ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯತಿಥಿ ; ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ ದೈವಿ ಸ್ವರೂಪಿಯಾಗಿದ್ದ ನೀವುಗಳು ನಮ್ಮನ್ನಗಲಿ 9 ವರ್ಷ ಕಳೆದವು. ನಿಮ್ಮ ಬದುಕು ಆಧರ್ಶಗಳು ನಮಗೆ ದಾರಿದೀಪವಾಗಿದ್ದು, ನಿಮ್ಮ ಸವಿ ನೆನಪು ನಮ್ಮ ಹೃದಯದಲ್ಲಿ ಸದಾ ಹಚ್ಚ್ ಹಸರಾಗಿದೆ. ನಿಮ್ಮ ಸರಳ ಸಜ್ಜನಕೆಯ ಜೀವನ, ಮಾರ್ಗದರ್ಶನ ಅವಿಸ್ಮರಣೇಯ. ಸಹಾಯ ಬಯಸಿದವರಿಗೆ ಪ್ರೀತಿ …
Read More »ಗ್ರಾಮ ಪಂಚಾಯತ ಚುನಾವಣೆಯಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಡಿ.22 ರಂದು ನಡೆದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ಅರಭಾವಿ ಮತಕ್ಷೇತ್ರದ 33 ಗ್ರಾಮ ಪಂಚಾಯತಿಗಳಲ್ಲಿ ಮೇಲುಗೈ ಸಾಧಿಸುವತ್ತ ಹೆಜ್ಜೆ ಹಾಕುತ್ತಿದ್ದಾರೆ. ನಗರದಲ್ಲಿಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಮತ ಎಣಿಕೆಯಲ್ಲಿ ಅರಭಾವಿ ಮತಕ್ಷೇತ್ರದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ ಬಣ ಸಂಪೂರ್ಣವಾಗಿ …
Read More »ಶಾಲೆ ಅಥವಾ ಜಿಲ್ಲೆಗೆ ಮಾತ್ರ ಕಲೆ ಸೀಮಿತವಾಗಬಾರದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು: Z.P.C.E.O.ದರ್ಶನ್.
: ಕಲೆ ಮತ್ತು ಪ್ರತಿಭೆ ಎಲ್ಲರಲ್ಲಿಯೂ ಇದೆ ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಶಾಲೆ ಅಥವಾ ಜಿಲ್ಲೆಗೆ ಮಾತ್ರ ಕಲೆ ಸೀಮಿತವಾಗಬಾರದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ್. ಎಚ್.ವಿ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ (ಡಿ.29) ನಗರದ ಮಹಾಂತ ಭವನದಲ್ಲಿ ಏರ್ಪಡಿಸಲಾಗಿದ್ದ ಬೆಳಗಾವಿ ಜಿಲ್ಲಾ ಮಟ್ಟದ …
Read More »ಬೆಳಿಗ್ಗೆ 8.00 ಗಂಟೆಯಿಂದ ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಪ್ರಾರಂಭ – ಪ್ರಕಾಶ ಹೊಳೆಪ್ಪಗೋಳ
ಗೋಕಾಕ : ನಾಳೆ ಬೆಳಿಗ್ಗೆ 8.00 ಗಂಟೆಗೆ ಗ್ರಾಮ ಪಂಚಾಯತ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಾರಂಭವಾಗುವುದು. Covid ಇರುವ ಕಾರಣ ಅಭ್ಯರ್ಥಿ ಅಥವಾ ಏಜೆಂಟ್ ಒಬ್ಬರಿಗೆ ಮಾತ್ರ ಒಳಗೆ ಅವಕಾಶ ಇದೆ. ಎಣಿಕೆ ಕೊಠಡಿಯ ಒಳಗೆ ಮೊಬೈಲ್, ನೀರಿನ ಬಾಟಲ್, ಯಾವುದೇ ದ್ರವ ವಸ್ತು, ಗುಟ್ಕಾ, ಪಾನ, ಸಿಗರೇಟ್ , ಕಡ್ಡಿ ಪೊಟ್ಟಣ, ಬ್ಲೇಡ್ ಅಥವಾ ಹರಿತವಾದ ವಸ್ತು, ಇತ್ಯಾದಿಗಳಿಗೆ ಅವಕಾಶ ಇರುವುದಿಲ್ಲ. ಸಂಪೂರ್ಣ ನಿಷೇಧ ಇರುತ್ತದೆ ಮತ್ತು …
Read More »ನಾಳೆ ಅಬ್ಯರ್ಥಿಗಳ ನಡೆ ಮತ ಎಣಿಕೆಯ ಕಡೆ, ಆದರೆ…….?
ಗ್ರಾಮ ಪಂಚಾಯತ ಚುನಾವಣೆ ಮುಗಿದಿದೆ.ಮತ ಎಣಿಕೆ ಮಾತ್ರ ಬಾಕಿ ಇದೆ .ನಾಳೆ ಪಲಿತಾಂಶ ಹೊರಬಿಳಲಿದೆ.ಫಲಿತಾಂಶ ಹೊರಬಿದ್ದ ಕೂಡಲೆ ಸೋಲು ಗೆಲುವು ತಿಳಿಯುತ್ತದೆ.ಆದರೆ ಸೋಲು – ಗೆಲುವು ಇದ್ದದೇ. ನಾವೆಲ್ಲರೂ ಯೊಚಿಸಬೇಕಾದ ವಿಷಯ ಕೂಡ ಅದೆ ಎನೆಂದರೆ ಸೋಲುವವರು ಗೆಲ್ಲೂವವರೂ ನಮ್ಮದೆ ಊರಿನವರು,ನಮ್ಮದೆ ಗ್ರಾಮದವರೂ ಆದಕಾರಣ ಗೆದ್ದವರೂ ಸೊತವರ ಮನಸ್ಸನ್ನು ನೋವಿಸುವಂತಹ,ಹಿಯ್ಯಾಳಿಸುವಂತಹ ಕಾರ್ಯಕ್ಕೆ ಯಾರು ಇಳಿಯಬಾರದು.ಎಕೆಂದರೆ ಗ್ರಾಮ ಪಂಚಾಯತ ಚುನಾವಣೆಯೂ ಯಾವುದೆ ಜಾತಿ – ಧರ್ಮ ಅಥವಾ ವರ್ಗಕ್ಕೆ ಸಂಬಂದಿಸಿದಲ್ಲ.ಈ ಚುನಾವಣೆಯು …
Read More »ನಟ ರಾಮ್ ಚರಣ್, ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಟ್ವೀಟ್ ಮೂಲಕ ಸ್ಪಷ್ಟ
ಹೈದರಾಬಾದ್: ಟಾಲಿವುಡ್ ನಟ ರಾಮ್ ಚರಣ್ ತೇಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತ: ರಾಮ್ ಚರಣ್ ಮಾಹಿತಿ ನೀಡಿದ್ದಾರೆ. ಟ್ವೀಟ್ ಮೂಲಕ ಸ್ಪಷ್ಟಪಡಿಸಿರುವ ನಟ ರಾಮ್ ಚರಣ್, ನನಗೆ ಕೋವಿಡ್ ಟೆಸ್ಟ್ ನಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಯಾವುದೇ ರೋಗಲಕ್ಷಣಗಳು ಇಲ್ಲ. ಆದರೆ ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸುತ್ತಮುತ್ತ ಇದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
Read More »ಅನಾರೋಗ್ಯ ಕಾರಣದಿಂದಾಗಿ ರಾಜಕೀಯ ಪ್ರವೇಶ ನಿರ್ಧಾರದಿಂದ ಇದೀಗ ಹಿಂದೆ ಸರಿದಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ತಮ್ಮ ರಾಜಕೀಯ ಪ್ರವೇಶದ ನಿರ್ಧಾರದಿಂದ ಹಿಂದೆ ಸರಿದಿದ್ದು, ಹೊಸ ಪಕ್ಷ ಸ್ಥಾಪನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಟ ರಜನಿಕಾಂತ್, ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಸಧ್ಯಕ್ಕೆ ರಾಜಕೀಯ ಪ್ರವೇಶದ ತೀರ್ಮಾನ ಮಾಡುತ್ತಿಲ್ಲ. ಯಾವುದೇ ಹೊಸ ಪಕ್ಷ ಸ್ಥಾಪನೆಯನ್ನೂ ಮಾಡುತ್ತಿಲ್ಲ. ನಾನೀಗ ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಬೇಕಿದೆ. ರಾಜಕೀಯಕ್ಕೆ ಬರದಿದ್ದರೂ ಜನ ಸೇವೆ ಮುಂದುವರೆಸುತ್ತೇನೆ ಎಂದು ಬೆಂಬಲಿಗರಿಗೆ …
Read More »ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವವರಿಗೆ ಕಠಿಣ ಸಂದೇಶ ರವಾನಿಸಿದ ನ್ಯಾಯಾಲಯ
ತುಮಕೂರು: ಜಿಲ್ಲೆಯಲ್ಲಿ ಪೋಕ್ಸೋ ಕಾಯ್ದೆ -2012 ರಡಿ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 11 ಪ್ರಕರಣಗಳಿಗೆ ಸಂಬಂಧಿಸಿದಂತೆ 2019-20 ಹಾಗೂ 2020 21 ನೇ ಸಾಲಿನಲ್ಲಿ 18 ಆರೋಪಿಗಳಿಗೆ ಶಿಕ್ಷೆ ನೀಡಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಾಸಂತಿ ಉಪ್ಪಾರ್ ತಿಳಿಸಿದ್ದಾರೆ . ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಗಳಲ್ಲಿ ಸೂಕ್ತ ತನಿಖೆ ನಡೆಸಿ ಆರೋಪಿಗಳಿಗೆ ಒಂದು ವರ್ಷದಿಂದ ಜೀವಾವಧಿಯವರೆಗೂ ಕಠಿಣ …
Read More »ಬೆಳಗಾವಿ ಚೆನ್ನಮ್ಮವೃತ್ತದಲ್ಲಿ ಪ್ರತಿಮೆ ಬಳಿಯಿರುವ ಕನ್ನಡ ಧ್ವಜ ಕಂಬ ಇದ್ದಕ್ಕಿದ್ದಂತೆ ಕಿರಿದಾದ ಘಟನೆ
ಬೆಳಗಾವಿ: ಬೆಳಗಾವಿ ಚೆನ್ನಮ್ಮವೃತ್ತದಲ್ಲಿ ಪ್ರತಿಮೆ ಬಳಿಯಿರುವ ಕನ್ನಡ ಧ್ವಜ ಕಂಬ ಇದ್ದಕ್ಕಿದ್ದಂತೆ ಕಿರಿದಾದ ಘಟನೆ ಹಲವು ಅನುಮಾನಕ್ಕೆ ಕಾರಣವಾಗಿತ್ತು. ಇದು ಕಿಡಿಗೇಡಿಗಳ ಕೃತ್ಯವಿರಬೇಕು ಎಂಬ ಶಂಕೆ ಮೂಡಿತ್ತು. ಆದರೆ ಇದೀಗ ಕಬ್ಬಿನ ವಾಹನ ಡಿಕ್ಕಿಯಾಗಿ ಧ್ವಜ ಕಂಭಕ್ಕೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಚೆನ್ನಮ್ಮನ ಪ್ರತಿಮೆ ಬಳಿಯಿರುವ ಕನ್ನಡ ಧ್ವಜ ಕಂಬ ರಾತ್ರಿ ಬೆಳಗಾಗುವಷ್ಟರಲ್ಲಿ ಕಿರಿದಾಗಿದ್ದು, ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ಕಿಡಿಗೇಡಿಗಳು ಕಂಭವನ್ನು ಕತ್ತರಿಸಿ ಅಪಮಾನ ಮಾಡಿದ್ದಾರೆ ಎಂಬ …
Read More »ಧರ್ಮೇಗೌಡರ ಹಠಾತ್ ನಿಧನ; ಸಹಕಾರಿ ಕ್ಷೇತ್ರವೂ ಬಡವಾಗಿದೆ; ಸಂತಾಪ ಸೂಚಿಸಿದ ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು(ಡಿ.29): ಕರ್ನಾಟಕ ವಿಧಾನಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್ ಎಲ್ ಧರ್ಮೇಗೌಡ ರ ಹಠಾತ್ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಜ್ಜನ ವ್ಯಕ್ತಿಯಾಗಿದ್ದ ಧರ್ಮೇಗೌಡ ರು ಬೀರೂರು ಕ್ಷೇತ್ರದ ಶಾಸಕರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದರು. ಸಹಕಾರಿ ರಂಗದ ಹಿರಿಯ ಧುರೀಣರಾಗಿದ್ದರು. ಇತ್ತೀಚಿಗೆ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಉಪ ಸಭಾಪತಿಗಳಾಗಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೂಕ್ಷ್ಮ ಮನಸ್ಸಿನ ರಾಜಕಾರಿಣಿಯನ್ನು ಕಳೆದುಕೊಂಡ ನಾಡು ಬಡವಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ …
Read More »