Breaking News

Uncategorized

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ ಚಿಕ್ಕೋಡಿ, ಆಗಸ್ಟ್​.25: ಮಹಿಳೆಯರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ (Karnataka Government) ಆರಂಭಿಸಿದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಸಾವಿರಾರು ಮಹಿಳೆಯರಿಗೆ ಸಹಾಯಕವಾಗಿದೆ. ಕೆಲ ಕಡೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂಬ ಬಗ್ಗೆ ಗೊಂದಲಗಳು ನಡೆಯುತ್ತಿದ್ದು ಮತ್ತೊಂದಷ್ಟು ಕಡೆ ಮಹಿಳೆಯರು ಸರ್ಕಾರದ ಯೋಜನೆಯನ್ನು ಕೊಂಡಾಡಿರುವ ಉದಾಹರಣೆಗಳು ಸಿಗುತ್ತವೆ. ಸದ್ಯ ಇಲ್ಲೊಂದು ಅಜ್ಜಿ ತನಗೆ ಬಂದ …

Read More »

ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದ ಟ್ರಾಫಿಕ್ ಪೊಲೀಸ್​​: ಒಂದೇ ದಿನಕ್ಕೆ 779 ಪ್ರಕರಣ ದಾಖಲು

ಬೆಂಗಳೂರಿನಲ್ಲಿ ಅಪಘಾತ, ಮಹಿಳೆಯರ ಮೇಲಿನ ಲೈಂಗಿಕ‌ ದೌರ್ಜನ್ಯ, ರೋಡ್ ರೇಜ್ ಪ್ರಕರಣಗಳು, ಕುಡಿದು ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚಾಗ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಗರ ಸಂಚಾರ ಪೊಲೀಸರು ದಿಟ್ಟ ಕ್ರಮವನ್ನು ತೆಗೆದುಕೊಂಡಿದ್ದಾರೆ. ಹಾಗಾಗಿ ಆಗಸ್ಟ್ 22 ರಿಂದ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದಿದ್ದಾರೆ. ಬೆಂಗಳೂರು, ಆಗಸ್ಟ್​ 24: ಬೆಂಗಳೂರಲ್ಲಿ ವೀಕೆಂಡ್ ಬಂತಂದ್ರೆ ಸಾಕು ಪಾರ್ಟಿ ಘಾಟು ಜೋರಾಗೆ ಇರುತ್ತೆ. ಅದೇ ನಶೆಯಲ್ಲಿ ಕುಡಿದು ವಾಹನ …

Read More »

ಕುರುಹಿನಶೆಟ್ಟಿ ಸೊಸೈಟಿ ₹4.93 ಕೋಟಿ ಲಾಭ: ಮುಗಳಖೋಡ

ಮೂಡಲಗಿ: ‘ಮೂಡಲಗಿ ಕುರುಹಿನಶೆಟ್ಟಿ ಅರ್ಬನ್‌ ಕೋ- ಆಪ್‌ ಕ್ರೆಡಿಟ್‌ ಸೊಸೈಟಿಯು 2023-24ನೇ ಆರ್ಥಿಕ ವರ್ಷದ ಕೊನೆಯಲ್ಲಿ ₹4.93 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿ ಸಾಗಿದೆ’ ಎಂದು ಸೊಸೈಟಿಯ ಅಧ್ಯಕ್ಷ ಬಸಪ್ಪ ಚಿ. ಮುಗಳಖೋಡ ಹೇಳಿದರು. ಇಲ್ಲಿಯ ಕುರುಹಿನಶೆಟ್ಟಿ ಅರ್ಬನ್‌ ಕೋ- ಆಪ್‌ ಕ್ರೆಡಿಟ್‌ ಸೊಸೈಟಿಯ 29ನೇ ವಾರ್ಷಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸೊಸೈಟಿಯು ಸದ್ಯ ₹3.90 ಲಕ್ಷ ಶೇರು ಬಂಡವಾಳ, ₹230. 85 ಕೋಟಿ ಠೇವುಗಳು, ₹269.40 ಕೋಟಿ …

Read More »

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹15 ಕೋಟಿ ವೆಚ್ಚದಲ್ಲಿ ಯರಝರ್ವಿ- ಕಡಬಿ ಶಿವಾಪುರವರೆಗೆ ರಸ್ತೆ ಸುಧಾರಣೆ

ಮುಗಳಿಹಾಳ: ಸಮೀಪದ ಯರಝರ್ವಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ₹15 ಕೋಟಿ ವೆಚ್ಚದಲ್ಲಿ ಯರಝರ್ವಿ- ಕಡಬಿ ಶಿವಾಪುರವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಶನಿವಾರ, ಶಾಸಕ ವಿಶ್ವಾಸ ವೈದ್ಯ ಭೂಮಿಪೂಜೆ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವ್ವ ನಂದಿ, ಸಿಪಿಐ ಈರಯ್ಯ ಮಠಪತಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನ್ನವರ, ಪ್ರಕಾಶ ವಾಲಿ, ಬೆಳಗಾವಿಯ ಕೆಎಂಎಫ್ ನಿರ್ದೇಶಕ ಶಂಕರ ಇಟ್ನಾಳ, ವಿಜಯ ಸಂಗಪ್ಪಗೊಳ, ಲಕ್ಷ್ಮಣ ಕುಂಟಿರಪ್ಪಗೊಳ, ಛಾಯಪ್ಪ ಕುಂಡೆಕಾರ, ಮಹಾಂತೇಶ ಉರುಬಿನ್ನವರ, ಸೋಮು ಪೂಜೇರ, …

Read More »

ಪತ್ನಿಗೆ ಕುಡಿತದ ಚಟ ಬಿಡಿಸಲು ರಿಹ್ಯಾಬ್​​ ಕೇಂದ್ರಕ್ಕೆ ಸೇರಿಸಿದ ಗಂಡ: ಹೆಂಡತಿ ಕೆಲಸಗಾರನ ಜೊತೆ ಓಡಿಹೋದಳು!

ಗಂಡನ ಕುಡಿತ ಬಿಡಿಸಲು ಹೆಂಡತಿ ಪರದಾಡುವುದನ್ನ ನೋಡಿದ್ದೇವೆ. ಆದರೆ, ಇಲ್ಲಿ ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ರಿಹ್ಯಾಬ್​​ ಕೇಂದ್ರಕ್ಕೆ ಪತಿಯೇ ಸೇರಿಸಿದ್ದು, ದುರಂತ ಎಂಬಂತೆ ರಿಹ್ಯಾಬ್​​ ಕೇಂದ್ರದ ಕೆಲಸಗಾರನ ಜೊತೆಯೇ ಹೆಂಡತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ ಬೆಂಗಳೂರು,  ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ಪತ್ನಿಯನ್ನ ರಿಹ್ಯಾಬ್​​ ಕೇಂದ್ರಕ್ಕೆ ಪತಿ ಸೇರಿಸಿದ್ದ. ಆದರೆ, ರಿಹ್ಯಾಬ್​​ ಕೇಂದ್ರದ …

Read More »

ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ,C.M.೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ.

ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಖ್ಯಮಂತ್ರಿ ಸಿದ್ಧರಾಮಯ್ಯ ೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ. ಸಿಎಂ ಸಿದ್ಧರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಕೌಜಲಗಿಯಲ್ಲಿ ಭರದ ಸಿದ್ಧತೆ. ಗೋಕಾಕ- ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬರುವ ಸೋಮವಾರದಂದು ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಪ್ರವಾಸ ಕೈಗೊಂಡಿದ್ದು, ನೂತನವಾಗಿ ನಿರ್ಮಾಣಗೊಂಡಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರದಂದು ಬೆಂಗಳೂರಿನಿAದ ವಿಶೇಷ ವಿಮಾಣದ ಮೂಲಕ ಮ.೧೨.೧೫ ಗಂಟೆಗೆ ಬೆಳಗಾವಿಗೆ …

Read More »

ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆ

ಮೂಡಲಗಿ- ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ಸಭಾ ಭವನದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಿದ್ದರಿಂದ ಉಭಯ …

Read More »

ಹೆಂಡ್ತಿ ರೀಲ್ಸ್​ ಹುಚ್ಚಾಟ ನೋಡಲಾಗದೇ ಹೊಡೆದು ಕೊಂದ ಗಂಡ

ಉಡುಪಿ, (ಆಗಸ್ಟ್ 23): ಸೋಶಿಯಲ್ ಮೀಡಿಯಾ ಮಿತವಾಗಿ ಬಳಸಿದ್ರೆ ಒಳ್ಳೆಯದು. ಅದರ ಬಳಕೆ ಅತಿಯಾದ್ರೆ ಸಂಸಾರದಲ್ಲಿ ಯಾವ ರೀತಿ ವಿರಸ ಮೂಡಿ, ಅದು ಮಹಾ ಅನಾಹುತಕ್ಕೆ ಕಾರಣ ಆಗುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ. ಉಡುಪಿಯಲ್ಲಿ ಗಂಡನೊಬ್ಬ  ಹೆಂಡತಿಯನ್ನು ಹೊಡೆದು ಕೊಂದಿದ್ದಾನೆ. ಕಾರಣ ಆಕೆಯ ಸೋಶಿಯಲ್ ಮೀಡಿಯಾ ಹುಚ್ಚು. ಅದರಲ್ಲೂ ಇನ್ಸ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ  ಆಕೆ ಹೆಚ್ಚು ಸಮಯ ಕಳೆಯುತ್ತಿದ್ದಳು ಎನ್ನುವ ಕ್ಷುಲ್ಲಕ ಕಾರಣ. ಇನ್ಸ್‌ಸ್ಟಾಗ್ರಾಮ್‌ನಲ್ಲಿ ಕೇವಲ 16 ಫಾಲೋವರ್ಸ್‌ ಹೊಂದಿದ್ದ ಪತ್ನಿ ರೀಲ್ಸ್ …

Read More »

ದೌರ್ಜನ್ಯ ತಡೆಯಲು ಸಮನ್ವಯದಿಂದ ಕೆಲಸ ಮಾಡಿ: ಡಾ.ನಾಗಲಕ್ಷ್ಮಿ ಚೌಧರಿ

ಬೆಳಗಾವಿ: ‘ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ತಕ್ಷಣವೇ ಸ್ಪಂದಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಮಹಿಳೆಯರ ದೌರ್ಜನ್ಯಕ್ಕೆ ಸಂಬಂಧಿಸಿ ಸವದತ್ತಿ ತಾಲ್ಲೂಕಿನಲ್ಲಿ ಹೆಚ್ಚಿನ ದೂರು ಬಂದಿದ್ದವು. ಹಾಗಾಗಿ ಅಲ್ಲಿಗೆ ಭೇಟಿ …

Read More »

ಒಕ್ಕಲೆಬ್ಬಿಸಲು ಬಂದ ಅರಣ್ಯಾಧಿಕಾರಿಗಳು: ವಿಷದ ಬಾಟಲಿ ಹಿಡಿದು ಕುಳಿತ ಮಹಿಳೆಯರು

ಒಕ್ಕಲೆಬ್ಬಿಸಲು ಬಂದ ಅರಣ್ಯಾಧಿಕಾರಿಗಳು: ವಿಷದ ಬಾಟಲಿ ಹಿಡಿದು ಕುಳಿತ ಮಹಿಳೆಯರು ಚನ್ನಮ್ಮನ ಕಿತ್ತೂರು: ತೆನೆಗಟ್ಟಿರುವ ಗೋವಿನ ಜೋಳ, ಎದೆ ಎತ್ತರ ಬೆಳೆದು ನಿಂತಿರುವ ಕಬ್ಬು ಬೆಳೆ ನಾಶ ಮಾಡಿ ಒಕ್ಕಲೆಬ್ಬಿಸಲು ಆಗಮಿಸಿದ್ದ ಅರಣ್ಯಾಧಿಕಾರಿಗಳ ವಿರುದ್ಧ ತಾಲ್ಲೂಕಿನ ದೇವಗಾಂವ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು. ಕೆಲವು ಮಹಿಳೆಯರು ವಿಷದ ಬಾಟಲಿಗಳನ್ನೂ ಹಿಡಿದು ಕುಳಿತರು. 12ಕ್ಕೂ ಹೆಚ್ಚು ಜೆಸಿಬಿ ಯಂತ್ರಗಳೊಂದಿಗೆ ಬಂದಿದ್ದ ಅರಣ್ಯಾಧಿಕಾರಿಗಳನ್ನು ಜಮೀನಿನ ಬಳಿ ತಡೆದರು. ಪೊಲೀಸ್ ಅಧಿಕಾರಿಗಳು ಸಂಧಾನಕ್ಕೆ ಯತ್ನಿಸಿದರು. ಬೆಳೆ …

Read More »