ಡಿಜಿಟಲ್ ಡೆಸ್ಕ್ : ಗೋವಾ ಕಡೆ ಟ್ರಿಪ್ ಹೊರಟಿರುವ ಮಂದಿ ಒಂಚೂರು ಗಮನಿಸಿ…ಗೋವಾ ಪ್ರವಾಸೋದ್ಯಮ ಇಲಾಖೆ ಅಲ್ಲಿನ ಬೀಚ್ ಗಳಲ್ಲಿ ಅತಿರೇಕದ ದುರ್ವತನೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಅಂಥವರಿಗೆ ಭಾರೀ ದಂಡ ವಿಧಿಸಲು ನಿರ್ಧರಿಸಿದೆ. ಗೋವಾದ ಬೀಚ್ ಗಳಲ್ಲಿ ಯಾವುದೇ ವ್ಯಕ್ತಿ ಮದ್ಯ ಸೇವನೆ ಮಾಡಿದ್ರೆ ಅಂಥವರಿಗೆ 2000 ರೂ ದಂಡ , ಗುಂಪು ಗುಂಪಾಗಿ ಬೀಚ್ ನಲ್ಲಿ ಮದ್ಯ ಸೇವಿಸಿದ್ರೆ 10,000 ರೂ ದಂಡ ವಿಧಿಸಲಾಗುತ್ತದೆ ಎಂದು ಗೋವಾ ಪ್ರವಾಸೋದ್ಯಮ …
Read More »ಎರಡ್ಮೂರು ದಿನಗಳಿಂದ ಅಕಾಲಿಕವಾಗಿ ಅಲ್ಲಲ್ಲಿ ಸುರಿಯುತ್ತಿರುವ ಚಳಿಗಾಲದ ಮಳೆ ಕೆಲ ಅವಾಂತರವನ್ನ ಸೃಷ್ಟಿಸುತ್ತಿದೆ.
ರಾಯಚೂರು: ಕಳೆದ ಎರಡ್ಮೂರು ದಿನಗಳಿಂದ ಅಕಾಲಿಕವಾಗಿ ಅಲ್ಲಲ್ಲಿ ಸುರಿಯುತ್ತಿರುವ ಚಳಿಗಾಲದ ಮಳೆ ಕೆಲ ಅವಾಂತರವನ್ನ ಸೃಷ್ಟಿಸುತ್ತಿದೆ. ಬಿಸಿಲನಾಡು ರಾಯಚೂರು ಈ ವರ್ಷ ಚಳಿ ಮಳೆಯನ್ನೇ ಹೆಚ್ಚು ಕಾಣುತ್ತಿದೆ. ಆದರೆ ಈಗ ಬದಲಾಗಿರುವ ವಾತಾವರಣ ಕೆಲ ಬೆಳೆಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಉತ್ತರ ಭಾರತದಲ್ಲಿನ ಚಳಿಗಾಲದ ಮಳೆ, ಪಶ್ಚಿಮದ ಗಾಳಿ, ಹಿಂದೂ ಮಹಾಸಾಗರದಿಂದ ಸುಳಿಗಾಳಿ ಬರುವುದು ವಾತಾವರಣದಲ್ಲಿ ಬದಲಾವಣೆ ತಂದಿದೆ. ಬಂಗಾಳ ಕೊಲ್ಲಿ ಸಮುದ್ರ ಮೇಲ್ಮೈನಲ್ಲಿನ ಸುಳಿಗಾಳಿಯೂ ರಾಜ್ಯದಲ್ಲಿನ ತುಂತುರು …
Read More »ಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿ ಅದರಲ್ಲಿಯೂ ಕ್ಷೇತ್ರದ ಮನೆಯ ಮಗಳಾಗಿ ಸಾರ್ಥಕತೆಯನ್ನು ಕಂಡಿದ್ದೇನೆ ” :ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿ ಅದರಲ್ಲಿಯೂ ಕ್ಷೇತ್ರದ ಮನೆಯ ಮಗಳಾಗಿ ಸಾರ್ಥಕತೆಯನ್ನು ಕಂಡಿದ್ದೇನೆ “ ಸುಮಾರು ವರ್ಷಗಳಿಂದ ಅಪಘಾತ ವಲಯ (Accident Zone) ಅಂತಾನೇ ಕರೆಯಲ್ಪಡುವ ಚಿನ್ನವಾರಿ ಗುಡ್ಡ (ಕೆಕೆ ಕೊಪ್ಪ) ಈ ಪ್ರದೇಶದಲ್ಲಿ ತಡೆಗೊಡೆಗಳಿಲ್ಲದೆ ಸುಮಾರು ಅಪಘಾತಗಳು ಸಂಭವಿಸಿ ಕೆಲವರು ಕೈ ಕಾಲುಗಳನ್ನು ಕಳೆದುಕೊಂಡು ಕತ್ತಲೆಯ ಜೀವನವನ್ನು ಅನುಭವಿಸುತ್ತಿದ್ದಾರೆ, ಹಾಗೂ ಸುಮಾರು ರೈತರು ಟ್ರಾಕ್ಟರ್ ಮೂಲಕ ಕಬ್ಬನ್ನು ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸುವ ಸಂದರ್ಭದಲ್ಲಿ ಅನೇಕ ಟ್ರಾಕ್ಟರ್ ಗಳು ಉರುಳಿ …
Read More »C.C.B.ಪೊಲೀಸರ ಸಂಕೋಲೆಯಲ್ಲಿ ರಾಧಿಕಾ
ಬೆಂಗಳೂರು,ಜ.8- ತಮ್ಮ ಬ್ಯಾಂಕ್ ಖಾತೆಗೆ 75 ಲಕ್ಷ ಹಣ ಜಮಾವಣೆಯಾದ ಬಗ್ಗೆ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಇಂದು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಕೆಲ ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದ ಜ್ಯೋತಿಷಿ ಯುವರಾಜ್ ಮತ್ತು ನಿರ್ಮಾಪಕರೊಬ್ಬರಿಂದ ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ ಒಟ್ಟು 75 ಲಕ್ಷ ರೂ. ಜಮಾವಣೆ ಯಾಗಿತ್ತು. ಈ ಕುರಿತಂತೆ ಸ್ಪಷ್ಟನೆ ನೀಡುವಂತೆ ಸಿಸಿಬಿ ಎಸಿಪಿ ನಾಗರಾಜ್ ಅವರು ರಾಧಿಕಾ ಕುಮಾರಸ್ವಾಮಿ ಅವರಿಗೆ …
Read More »ಉದ್ಘಾಟನೆ ಭಾಗ್ಯ ಕಾಣದ ಬಸ್ ನಿಲ್ದಾಣ: ಸ್ಥಳಾವಕಾಶ ಇಲ್ಲದೇ ಎಲ್ಲೆಂದರಲ್ಲಿ ನಿಲ್ಲುವ ವಾಹನಗಳು
ನವಲಗುಂದ: ಸುಮಾರು 4 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣಗೊಂಡು ಮೂರು ವರ್ಷ ಕಳೆದರೂ ಹೈಟೆಕ್ ಬಸ್ ನಿಲ್ದಾಣ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ನಿಲ್ದಾಣದಲ್ಲಿರುವ ವಾಣಿಜ್ಯ ಮಳಿಗೆಗಳು ಆರಂಭಗೊಂಡು ಸಂಸ್ಥೆಗೆ ಲಾಭವನ್ನೂ ನೀಡುತ್ತಿವೆ ಆದರೆ ಬಸ್ ನಿಲ್ದಾಣ ಲೋಕಾರ್ಪಣೆಗೆ ಮುಹೂರ್ತ ನಿಗದಿ ಮಾಡದಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಈ ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ಅರವಟಗಿ ಇದೆ ಆದರೆ ನೀರೇ ಇರಲ್ಲ. ಸ್ಥಳಾವಕಾಶ ಇಲ್ಲದ್ದರಿಂದ ಎಲ್ಲೆಂದರಲ್ಲಿ ದ್ವಿಚಕ್ರ ವಾಹನ, ಖಾಸಗಿ ವಾಹನ, …
Read More »ದೇಶದ್ರೋಹ ಪ್ರಕರಣ: ಪೊಲೀಸ್ ವಿಚಾರಣೆಗೆ ಹಾಜರಾದ ಕಂಗನಾ ರಣಾವತ್,ಸಹೋದರಿ ರಂಗೋಲಿ
ಮುಂಬೈ: ನಟಿ ಕಂಗನಾ ರಣಾವತ್ ಹಾಗೂ ಆಕೆಯ ಸಹೋದರಿ ತಮ್ಮ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಬಾಂದ್ರಾ ಪೊಲೀಸ್ ಠಾಣೆಗೆ ತೆರಳಿ ತಮ್ಮ ಹೇಳಿಕೆಯನ್ನು ದಾಖಲಿಸಿದರು. ಕಂಗನಾ ಹಾಗೂ ಆಕೆಯ ಸಹೋದರಿ ರಂಗೋಲಿ ಚಾಂದೇಲ್ ಗೆ ಬಂಧನದಿಂದ ಮಧ್ಯಂತರ ರಕ್ಷಣೆ ಜಾರಿ ಮಾಡಿರುವ ಬಾಂಬೆ ಹೈಕೋರ್ಟ್ ಶುಕ್ರವಾರ ಮುಂಬೈ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ರಣಾವತ್ ಗೆ ವೈ-ಪ್ಲಸ್ ಭದ್ರತೆಯನ್ನು ಒದಗಿಸಲಾಗಿದ್ದು, ಮಧ್ಯಾಹ್ನ 1 ಗಂಟೆ …
Read More »ಜ.22ರವರೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ ವಿಸ್ತರಣೆ
ಧಾರವಾಡ : ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ, ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜಾಮೀನು ದೊರೆತಿಲ್ಲ. ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ಜನವರಿ 22ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ. ಇಂದು ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನದ ಅವಧಿ …
Read More »ಮಾನವಿಯತೆ ಮೆರೆದ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ..
ಬೆಳಗಾವಿ: ಅಭಿವೃದ್ಧಿ ವಿಚಾರದಲ್ಲಿ ರಾಜ್ಯದಲ್ಲೆ ನಂಬರ್ ಒನ್ ಎನಿಸಿಕೊಂಡಿರುವ ಮಾಜಿ ಸಚಿವ ಪ್ರಕಾಶ್ ಹುಕ್ಕೆರಿಯವರು ಮಾನವಿಯತೆ ಮೆರೆಯುವ ಕೆಲಸ ಮಾಡಿದ್ದಾರೆ. ಹಿರೆಬಾಗೆವಾಡಿ ಬಳಿಯ ರಾಷ್ಟೀಯ ಹೆದ್ದಾರಿ 4 ರಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಅಪಘಾತ ಸಂಭವಿಸಿತ್ತು.. ಆ ಸಮಯದಲ್ಲಿ ಮಾಜಿ ಸಚಿವರಾದ ಪ್ರಕಾಶ್ ಹುಕ್ಕೇರಿ ಯವರು ಬೆಳಗಾವಿಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು.. ಅಪಘಾತ ಆಗಿದ್ದನ್ನು ಕಂಡು ಕೂಡಲೆ ಸ್ಥಳಿಯ ಆಸ್ಪತ್ರೆಗೆ ಮಾಹಿತಿ ನೀಡಿ ಆಂಬ್ಯುಲೆನ್ಸ್ ಬರುವಂತೆ ಸೂಚಿಸಿದ್ರು.. …
Read More »ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆ:ಮಹಾನಗರ ಪಾಲಿಕೆ ಕಾರ್ಯವೈಖರಿಗೆ ಶಾಸಕ ಅಭಯ ಪಾಟೀಲ ಗರಂ; ಸಚಿವರ ಸ್ಪಂದನೆ
ಬೆಳಗಾವಿ –: ನಿರಂತರ ನೀರು ಯೋಜನೆ ನಗರದ ಜನತೆಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಈ ಯೋಜನೆಯ ಅನುಷ್ಠಾನ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಸಚಿವರಾದ ಬಿ.ಎ.ಬಸವರಾಜ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ಪಾಲಿಕೆ, ಸ್ಮಾರ್ಟ್ ಸಿಟಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. …
Read More »ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ
–ಬೆಳಗಾವಿ :ನಗರದಲ್ಲಿ ನಿಯಮಾವಳಿ ಮೀರಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ ಅನಧಿಕೃತ ಕಟ್ಟಡಗಳನ್ನು ಗುರುತಿಸಿ ನಿಯಮಾವಳಿ ನೋಟಿಸ್ ನೀಡಿ ಅಂತಹ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಬಿ.ಎ.ಬಸವರಾಜ್ ಕಟ್ಟುನಿಟ್ಟಿನ ಸೂಚನೆ ನೀಡಿದರು. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶುಕ್ರವಾರ (ಜ.8) ನಡೆದ ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೂರು ಅಂತಸ್ತುಗಳ ಕಟ್ಟಡ ನಿರ್ಮಾಣಕ್ಕೆ ಪಾಲಿಕೆಯ ವತಿಯಿಂದ ಅನುಮತಿ ಪಡೆದುಕೊಂಡು ಆರು ಅಂತಸ್ತುಗಳ …
Read More »
Laxmi News 24×7