Breaking News

Uncategorized

2023ರಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಧ್ವಜ ಹಾರಿಸುತ್ತೇನೆ:ರಮೇಶ ಜಾರಕಿಹೊಳಿ

ಬೆಳಗಾವಿ – ಜಾರಕಿಹೊಳಿ ಕುಟುಂಬ ಜನಸಂಘದಿಂದ ಬಂದಿದ್ದು, ಅನಿವಾರ್ಯ ಕಾರಣದಿಂದ ನಾವು ಕಾಂಗ್ರೆಸ್ ಗೆ ಹೋಗಬೇಕಾಯಿತು ಎಂದು ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೊಸ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಧನಂಜಯ ಜಾಧವ ಮಿತ್ರ ಪರಿವಾರ ಸಂಘಟಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ನಾವು ಬಂದಿದ್ದು ಜನಸಂಘದಿಂದ, ಹಾಫ್ ಚಡ್ಡಿ ಹಾಕುತ್ತಿದ್ದೆವು. ಮೊದಲು ಜನಸಂಘದಲ್ಲಿ ದೀಪದ ಚಿತ್ರ ಇದ್ದ ಕರಿ ಟೋಪಿ ಹಾಕುತ್ತಿದ್ದೆವು. ಸಂಘಟನೆಗಾಗಿ ನಮ್ಮ …

Read More »

ಜನವರಿ 14ರಂದು ಬಿಡುಗಡೆಯಾಗುತ್ತಿದೆ ‘ಹೀರೋ’ ಚಿತ್ರದ ಟ್ರೈಲರ್

ಭರತ್ ರಾಜ್ ಎಂ ನಿರ್ದೇಶನದ ರಿಷಬ್ ಶೆಟ್ಟಿ ನಟನೆಯ ‘ಹೀರೋ’ ಚಿತ್ರದ ಟ್ರೈಲರ್ ಅನ್ನು ಜನವರಿ 14 ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಗಾನವಿ ಲಕ್ಷ್ಮಣ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ರಿಷಬ್ ಶೆಟ್ಟಿ ಫಿಲ್ಮ್ಸ್ ನಿಂದ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಇದೇ ತಿಂಗಳು 14ರಂದು ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.

Read More »

ಭಾರತದಲ್ಲಿ ಬ್ಯಾನ್​ಗೆ ಒಳಗಾದರೂ ಚೀನಾದ ಆಯಪ್ ಟಿಕ್​ಟಾಕ್ 2020ರಲ್ಲಿ ಅತೀಹೆಚ್ಚು ಆದಾಯ ಗಳಿಸಿದ ಆಯಪ್ ಎನ್ನಿಸಿಕೊಂಡಿದೆ. ಆಯಪ್ ​ಟೋಪಿಯಾ

ನವದೆಹಲಿ: ಭಾರತದಲ್ಲಿ ಬ್ಯಾನ್​ಗೆ ಒಳಗಾದರೂ ಚೀನಾದ ಆಯಪ್ ಟಿಕ್​ಟಾಕ್ 2020ರಲ್ಲಿ ಅತೀಹೆಚ್ಚು ಆದಾಯ ಗಳಿಸಿದ ಆಯಪ್ ಎನ್ನಿಸಿಕೊಂಡಿದೆ. ಆಯಪ್ ​ಟೋಪಿಯಾ ಬಿಡುಗಡೆ ಮಾಡಿರುವ ಅನಾಲಿಟಿಕ್ಸ್​ನಲ್ಲಿ ಟಿಕ್​ಟಾಕ್​ 540 ಮಿಲಿಯನ್ ಡಾಲರ್(₹39,62,43,36,000) ಆದಾಯ ಗಳಿಸುವ ಮೂಲಕ 2020ರಲ್ಲಿ ಅತೀಹೆಚ್ಚು ಆದಾಯ ಗಳಿಸಿದ ಪಟ್ಟಿಯಲ್ಲಿ ನಂಬರ್ 1 ಸ್ಥಾನ ಪಡೆದಿದೆ. ಇನ್ನು ಟಿಂಡರ್ ಆಯಪ್ 513 ಮಿಲಿಯನ್ ಡಾಲರ್(₹37,64,31,19,200) ಆದಾಯ ಗಳಿಸುವ ಮೂಲಕ ನಂಬರ್ 2 ಸ್ಥಾನ ಪಡೆದಿದೆ. ಆಯಪ್ ​ಟೋಪಿಯಾದ ಡೇಟಾ …

Read More »

ಎಚ್ಚರ..ನಿಮ್ಮ ವಾಟ್ಸಪ್‌ಗ್ರೂಪ್ ಗೆ ‘ಅಪರಿಚಿತರು’ ಈ ರೀತಿ ಸೇರಿಕೊಳ್ತಾರಂತೆ..?

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ನಿಮ್ಮ ಕಚೇರಿಯ ಸಹೋದ್ಯೋಗಿಗಳನ್ನು ಒಳಗೊಂಡಿರುವ ವಾಟ್ಸ್ ಆಪ್ ಗ್ರೂಪ್ ನಲ್ಲಿ ಮಹತ್ವದ ವಿವರಗಳನ್ನು ಚರ್ಚಿಸುತ್ತಿರುವಾಗ, ಇದ್ದಕ್ಕಿದ್ದಂತೆ ಅಪರಿಚತ ವ್ಯಕ್ತಿಯು ಸೇರಿಕೊಂಡರೇ ಏನಾಗಬೇಡ ಒಮ್ಮೆ ಯೋಚನೆ ಮಾಡಿ, ಹೌದು, ಗೂಗಲ್ ಸರ್ಚ್ ಮೂಲಕ ನಿಮ್ಮ ಖಾಸಗಿ ಗ್ರೂಪ್ ಚಾಟ್‌ಗೆ ಪ್ರವೇಶ ಪಡೆಯ ಬಹುದು ಎನ್ನಲಾಗಿದ್ದು, ಇದೊಂದು ಸಮಸ್ಯೆಯಾಗಲಿದೆ ಎನ್ನಲಾಗಿದೆ. ಅಂದ ಹಾಗೇ 2019ರಲ್ಲಿ ಈ ಸಮಸ್ಯೆ ಬಗೆಹರಿಸಲಾಗಿತ್ತು ಆದರೆ ಈಗ ಮತ್ತೆ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ವಾಟಫ್ಸ್‌ ನಲ್ಲಿ ಎಲ್ಲವೂ …

Read More »

ಅವಧಿಗೂ ಮುನ್ನ ಬಸ್ ಸಂಚಾರ; 2 ರಾಜ್ಯದ ಸಾರಿಗೆ ಇಲಾಖೆ ನೌಕರರ ನಡುವೆ ಜಟಾಪಟಿ

ಯಾದಗಿರಿ:ಬಸ್ ಸಂಚಾರ ಮಾಡುವ ವಿಚಾರದಲ್ಲಿ ಎರಡು ರಾಜ್ಯದ ಸಾರಿಗೆ ಇಲಾಖೆ ನೌಕರರ ನಡುವೆ ವಾಕ್ಸಮರ ನಡೆದಿದೆ. ಅವಧಿ ಮುನ್ನವೇ ಬಸ್ ನಿಲ್ದಾಣದಲ್ಲಿ ತೆಲಂಗಾಣ ಬಸ್ ತೆಗೆದುಕೊಂಡು ಬಂದ ವಿಚಾರವಾಗಿ ತೆಲಂಗಾಣ ಹಾಗೂ ರಾಜ್ಯದ ಸಾರಿಗೆ ನೌಕರರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕಂಟ್ರೋಲರ್ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ನ ಕೇಂದ್ರ ಬಸ್ ನಿಲ್ದಾಣದಲ್ಲಿ ನಸುಕಿನ ಜಾವ ಘಟನೆ ಜರುಗಿದೆ. ಎರಡು ದಿನದ ಹಿಂದೆ ಘಟನೆ …

Read More »

ಬುಲಾವ ಮಾಡಿದ್ದು ಸಚಿವ ಸಂಪುಟ ವಿಸ್ತರಣೆ ಅಂತಾ ಆದ್ರೆ ಹೇಳಿದ್ದು ಕುರ್ಚಿ ಖಾಲಿ ಮಾಡಿ ಅಂತಾ

ನವದಹಲಿ – ಸಚಿವಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಕೊಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ನವದೆಹಲಿಗೆ ಕರೆಸಿಕೊಂಡಿದೆ ಎನ್ನುವ ನಿರೀಕ್ಷೆ ಬಹುತೇಕ ಹುಸಿಯಾಗಿದೆ. ಬದಲಾಗಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನೇ ಬದಲಾಯಿಸುವ ಪ್ರಸ್ತಾಪವನ್ನು ಅಮಿತ್ ಶಾ ಯಡಿಯೂರಪ್ಪ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಯಾರಾಗಲಿದ್ದಾರೆ 2021ಕ್ಕೆ ಕರ್ನಾಟಕದ ಸಿಎಂ? ಬೆಳಗ್ಗೆ ನವದೆಹಲಿಗೆ ಧಾವಿಸಿದ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದ್ದಾರೆ. ಈ …

Read More »

ಎಲ್ಲರ ಮೇಲೆ ಹೈಕಮಾಂಡ್ ಕಣ್ಣಿಟ್ಟಿದೆ ಯಾರನ್ನು ಬಿಜೆಪಿ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಕೇಂದ್ರ ನಾಯಕರಿಗೆ ಗೊತ್ತಿದೆ.: ಯತ್ನಾಳ

ವಿಜಯಪುರ (ಜ. 10); ಸಚಿವ ಸಂಪುಟ ವಿಸ್ತರಣೆಯಾಗುತ್ತೋ? ಪುನಾರಚನೆಯಾಗುತ್ತೋ? ಗೊತ್ತಿಲ್ಲ. ಆದರೆ, ಮಹತ್ವದ ನಿರ್ಣಯ ಕೈಗೊಳ್ಳಲು ಅಮಿತ್ ಶಾ ಸಿಎಂ ಯಡಿಯೂರಪ್ಪ  ಅವರನ್ನು ದೆಹಲಿಗೆ ಕರೆಯಿಸಿದ್ದಾರೆ ಅನಿಸುತ್ತಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿಎಂ ದೆಹಲಿಗೆ ತೆರಳಿದ್ದಾರೆ. ಯಾರನ್ನು ಬಿಜೆಪಿ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಕೇಂದ್ರ ನಾಯಕರಿಗೆ ಗೊತ್ತಿದೆ. ಪ್ರಧಾನಿ, ಗೃಹ ಸಚಿವರಿಗೆ ಅವರದ್ದೆ …

Read More »

ಬಿಜೆಪಿಯ ದರಿದ್ರ ಸರ್ಕಾರದ ಜನ ವಿರೋಧಿ ಕಾಯ್ದೆಗಳ ವಿರುದ್ಧ ಬೀದಿಗಿಳಿದು ಹೋರಾಟ; ಸಿದ್ದರಾಮಯ್ಯ ಕಿಡಿ

ಬೆಂಗಳೂರು (ಜ. 10): ಗೋಹತ್ಯೆ ನಿಷೇಧ ಮಾಡಬೇಕಾದರೆ ಇಡೀ ದೇಶದಲ್ಲಿ ಬ್ಯಾನ್ ಮಾಡಿ. ದೇಶದಲ್ಲಿ ಗೋ ಮಾಂಸ ರಫ್ತು, ಆಮದು ಮಾಡೋದನ್ನು ಮೊದಲು ನಿಲ್ಲಿಸಿ. ಬಿಜೆಪಿಯವರು ಸಗಣಿ ಎತ್ತಿಲ್ಲ, ಗಂಜಲ ಬಾಚಿಲ್ಲ. ಆದರೆ ಗೋಮಾತೆ ಪೂಜೆ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿ ಬೆಂಬಲಿಗರೇ ದನದ ಮಾಂಸ ರಫ್ತು ಮಾಡುತ್ತಾರೆ. ಬಿಜೆಪಿಯದ್ದು ದರಿದ್ರ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ …

Read More »

ಅಕಾಲಿಕ ಮಳೆಯಿಂದ ಬೆಳೆ ನಾಶ; ಸಂಕಷ್ಟದ ಸುಳಿಯಲ್ಲಿ ಧಾರವಾಡದ ರೈತರು

ಧಾರವಾಡ (ಜ. 10): ಮುಂಗಾರು ಬೆಳೆಗಳು ಅತಿವೃಷ್ಟಿ-ನೆರೆ ಹಾವಳಿಗೆ ತುತ್ತಾದ ಕಾರಣ ನಷ್ಟದ ಸುಳಿಯಲ್ಲಿದ್ದ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಇದೀಗ ಮತ್ತೆ ವರುಣನ ಆರ್ಭಟಕ್ಕೆ ಹಿಂಗಾರು ಬೆಳೆಗಳು ಸಹ ಹಾನಿಯಾಗುತ್ತಿದೆ. ಮಳೆರಾಯನ ಚೆಲ್ಲಾಟದಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೌದು, ಧಾರವಾಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಅಕಾಲಿಕ ಮಳೆಯಿಂದ ಹಿಂಗಾರಿನ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಜಿಲ್ಲೆಯ ರೈತ ಸಮೂಹ ತಲೆಯ ಮೇಲೆ ಕೈಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ. …

Read More »

2 ತಿಂಗಳೊಳಗೆ ನೆಲಮಂಗಲ ನಗರಸಭೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ನೆಲಮಂಗಲ (ಜ. 10): ಎರಡು ತಿಂಗಳಲ್ಲಿ ನೆಲಮಂಗಲ ನಗರಸಭೆ ಚುನಾವಣೆ ನಡೆಸುವಂತೆ ಹೈ ಕೋರ್ಟ್‌ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ದೇವದಾಸ್ ಅದೇಶ ನೀಡಿದ್ದಾರೆ. ನಗರಸಭೆ ಚುನಾವಣೆ ಕುರಿತಂತೆ ನೆಲಮಂಗಲ ನಗರಸಭೆಗೆ ನೂತನವಾಗಿ ಸೇರ್ಪಡೆಗೊಂಡಿರುವ ಅರಿಶಿನಕುಂಟೆ, ವಾಜರಹಳ್ಳಿ, ವಿಶ್ವೇಶ್ವರಪುರ, ಬಸವನಹಳ್ಳಿ ಗ್ರಾಮ ಪಂಚಾಯ್ತಿಗಳು 108 ಜನ ಮಾಜಿ ಸದಸ್ಯರ ಪರವಾಗಿ ಕಲ್ಪನಾ ಮಂಜುನಾಥ್ ಹೈ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯದ …

Read More »