ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಟ್ವೀಟ್ ಬೆನ್ನಲ್ಲೇ ಸಚಿವ ಏಕನಾಥ್ ಶಿಂಧೆ ಮತ್ತೆ ಗಡಿ ವಿವಾದವನ್ನು ಕೆಣಕಿದ್ದಾರೆ. ಎಂಇಎಸ್ ಹುತಾತ್ಮ ದಿನಾಚರಣೆ ಹಿನ್ನೆಲೆಯಲ್ಲಿ ಉದ್ಧಟತನ ಹೇಳಿಕೆ ನೀಡಿರುವ ಸಚಿವ ಶಿಂಧೆ, ಬೆಳಗಾವಿ ಗಡಿಭಾಗ ಮಹಾರಾಷ್ಟ್ರಕ್ಕೆ ಸೇರುವವರೆಗೂ ನಾವು ಸುಮ್ಮನೆ ಕೂರಲ್ಲ. ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಕಾನೂನು ಹೋರಾಟ ಮಾಡುತ್ತೇವೆ. ಬೆಳಗಾವಿ ಸೇರಿ ಮರಾಠಿ ಭಾಷಿಕ ಗಡಿ ಪ್ರದೇಶವನ್ನು ಮಹಾರಾಷ್ಟ್ರ …
Read More »ಚಾಲನಾ ಪರವಾನಗಿಯನ್ನು ಆರ್ ಟಿಒ ಕಚೇರಿಗೆ ಹೋಗದೇ ಮನೆಯಲ್ಲೇ ನವೀಕರಿಸುವ ಸೌಲಭ್ಯ
ಬೆಂಗಳೂರು : ವಾಹನ ಸವಾರರಿಗೆ ರಸ್ತೆ ಮತ್ತು ಸಾರಿಗೆ ಸಚಿವಾಲಯ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಚಾಲನಾ ಪರವಾನಗಿಯನ್ನು ಆರ್ ಟಿಒ ಕಚೇರಿಗೆ ಹೋಗದೇ ಮನೆಯಲ್ಲೇ ನವೀಕರಿಸುವ ಸೌಲಭ್ಯವನ್ನು ನೀಡಿದೆ. ಹೌದು, ಸಾರಿಗೆ ಸಚಿವಾಲಯದ ಅಧಿಕೃತ ವೆಬ್ ಸೈಟ್ https://parivahan.gov.in/ ಗೆ ಭೇಟಿ ನೀಡಿ. ಚಾಲನಾ ಪರವಾನಗಿ ನವೀಕರಿಸಬಹುದು. ಇದಕ್ಕಾಗಿ ಚಾಲನಾ ಪರವಾನಗಿ, ಪಾಸ್ ಪೋರ್ಟ್ ಗಾತ್ರದ ಫೋಟೋ, ಆಧಾರ್ ಕಾರ್ಡ್ ಅಪ್ಲೋಡ್ ಮಾಡಬೇಕು. ಇದಾದ 30 ದಿನದೊಳಗೆ ನಿಮ್ಮ ಮನೆ …
Read More »ರಾಜ್ಯದಲ್ಲಿ ಕನ್ನಡದ ಬಗ್ಗೆ ಅಭಿಮಾನ ಇರುವಂತಹ ಸರ್ಕಾರ ಇಲ್ಲ
ಬೆಂಗಳೂರು: ರಾಜ್ಯದಲ್ಲಿ ಕನ್ನಡದ ಬಗ್ಗೆ ಅಭಿಮಾನ ಇರುವಂತಹ ಸರ್ಕಾರ ಇಲ್ಲ. ಈಗ ಏನಿದ್ದರೂ ಬಿಜೆಪಿ ಹಾಗೂ ಹಿಂದಿ ಪರ ಇರುವ ಸರ್ಕಾರ. ಯಡಿಯೂರಪ್ಪನವರಿಗೆ ಪ್ರಾಮಾಣಿಕತೆ ಇಲ್ಲ. ಬದ್ಧತೆ ಇದ್ದಿದ್ದರೆ ನಿನ್ನೆ ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಅಮಿತ್ ಶಾ ಜೊತೆ ನೇರವಾಗಿ ಮಾತನಾಡಬೇಕಿತ್ತು, ಯಾವುದೂ ಮಾತಾಡಿಲ್ಲ. ಅಲ್ಲಿ ಬಿಜೆಪಿಯವರಿಗೆ ಮರಾಠಿಗರ ವೇಷ-ಭೂಷಣಗಳನ್ನು ಹಾಕಿ ಸಭೆಯೆಲ್ಲ ಸಂಪೂರ್ಣ ಮರಾಠಿ ಸಭೆಯಂತಿತ್ತು. ಅಲ್ಲದೆ ಬಿಎಸ್ವೈ ಅವರು ಮಾತನಾಡುವಾಗ ಉದ್ಧವ್ ಠಾಕ್ರೆ ಬಗ್ಗೆ ಒಂದು ಅಕ್ಷರ …
Read More »ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ: ಸಿದ್ದರಾಮಯ್ಯ
ಬೆಳಗಾವಿ ನಮ್ಮದು, ರಾಜ್ಯದ ಅವಿಭಾಜ್ಯ ಅಂಗ ಬೆಂಗಳೂರು: ಇತ್ಯರ್ಥವಾಗಿರುವ ವಿಷಯವನ್ನ ಕೆಣಕಲು ಬರಬೇಡಿ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ. …
Read More »ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಮೀಸಲಾತಿ ಮತ್ತು ವಾರ್ಡ ನಿಗದಿಪಡಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು – ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್ ಗಳ ಮೀಸಲಾತಿ ಮತ್ತು ವಾರ್ಡ ನಿಗದಿಪಡಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜನೇವರಿ ತಿಂಗಳಿನ ಸರ್ಕಾರದ ಗೆಜೆಟ್ ನಲ್ಲಿ ಈ ಕುರಿತು ಸಮಗ್ರ ವಿವರ ಪ್ರಕಟಿಸಲಾಗಿದೆ.
Read More »ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ.
ಬೆಳಗಾವಿ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ಚೆನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ಕನ್ನಡಪರ ಹೋರಾಟಗಾರರು, ಮಹಾ ಸಿಎಂ ಉದ್ಧವ್ ಠಾಕ್ರೆ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ನಿನ್ನೆ ನಾಡದ್ರೋಹ ಘೋಷಣೆ ಕೂಗಿ ಪುಂಡಾಟ ಮೆರೆದಿದ್ದ ಎಂಇಎಸ್ ಪುಂಡರನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
Read More »ಮೊಬೈಲ್ ಜಗಳಕ್ಕೆ ಬಲಿ ಪತ್ನಿ ಬಲಿ.!
ಮೊಬೈಲ್ ಇಂದು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಮೊಬೈಲ್ ಇಲ್ಲದಿದ್ದರೆ ಜೀವನ ನಡೆಯುವುದೇ ಇಲ್ಲವೇನೋ ಎಂಬಷ್ಟರಮಟ್ಟಿಗೆ ಬಹುತೇಕರು ಅದರ ಮೇಲೆ ಅವಲಂಬಿತರಾಗಿದ್ದಾರೆ. ಇದೇ ಮೊಬೈಲ್ ವಿಚಾರ ಈಗ ಗೃಹಿಣಿಯೊಬ್ಬರ ಸಾವಿಗೆ ಕಾರಣವಾಗಿದೆ. ಹೊಸಕೋಟೆ ತಾಲೂಕು ತಾವರೆಕೆರೆ ನಿವಾಸಿ 23ವರ್ಷದ ಸುಶ್ಮಿತಾ ಸಾವಿಗೀಡಾದ ಗೃಹಿಣಿಯಾಗಿದ್ದು, ಈಕೆ ಹಾಗೂ ಪತಿ ರಘು ನಡುವೆ ಮೊಬೈಲ್ ಬಳಕೆ ಕುರಿತಂತೆ ಪದೇ ಪದೇ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ. ಶನಿವಾರ ರಾತ್ರಿ ಇದೇ ವಿಚಾರಕ್ಕೆ ಮತ್ತೊಮ್ಮೆ ಜಗಳವಾಗಿದ್ದು, …
Read More »ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಲು B.S.Y.ಪಟ್ಟು..!
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ವಿರುದ್ಧ ಪದೇ ಪದೇ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ. ಯತ್ನಾಳ್ ಕೀಳುಮಟ್ಟದ ಹೇಳಿಕೆಗಳನ್ನು ನೀಡುತ್ತಿದ್ದರು ಸಹ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೌನಕ್ಕೆ ಶರಣಾಗಿರುವುದರ ಕುರಿತೂ ಯಡಿಯೂರಪ್ಪನವರು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಮಿತ್ ಶಾ, …
Read More »ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿಯಲ್ಲಿ ಬೇರೆ ಇದೆಯಂತಲ್ಲಪ್ಪ:, ಸಿದ್ದರಾಮಯ್ಯ
ಮೈಸೂರು : ಯಡಿಯೂರಪ್ಪ ಈ ವಯಸ್ಸಿನಲ್ಲಿ ಏನೇನ್ ಮಾಡಿದ್ದಾನೋ ಯಾರಿಗೆ ಗೊತ್ತು.? ಸಿಡಿಯಲ್ಲಿ ಅಸಹ್ಯವಾಗಿ ಬೇರೆ ಇದೆಯಂತಲ್ಲಪ್ಪ, ಅದು ಗೊತ್ತಾಗಬೇಕು ಅಲ್ಲವೇ.? ಈ ಬಗ್ಗೆ ತನಿಖೆಯಾಗಬೇಕು ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಡಿಯಲ್ಲಿ ಏನೇನ್ ಇದೆ ಅನ್ನೋದು ಬಹಿರಂಗವಾಗಬೇಕಾದ್ರೇ, ಅದರಲ್ಲಿ ಏನ್ ಇದೆ ಎಂಬುದಾಗಿ ಗೊತ್ತಾಗಬೇಕು ಅಂದ್ರೇ ತನಿಖೆಯಾಗಬೇಕು ಎಂದರು. ಇದೇ ಸಂದರ್ಭದಲ್ಲಿ ಶರತ್ ಬಚ್ಚೇಗೌಡ ಭೇಟಿಯ ಕುರಿತಂತೆಯೂ ಮಾತನಾಡಿದ ಅವರು, ಕಳೆದ …
Read More »ಅಮಿತ್ ಶಾ ಅವರ್ ಬಗ್ಗೆ ಲಕ್ಷ್ಮಣ್ ಸವದಿ ಹೇಳಿದ್ದೇನು ನೋಡಿ..?
ನಸೇವಕ ಸಮಾವೇಶ ಬಳಿಕ ಕಾರ್ಯಕರ್ತರೊಂದಿಗೆ ಬಿಜೆಪಿ ಚಾಣಕ್ಯನ ಮಿಟಿಂಗ್..ಡಿಸಿಎಂ ಲಕ್ಷ್ಮಣ ಸವದಿ ಜನಸೇವಕ ಸಮಾವೇಶವಕ್ಕೆ ಭಾಗಿಯಾಗಲು ಬೆಳಗಾವಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಸಮಾವೇಶಕ್ಕೂ ಮೊದಲು ಇತ್ತಿಚೆಗೆ ಅಗಲಿದ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲಿದ್ದಾರೆ. ಅದೇ ರೀತಿ ಇತ್ತಿಚೆಗೆ ಅಗಲಿದ ಬಿಜೆಪಿ ಕಾರ್ಯಕರ್ತರಾದ ಹಿರೇಮಠ ಹಾಗೂ ರಾಜು ಚಿಕ್ಕನಗೌಡರ ಮನೆಗೂ ಭೇಟಿ ನೀಡಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ …
Read More »
Laxmi News 24×7