ಕೋಲಾರ ಜ.22 (ಹಿ.ಸ): ಭಾರತೀಯ ಜನತಾ ಪಕ್ಷ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡುವ ಬದಲು ಅವರ ಪಕ್ಷದ ಆಂತರಿಕ ವಿಷಯಗಳನ್ನು ಸರಿಪಡಿಸಿಕೊಳ್ಳಲು ಗಾಜಿನ ಮನೆಯಲ್ಲಿ ಕುಳಿತು ಇತರರ ಮೇಲೆ ಕಲ್ಲು ಎಸೆದರೆ ಕಲ್ಲು ಎಸೆದವರಿಗೆ ನಷ್ಠ. ಮತ್ತೊಂದು ಪಕ್ಷವನ್ನು ಟೀಕಿಸುವ ಮೊದಲು ಬಿಜೆಪಿ ತನ್ನ ಬಗ್ಗೆ ಗಮನಿಸಲಿ ಎಂದು ವಿಧಾನ ಪರಿಷತ್ ಮಾಜಜಿ ಉಪ ಸಭಾಪತಿ ವಿ.ಆರ್.ಸುದರ್ಶನ್ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದರು. ಕೋಲಾರ ತಾಲ್ಲೂಕಿನ ವೇಮಗಲ್ನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, …
Read More »ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ: ಉಮೇಶ್ ಕತ್ತಿ
ತುಮಕೂರು: ನನಗೂ ಮುಖ್ಯಮಂತ್ರಿಯಾಗುವ ಆಸೆ ಇದೆ ಎಂದು ನೂತನ ಸಚಿವ ಉಮೇಶ್ ಕತ್ತಿಯವರು ಹೇಳಿಕೊಂಡಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿಯಲ್ಲಿ 75 ವರ್ಷದವರೆಗೂ ಮುಖ್ಯಮಂತ್ರಿಯಾಗುವ ಅವಕಾಶ ಇದೆ. ಎಲ್ಲರಿಗೂ ಮುಖ್ಯಮಂತ್ರಿಯಾಗುವ ಆಸೆ ಇರುವ ಹಾಗೆ ನನಗೂ ಇದೆ ಎಂದು ಹೇಳಿದ್ದಾರೆ. ನಾನೂ ಯತ್ನಾಳ್ ಇಬ್ಬರು ಹಿರಿಯರಿದ್ದೀವಿ. ಆದರೆ, ಯತ್ನಾಳ್ ಗಿಂತ ನಾನು ಸೀನಿಯರ್ ಎಂದ ಅವರು ಸದ್ಯ …
Read More »ಅಪ್ಪ ಕೊಡಿಸಿದ ಸೈಕಲ್ನಲ್ಲೇ ಊರು ಸುತ್ತುವ ರವೀಂದ್ರ ಕುಮಾರ್ :36 ವರ್ಷಗಳಿಂದ ಸೈಕಲೇ ಆಧಾರ
ಕಾರ್ಕಳ: ಪೋಸ್ಟ್ ಮ್ಯಾನ್ ಎಂದರೆ ನಡೆದುಕೊಂಡು, ಸೈಕಲ್ನಲ್ಲೇ ಹೋಗುತ್ತಿದ್ದ ಕಾಲವಿತ್ತು. ಆದರೆ ಈಗ ಸೈಕಲ್ನಲ್ಲಿ ಹೋಗುವವರು ಇಲ್ಲವೇ ಇಲ್ಲ ಎಂದು ಹೇಳಬಹುದು. ಮೋಟಾರು ವಾಹನಗಳ ಭರಾಟೆಯ ಈ ದಿನಗಳಲ್ಲಿ ಅಪ್ಪನ ಮೇಲಿನ ಪ್ರೀತಿಗೆ, ಅವರೇ ತೆಗೆಸಿಕೊಟ್ಟ ಸೈಕಲನ್ನು ಏರಿ ಕಳೆದ 36 ವರ್ಷಗಳಿಂದ ಅಂಚೆ ಬಟೆವಾಡೆ ಮಾಡುವ ಪೋಸ್ಟ್ಮ್ಯಾನ್ ಒಬ್ಬರು ಬೈಲೂರಿನಲ್ಲಿದ್ದಾರೆ. ನಿಟ್ಟೆ ನಿವಾಸಿ ರವೀಂದ್ರ ಕುಮಾರ್ ಅವರು. ಬೈಲೂರಿನ ಅಂಚೆ ಕಚೇರಿಯಲ್ಲಿ ಪೋಸ್ಟ್ ಮ್ಯಾನ್. ವಯಸ್ಸು 58. 1984ರಲ್ಲಿ …
Read More »ಎಲ್ಲಾ ಬಗೆಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ನಿರ್ದೇಶಿಸಿದೆ. ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಸೂಚಿಸಿದೆ.ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಮೂರು ತಿಂಗಳ ಒಳಗೆ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
Read More »ಪೊಕೊ ಸಿ3 : ಒಂದು ಮಿಲಿಯನ್ ಯೂನಿಟ್ಗಳ ಮಾರಾಟ
ಬೆಂಗಳೂರು: ಭಾರತದ 3ನೇ ಅತ್ಯಂತ ದೊಡ್ಡ ಆನ್ಲೈನ್ ಸ್ಮಾರ್ಟ್ಫೋನ್ ಬ್ರಾಂಡ್ ಆಗಿರುವ ಪೊಕೊ, ಪೊಕೊ ಸಿ3 ಯ 1 ಮಿಲಿಯನ್ (10 ಲಕ್ಷ) ಗೂ ಅಧಿಕ ಯೂನಿಟ್ಗಳು ಮಾರಾಟವಾಗಿವೆ. ಇತ್ತೀಚೆಗೆ ಬಿಡುಗಡೆಯಾದ ಪೊಕೊ ಸಿ3 ರೂ.10000ಕ್ಕಿಂತ ಕಡಿಮೆ ಬೆಲೆಯ ದರಪಟ್ಟಿಯಲ್ಲಿ ತನ್ನದೇ ಆದ ಸ್ಥಾನ ಪಡೆದಿದೆ. 6.53 ಇಂಚು ಎಚ್.ಡಿ+ಎಲ್ಸಿಡಿ ಡಿಸ್ ಪ್ಲೇ, ಹೀಲಿಯೊ ಜಿ35 ಚಿಪ್ಸೆಟ್, 5,000 ಎಂಎಎಚ್ ಬ್ಯಾಟರಿ ಸಾಮರ್ಥ್ಯ ಹೊಂದಿರುವ ಈ ಮಾಡಲ್ ಹಣಕ್ಕೆ ತಕ್ಕ …
Read More »ವೇದಾವತಿ ಕಣಿವೆ ಮೂಲಕ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ನೀರು
ಹಾಸನ: ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲೆಯ ಬೇಲೂರು ತಾಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಪರಿವೀಕ್ಷಿಸಿದ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಎತ್ತಿನಹೊಳೆ ಯೋಜನೆಯ ಹಂತ-1ರ ಕಾಮಗಾರಿಗಳು ಮತ್ತು ಹಂತ-2ರ 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ. ಪ್ರಾಯೋಗಿಕ ನೀರನ್ನು ವೇದಾವತಿ ಕಣಿವೆಯ …
Read More »ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ. ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್ನ ಬಜೆಟ್ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ …
Read More »15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕೆಪಿಟಿಸಿಎಲ್ನಿಂದ 15.09 ಕೋಟಿ ರೂ. ವೆಚ್ಚದ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ …
Read More »ವಾಟ್ಸ್ಆಯಪ್ ಹೊಸ ನೀತಿ: ಕಳವಳ ವ್ಯಕ್ತಪಡಿಸಿದ ಸಂಸದೀಯ ಸಮಿತಿ
ನವದೆಹಲಿ: ವಾಟ್ಸ್ ಆಯಪ್ ನೀತಿಯಲ್ಲಿ ಖಾಸಗಿತನಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪ್ರಸ್ತಾಪಿಸಲಾಗಿರುವ ಬದಲಾವಣೆಗಳ ಕುರಿತು ಸಂಸದೀಯ ಸಮಿತಿಯ ಸದಸ್ಯರು ಕಳವಳ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ. ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿ ಎದುರು ವಾಟ್ಸ್ಆಯಪ್ನ ಪ್ರತಿನಿಧಿ ಹಾಜರಾಗಿದ್ದು, ‘ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ಪ್ರಸ್ತಾಪಿಸಲಾಗಿದೆ. ವಾಟ್ಸ್ಆಯಪ್ ಚಾಟ್ ಹಾಗೂ ಕರೆಗಳು ಆಗಲೂ ಎಂಡ್-ಟು-ಎಂಡ್ ಎನ್ಕ್ರಿಪ್ಟೆಡ್ (ಬೇರೆಯವರು ಸಂದೇಶ ನೋಡಲು ಆಗುವುದಿಲ್ಲ) ಆಗಿರಲಿದೆ ಎಂದಿದ್ದಾರೆ. ಭಾರತೀಯ ಬಳಕೆದಾರರಿಗೆ ಅನುಕೂಲಕರವಲ್ಲದ ಬದಲಾವಣೆಗಳನ್ನು ಪ್ರಸ್ತಾಪಿಸಿರುವ ಬಗ್ಗೆ …
Read More »ಮಗುವಿಗೆ ಜನ್ಮ ನೀಡಿದ ಬಳಿಕ ಮೊದಲ ಬಾರಿಗೆ ಕ್ಯಾಮರಾ ಮುಂದೆ ಕಾಣಿಸಿಕೊಂಡ ನಟಿ ಅನುಷ್ಕಾ ಶರ್ಮಾ
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿ ಮಗಳು ಜನಿಸಿದ ಸಂತಸದಲ್ಲಿದ್ದಾರೆ. ಮೊದಲ ಮಗುವನ್ನು ಸ್ವಾಗತ ಮಾಡಿದ ವಿರುಷ್ಕಾ ದಂಪತಿ ಮಗಳ ಫೋಟೊವನ್ನು ರಿವೀಲ್ ಮಾಡಿಲ್ಲ. ಕ್ಯಾಮರಾ ಕಣ್ಣಿನಿಂದ ದೂರ ಇರುವ ಅನುಷ್ಕಾ ಮತ್ತು ವಿರಾಟ್ ಇದೀಗ ಮಗಳು ಜನಿಸಿದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಜನವರಿ 11 ಮಧ್ಯಾಹ್ನ ಅನುಷ್ಕಾ ಶರ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಜನಿಸಿದ ಬಳಿಕ ವಿರಾಟ್ ಮಗಳು …
Read More »
Laxmi News 24×7