ಬೆಳಗಾವಿ – ರಾಜ್ಯದ ವಿವಿಧೆಡೆ ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಎಲ್ಲೆಡೆ ಪೊಲೀಸ್ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಶಾಂತ ಮತ್ತು ಸುರಕ್ಷಿತ ಮತದಾನ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಮತ್ತು ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ ಜನ ಗುಂಪುಗೂಡಲು ಪ್ರಯತ್ನಿಸಿದ್ದರಿಂದ ಲಘುಲಾಠಿ ಪ್ರಹಾರ ನಡೆಸಲಾಗಿದೆ. ದೇಸೂರು ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ಕರ್ತವ್ಯಕ್ಕೆ ಬಂದಿದ್ದ ಸಿಬ್ಬಂದಿ ಪಿಸ್ತೂಲ್ ಇಟ್ಟುಕೊಂಡು ಬಂದಿದ್ದರಿಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಯನ್ನು ಬದಲಿಸಲಾಗಿದೆ. …
Read More »ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಪೆಟ್ರೋಲ್ ಬಂಕ್ ಬಳಿ ಎಸೆದು ಹೋಗಿರುವ ಘಟನೆ
ಮುಂಬೈ: ನಾಲ್ಕು ವರ್ಷದ ಬಾಲಕಿಯ ಮೇಲೆ ಬಸ್ ಚಾಲಕನೊಬ್ಬ ಅತ್ಯಾಚಾರವೆಸಗಿ, ಬಳಿಕ ಬಾಲಕಿಯನ್ನು ಗೋಣಿ ಚೀಲದಲ್ಲಿ ತುಂಬಿ ಮುಂಬೈ-ಅಹ್ಮದಾಬಾದ್ ಹೆದ್ದಾರಿ ಬಳಿಯ ಪೆಟ್ರೋಲ್ ಬಂಕ್ ಬಳಿ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಮಾರನೆ ದಿನ ಬೆಳಿಗ್ಗೆ ಗೋಣಿ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಅದರಲ್ಲಿ ಬಾಲಕಿ ಇರುವುದು ಕಂಡು ದಂಗಾಗಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಾರ್ಕ್ ಮಾಡಿದ್ದ ಲಕ್ಸುರಿ ಬಸ್ ಬಳಿ ಬಾಲಕಿ …
Read More »ಗ್ರಾಪಂ ಚುನಾವಣೆಯಲ್ಲಿ ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ತೀರ್ಮಾನ:B.J.P.
ಬೆಂಗಳೂರು,ಡಿ.21- ಗ್ರಾಪಪಂಚಾಯ್ತಿ ಚುನಾವಣೆಯನ್ನೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಭೂಮಿಕೆ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ, ಗ್ರಾಪಂ ಚುನಾವಣೆಯಲ್ಲಿ ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಪದಾಧಿಕಾರಿಗಳ ಸಭೆ ಮೂಲಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೂ ತಯಾರಿ ನಡೆಸಿರುವ ಬಿಜೆಪಿ ಗ್ರಾಪಂ ಚುನಾವಣೆಯನ್ನೇ ಮುಖ್ಯ ಭೂಮಿಕೆ ಮಾಡಿಕೊಳ್ಳಲು ಸಿದ್ಧವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಪ್ರತಿನಿಧಿ ಸಮಾವೇಶ ಆಯೋಜಿಸಲು …
Read More »ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬುರಗಿ ಸಹ ಲೋಕಲ್ ಫೈಟ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತೆ ತೀವ್ರ ಭದ್ರತೆ ಕೈಗೊಂಡಿದ್ದಾರೆ. 264 ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ
ಬೆಳಗಾವಿ(ಡಿಸೆಂಬರ್. 21): ಅತ್ಯಂತ ಪ್ರತಿಷ್ಠ ಚುನಾವಣೆ ಆಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇದೀಗ ಎಲ್ಲಾ ರೀತಿಯ ಸಿದ್ದತೆ ನಡೆದಿದೆ. ಬೆಳಗಾವಿ ಜಿಲ್ಲೆಯ 7 ತಾಲೂಕಿನಲ್ಲಿ ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಇಂದು ಮತ ಪೆಟ್ಟೆಗೆ ಸಮೇತ ಅಧಿಕಾರಿಗಳ ಮತದಾನ ಕೇಂದ್ರಕ್ಕೆ ತೆರಳಿದರು. ಕೊರೋನಾ ವೈರಸ್ ಭೀತಿಯ ನಡುವೆ ಪ್ರತಿಷ್ಠಿತ ಲೋಕಲ್ ಫೈಟ್ ನಡೆಯಲಿದ್ದು, ಗ್ರಾಮೀಣ ಪ್ರದೇಶ ಮತದಾರರು ನಾಳೆ ತಮ್ಮ ಹಚ್ಚು ಚಲಾವಣೆ ಮಾಡಲಿದ್ದಾರೆ. ಬೆಳಗಾವಿ …
Read More »ವಿಧಾನಪರಿಷತ್ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ತಮ್ಮ ಸರ್ಕಾರಿ ಬಂಗಲೆ ಮತ್ತು ಕಾರನ್ನು ವಾಪಸ್ ಮಾಡಿದ್ದಾರೆ.
ಬೆಂಗಳೂರು (ಡಿ. 21): ವಿಧಾನ ಪರಿಷತ್ನಲ್ಲಿ ಕಳೆದ ವಾರ ನಡೆದ ಕೋಲಾಹಲ ಬೆನ್ನಲ್ಲೇ ಇದೀಗ ವಿಧಾನಪರಿಷತ್ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ತಮ್ಮ ಸರ್ಕಾರಿ ಬಂಗಲೆ ಮತ್ತು ಕಾರನ್ನು ವಾಪಸ್ ಮಾಡಿದ್ದಾರೆ. ಸರ್ಕಾರಿ ಮನೆ ತೊರೆದಿರುವ ಅವರು ತಮ್ಮ ಸ್ವ ಕ್ಷೇತ್ರಕ್ಕೆ ತೆರಳಿದ್ದಾರೆ. ಅಲ್ಲದೇ ತಮ್ಮ ಮನೆಯ ಪೀಠೋಪಕರಣಗಳನ್ನು ತೆಗೆದುಕೊಂಡು ಹೋಗುವಂತೆ ಸಭಾಪತಿಯವರೇ ಲೋಕೋಪಯೋಗಿ ಇಲಾಖೆಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ. ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆಯನ್ನು ನೀಡದ ಪ್ರತಾಪ್ …
Read More »ಭಾರತದಲ್ಲಿ ಪೊಲೀಯೋ ಮಾದರಿಯಲ್ಲಿ ಕೊರೊನಾ ಲಸಿಕಾ ವಿತರಣೆಗೆ ಸಿದ್ಧತೆ
ನವದೆಹಲಿ, ಡಿ.18- ಕೊರೊನಾ ನಿರ್ಮೂಲನೆಗೆ ಪಲ್ಸ್ ಪೊಲೀಯೋ ಮಾದರಿಯಲ್ಲಿ ಲಸಿಕಾ ಆಂದೋಲನ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಜನವರಿ ವೇಳೆಗೆ ಸಾರ್ವಜನಿಕರಿಗೆ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ದನ್ ಹೇಳಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಲಸಿಕೆ ಆಂದೋಲನದ ಬಗ್ಗೆ ಸಮಗ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮ ದೇಶಕ್ಕೆ ಲಸಿಕಾ ಆಂದೋಲನದ ವಿಷಯವಾಗಿ ಸಾಕಷ್ಟು ಅನುಭವ ಇದೆ. 25 ವರ್ಷಗಳ ಹಿಂದೆ ಭಾರತದಲ್ಲಿ ಶೇ.60ರಷ್ಟು …
Read More »ಶಿವಸೇನೆ ಮತ್ತು ಬಿಜೆಪಿ ನಡುವಿನ ತಿಕ್ಕಾಟಕ್ಕೆ ಕಾರಣವಾದ ರಾಮಮಂದಿರ
ಮುಂಬೈ,ಡಿ.21-ಕೇಂದ್ರ ಸರ್ಕಾರ 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಮಮಂದಿರ ನಿರ್ಮಾಣಕ್ಕೆ ಸಾರ್ವಜನಿಕರಿಂದ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದೆ ಎಂದು ಶಿವಸೇನೆ ಗಂಭೀರ ಆರೋಪ ಮಾಡಿದೆ. ಬಿಜೆಪಿ ಮುಖಂಡರು 2024ರ ಲೋಕಸಭಾ ಚುನಾವಣೆ ಪ್ರಚಾರದ ಅಂಗವಾಗಿ ಶ್ರೀ ರಾಮನ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಿಧಿ ಸಂಗ್ರಹ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ ಎಂದು ಸೇನೆ ಮುಖವಾಣಿ ಸಾಮ್ನಾದಲ್ಲಿ ಆರೋಪಿಸಲಾಗಿದೆ. ಆದರೆ, ಶಿವಸೇನೆ ಆರೋಪವನ್ನು ಸಾರ ಸಗಟಾಗಿ ನಿರಾಕರಿಸಿರುವ ಬಿಜೆಪಿ ಮುಖಂಡರು …
Read More »ಬೆಳಗಾವಿಯ ಕುಟುಂಬವೊಂದು ಮನೆಯಲ್ಲಿ ಸಾಕಿದ ಹುಂಜಗಳ ಹುಟ್ಟುಹಬ್ಬ ಆಚರಿಸಿದೆ.
ಬೆಳಗಾವಿ: ಸಾಕು ನಾಯಿ, ಬೆಕ್ಕುಗಳ ಹುಟ್ಟುಹಬ್ಬ ಆಚರಿಸೋದನ್ನ ನೋಡಿರುತ್ತೇವೆ. ಇತ್ತೀಚೆಗೆ ಹಾವೇರಿಯಲ್ಲಿ ರೈತನೋರ್ವ ತನ್ನ ಎತ್ತಿಗೆ 25 ಕೆಜಿ ಕೇಕ್ ಕತ್ತರಿಸಿ ಅದ್ಧೂರಿಯಾಗಿ ಬರ್ತ್ ಡೇ ಆಚರಿಸಿದ್ದ. ಬೆಳಗಾವಿಯ ಕುಟುಂಬವೊಂದು ಮನೆಯಲ್ಲಿ ಸಾಕಿದ ಹುಂಜಗಳ ಹುಟ್ಟುಹಬ್ಬ ಆಚರಿಸಿದೆ. ಮೇಘನಾ ಲಂಗರಖಂಡೆ ಹುಂಜಗಳ ಬರ್ತ್ ಡೇ ಆಚರಿಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳು …
Read More »ಡಿ.22 ಹಾಗೂ ಡಿ.27ರಂದು ನಡೆಯುವ ಗ್ರಾ. ಪಂ. ಚುನಾವಣೆ ಮತದಾನ ಮಾಡಲು ಸಾರ್ವತ್ರಿಕ ರಜೆ
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡಲು ಸಾರ್ವತ್ರಿಕ ರಜೆ ನೀಡಲಾಗಿದೆ. ಗ್ರಾಪಂಗಳಿಗೆ ಡಿ.22 ಹಾಗೂ ಡಿ.27ರಂದು ನಡೆಯುವ ಸಾರ್ವತ್ರಿಕ ಚುನಾವಣೆ ಸಂಬಂಧ ನಡೆಯುವ ಗ್ರಾಪಂ ಮತಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರೆ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ …
Read More »ಕಳೆದ 14 ಗಂಟೆಗಳಿಂದ 270 ಕಿಲೋ ಮೀಟರ್ ಉದ್ಧಕ್ಕೂ ಸಾಲು ಗಟ್ಟಿನಿಂತಿದ್ದ ಸಂಚಾರ ದಟ್ಟಣೆ
ಜಮ್ಮು, ಡಿ.20- ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ಧಾರಿಯಲ್ಲಿ ಕಳೆದ 14 ಗಂಟೆಗಳಿಂದ 270 ಕಿಲೋ ಮೀಟರ್ ಉದ್ಧಕ್ಕೂ ಸಾಲು ಗಟ್ಟಿನಿಂತಿದ್ದ ಸಂಚಾರ ದಟ್ಟಣೆಯಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ತೆರವುಗೊಳಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ರಂಬಾನ್ ಜಿಲ್ಲೆಯ ಚಂದರ್ಕೋಟೆ ಬಳಿಯ ಭೂಂ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿತ್ತು. ಸುಮಾರು 2 ಸಾವಿರ ವಾಹನಗಳು ಭೂ ಕುಸಿತದಿಂದ ಮುಂದೆ ಸಾಗಲಾಗದೆ ರಸ್ತೆಯಲ್ಲಿ ನಿಲ್ಲಬೇಕಾಯಿತು. …
Read More »