ಕಳೆದ ವರ್ಷ ನಿಧನವಾದ ನಟ ಸುಶಾಂತ್ ಸಿಂಗ್ ಸಂಬಂಧಿ ಮೇಲೆ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದಾನೆ. ಸುಶಾಂತ್ ಸಿಂಗ್ ತಾಯಿಯ ಸಹೋದರನಾಗಿರುವ ರಾಜಕುಮಾರ್ ಸಿಂಗ್ ಮೇಲೆ ಮೂವರು ಅಗಂತುಕರು ನಿನ್ನೆ (ಜನವರಿ 30) ಗುಂಡು ಹಾರಿಸಿದ್ದಾನೆ. ಗುಂಡಿನ ದಾಳಿಯಿಂದ ರಾಜಕುಮಾರ್ ಸಿಂಗ್ ತೀವ್ರವಾಗಿ ಗಾಯಗೊಂಡಿದ್ದು ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಹಾರದ ಸಹರ್ಸಾ ನಲ್ಲಿ ವಾಸವಾಗಿರುವ ರಾಜಕುಮಾರ್ ಸಿಂಗ್ ಗೆ ಮೂರು ವಾಹನ ಶೋ ರೂಂ ಇದ್ದು. ಮೂರೂ …
Read More »ಬೆಳ್ಳಂಬೆಳಗ್ಗೆ ಎಸಿಬಿ ಶಾಕ್: ಮಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ದಾಳಿ
ಮಂಗಳೂರು: ಮಹಾನಗರ ಪಾಲಿಕೆ ಟೌನ್ ಪ್ಲಾನಿಂಗ್ ನ ಜಂಟಿ ನಿರ್ದೇಶಕ ಜಯರಾಜ್ ಅವರ ಮನೆ ಹಾಗೂ ಪತ್ನಿ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿಯಾಗಿದ್ದು ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಬಿಜೈನ ಕಾಪಿಕಾಡ್ ನಲ್ಲಿರುವ ಜಯರಾಜ್ ಅವರ ಫ್ಲ್ಯಾಟ್, ಮಹಾನಗರ ಪಾಲಿಕೆ ಕಚೇರಿ, ಪಡೀಲ್ ನಲ್ಲಿರುವ ಅವರ ತಂದೆ ಮನೆ ಹಾಗೂ ಪಾಂಡಿಚೇರಿಯಲ್ಲಿರುವ ಅವರ ಪತ್ನಿ ಮನೆಗೂ ದಾಳಿ ನಡೆದಿದ್ದು ವಿಚಾರಣೆ ತಪಾಸಣೆ ಮುಂದುವರಿದಿದೆ. ಇಂದು ಮುಂಜಾನೆಯಿಂದಲೇ ದಾಖಲಾತಿಗಳ ಪರಿಶೀಲನೆ …
Read More »ವಿದ್ಯುತ್, ಇಂಟರ್ನೆಟ್ ಸ್ಥಗಿತ: ಫೆ.6ರಂದು ದೇಶಾದ್ಯಂತ ರಸ್ತೆ, ತಡೆ: ರೈತ ಸಂಘಟನೆ
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ನೂತನ ಕೃಷಿ ಕಾಯ್ದೆ ವಿರುದ್ಧ ದೆಹಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಶನಿವಾರ(ಫೆಬ್ರುವರಿ 06) ದೇಶಾದ್ಯಂತ “ಚಕ್ಕಾ ಜಾಮ್” (ರಸ್ತೆ ಬಂದ್) ನಡೆಸುವುದಾಗಿ ಘೋಷಿಸಿವೆ. ಮಧ್ಯಾಹ್ನ 1ಗಂಟೆಯಿಂದ 3ಗಂಟೆವರೆಗೆ ಪ್ರತಿಭಟನೆ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ವಿರೋಧ ವ್ಯಕ್ತಪಡಿಸಲಾಗುವುದು ಎಂದು ತಿಳಿಸಿದೆ. ಸೋಮವಾರ(ಫೆ.1) ಸಂಜೆ ಸಂಸತ್ ಚಲೋ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ಸಿದ್ಧತೆ …
Read More »ಬಿಜೆಪಿ ಜತೆ ಕೈ ಜೋಡಿಸಿ ಖೆಡ್ಡಾ ತೋಡಿಕೊಂಡ ಜೆಡಿಎಸ್: ಜಮೀರ್
ಕೆರೂರ: ಗೋಹತ್ಯೆ ಜಾರಿಗೊಳಿಸಲು ಕೋಮುವಾದಿ ಬಿಜೆಪಿ ಜತೆ ಕೈಜೋಡಿಸಿದ ಜೆಡಿಎಸ್ ತಾನಾಗೇ ಖೆಡ್ಡಾ ತೋಡಿಕೊಂಡಿದ್ದು, ರಾಜ್ಯದಲ್ಲಿ ಆ ಪಕ್ಷಕ್ಕೆ ಸತ್ವವೇ ಇಲ್ಲದಂತಾಗಿ ಹೋಗಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ ಅಹ್ಮದ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯತೀತ ಜನತಾದಳ ಎಂದು ಹೇಳಿಕೊಳ್ಳುವ ಜೆಡಿಎಸ್ನವರು ಕೋಮುವಾದಿ ಬಿಜೆಪಿ ಜತೆ ಸೇರಿ ಗೋಹತ್ಯೆ ನಿಷೇಧಕ್ಕೆ ಬೆಂಬಲ ಸೂಚಿಸಿದ ಮೇಲೆ ಅದು ಹೇಗೆ ಜಾತ್ಯತೀತ ಪಕ್ಷವಾಗುತ್ತದೆ. ಬಿಜೆಪಿಗೆ ಬೆಂಬಲ ಸೂಚಿಸಿರುವ ಜೆಡಿಎಸ್ ಮೊದಲು ಸೆಕ್ಯುಲರ್ …
Read More »ಆತ್ಮನಿರ್ಭರ ಗೃಹಲಕ್ಷ್ಮೀ ಲೆಕ್ಕಾಚಾರ :ವಿತ್ತ ಸಚಿವೆ ನಿರ್ಮಲಾ ಬಜೆಟ್ನಲ್ಲಿ ಅನುದಾನದ ಮಹಾಪೂರ
https://youtu.be/1PZZeFQNHLU ಹೊಸದಿಲ್ಲಿ: ಕೊರೊನೋತ್ತರ ಕಾಲದಲ್ಲಿ ಹೆಚ್ಚು ಜನಪ್ರಿಯ ಯೋಜನೆಗಳಿಗೆ ಜೋತು ಬೀಳದೆ ಜನಪರವಾದ, ಉದ್ಯೋಗ ಸೃಷ್ಟಿ ಮತ್ತು ಆರೋಗ್ಯ ಕ್ಷೇತ್ರಗಳತ್ತ ಗಮನ ಕೇಂದ್ರೀಕರಿಸಿದ ಬಜೆಟ್ ಮಂಡಿಸಿದ್ದಾರೆ ನಿರ್ಮಲಾ ಸೀತಾರಾಮನ್. ಅವರ ಆಯ-ವ್ಯಯದಲ್ಲಿ “ಗೃಹಲಕ್ಷ್ಮಿಯ ಲೆಕ್ಕಾಚಾರದ ಎಚ್ಚರ’ ಕಂಡುಬಂದಿದ್ದರೆ ಅಚ್ಚರಿಯೇನೂ ಇಲ್ಲ! 2020ರ ವರ್ಷಾರಂಭದಲ್ಲಿ ಚೀನ ಸಹಿತ ಜಗತ್ತಿನ ಎಲ್ಲ ದೇಶಗಳಲ್ಲಿ ಕೊರೊನಾ ಕಾಣಿಸಿಕೊಂಡ ಕೂಡಲೇ ಭಾರತವೂ ಆರೋಗ್ಯ ಕ್ಷೇತ್ರದ ಮೇಲೆ ಹೆಚ್ಚಿನ ಗಮನ ಹರಿಸಿತ್ತು. ಇದನ್ನೇ ಪಾಠವಾಗಿ …
Read More »ಈ ವರ್ಷ ಒಲಿಂಪಿಕ್ಸ್ ಆಯೋಜಿಸುವ ದೃಢಸಂಕಲ್ಪ: ಜಪಾನ್ ಪ್ರಧಾನಿ
ಟೋಕಿಯೊ: ದೇಶದಲ್ಲಿ ಕೊರೊನಾ ವೈರಾಣು ಸೋಂಕಿನ ಪ್ರಕರಣಗಳ ನಡುವೆಯೂ ಈ ವರ್ಷ ಒಲಿಂಪಿಕ್ಸ್ ಆಯೋಜಿಸುವ ದೃಢಸಂಕಲ್ಪ ಹೊಂದಿರುವುದಾಗಿ ಜಪಾನ್ ಪ್ರಧಾನಿ ಯೋ ಶಿಹಿದೆ ಸುಗಾ ಹೇಳಿದ್ದಾರೆ. ಟೋಕಿಯೊದಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆಯ ವರ್ಚುವಲ್ ಸಭೆಯೊಂದರಲ್ಲಿ ಮಾತನಾಡಿದ ಅವರು, ಜಾಗತಿಕ ಒಗ್ಗಟ್ಟು ಹಾಗೂ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಮಾನವನ ವಿಜಯದ ಸಂಕೇತವಾಗಿ ಈ ವರ್ಷದ ಬೇಸಿಗೆಯಲ್ಲಿ ಟೋಕಿಯೊ ಒಲಿಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ ಆಯೋಜಿಸುವ ದೃಢಸಂಕಲ್ಪವನ್ನು ನಾವು ಮಾಡಿದ್ದೇವೆ. ಈ ಕೂಟವು …
Read More »ಚಿನ್ನ ತೊಳೆದು ಕೊಡುವ ನೆಪದಲ್ಲಿ ಮಹಿಳೆಯೋರ್ವಳನ್ನ ವಂಚನೆ
ಹುಬ್ಬಳ್ಳಿ: ಚಿನ್ನ ತೊಳೆದು ಕೊಡುವ ನೆಪದಲ್ಲಿ ಮಹಿಳೆಯೋರ್ವಳನ್ನ ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ-ಬಂಗಾರ ಲೂಟಿ ಮಾಡಿದ ಘಟನೆ ಹುಬ್ಬಳ್ಳಿಯ ಚೆನ್ನಪೇಟೆಯ ಸರಕಾರಿ ಶಾಲೆಯ ಹಿಂಭಾಗ ನಡೆದಿದೆ. ವಿಷ್ಣುಸಾ ಪವಾರ ಎಂಬುವವರ ಮನೆಯಲ್ಲಿ ಸರೋಜಾ ಹಾಗೂ ಸೊಸೆ ಅನಿತಾ ಎಂಬುವವರೇ ಮೋಸಕ್ಕೆ ಒಳಗಾಗಿದ್ದು, ಆರು ಬಳೆ ಮತ್ತು ಮಂಗಳಸೂತ್ರ ತೊಳೆಯುವುದಾಗಿ ಹೇಳಿದ್ದಾರೆ. ಕುಕ್ಕರಿನಲ್ಲಿ ಬಂಗಾರ ತೊಳೆಯುವ ನೆಪ ಮಾಡಿ, ಸೊಸೆಯನ್ನ ಒಳಗಡೆ ಅತ್ತೆಯನ್ನ ಕುಕ್ಕರ್ ಮುಚ್ಚಳ ತೆಗೆಯಲು ಹೇಳಿ …
Read More »ದ್ವಿತೀಯ ಟೆಸ್ಟ್ನಿಂದ ಶೇ. 50 ವೀಕ್ಷಕರಿಗೆ ಪ್ರವೇಶ :
ಚೆನ್ನೈ: ಭಾರತದ ಕ್ರಿಕೆಟ್ ಪ್ರೇಮಿಗಳ ಹಾಗೂ ವೀಕ್ಷಕರ ಪಾಲಿಗೆ ಖುಷಿಯ ಸಮಾಚಾರವೊಂದು ಕೇಳಿಬಂದಿದೆ. ಭಾರತ-ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಮೂಲಕ ವೀಕ್ಷಕರಿಗೆ ಮತ್ತು ಮಾಧ್ಯಮದವರಿಗೆ ಸ್ಟೇಡಿಯಂ ಬಾಗಿಲು ತೆರೆಯಲ್ಪಡಲಿದೆ. ಇದರೊಂದಿಗೆ ಕೊರೊನೋತ್ತರದ ಬಳಿಕ ಮೊದಲ ಬಾರಿಗೆ ಭಾರತದ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಕ್ರೀಡಾಂಗಣ ಪ್ರವೇಶಕ್ಕೆ ಪ್ರೇಕ್ಷಕರಿಗೆ ಅನುಮತಿ ಲಭಿಸಿದಂತಾಗುತ್ತದೆ. ಬಿಸಿಸಿಐ ಮತ್ತು ತಮಿಳುನಾಡು ರಾಜ್ಯ ಕ್ರಿಕೆಟ್ ಮಂಡಳಿ (ಟಿಎನ್ಸಿಎ) ನಡುವಿನ ಮಾತುಕತೆಯ ಫಲವಾಗಿ ಈ ಬೆಳವಣಿಗೆ ಸಂಭವಿಸಿದೆ ಎಂದು ಟಿಎನ್ಸಿಎ …
Read More »ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ, ಗರಿಗೆದರಿದ ರಾಜಕೀಯ
– ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಯಾಗುತ್ತಿದ್ದಂತೆ ಮಂಡ್ಯ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಗರಿಗದರಿವೆ. ಜತೆಗೆ ಪಂಚಾಯಿತಿ ಗಾದಿಯ ಆಕಾಂಕ್ಷಿತರು ತಮ್ಮ ನಾಯಕರ ಮನೆಯಲ್ಲಿ ಸರ್ಕಸ್ ನಡೆಸುತ್ತಿದ್ದಾರೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ತಾಪಂ ಮತ್ತು ಜಿಪಂ ಚುನಾವಣೆಯೂ ಎದುರಾಗಲಿದೆ. ಹೀಗಾಗಿ ಈ ಗ್ರಾಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಮೂರು ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರು, ಜಿಪಂ ಸದಸ್ಯರಿಗೆ ಪ್ರತಿಷ್ಠೆಯ ಸಂಕೇತವಾಗಿದ್ದು, ಹಾಲಿ …
Read More »ಸಂಕಷ್ಟದ ಮಧ್ಯೆಯೂ ಕನಿಷ್ಠ ಬೆಂಬಲ ಬೆಲೆ ಶ್ಲಾಘನೀಯ
ಬೆಳಗಾವಿ: ಕೋವಿಡ್ ನಿಂದಾಗಿ ಉಂಟಾದ ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯಾವುದೇ ತೆರಿಗೆ ವಿಧಿಸದೇ ಉದ್ಯಮ ಸ್ನೇಹಿ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನೀಡಿದ್ದು ಇದು ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿಯಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಕೇಂದ್ರ ಬಜೆಟ್ ನ್ನು ಸ್ವಾಗತಿಸಿ ಮಾತನಾಡಿದ ಅವರು, ದೇಶಾದ್ಯಂತ 15,000 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ. ಕೋವಿಡ್ …
Read More »
Laxmi News 24×7