Breaking News

Uncategorized

ಭಾರತ್ ಬಂದ್‌ಗೆ ಸೈನಿಕನ ಬೆಂಬಲ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್‌ಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬಂದ್ ಬಹುತೇಕ ಯಶ್ವಸಿಯಾಗಿದೆ. ಚೆನ್ನಮ್ಮ ಸರ್ಕಲ್ ಬಳಿ ಮುಂಜಾನೆ ಹೋರಾಟಗಾರರು ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರೆ, ಇನ್ನೊಂದೆಡೆ ರೈತ ಮುಖಂಡರು ಹೊಸೂರು ಡಿಪೋ ಮುಂದೆ ಸಾರಿಗೆ ಬಸ್ ಗಳು ಹೊರಹೋಗದಂತೆ ತಡೆದು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಲವಂತವಾಗಿ ಬಂದ್ …

Read More »

ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಬಿಟ್ಟು ಬಿಡದೇ ತುಂತುರು ಮಳೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಂದ ಬಿಟ್ಟು ಬಿಡದೇ ತುಂತುರು ಮಳೆ ಸುರಿಯುತ್ತಿದೆ.ನಿವಾರ್ ಮತ್ತೆ ಬುರೇವಿ ಚಂಡ ಮಾರುತದ ಬಳಿಕ ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಮತ್ತೊಂದು ಚಂಡಮಾರುತ ಉಂಟಾಗಿದೆ. ಈ ಚಂಡಮಾರುತ ಭಾರತ ಸೇರಿದಂತೆ 13 ದೇಶಗಳ ಮೇಲೆ ಅಪ್ಪಳಿಸಲಿದೆ. ಅದರಲ್ಲೂ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆ ಹೆಚ್ಚಿದೆ. ಬುರೇವಿ ಚಂಡ ಮಾರುತ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತುಂತುರು ಮಳೆ ಮತ್ತು ಮೋಡ ಕವಿದ ವಾತಾವರಣ …

Read More »

ಸೋದರಿಯರು. ಆತ್ಮಹತ್ಯೆ

ಕಲಬರುಗಿ: ಸೋದರಿಯರಿಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ. ಐಶ್ವರ್ಯ(19) ಮತ್ತು ಸಾರಿಕಾ (17) ಆತ್ಮಹತ್ಯೆಗೆ ಶರಣಾದ ಸೋದರಿಯರು. ಐನಾಪುರ ಗ್ರಾಮದ ವಿಶ್ವನಾಥ್ ಎಂಬವರು ಮಕ್ಕಳು. ಮನೆಯಲ್ಲಿ ಯಾರು ಇಲ್ಲದಿದ್ದಾಗ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನೆಯಲ್ಲಿರುವ ಡೆತ್ ನೋಟ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆತ್ಮಹತ್ಯೆಗೆ …

Read More »

ಪತ್ನಿಯ ಜೊತೆ ಮೊಬೈಲ್ ನಲ್ಲಿ ಮಾತುನಾಡುತ್ತಲೇ ಕಾರ್ಮಿಕನೊಬ್ಬ ನೇಣಿಗೆ

ಹುಬ್ಬಳ್ಳಿ: ಪತ್ನಿಯ ಜೊತೆ ಮೊಬೈಲ್ ನಲ್ಲಿ ಮಾತುನಾಡುತ್ತಲೇ ಕಾರ್ಮಿಕನೊಬ್ಬ ನೇಣಿಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೋಹನ್ ಸಿಂಗ್ ಆತ್ಮಹತ್ಯೆಗೆ ಶರಣಾದ ಕಾರ್ಮಿಕನಾಗಿದ್ದು, ಪಶ್ಚಿಮಬಂಗಾಳ ಮೂಲದ ನಿವಾಸಿ. ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮೋಹನ್ ಸಿಂಗ್ ತಂದೆಯ ಸಾವಿನಿಂದ ಮನನೊಂದಿದ್ದರು.ಕಳೆದ ಎರಡು ತಿಂಗಳ ಹಿಂದೆ ಪಶ್ಚಿಮ ಬಂಗಾಳದಿಂದ ಕೆಲಸಕ್ಕೆಂದು ಬಂದು ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಫೇವರ್ಸ್ ಕಂಪನಿಯಲ್ಲಿ ಮೋಹನಸಿಂಗ್ ಕೆಲಸಕ್ಕೆ ಸೇರಿಕೊಂಡಿದ್ದರು. ತಂದೆಯ ಸಾವಿನ …

Read More »

ಸಚಿವ ಆರ್.ಅಶೋಕ್ ವಿರುದ್ಧ ಸ್ಪೀಕರ್ ಗರಂ

ಬೆಂಗಳೂರು, ಡಿ.7- ಸಾಫ್ಟ್‍ವೇರ್‍ನಲ್ಲಿರುವ ದೋಷದಿಂದಾಗಿ ಪಹಣಿಯ ಬೆಳೆ ಕಾಲಂನಲ್ಲಿ ಕುಷ್ಕಿ ಎಂದು ಅಧಿಕಾರಿಗಳು ನಮೂನೆ ಮಾಡುತ್ತಿದ್ದು, ರೈತರಿಗೆ ಯಾವುದೇ ರೀತಿಯ ಸಾಲ ಸೌಲಭ್ಯ ಸಿಗುತ್ತಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರ ಮೇಲೆ ವಿಧಾನಸಭೆ ಸ್ಪೀಕರ್ ಸೇರಿದಂತೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಮುಗಿಬಿದ್ದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಡಿ.ಪಿ.ರಾಜೇಗೌಡ ಆವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಲು ಕಂದಾಯ ಸಚಿವ ಅಶೋಕ್ ಆವರು ಮುಂದಾಗುತ್ತಿದ್ದಂತೆ ಸ್ಪೀಕರ್ ಕಾಗೇರಿ …

Read More »

ಅಧಿವೇಶನದ ಮೊದಲ ದಿನವೇ ವಿಧಾನಸಭೆ ಖಾಲಿ ಖಾಲಿ..!

ಬೆಂಗಳೂರು, ಡಿ.7- ಚಳಿಗಾಲದ ಅಧಿವೇಶನದ ಮೊದಲ ದಿನವೇ ವಿಧಾನಸಭೆ ಖಾಲಿ ಖಾಲಿ ಹೊಡೆದಿತ್ತು. ಆಡಳಿತ ಮತ್ತು ಪ್ರತಿಪಕ್ಷಗಳ ಸಾಲಿನಲ್ಲಿ ಬೆರಳೆಣಿಕೆಯಷ್ಟು ಸದಸ್ಯರು ಮಾತ್ರ ಹಾಜರಿದ್ದರು. ಉಳಿದಂತೆ ಬಹುತೇಕ ಆಸನಗಳು ಖಾಲಿ ಖಾಲಿಯಾಗಿದ್ದವು. ಆಡಳಿತ ಪಕ್ಷದಿಂದ ಮುಖ್ಯಮಂತ್ರಿ ಸೇರಿದಂತೆ 12 ಸಚಿವರು, 26 ಶಾಸಕರು, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‍ನ 25 ಶಾಸಕರು ಹಾಗೂ ಜೆಡಿಎಸ್‍ನಿಂದ ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಐವರು ಶಾಸಕರು ಮಾತ್ರ ಹಾಜರಾಗಿದ್ದರು. ಸದನದ …

Read More »

ಫೈಝರ್ ಕೋವಿಡ್ ಲಸಿಕೆ ಬಳಕೆ ಬಗ್ಗೆ ಭಾರತದಲ್ಲಿ ಗೊಂದಲ

ನವದೆಹಲಿ: – ಕೊರೊನಾ ನಿಯಂತ್ರಣಕ್ಕೆ ತುರ್ತು ಸಂದರ್ಭದಲ್ಲಿ ಬಳಸಲು ಮಾನ್ಯತೆ ಪಡೆದಿರುವ ಫೈಝರ್ ಲಸಿಕೆ ಗುಣಮಟ್ಟದ ಬಗ್ಗೆ ಉತ್ಪಾದಕ ಕಂಪೆನಿಯೇ ಗೊಂದಲಕಾರಿ ಹೇಳಿಕೆ ನೀಡಿದೆ. ಇಂಗ್ಲೆಂಡ್ ಸರ್ಕಾರ ಮತ್ತು ಬಹರೈನ್ ಆರೋಗ್ಯ ಪ್ರಾಧಿಕಾರದಿಂದ ಅಂಗೀಕಾರ ಪಡೆದಿರುವ ಫೈಝರ್‍ಲಸಿಕೆಯನ್ನು ಕೊರೊನಾ ವಿರುದ್ಧ ಹೋರಾಟಕ್ಕೆ ತುರ್ತು ಸಂದರ್ಭದಲ್ಲಿ ಬಳಸಬಹುದೆಂದು ನಿರ್ಣಯಿಸಲಾಗಿದೆ. ಭಾರತ ಸರ್ಕಾರ ಕೂಡ ಈ ಲಸಿಕೆಯನ್ನು ತುರ್ತು ಸಂದರ್ಭದಲ್ಲಿ ಬಳಸಲು ಒಪ್ಪಿ ಕೊಂಡಿದ್ದು, ಲಕ್ಷಾಂತರ ಡೊಸೇಜ್‍ಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಈಗ ಫೈಝರ್‍ನ …

Read More »

ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು:ಪ್ರಿಯಾಂಕ್ರಾ ಚೋಪ್ರಾ

ನವದೆಹಲಿ: ಕೆಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ಇರುವ ಕಳವಳವನ್ನು ತುರ್ತಾಗಿ ಪರಿಹರಿಸಬೇಕು ಎಂದು ಬಾಲಿವುಡ್ ನಟಿ ಪ್ರಿಯಾಂಕ್ರಾ ಚೋಪ್ರಾ ಮನವಿ ಮಾಡಿದ್ದಾರೆ.ಪ್ರಿಯಾಂಕಾ ಚೋಪ್ರಾ ಅವರು ಭಾನುವಾರ ರೈತರ ಪ್ರತಿಭಟನೆಯ ಸಂಬಂಧ ತಮ್ಮ ಟ್ವೀಟ್ ನಲ್ಲಿ ಹಂಚಿಕೊಂಡರು. ಗಾಯಕ-ನಟ ದಿಲ್ಜಿತ್ ದೋಸಾಂಜ್ ಅವರ ಟ್ವೀಟ್ ಅನ್ನು ಅನುಮೋದಿಸಿದರು ಮತ್ತು ಕೇಂದ್ರದ ಹೊಸ ಕೃಷಿ ಕಾನೂನುಗಳ ಬಗ್ಗೆ ತಮ್ಮ ಕಳವಳವನ್ನು ತುರ್ತಾಗಿ ಪರಿಹರಿಸಬೇಕೆಂದು ಎಂದು ತಿಳಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ? ಗಾಯಕ-ನಟ ದಿಲ್ಜಿತ್ …

Read More »

ಗೋ ಕಡಿಯೋಕೆ ಅವಕಾಶ ಕೊಡ್ತೀವಿ ಅಂತ ತಾಕತ್ ಇದ್ರೆ ಘೋಷಣೆ ಮಾಡ್ಲಿ- ‘ಕೈ’ಗೆ ಈಶ್ವರಪ್ಪ ಸವಾಲ್

ಬೆಂಗಳೂರು: ಕಾಂಗ್ರೆಸ್ಸಿನವರು ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆ ಪ್ರಣಾಳಿಕೆಯಲ್ಲಿ ನಾವು ಗೋಹತ್ಯೆ ನಿಷೇಧ ಮಾಡಲ್ಲ ಅಂತ ಹೇಳಲಿ. ಗೋ ಕಡಿಯೋಕೆ ಅವಕಾಶ ಕೊಡ್ತೀವಿ ಅಂತ ತಾಕತ್ ಇದ್ದರೆ ಘೋಷಣೆ ಮಾಡಲಿ ಎಂದು ಸಚಿವ ಈಶ್ವರಪ್ಪ ಸವಾಲೆಸೆದಿದ್ದಾರೆ. ವಿಧಾನಸೌಧದಲ್ಲಿ ಲವ್ ಜಿಹಾದ್ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗೆ ಕಾಂಗ್ರೆಸ್ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿ, ಗೋವನ್ನ ನಾವು ತಾಯಿ ಅಂತೀವಿ. ಗೋವನ್ನ ತಾಯಿ ಸ್ವರೂಪ ಅಂತ ನಾವು ಕಾಣ್ತೀವಿ. ನಮ್ಮ ತಾಯಿಗೆ ವಯಸ್ಸಾಯ್ತು …

Read More »

ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿತೀವ್ರ ಕುತೂಹಲಕ್ಕೆ ಕಾರಣ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವಧೂತ ವಿನಯ್ ಗುರೂಜಿ ಸೋಮವಾರ ಭೇಟಿ ಮಾಡಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸಕ್ಕೆ ಸಿಎಂ ವಿನಯ್ ಗುರೂಜಿಯನ್ನು ಕರೆಸಿಕೊಂಡಿದ್ದಾರೆ. ಸುಮಾರು ಗಂಟೆಗಳ ಕಾಲ ಚರ್ಚಿಸಿದ್ದಾರೆ ಎನ್ನಲಾಗಿದೆ. ಭೇಟಿ ಕಾರಣ ತಿಳಿದು ಬಂದಿಲ್ಲ.  ಚಿಕ್ಕಮಂಗಳೂರಿನ ವಿನಯ್ ಗುರೂಜಿ ಅವರು,  ಇತ್ತಿಚೇಗೆಹುಬ್ಬಳಿಯಲ್ಲಿ ನಮ್ಮ ಮುಖ್ಯಮಂತ್ರಿಗಳಿಗೆ ದೇವರ ಆಶೀರ್ವಾದ ಉಂಟು ಎಂದಿದ್ದರು. ಸದ್ಯ ವಿನಯ್ ಗುರೂಜಿ, ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ …

Read More »