ಬೆಂಗಳೂರು, ಜ.7- ಬಿಬಿಎಂಪಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಯ್ಯಾಲಿಕಾವಲ್ನ ಕೋದಂಡರಾಮಪುರದ 12ನೆ ಕ್ರಾಸ್ನಲ್ಲಿ ವಾಸವಾಗಿದ್ದ ಕೃಷ್ಣಂರಾಜು (68) ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರರು ಎಂದು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಗೆಳೆಯರ ಬಳಗದಲ್ಲಿರುವ ಡಾ.ರಾಜ್ಕುಮಾರ್ ಒಳಾಂಗಣ ಕ್ರೀಡಾಂಗಣದ ಕಚೇರಿಯ ಕಿಟಕಿ ಕಂಬಿಗೆ ಕೃಷ್ಣರಾಜು ಅವರು ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ 4 ರಿಂದ 8 …
Read More »ಬಿಜೆಪಿ ನಾಯಕರ ಹೆಸರಲ್ಲಿ ವಂಚನೆ; ಬಂಧಿತ ಯುವರಾಜ್ ಜೊತೆ ಮತ್ತಷ್ಟು ಸ್ಯಾಂಡಲ್ವುಡ್ ನಟಿಯರ ನಂಟು ಪತ್ತೆ
ಬೆಂಗಳೂರು (ಜ. 7): ಬಿಜೆಪಿ ಮತ್ತು ಆರ್ಎಸ್ಎಸ್ ಮುಖಂಡರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆರೋಪದ ಮೇಲೆ ಬಂಧಿತನಾಗಿರುವ ಯುವರಾಜ್ ಅಲಿಯಾಸ್ ಸ್ವಾಮಿ ಜೊತೆ ಮತ್ತಷ್ಟು ಸ್ಯಾಂಡಲ್ವುಡ್ ನಟಿಯರು ನಂಟು ಹೊಂದಿರುವುದು ಬೆಳಕಿಗೆ ಬಂದಿದೆ. ನಟಿ ರಾಧಿಕಾ ಕುಮಾರಸ್ವಾಮಿ ಜೊತೆಗೆ ಯುವರಾಜ್ ಹಣಕಾಸಿನ ವಹಿವಾಟು ನಡೆಸಿದ್ದ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ನಿನ್ನೆ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಸ್ಪಷ್ಟನೆ ನೀಡಿದ್ದರು. ಇದೀಗ ಸ್ಯಾಂಡಲ್ವುಡ್ನ ಹಲವು ನಟಿಯರ ಜೊತೆ ಯುವರಾಜ್ ಅಲಿಯಾಸ್ ಸ್ವಾಮಿ …
Read More »ಮಹಾಲಿಂಗಪುರ ಘಟನೆ ಉಮಾಶ್ರೀ ನಿರ್ದೇಶನದ ಡ್ರಾಮಾ, ನಾವೂ ಪ್ರತಿದೂರು ದಾಖಲಿಸುತ್ತೇವೆ – ಶಾಸಕ ಸಿದ್ದು ಸವದಿ
ಬಾಗಲಕೋಟೆ: ಮಹಾಲಿಂಗಪುರ ಪುರಸಭೆ ಸದಸ್ಯೆಯರ ಎಳೆದಾಡಿದ ಘಟನೆ, ಗೊಂದಲಕ್ಕೆ ಕಾಂಗ್ರೆಸ್ ಹಾಗೂ ಉಮಾಶ್ರೀ ಕಾರಣ. ನನ್ನ ಹೆಸರು ಕೆಡಿಸಲು ರಾಜಕೀಯ ದುರುದ್ದೇಶದಿಂದ ಉಮಾಶ್ರೀ ಕುತಂತ್ರ ಮಾಡುತ್ತಿದ್ದಾರೆ. ಇದು ಉಮಾಶ್ರೀ ನಿರ್ದೇಶನದ ನಾಟಕ. ಯಾಕಂದ್ರೆ ಉಮಾಶ್ರೀಗೆ ಡ್ರಾಮಾ ಬರುತ್ತೇ. ನಮಗೆ ಬರಲ್ಲ. ಆ ವಾತಾವರಣದಲ್ಲಿ ಅವರು ಬೆಳೆದುಬಂದಿದ್ದಾರೆ. ಅನೇಕ ಸಿನಿಮಾ ಮಾಡಿದ್ದಾರೆ. ಯಾವ್ಯಾವ ಸಂದರ್ಭದಲ್ಲಿ ಯಾವ ಪಾತ್ರ ಮಾಡಬೇಕು ಹಾಗೆ ಚೆನ್ನಾಗಿ ನಟಿಸುತ್ತಾರೆ. ಅದೇ ಪಾತ್ರವನ್ನು ಈಗ ಇಲ್ಲಿ ಮಾಡುತ್ತಿದ್ದಾರೆ ಎಂದು …
Read More »ಫೈನ್ ಹಾಕೋದಷ್ಟೇ ಅಲ್ಲ, ರಸ್ತೆ ಗುಂಡಿ ಮುಚ್ಚುವ ಕಾಯಕದಲ್ಲೂ ಬೆಂಗಳೂರಿನ ಪೊಲೀಸ್
ಬೆಂಗಳೂರು(ಜ. 07): ಅಲ್ಲಲ್ಲಿ ನಿಂತು ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಅಂತ ಜನರಿಗೆ ಕ್ಲಾಸ್ ತಗಳ್ಳೋ ಟ್ರಾಫಿಕ್ ಪೊಲೀಸರು ಈಗ ಬಿಬಿಎಂಪಿ ಜೊತೆ ಸೇರಿ ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಸಹಾಯವಾಗುತ್ತಿದ್ದಾರೆ. ಪಾಟ್ಹೋಲ್ಸ್ನಿಂದಾಗಿ ಇದನ್ನು ಹೆಂಗಪ್ಪಾ ಸರಿ ಮಾಡೋದು ಅಂತ ತಲೆಬಿಸಿಮಾಡಿಕೊಂಡಿದ್ದ ಬಿಬಿಎಂಪಿ ಕೈ ಹಿಡಿದಿದ್ದು ಬೆಂಗಳೂರಿನ ಟ್ರಾಫಿಕ್ ಪೊಲೀಸರು. ಕಳೆದ ಕೆಲ ತಿಂಗಳಿನಿಂದ ರಸ್ತೆ ಗುಂಡಿ ಮುಚ್ಚುವ ಸಲುವಾಗಿ ಪೊಲೀಸರೂ ದುಡಿಯುತ್ತಿದ್ದಾರೆ. ಈವರೆಗೆ 6,654 ರಸ್ತೆಗುಂಡಿಗಳನ್ನ ಪತ್ತೆ …
Read More »ಅತ್ತಿಗೆ-ಮೈದುನರ ನಡುವೆ ಅಕ್ರಮ ಸಂಬಂಧ; ರೋಸಿ ಹೋದ ಗಂಡನಿಂದ ಡಬ್ಬಲ್ ಮರ್ಡರ್
ವಿಜಯಪುರ, (ಜ. 06) ಇದು ನಾಲ್ಕಾರು ವರ್ಷದ ರೋಷ ಜ್ವಾಲಾಗ್ನಿಯಾಗಿ ಸ್ಪೋಟಗೊಂಡ ಕೊಲೆಯಲ್ಲಿ ಅಂತ್ಯವಾದ ಕಥೆ ಇದು. ಹಿರಿಯರು ಕರೆದು ಬುದ್ದಿ ಹೇಳಿದರೂ ಸುಧಾರಿಸದ ಇಬ್ಬರು ರಾತ್ರೋ ರಾತ್ರಿ ಹೆಣವಾಗಿ ಹೋಗಿದ್ದಾರೆ. ಇಲ್ಲಿ ಸಂಬಂಧಕ್ಕಿಂತ ಆಸೆಗಳೇ ಮುಖ್ಯವಾದ ಕಾರಣ ಇಬ್ಬರೂ ಹೆಣವಾಗಿದ್ದಾರೆ. ಹೀಗೆ ಭೀಕರವಾಗಿ ಹೊಲದಲ್ಲಿ ಹೆಣವಾಗಿ ಬಿದ್ದವರು ಅಕ್ಕಪಕ್ಕದ ಬಿದ್ದವರು ಅಕ್ಕಪಕ್ಕದ ತೋಟದ ಮನೆಯವರು. ಮೇಲಾಗಿ ವರಸೆಯಲ್ಲಿ ಅತ್ತಿಗೆ-ಮೈದುನ. ಮಾಡಬಾರದ ಕೆಲಸ ಮಾಡಿ ಹೀಗೆ ಹೊಲದಲ್ಲಿ ಹೆಣವಾಗಿ ಬಿದ್ದಿದ್ದಾರೆ. ಈ …
Read More »ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರ ಮಕ್ಕಳಿಗೆ, ಆನ್ಲೈನ್ ಕ್ಲಾಸ್ ಕೇಳಲು ನೂರು ಮೊಬೈಲ್ಗಳನ್ನು ಉಡುಗೊರೆಯಾಗಿ ಸೋನು ಸೂದ್ ಕೊಟ್ಟಿದ್ದಾರೆ.
ಹೈದರಾಬಾದ್: ಚಿತ್ರತಂಡದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ನೌಕರರ ಮಕ್ಕಳಿಗೆ, ಆನ್ಲೈನ್ ಕ್ಲಾಸ್ ಕೇಳಲು ನೂರು ಮೊಬೈಲ್ಗಳನ್ನು ಉಡುಗೊರೆಯಾಗಿ ಸೋನು ಸೂದ್ ಕೊಟ್ಟಿದ್ದಾರೆ. ಸ್ಮಾರ್ಟ್ ಫೋನ್ ಇಲ್ಲದೆ ಆನ್ಲೈನ್ ಶಿಕ್ಷಣ ಪಡೆಯಲು ಮಕ್ಕಳಿಗೆ ಕಷ್ಟವಾಗುತ್ತಿದೆ, ಎಂಬ ಸುದ್ದಿಯನ್ನು ತಿಳಿದ ಸೋನು ಸೂದ್ ತಕ್ಷಣ ನೂರು ಮೊಬೈಲ್ ಫೋನ್ಗಳನ್ನು ಆರ್ಡರ್ ಮಾಡಿದ್ದಾರೆ. ಆಚಾರ್ಯ ಚಿತ್ರತಂಡಲ್ಲಿ ಕೆಲಸ ಮಾಡುತ್ತಿರುವ 100 ಕಾರ್ಮಿಕರಿಗೆ ನೀಡಿದ್ದಾರೆ. ಸೊನು ಸುದ್ ಅವರು ಮೊಬೈಲ್ ತರಿಸಿ ಚಿತ್ರತಂಡದಲ್ಲಿ ಕೆಲಸ ಮಾಡುವ …
Read More »ಸಿಎಂ ತೆಗದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನನ್ನ ಖಾತೆ ಬದಲಾವಣೆ ಮಾಡಿದರೂ ಅಡ್ಡಿ ಇಲ್ಲ : ಬಿ.ಸಿ.ಪಾಟೀಲ್
ಕೋಲಾರ: ಸಿಎಂ ತೆಗದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ನನ್ನ ಖಾತೆ ಬದಲಾವಣೆ ಮಾಡಿದರೂ ಅಡ್ಡಿ ಇಲ್ಲ ಎಂದು ಸಚಿವ ಸಂಪುಟ ವಿಸ್ತರಣೆ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು. ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಆದಷ್ಟು ಬೇಗ ಆಗಬೇಕು. ನಮ್ಮ ಸ್ನೇಹಿತರಿಗೆ ಸಚಿವ ಸ್ಥಾನ ಸಿಗುವ ಭರವಸೆ ಇದೆ. ಇನ್ನೂ ಮುನಿರತ್ನ, ಆರ್.ಶಂಕರ್ ಹಾಗೂ ಎಂಟಿಬಿಗೆ ಸಚಿವ ಸ್ಥಾನ ಸಿಗಬೇಕಿದೆ, ಸಿಗುತ್ತೆ. …
Read More »ಒಟಿಟಿಯಲ್ಲಿ ರಿಲೀಸ್ ಮಾಡಿದ್ರೆ ಲಾಭವಾಗುತ್ತಾ – ಸಭೆ ನಡೆಸಿದ ಕನ್ನಡ ಬಿಗ್ ಬಜೆಟ್ ನಿರ್ಮಾಪಕರು
ಬೆಂಗಳೂರು: ಕೋವಿಡ್ 19 ಬಂದ ನಂತರ ಚಿತ್ರೋದ್ಯಮಕ್ಕೆ ಬಲವಾದ ಪೆಟ್ಟು ಬಿದ್ದಿದೆ. ನಿಧಾನವಾಗಿ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಆರಂಭಗೊಂಡಿದ್ದರೂ ಚಲನ ಚಿತ್ರ ಮಂದಿರಕ್ಕೆ ಜನ ಬರುತ್ತಿಲ್ಲ. ಈ ನಿಟ್ಟಿನಲ್ಲಿ ಮುಂದೆ ಚಿತ್ರಗಳನ್ನು ಮಂದಿರಗಳಲ್ಲಿ ರಿಲೀಸ್ ಮಾಡಬೇಕೇ? ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಲು ಸ್ಯಾಂಡಲ್ವುಡ್ ಚಿತ್ರ ನಿರ್ಮಾಪಕರು ಇಂದು ಸಭೆ ನಡೆಸಿದ್ದಾರೆ. ಕೊರೊನಾದಿಂದಾಗಿ ಬಿಡುಗಡೆಯಾಗಬೇಕಿದ್ದ ಬಿಗ್ ಬಜೆಟ್ ಸಿನಿಮಾಗಳು ಈ ವರ್ಷಕ್ಕೆ ಮುಂದೂಡಿಕೆಯಾಗಿವೆ. ಈ ನಡುವೆ ಸಿನಿಮಾ ಮಂದಿರಗಳಲ್ಲಿ ಶೇ.50 …
Read More »ಕಿಚ್ಚ ಸುದೀಪ್ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ ವಿಶ್
ಬೆಂಗಳೂರು: ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಅವರ ಹುಟ್ಟುಹಬ್ಬವಾಗಿದ್ದು, ಕಿಚ್ಚ ಸುದೀಪ್ ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಲ್ಲಿ ಹೇಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಭಾವನಾತ್ಮಕವಾಗಿ ಶುಭ ಕೋರಿದ್ದಾರೆ. ಕವಿ ನಾನಲ್ಲ, ಕವಿತೆಯಂತೂ ನನಗೆ ಗೊತ್ತಿಲ್ಲ. ಕೆಲ ಸಿಂಪಲ್ ವರ್ಡ್ಸ್ ನಳ್ತೀನಿ ಅದರ್ ಮೇಲ್ ನಂಗ್ ಗೊತ್ತಿಲ್ಲ ಎಂದು ಒಂದೇ ಸಾಲಿನ ಕವಿತೆ ಹೇಳಿ. ಬಳಿಕ ಮಡದಿಯೋ, ಗೆಳತಿಯೋ ಏನೆಂದು ಕರೆಯಲಿ ನಿನ್ನ ಎಂದು ಭಾವನಾತ್ಮಕವಾಗಿ ಹೇಳುವ ಮೂಲಕ ಅವರ ಹುಟ್ಟುಹಬ್ಬಕ್ಕೆ ಸ್ಪೆಷಲ್ …
Read More »ಸಿದ್ದರಾಮಯ್ಯ, ಕುಮಾರಸ್ವಾಮಿ ಕರ್ನಾಟಕದ ಬಫೂನ್ಗಳು – ಮತ್ತೆ ಕುಟುಕಿದ ಹಳ್ಳಿ ಹಕ್ಕಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಕರ್ನಾಟಕದ ಬಫೂನ್ಗಳು. ಅವರು ಯಾಕೆ ಮಾತನಾಡುತ್ತಾರೆ, ಏನು ಮಾತಾಡುತ್ತಾರೆ ಎಂಬುವುದೇ ಅವರಿಗೆ ಅರಿವಿರುವುದಿಲ್ಲ. ಜನ ಅವರನ್ನು ಬಫೂನ್ಗಳ ತರ ನೋಡುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ, ಹಳ್ಳಿ ಹಕ್ಕಿ ಹೆಚ್.ವಿಶ್ವನಾಥ್ ವಾಗ್ದಾಳಿ ಹೇಳಿದ್ದಾರೆ. ಶಾಸಕರ ಭವನದಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ನಾನು ಮಾಜಿ ಸಿಎಂ ಸಿದ್ದರಾಮಯ್ಯಗೆ ಹೋರಾಟದ ಪಾಠ ಮಾಡಲು ತಯಾರಿದ್ದೇನೆ. ಬರಲಿ ಪಾಠ ಮಾಡೋಣ. ಸಿದ್ದರಾಮಯ್ಯ ಯಾವ ಹೋರಾಟ ಮಾಡಿದ್ದಾರೆ? ದೇವೇಗೌಡರು …
Read More »
Laxmi News 24×7