆ ಪ್ರವೇಶ …

Read More »

ಡಿಆರ್ ಎಸ್ ವ್ಯವಸ್ಥೆ ಪರಿಷ್ಕರಿಸಿ : ಸಚಿನ್ ತೆಂಡೂಲ್ಕರ್

ಮುಂಬೈ, ಡಿ.28- ಮೈದಾನದಲ್ಲಿರುವ ಅಂಪೈರ್ ನೀಡಿದ ತೀರ್ಪು ಕುರಿತು ಪ್ರಶ್ನಿಸಲು ಡಿಆರ್‍ಎಸ್ ಮೊರೆ ಹೋಗಲಾಗುತ್ತದೆ, ಇತ್ತೀಚೆಗೆ ಈ ಮಾದರಿಯಲ್ಲೂ ಲೋಪಗಳು ಕಂಡು ಬರುತ್ತಿರುವುದರಿಂದ ಆ ವ್ಯವಸ್ಥೆಯನ್ನು ಮರು ಪರಿಷ್ಕರಿಸುವ ಅವಶ್ಯಕತೆ ಇದೆ ಎಂದು ಕ್ರಿಕೆಟ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಐಸಿಸಿ ಮೊರೆ ಹೋಗಿದ್ದಾರೆ. ತಪ್ಪು ಮಾಡುವುದು ಮನುಜನ ಸಹಜ ಗುಣ ಆದ್ದರಿಂದ ಯಂತ್ರಗಳ ಮೊರೆ ಹೋಗುವುದು ಸಹಜ, ಅದೇ ರೀತಿ ಕ್ರಿಕೆಟ್‍ನಲ್ಲೂ ಕೆಲವು ಅಂಪೈರ್‍ಗಳು ನೀಡುವ ತೀರ್ಪುಗಳು ವಿವಾದಾಸ್ಪದವಾಗಿದ್ದು ಅವುಗಳನ್ನು …

Read More »

ಗೋ ಹತ್ಯೆ ನಿಷೇಧ’ ಜಾರಿಗೆ ಸುಗ್ರೀವಾಜ್ಞೆ,

ಬೆಂಗಳೂರು, ಡಿ.28- ಪ್ರತಿ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಂಗೀಕರಿಸಲ್ಪಟ್ಟಿದ್ದ ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಕಾಯ್ದೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ನಾಳೆ ರಾಜ್ಯಪಾಲ ವಿ.ಆರ್.ವಾಲಾ ಅವರ ಅಂಕಿತಕ್ಕೆ ಕಳುಹಿಸಿಕೊಡಲಿದೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು …

Read More »

ಸಿದ್ದರಾಮಯ್ಯ ಅವರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ ಸುರೇಶ್‍ಕುಮಾರ್

ಬೆಂಗಳೂರು,ಡಿ.28 – ಈ ನೆಲದ ನಂಬಿಕೆಗಳಿಗೆ ಅವಮಾನ ಮಾಡುವುದರಿಂದ ಏನು ಸಾಧಿಸುತ್ತಾರೆ, ನೆಲಕ್ಕೆ ಅವಮಾನ ಮಾಡುವುದನ್ನೇ ಕೆಲವರು ಜಾತ್ಯಾತೀತತೆ ಎಂದು ನಂಬಿದ್ದಾರೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ. ನಿನ್ನೆ ಗ್ರಾಮಪಂಚಾಯತ್ ಮತದಾನ ಮಾಡಿದ ಬಳಿಕ ಮೈಸೂರಿನ ಆಪ್ತರ ಮನೆಯಲ್ಲಿ ಬಾಡೂಟ ಸವಿಯುತ್ತಿದ್ದ ವೇಳೆ ಸಿದ್ದರಾಮಯ್ಯ ಅವರಿಗೆ ಬೆಂಬಲಿಗನೊಬ್ಬ ಇಂದು ಹನುಮ ಜಯಂತಿ ಎಂದು ನೆನಪಿಸಿದ್ದ. ಇದಕ್ಕೆ ಎಂದಿನಂತೆ ತಮ್ಮ …

Read More »

ಬಿಜೆಪಿಯವರು 7 ವರ್ಷದಲ್ಲೇ ಮಾರಿದ್ರು: ಶಾಸಕ ಸತೀಶ ಜಾರಕಿಹೊಳಿ ವಾಗ್ದಾಳಿ ಕಾಂಗ್ರೆಸ್ ಏನು ಮಾಡದಿದ್ರೆ ಸಂಸ್ಥೆಗಳನ್ನು ಹೇಗೆ ಮಾರಾಟ ಮಾಡುತಿದ್ರು?

ಗೋಕಾಕ: ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ನಿರಂತರ ಶ್ರಮಪಟ್ಟು ಅಭಿವೃದ್ದಿಗೊಳಿಸಿದ ದೇಶವನ್ನು ಬಿಜೆಪಿಯವರು ಕೇವಲ 7 ವರ್ಷದಲ್ಲಿ ಮಾರಾಟ ಮಾಡಿದ್ದಾರೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಪೆಟ್ರೋಲಿಯಂ, ಬಿಎಸ್ಎನ್ ಎಲ್ ಎಲ್ಲವನ್ನು ಕಾಂಗ್ರೆಸ್ ನವರು 70ವರ್ಷಗಳ …

Read More »

ಬೆಳಗಾವಿ ಮಹಾನಗರ ಪಾಲಿಕೆಯ ಮೇಲೆ ಕನ್ನಡ ಧ್ವಜ

ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಪೊಲೀಸರು ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ನಡುವೆ ಹೈಡ್ರಾಮಾ ನಡೆದಿದೆ. ಪಾಲಿಕೆ ಎದುರು ಕನ್ನಡ ಧ್ವಜ ಹಾರಾಡಿಸುವ ನಿಟ್ಟಿನಲ್ಲಿ ಪೊಲೀಸರು ಹಾಗೂ ಕನ್ನಡಪರ ಹೋರಾಟಗಾರರ ನಡುವೆ ವಗವಾದ ನಡೆದಿದೆ. ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂರಕರ ಸಾರಥ್ಯದಲ್ಲಿ ಕನ್ನಡದ ಅಭಿಮಾನಿಗಳು ಬೆಳಗಾವಿ ಮಹಾನಗರ ಪಾಲಿಕೆಯ ಎದುರು ಕನ್ನಡದ ಧ್ವಜ ಹಾರಿಸುವ ಮೂಲಕ ಕನ್ನಡಿಗರ ಬಹುದಿನಗಳ ಕನಸು ನನಸು ಮಾಡಿದ್ದಾರೆ. ಶ್ರೀನಿವಾಸ ತಾಳೂರಕರ ನೇತ್ರತ್ವದಲ್ಲಿ ಕನ್ನಡ …

Read More »

ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭ:BSY

ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಇದರಲ್ಲಿ ಯಾವುದೇ ಬದಲಾವಣೆಗಳು ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ನಿಗದಿಯಂತೆ ಶಾಲೆಗಳು ಆರಂಭವಾಗಲಿದೆ. ಆದರೆ ಕೊರೊನ ಹಿನ್ನೆಲೆಯಲ್ಲಿ ಯಾವರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬುದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದರು. ಜನವರಿ 1ರಿಂದ ಶಾಲೆಗಳು ಆರಂಭವಾಗಲಿದ್ದು, 6-9ನೇ ತರಗಿವರೆಗೆ ವಿದ್ಯಾಗಮ ಹಾಗೂ ಎಸ್.ಎಸ್.ಎಲ್.ಸಿ, ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದರು.

Read More »

ಪ್ರಶಾಂತ್ ಸಂಬರಗಿ ವಿರುದ್ಧ ಸುಬ್ರಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ಇವರು ಸಾಮಾಜಿಕ ಕಾರ್ಯ ಕರ್ತ ರಾ ಅಥವಾ ಬಡ್ಡಿ ವ್ಯವಹಾರ ಮಾಡೋರ..?

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಸುಬ್ರಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಅಧಿಕ ಬಡ್ಡಿ ನೀಡಿಲ್ಲವೆಂದು ವಾಟ್ಸಪ್‌ನಲ್ಲಿ ತೇಜೋವಧೆ ಮಾಡಿದ್ದರೆ ಎಂದು ಆರೋಪಿಸಿ ವೆಸ್ಟ್ ಆಫ್ ಕಾರ್ಡ್ ರೋಡ್ ನಿವಾಸಿ ವೈ.ಕೆ.ದೇವನಾಥ್ ಎಂಬುವರು ದೂರು ನೀಡಿದ್ದರು. ಸಂಬರಗಿ ವಿರುದ್ಧ ಐಪಿಸಿ ಸೆಕ್ಷನ್‌ 499(ಮಾನಹಾನಿ) 500(ಮಾನಹಾನಿಗಾಗಿ ದಂಡನೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನಿದೆ? ಪ್ರಶಾಂತ್‌ ಸಂಬರಗಿ ಬಳಿ ನಾನು ಬಡ್ಡಿ ಸಾಲ …

Read More »