ಬೆಂಗಳೂರು – ರಾಜ್ಯದ 25 ಡವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಹೊರಡಿಸಿದೆ. ರಾಜ್ಯದಲ್ಲಿ ಖಾತೆಗಳ ಮರುಹಂಚಿಕೆಯಾಗಲಿದೆ ಎನ್ನು ವ ಸುದ್ದಿಯ ಮಧ್ಯೆಯೇ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – DySP TRF 18.01.21
Read More »ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಬಹಳ ಆಪ್ತರು.: ಯತ್ನಾಳ್
ಹಾವೇರಿ: ಬಿಎಸ್ ವೈ ಅವರ ಸಿಡಿ ಬಗ್ಗೆ ನಾನು ಹೇಳಿಲ್ಲ. ಆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದನ್ನು ನಾನು ಹೇಳಿದ್ದೇನೆ. ನಾನು ಶರಣರ ವಚನಗಳ ಸಿಡಿ ನೋಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಯಡಿಯೂರಪ್ಪ ಸಿಎಂ ಆಗಿರುವರೆಗೂ ನಾನು ಮಂತ್ರಿ ಆಗುವುದಿಲ್ಲ ಎಂದರು. ನಾನು ಸಚಿವ ಸ್ಥಾನ ಕೇಳಿಲ್ಲ. ಯಾವ್ಯಾವ ಜಿಲ್ಲೆಗೆ …
Read More »ಮಹಾನಗರಪಾಲಿಕೆ: ಮೀಸಲಾತಿ ಪ್ರಕಟ
ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆಗೆ ವಾರ್ಡ್ವಾರು ಮೀಸಲಾತಿ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ. 2018ರ ಆ.10ರಂದು ಹೊರಡಿಸಲಾಗಿದ್ದ ಅಧಿಸೂಚನೆ ರದ್ದುಪಡಿಸಲಾಗಿದೆ. ಈಗ ಕರಡು ಮೀಸಲಾತಿಯನ್ನು ಸಾರ್ವಜನಿಕರ ಗಮನಕ್ಕೆ ತರಲಾಗಿದೆ. ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ ಲಿಖಿತವಾಗಿ ಕಾರಣಸಹಿತ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನಗರಪಾಲಿಕೆಗೆ ಚುನಾವಣೆ ನಡೆಸಲು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ (ಎಸ್ಇಸಿ) ಹೈಕೋರ್ಟ್ ಈಚೆಗೆ ನಿರ್ದೇಶನ …
Read More »ಇಂದಿನಿಂದ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ
ಬೆಂಗಳೂರು,ಜ.18- ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯದಲ್ಲಿ ಇಂದಿನಿಂದ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದ್ದು, ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಣಿಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಪಶುಸಂಗೋಪನಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಪ್ರವೀಣ್ ಈ ಆದೇಶ ಹೊರಡಿಸಿದ್ದು, ರಾಜ್ಯಪತ್ರ ಪ್ರಕಟಿಸಲಾಗಿದೆ. ಕೂಡಲೇ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಯಾವುದೇ ಕಾರಣಕ್ಕೂ ಗೊಂದಲಕ್ಕೀಡಾಗುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆಒಂದು ಕಡೆಯಿಂದ ಮತ್ತೊಂದು ಕಡೆಗೆ …
Read More »ಕೋವಿಡ್ ಲಸಿಕೆ ವಿತರಿಸಿದ ಕೆ.ಎಮ್.ಎಫ್ ಅಧ್ಯಕ್ಷ :ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕಳೆದೊಂದು ವರ್ಷದಿಂದ ವಿಶ್ವವ್ಯಾಪಿಯಾಗಿ ಕಾಡುತ್ತಿರುವ ಕೊರೋನಾ ಮಹಾಮಾರಿ ನಿರ್ಮೂಲನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಅತೀ ದೊಡ್ಡ ಲಸಿಕೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಇಡೀ ವಿಶ್ವವೇ ನಮ್ಮ ವಿಜ್ಞಾನಿಗಳು ತಯಾರಿಸಿರುವ ಕೋವಿಡ್ ಲಸಿಕೆ ಬಗ್ಗೆ ಹೆಮ್ಮೆಪಡುತ್ತಿದೆ, ಕೋವಿಡ್-೧೯ನ್ನು ಯಶಸ್ವಿಯಾಗಿ ನಿಭಾಯಿಸಿರುವ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ …
Read More »ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುವವರೆಗೂ ನಾವು ಸುಮ್ಮನೆ ಕೂರಲ್ಲ : ಮಹಾರಾಷ್ಟ್ರ ಸಚಿವ ಏಕ್ ನಾಥ್ ಶಿಂಧೆ ಉದ್ಧಟತನ
ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಬೆನ್ನಲ್ಲೇ ಸಚಿವ ಏಕನಾಥ್ ಶಿಂಧೆ ಮತ್ತೆ ಗಡಿ ವಿವಾದವನ್ನು ಕೆಣಕಿದ್ದಾರೆ. ಎಂಇಎಸ್ ಹುತಾತ್ಮ ದಿನಾಚರಣೆ ಹಿನ್ನೆಲೆಯಲ್ಲಿ ಉದ್ಧಟತನ ಹೇಳಿಕೆ ನೀಡಿರುವ ಸಚಿವ ಶಿಂಧೆ, ಬೆಳಗಾವಿ ಗಡಿಭಾಗ ಮಹಾರಾಷ್ಟ್ರಕ್ಕೆ ಸೇರುವವರೆಗೂ ನಾವು ಸುಮ್ಮನೆ ಕೂರಲ್ಲ. ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಬೆಳಗಾವಿ ಸೇರಿ ಮರಾಠಿ ಭಾಷಿಕ ಗಡಿ ಪ್ರದೇಶವನ್ನು ಮಹಾರಾಷ್ಟ್ರ …
Read More »ಚಾಲನಾ ಪರವಾನಗಿಯನ್ನು ಆರ್ ಟಿಒ ಕಚೇರಿಗೆ ಹೋಗದೇ ಮನೆಯಲ್ಲೇ ನವೀಕರಿಸುವ ಸೌಲಭ್ಯ
ಬೆಂಗಳೂರು : ವಾಹನ ಸವಾರರಿಗೆ ರಸ್ತೆ ಮತ್ತು ಸಾರಿಗೆ ಸಚಿವಾಲಯ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಚಾಲನಾ ಪರವಾನಗಿಯನ್ನು ಆರ್ ಟಿಒ ಕಚೇರಿಗೆ ಹೋಗದೇ ಮನೆಯಲ್ಲೇ ನವೀಕರಿಸುವ ಸೌಲಭ್ಯವನ್ನು ನೀಡಿದೆ. ಹೌದು, ಸಾರಿಗೆ ಸಚಿವಾಲಯದ ಅಧಿಕೃತ ವೆಬ್ ಸೈಟ್ https://parivahan.gov.in/ ಗೆ ಭೇಟಿ ನೀಡಿ. ಚಾಲನಾ ಪರವಾನಗಿ ನವೀಕರಿಸಬಹುದು. ಇದಕ್ಕಾಗಿ ಚಾಲನಾ ಪರವಾನಗಿ, ಪಾಸ್ ಪೋರ್ಟ್ ಗಾತ್ರದ ಫೋಟೋ, ಆಧಾರ್ ಕಾರ್ಡ್ ಅಪ್ಲೋಡ್ ಮಾಡಬೇಕು. ಇದಾದ 30 ದಿನದೊಳಗೆ ನಿಮ್ಮ ಮನೆ …
Read More »ರಾಜ್ಯದಲ್ಲಿ ಕನ್ನಡದ ಬಗ್ಗೆ ಅಭಿಮಾನ ಇರುವಂತಹ ಸರ್ಕಾರ ಇಲ್ಲ
ಬೆಂಗಳೂರು: ರಾಜ್ಯದಲ್ಲಿ ಕನ್ನಡದ ಬಗ್ಗೆ ಅಭಿಮಾನ ಇರುವಂತಹ ಸರ್ಕಾರ ಇಲ್ಲ. ಈಗ ಏನಿದ್ದರೂ ಬಿಜೆಪಿ ಹಾಗೂ ಹಿಂದಿ ಪರ ಇರುವ ಸರ್ಕಾರ. ಯಡಿಯೂರಪ್ಪನವರಿಗೆ ಪ್ರಾಮಾಣಿಕತೆ ಇಲ್ಲ. ಬದ್ಧತೆ ಇದ್ದಿದ್ದರೆ ನಿನ್ನೆ ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಅಮಿತ್ ಶಾ ಜೊತೆ ನೇರವಾಗಿ ಮಾತನಾಡಬೇಕಿತ್ತು, ಯಾವುದೂ ಮಾತಾಡಿಲ್ಲ. ಅಲ್ಲಿ ಬಿಜೆಪಿಯವರಿಗೆ ಮರಾಠಿಗರ ವೇಷ-ಭೂಷಣಗಳನ್ನು ಹಾಕಿ ಸಭೆಯೆಲ್ಲ ಸಂಪೂರ್ಣ ಮರಾಠಿ ಸಭೆಯಂತಿತ್ತು. ಅಲ್ಲದೆ ಬಿಎಸ್ವೈ ಅವರು ಮಾತನಾಡುವಾಗ ಉದ್ಧವ್ ಠಾಕ್ರೆ ಬಗ್ಗೆ ಒಂದು ಅಕ್ಷರ …
Read More »ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ: ಸಿದ್ದರಾಮಯ್ಯ
ಬೆಳಗಾವಿ ನಮ್ಮದು, ರಾಜ್ಯದ ಅವಿಭಾಜ್ಯ ಅಂಗ ಬೆಂಗಳೂರು: ಇತ್ಯರ್ಥವಾಗಿರುವ ವಿಷಯವನ್ನ ಕೆಣಕಲು ಬರಬೇಡಿ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ. …
Read More »ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಮೀಸಲಾತಿ ಮತ್ತು ವಾರ್ಡ ನಿಗದಿಪಡಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು – ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಮೀಸಲಾತಿ ಮತ್ತು ವಾರ್ಡ ನಿಗದಿಪಡಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜನೇವರಿ ತಿಂಗಳಿನ ಸರ್ಕಾರದ ಗೆಜೆಟ್ ನಲ್ಲಿ ಈ ಕುರಿತು ಸಮಗ್ರ ವಿವರ ಪ್ರಕಟಿಸಲಾಗಿದೆ.
Read More »
Laxmi News 24×7