ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ …
Read More »ಟಿಆರ್ಪಿ ಹಗರಣ : ಅರ್ನಬ್ ಗೋಸ್ವಾಮಿ ಹಾಗೂ ಬಾರ್ಕ್ ಮಾಜಿ ಸಿಇಒ ನಡುವಿನ ವಾಟ್ಸಾಪ್ ಚಾಟ್ ಸೋರಿಕೆ
ನವದೆಹಲಿ, ಜನವರಿ 15: ರಿಪಬ್ಲಿಕ್ ಟಿವಿಯ ಅರ್ನಬ್ ಗೋಸ್ವಾಮಿ ಮತ್ತು ಮಾಜಿ ಬಾರ್ಕ್ ಸಿಇಒ ಪಾರ್ಥೋ ದಾಸ್ಗುಪ್ತಾ ನಡುವಿನ ವಾಟ್ಸಾಪ್ ಚಾಟ್ ಸೋರಿಕೆಗೊಂಡಿದ್ದು, ಟ್ವಿಟರ್ನಲ್ಲಿ ಹರಿದಾಡಿವೆ. ಗೋಸ್ವಾಮಿ ಮತ್ತು ಬಾರ್ಕ್ ಸಿಇಒ ನಡುವಿನ ವಾಟ್ಸಾಪ್ ಚಾಟ್ ಸ್ಕ್ರೀನ್ಶಾಟ್ಗಳು ಟ್ವಿಟರ್ನಲ್ಲಿ ಸ್ಪೋಟಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ”ಇವುಗಳು ಬಾರ್ಕ್ ಸಿಇಒ ಮತ್ತು ಅರ್ನಬ್ ಗೋಸ್ವಾಮಿ ನಡುವಿನ ಸೋರಿಕೆಯಾದ ವಾಟ್ಸಾಪ್ ಚಾಟ್ಗಳ ಕೆಲವು ಸ್ನ್ಯಾಪ್ಶಾಟ್ಗಳಾಗಿವೆ. ಇವು ಅವರನ್ನ ಪವರ್ ಬ್ರೋಕರ್ …
Read More »ವಾಟ್ಸಾಪ್ ಬಳಕೆದಾರರಿಗೆ ‘ನೆಮ್ಮದಿಯ ಸುದ್ದಿ: ಫೆ.8ರಂದು ಯಾವುದೇ ಖಾತೆ ಡಿಲೀಟ್ ಮಾಡುವುದಿಲ್ಲ ಸ್ಪಷ್ಟನೆ
ನವದೆಹಲಿ: ಬಹುದೊಡ್ಡ ಹಿನ್ನಡೆ ಯ ನಂತರ ವಾಟ್ಸಾಪ್ ತನ್ನ ಯೋಜಿತ ಗೌಪ್ಯತಾ ಅಪ್ ಡೇಟ್ ಅನ್ನು ಮುಂದೂಡಿದೆ. ಖಾಸಗಿತನ ನವೀಕರಣವನ್ನು ಮುಂದೂಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದೆ. ಫೆಬ್ರವರಿ 8 ರಂದು ಯಾರ ಖಾತೆಯೂ ಅಮಾನತು ಅಥವಾ ಡಿಲೀಟ್ ಮಾಡುವುದಿಲ್ಲ ಅಂತ ಹೇಳಿದೆ.ವಾಟ್ಸ್ ಆಪ್ ಹೇಗೆ ಡೇಟಾ ಸಂಗ್ರಹಿಸುತ್ತದೆ ಮತ್ತು ಬಳಕೆ ಮಾಡುತ್ತದೆ ಎಂಬುದರ ಬಗ್ಗೆ ಈ ಅಪ್ ಡೇಟ್ ನಲ್ಲಿ ಪಾರದರ್ಶಕತೆ ಯನ್ನು ಒದಗಿಸಲಾಗುತ್ತದೆ ಎಂದು ಕಂಪೆನಿ ಜನರಿಗೆ …
Read More »ಏರೋ ಇಂಡಿಯಾ ಶೋಗೆ ಬೆಂಗಳೂರು ಅತ್ಯುತ್ತಮ ನಗರ: ರಾಜನಾಥ್ ಸಿಂಗ್
ಬೆಂಗಳೂರು: ಏರೋ ಇಂಡಿಯಾ ಕಾರ್ಯಕ್ರಮ ನಡೆಸಲು ಬೆಂಗಳೂರು ಅತ್ಯುತ್ತಮ ನಗರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನದಲ್ಲಿ ಏರೋ ಇಂ ಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ಜರುಗಿತು.ಸಭೆಯಲ್ಲಿ ಸಿಎಂ ಯಡಿಯೂರಪ್ಪ,ರಕ್ಷಣಾ ವಸ್ತು ಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ,ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಪೊಲೀ ಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್,ವಾಯುಪಡೆಯ …
Read More »ಅಮಿತ್ ಶಾ ನೇತೃತ್ವದಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶನಿವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸರ್ಕಾರ ಹಾಗೂ ಪಕ್ಷದಲ್ಲಿನ ಎಲ್ಲಾ ಅಸಮಾಧಾನಕ್ಕೆ ಪರಿಹಾರ ಅಮಿತ್ ಷಾ ಪರಿಹಾರ ನೀಡಲಿದ್ದಾರೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ಎರಡು ದಿನಗಳ ಪ್ರವಾಸದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಬೆಳಗಾವಿ ಮತ್ತು ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿರುವ …
Read More »ಉತ್ತರ ಕರ್ನಾಟಕ ಭಾಗದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣ: ನಿತಿನ್ ಗಡ್ಕರಿ
ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರು ಇಂದು ಉತ್ತರ ಕರ್ನಾಟಕ ಭಾಗದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಘೋಷಿಸಿದರು.. ಅವರು ಇಂದು 323 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಎಲಿವೇಟೆಡ್ ಕಾರಿಡಾರ್ ಹಾಗೂ ಕಲಘಟಗಿ ತಾಲ್ಲೂಕು ದಾಸ್ತಿಕೊಪ್ಪ …
Read More »ಬೆಳಗಾವಿಯಲ್ಲಿ ಐಟಿ ಪಾರ್ಕ್ ಯೋಜನೆ ಕಾರ್ಯಗತವಾದರೆ 60 ಲಕ್ಷ ಉದ್ಯೋಗ ಸೃಷ್ಟಿ
ಬೆಂಗಳೂರು: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪಿಸುವ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ರಾಜ್ಯದ 10,639 ಎಕರೆ ಭೂಮಿಯ ಪೈಕಿ 750 ಎಕರೆ ಭೂಮಿಯನ್ನು ರಾಜ್ಯ ಸರಕಾರಕ್ಕೆ ಬಿಟ್ಟುಕೊಡುವಂತೆ ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಶುಕ್ರವಾರ ಸಂಜೆ ರಕ್ಷಣಾ ಸಚಿವರನ್ನು ಭೇಟಿಯಾಗಿ ಮನವಿ ಪತ್ರ ನೀಡಿದ ಡಿಸಿಎಂ, ರಾಜನಾಥ್ ಸಿಂಗ್ ಅವರು ನಮ್ಮ …
Read More »ಮೊದಲ ಹಂತದಲ್ಲಿ ಯಾರೆಲ್ಲಾ ಪಡೆಯಲಿದ್ದಾರೆ ಕೊರೊನಾ ಲಸಿಕೆ.?
ಮಹಾಮಾರಿ ಕೊರೊನಾ ವಿರುದ್ಧದ ಹೋರಾಟಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಗತ್ತಿನ ಅತಿದೊಡ್ಡ ಲಸಿಕೆ ಅಭಿಯಾನಕ್ಕೆ ದೇಶದಲ್ಲಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10-30 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ನರೇಂದ್ರ ಮೋದಿಯವರು ಚಾಲನೆ ನೀಡುತ್ತಿದ್ದು, ಮೊದಲ ದಿನವಾದ ಇಂದು ಮೂರು ಲಕ್ಷ ಮಂದಿಗೆ ಲಸಿಕೆ ಪಡೆಯುವ ನಿರೀಕ್ಷೆಯಿದೆ. ಕರ್ನಾಟಕದ 243 ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯನ್ನು ಇಂದು ನೀಡಲಾಗುತ್ತಿದ್ದು, ಈಗಾಗಲೇ ಇದಕ್ಕಾಗಿ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ …
Read More »ಜ.22ರಂದು ‘ಬೆಂಗಳೂರು ಬಂದ್’ : ಕಾರಣ ಏನ್ ಗೊತ್ತಾ.?
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಬಂದ್ ಆದ್ರೂ, ಪರಿಣಾಮ ಬೀರೋದು, ಬೆಂಗಳೂರಿನ ವ್ಯಾಪಾರ ವಹಿವಾಟಿನ ಮೇಲೆ. ಕೊರೋನಾ ಮಧ್ಯೆಯೂ ಈಗಾಗಲೇ ಕರ್ನಾಟಕ ಬಂದ್, ಸೇರಿದಂತೆ ವಿವಿಧ ಬಂದ್ ಗಳಿಂದಾಗಿ ಜನರು ಹೈರಾಣಾಗಿ ಹೋಗಿದ್ದಾರೆ. ಇದರ ಮಧ್ಯೆಯೂ ಜನವರಿ 22ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಅದು ಯಾಕೆ ಎನ್ನುವ ಬಗ್ಗೆ ಮುಂದೆ ಓದಿ.. ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ತನಿಖೆ ನಡೆಯುತ್ತಿದೆ. ಈಗಾಗಲೇ ಅನೇಕರನ್ನು ಪ್ರಕರಣ …
Read More »ಮೊದಲ ಬಾರಿ ಲೈಂಗಿಕ ಕ್ರಿಯೆ ಮಾಡಬೇಕಾದವರು ಈ ಸಂಗತಿಗಳು ತಿಳಿದುಕೊಳ್ಳಲೇಬೇಕು.
ಅವಕಾಶಕ್ಕಾಗಿ ಕಾಯುತ್ತಿರುವ ಎಷ್ಟೋ ಮಂದಿ ಲೈಂಗಿಕ ಕ್ರಿಯೆ ನಡೆಸಲು ಚಾನ್ಸ್ ಸಿಕ್ಕಾಗ ಮಾತ್ರ ಹಿಂಜರಿಯುತ್ತಾರೆ. ಹಾಗಾಗಿ ನೇರವಾಗಿ ಸಂಭೋಗಕ್ಕೆ ಜಾರುವ ಮುನ್ನ ಮೊದಲ ಬಾರಿಗೆ ಸೆಕ್ಸ್ ಮಾಡಬೇಕಾದವರು ಈ ಸಂಗತಿಗಳು ತಿಳಿದುಕೊಳ್ಳಲೇಬೇಕು. ಲೈಂಗಿಕ ತೃಪ್ತಿ ಎನ್ನುವುದು ಗಂಡು ಮತ್ತು ಹೆಣ್ಣು ಇಬ್ಬರ ಮನಸ್ಸಿಗೆ ಸಂಬಂಧಿಸಿದ ವಿಚಾರ. ಇಬ್ಬರು ಮನಸ್ಸು ಮಾಡಿದರೇ ಮಾತ್ರ ದೇಹ ಸೇರಲು ಸಾಧ್ಯ. ಇದಕ್ಕೆ ಹೆಚ್ಚು ಸಮಯವೇನು ಬೇಕಿಲ್ಲ. ಹೀಗೆ ಮೊದಲ ಬಾರಿಗೆ ಲೈಂಗಿಕ ಪ್ರಕ್ರಿಯೆಯಲ್ಲಿ ತೊಡಗಬೇಕು …
Read More »
Laxmi News 24×7