Breaking News

Uncategorized

ಏ. 1 ರಿಂದ ಪಡಿತರ ಚೀಟಿದಾರರಿಗೆ ಜೋಳ, ತೊಗರಿ, ರಾಗಿ: ಉಮೇಶ ಕತ್ತಿ

ಕಲಬುರ್ಗಿ: ‘ಉತ್ತರ ‌ಕರ್ನಾಟಕದಲ್ಲಿ ಹೆಚ್ಚಾಗಿ ಬೆಳೆಯುವ ಜೋಳ, ತೊಗರಿ ಹಾಗೂ ದಕ್ಷಿಣ ‌ಕರ್ನಾಟಕ ದಲ್ಲಿ ಬೆಳೆಯುವ ರಾಗಿಯನ್ನು ಪಡಿತರ ಚೀಟಿದಾರರಿಗೆ ನೀಡಲು ನಿರ್ಧರಿಸಲಾಗಿದ್ದು, ಏಪ್ರಿಲ್ 1ರಿಂದ ಜಾರಿಗೆ ಬರಲಿದೆ’ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ ಕತ್ತಿ ಮಂಗಳವಾರ ಪ್ರಕಟಿಸಿದರು. ನಗರದ ಡಿಎಆರ್ ಮೈದಾನದಲ್ಲಿ ‌ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜೋಳ, ತೊಗರಿ, ರಾಗಿ ನೀಡ ಬೇಕು ಎಂಬುದು ಬಹಳ ದಿನಗಳ …

Read More »

ನಾನು ಬೀಫ್​ ತಿಂದಿಲ್ಲ, ತಿನ್ನಬೇಕು ಅನಿಸಿದರೆ ತಿನ್ನುತ್ತೇನೆ? ನೀನು ಯಾರಯ್ಯ ಅದನ್ನೆಲ್ಲ ಕೇಳೋದಕ್ಕೆ? : ಸಿದ್ದರಾಮಯ್

ಬೀದರ್​: ನಾನು ಬೀಫ್​ ತಿಂದಿಲ್ಲ, ತಿನ್ನಬೇಕು ಅನಿಸಿದರೆ ತಿನ್ನುತ್ತೇನೆ? ನೀನು ಯಾರಯ್ಯ ಅದನ್ನೆಲ್ಲ ಕೇಳೋದಕ್ಕೆ? ಆಹಾರ ನನ್ನ ಹಕ್ಕು ಯಾವುದನ್ನು ತಿನ್ನಬೇಕು ಎನ್ನುವುದು ನನಗೆ ಬಿಟ್ಟದ್ದು, ಅದನ್ನು ಕೇಳುವುದಕ್ಕೆ ನೀನು ಯಾರು ಅಂತ ನೇರವಾಗಿ ಆಹಾರದ ಬಗ್ಗೆ ಪ್ರಶ್ನೆ ಮಾಡುವವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.ಅವರು ಮಂಗಳವಾರ ಬೀದರ್‌ ಜಿಲ್ಲೆಯ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದ ಸಂವಿಧಾನ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡುತ್ತ ಈ …

Read More »

ಸಭಾಪತಿ ಸ್ಥಾನಕ್ಕೆ ‘ಬಸವರಾಜ್ ಹೊರಟ್ಟಿ’ ಹೆಸರು

ಬೆಂಗಳೂರು : ಮೂರು ಗಂಟೆಗಳ ಕಾಲ ನಡೆದ ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯವಾಗಿದ್ದು, ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರನ್ನು ದಳಪತಿಗಳು ಅಂತಿಮಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಇಂದು ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಂತರ ಸಭೆಯಲ್ಲಿ ಹೊರಟ್ಟಿಯವರ ಬಗ್ಗೆ ಎಲ್ಲಾ ಸದಸ್ಯರು ಒಮ್ಮತ ಸೂಚಿಸಿದ್ದಾರೆ. ಇನ್ನೂ, ಸಭೆಯಲ್ಲಿ ಶ್ರೀಕಂಠೇಗೌಡ, ಭೋಜೇಗೌಡ, ಬಸವರಾಜ ಹೊರಟ್ಟಿ, ಅಪ್ಪಾಜಿಗೌಡ, ಕಾಂತರಾಜ್, ಗೋವಿಂದ …

Read More »

ಅಕ್ಕಿ ದೋಖಾ ಸೋನಾ ಮಸೂರಿಯಾಗಿ ರೂಪಾಂತರವಾಗುತ್ತೆ ಪಿಡಿಎಸ್ ಅಕ್ಕಿ?

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಅಕ್ಕಿ ಅಕ್ರಮ ಹೊಸದೇನಲ್ಲ. ಆಗಾಗ ದಾಳಿ ನಡೆಯುತ್ತಲೇ ಇರುತ್ತೆ. ಅಕ್ಕಿ ಕಳ್ಳರು ತಪ್ಪಿಸಿಕೊಳ್ಳುತ್ತಲೇ ಇರುತ್ತಾರೆ. ಆದರೆ ಈ ಬಾರಿ ಅಕ್ಕಿ ಕಳ್ಳಕೋರರಿಗೆ ದಾಳ ಉರುಳಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ಕಿ ಅಕ್ರಮಕ್ಕೆ ಕಡಿವಾಣ ಹಾಕುವುದು ತಡವಾಗುವ ವಿಷಯವೇ ಅಲ್ಲ. ಆದರೆ ಅಕ್ರಮಕ್ಕೆ ಕಡಿವಾಣ ಹಾಕಿದರೆ ಬೊಕ್ಕಣ ತುಂಬಲ್ಲವೆಂದು ಆಗಾಗ ಹುಲಿಯಂತೆ ದಾಳಿ ಮಾಡಿ ಇಲಿಯಂತೆ ಒಂದಿಷ್ಟು ಅಕ್ಕಿ ಚೀಲ ಹಿಡಿದು ಬಿಲ್ಡಪ್ ಕೊಡುತ್ತಾರೆ ಆಹಾರ ಇಲಾಖೆಯ …

Read More »

ರೈತರು ಭಯೋತ್ಪಾಕರೇ ಹೊಟ್ಟೆಗೆ ಅನ್ನ ತಿನ್ನೋ ಜನರು ಆಡೋ ಮಾತುಗಳೇ?: ಕೋಡಿ ಕಿಡಿ

ಬೆಂಗಳೂರು; “ಬಿಜೆಪಿ ನಾಯಕರು ರೈತರಿಗೆ ಪಾಕಿಸ್ತಾನ, ಖಲಿಸ್ತಾನಿಗಳ ಬೆಂಬಲ ಇದೆ ಅಂತ ಬೊಬ್ಬೆ ಇಡೋಕೆ‌ ಶುರುಮಾಡಿದ್ದಾರೆ. ರೈತರನ್ನೇ ದೇಶದ್ರೋಹಿಗಳು ಅಂತ ಕರೆಯೋ ಕಾಲ ಬಂದಿದೆ. ರೈತರಿಗೆ ಪಾಕಿಸ್ತಾನದ ನಂಟು ಅಂತ ಆರೋಪ ಹೊರಿಸುತ್ತಿದ್ದಾರೆ. ಇದು ಹೊಟ್ಟೆಗೆ ಅನ್ನ ತಿನ್ನೋ ಜನರು ಆಡೋ ಮಾತುಗಳೇ? ನಿಮಗೆ ಎಲ್ಲಿಲ್ಲದ ದುರಹಂಕಾರ ಬರೋಕೆ ಕಾರಣ ರೈತರೇ. ಹೊತ್ತು ಬಿತ್ತು ಅನ್ನ ಹಾಕಿದ್ದೀವಲ್ವಾ.? ಅದಕ್ಕೆ ಹೀಗೆ ಮಾತನಾಡುತ್ತಿದ್ದೀರ. ಇನ್ನೂ ನಮ್ಮ ಕೃಷಿ ಮಂತ್ರಿಗೆ ನೆಟ್ಟಗೆ ಮಾತಾಡೋಕೆ …

Read More »

ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ. ಡಾ.ಸೋನಾಲಿ ಸರ್ನೋಬತ್

ಬೆಳಗಾವಿ –  ನಿಯತಿ ಫೌಂಡೇಶನ್ ಅಧ್ಯಕ್ಷೆ, ಕೇಂದ್ರ ಲಲಿತಕಲಾ ಅಕಾಡೆಮಿ ಸದಸ್ಯೆ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ನಿರ್ದೇಶಕಿ ಡಾ.ಸೋನಾಲಿ ಸರ್ನೋಬತ್ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ. ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ ಡಾ.ಸೋನಾಲಿ ಸರ್ನೋಬತ್ ಮತ್ತು ಡಾ.ಸಮೀರ್ ಸರ್ನೋಬತ್ ಚೆಕ್ ಹಸ್ತಾಂತರಿಸಿದರು.

Read More »

ಮಾನ, ಮರ್ಯಾದೆ, ಲಜ್ಜೆ ಮೂರೂ ಬಿಟ್ಟಿರುವ ಪಕ್ಷವೇನಾದರೂ ಇದ್ದರೆ ಅದು ಬಿಜೆಪಿ ಮಾತ್ರ – ಕಾಂಗ್ರೆಸ್ ಕಿಡಿ

ಬೆಂಗಳೂರು : ಮಾನ, ಮರ್ಯಾದೆ, ಲಜ್ಜೆ ಮೂರೂ ಬಿಟ್ಟಿರುವ ಪಕ್ಷವೇನಾದರೂ ಇದ್ದರೆ ಅದು ಕರ್ನಾಟಕ ಬಿಜೆಪಿ ಮಾತ್ರ. ನಾಡಿಗೆ ಹಸಿವಿನ ಚಿಂತೆ, ಯುವಕರಿಗೆ ಉದ್ಯೋಗದ ಚಿಂತೆ, ರೈತರಿಗೆ ಬದುಕಿನ ಚಿಂತೆ,ಸರ್ಕಾರಕ್ಕೆ ಮಾತ್ರ ಲೂಟಿಯದ್ದೇ ಚಿಂತೆಯಾಗಿದೆ. ದಿನಕ್ಕೆ ಎರೆಡೆರೆಡು ಭಾರಿ ಖಾತೆ ಬದಲಾವಣೆ ಮಾಡುತ್ತಾ, ಅಭಿವೃದ್ಧಿ ಮರೆತ ಬಿಜೆಪಿಯಿಂದ ರಾಜ್ಯ ನಲುಗುತ್ತಿದೆ ಎಂಬುದಾಗಿ ಕಾಂಗ್ರೆಸ್ ಕಿಡಿ ಕಾರಿದೆ. ಈ ಕುರಿತಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸರಣಿ ಟ್ವಿಟ್ ಮಾಡಿದ್ದು, ಎಪಿಎಂಸಿ ಮುಚ್ಚಿ …

Read More »

ಟ್ರ್ಯಾಕ್ಟರ್ ಭದ್ರಕೋಟೆ ಭೇದಿಸಲು ಬೆಂಗಳೂರು ಪೊಲೀಸರು ಚಕ್ರವ್ಯೂಹ

ಬೆಂಗಳೂರು, ಜ.26- ರೈತರ ಟ್ರ್ಯಾಕ್ಟರ್ ಭದ್ರಕೋಟೆ ಭೇದಿಸಲು ನಗರದಲ್ಲಿ ಪೊಲೀಸ್ ಚಕ್ರವ್ಯೂಹ ರಚಿಸಲಾಗಿದೆ. ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ದೇಶಾದ್ಯಂತ ರೈತರು ಇಂದು ಟ್ರಾಕ್ಟರ್ ರ್ಯಾಲಿ ನಡೆಸುತ್ತಿದ್ದು, ನಗರದ ಆರು ಮಾರ್ಗಗಳ ಮೂಲಕ ರೈತರು ಫ್ರೀಡಂ ಪಾರ್ಕ್ ತಲುಪುತ್ತಿದ್ದಾರೆ. ನಗರಕ್ಕೆ ಟ್ರಾಕ್ಟರ್ ಪ್ರವೇಶಿಸಲು ಬೆಂಗಳೂರು ಪೊಲೀಸರು ಅವಕಾಶ ನಿರಾಕರಿಸಿದ್ದು, ಹೊರ ವಲಯಗಳಲ್ಲಿ ಪೊಲೀಸ್ ಸರ್ಪಗಾವಲು ಹಾಕಿ ಟ್ರಾಕ್ಟರ್ ಜೊತೆ ಆಗಮಿಸುವ ರೈತರನ್ನು ಗಡಿಯಲ್ಲೇ ತಡೆಯಲಾಗುತ್ತಿದೆ. ಮೈಸೂರು ಮಾರ್ಗ: ಮೈಸೂರು …

Read More »

ಪ್ರತಿಭಟನೆ ನಡೆಸುತ್ತಿರುವವರು ಭಯೋತ್ಪದಕರು, ಅವರಿಗೆ ಪಾಕಿಸ್ತಾನ ಸಪೋರ್ಟ್‌ ಇದೇ: ಬಿ.ಸಿ ಪಾಟೀಲ್‌

ಕೊಪ್ಪಳ: ನವದೆಹಲಿಯ ಕೆಂಪುಕೋಟೆಗೆ ರೈತರು ನುಗ್ಗಿ ರೈತರು ಬೇರೆ ಧ್ವಜವೊಂದು ಹಾರಿಸಿದ್ದಾರೆ. ಈ ನಡುವೆ ರಾಜ್ಯದಲ್ಲೂ ಕೂಡ ರೈತರ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇವರಲ್ಲದರ ನಡುವೆ ಸಚಿವ ಬಿ.ಸಿ ಪಾಟೀಲ್‌ ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ನೀಡಿರುವ ಹೇಳಿಕೆಯೊಂದು ಈಗ ವಿವಾದಕ್ಕೆ ಕಾರಣವಾಗಿದೆ. ಅಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಭಯೋತ್ಪದಕರು, ಅವರಿಗೆ ಪಾಕಿಸ್ತಾನ ಸಪೋರ್ಟ್‌ ಇದೇ ಅನ್ನುವುದರ ಮೂಲಕ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಇದೇ …

Read More »

ಪೊಲೀಸರ ಜೊತೆ ರೈತರ ವಾಗ್ವಾದ

ಮಂಡ್ಯ : ಬೆಂಗಳೂರಿನಲ್ಲಿ ರೈತರ ಟ್ರ್ಯಾಕ್ಟರ್ ಪೆರೇಡ್ ಹಿನ್ನೆಲೆ, ಜಿಲ್ಲೆಯ ರೈತರು ತಮ್ಮ ಟ್ರ್ಯಾಕ್ಟರ್ ಜೊತೆಗೆ ತೆರಳುತ್ತಿದ್ದರು. ಆದ್ರೇ ಹೀಗೆ ತೆರಳುತ್ತಿದ್ದಂತ ಮದ್ದೂರಿನ ಬಳಿ ರೈತರು ಸೇರಿ ಟ್ರ್ಯಾಕ್ಟರ್ ಗಳನ್ನು ಮದ್ದೂರು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಇದರಿಂದಾಗಿ ರೈತರು ಹಾಗೂ ಪೊಲೀಸರ ನಡುವೆ ವಾಗ್ವಾದವೇ ನಡೆದಿರುವ ಘಟನೆ ನಡೆದಿದೆ. ಇಂದು ರೈತರ ಟ್ರ್ಯಾಕ್ಟರ್ ಪೆರೇಡ್ ನಲ್ಲಿ ಭಾಗವಹಿಸಲು ಮಂಡ್ಯದಿಂದ ಬೆಂಗಳೂರಿನತ್ತ ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದಂತ ರೈತರನ್ನು ಮದ್ದೂರು ಪೊಲೀಸರು, ಮದ್ದೂರಿನ …

Read More »