Breaking News

Uncategorized

ನಿಯತಿ ಕೋ ಆಪರೇಟಿವ್ ಸೊಸೈಟಿ ಸೋಮವಾರ ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು.

ಬೆಳಗಾವಿ – ನಿಯತಿ ಕೋ ಆಪರೇಟಿವ್ ಸೊಸೈಟಿ ಸೋಮವಾರ ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು. ಪಂಚಾಕ್ಷರಿ ಚೊಣ್ಣದ್ ಮುಖ್ಯ ಅತಿಥಿಗಳಾಗಿ, ಪ್ರದೀಪ್ ಅಷ್ಟೇಕರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದರು. ಸಹಕಾರಿ ಸಂಸ್ಥೆಯೊಂದನ್ನು ನಡೆಸಬೇಕಾದರೆ ನಿರ್ವಹಿಸಬೇಕಾದ ಜವಾಬ್ದಾರಿ ಕುರಿತು ಅತಿಥಿಗಳು ತಿಳಿಸಿದರು. ಸಂಸ್ಥೆ ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ಸೊಸೈಟಿಯ ಮುಖ್ಯ ಪ್ರಮೋಟರ್ ಡಾ.ಸೋನಾಲಿ ಸರ್ನೋಬತ್, ಸೊಸೈಟಿ ಆರಂಭಿಸಿರುವ ಉದ್ದೇಶ ಮತ್ತು ಯೋಜನೆಗಳ ಮಾಹಿತಿ ನೀಡಿದರು. ಚೇರಮನ್ ರೋಹನ್ ಜುವಳಿ, ವೈಸ್ ಚೇರಮನ್ ಡಾ.ಸಮೀರ್ …

Read More »

Big breaking: ಭೂಗತ ಪಾತಕಿ ಛೋಟಾ ರಾಜನ್ ಸೇರಿ ನಾಲ್ವರಿಗೆ ಎರಡು ವರ್ಷ ಜೈಲು ಶಿಕ್ಷೆ

ಮುಂಬೈ: ಭೂಗತ ಪಾತಕಿ ಛೋಟಾ ರಾಜನ್ ಮತ್ತು ಇತರ ಮೂವರಿಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಸೋಮವಾರ ಶಿಕ್ಷೆ ವಿಧಿಸಿದೆ. ನಾಲ್ವರಿಗೂ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.ನಂದು ವಾಜೇಕರ್ ಎಂಬ ಪನ್ವೇಲ್ ಬಿಲ್ಡರ್ ಗೆ ರಾಜನ್ ಬೆದರಿಕೆ ಒಡ್ಡಿದ್ದ ಪಕರಣ ಹಾಗೂ ರಾಜನ್ ವಾಜೇಕರ್ ನಿಂದ 26 ಕೋಟಿ ರೂಪಾಯಿ ಗಳನ್ನು ಸುಲಿಗೆ ಮಾಡಲು ಯತ್ನಿಸಿದ್ದಎಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ನ್ಯಾಯಾಲು ಶಿಕ್ಷೆ ವಿಧಿಸಿದೆ. ಪ್ರಕರಣದ ಹಿನ್ನಲೆ: ಬಿಲ್ಡರ್ ನನಂದು ವಾಜೇಕರ್ …

Read More »

ನಟಿ‌ ರಾಗಿಣಿಗೆ ‘ಬಿಗ್‌ ಶಾಕ್’‌: ಜಾಮೀನು ಅರ್ಜಿಗೆ ಸಿಸಿಬಿ ಪರ ವಕೀಲರಿಂದ ಸುಪ್ರಿಂಕೋರ್ಟ್‌ ನಲ್ಲಿ ಆಕ್ಷೇಪಣೆ

ಬೆಂಗಳೂರು: ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ ಅವರು ಸದ್ಯ ನಾಯಾಂಗ ಬಂಧನಲ್ಲಿ ಇದ್ದಾರೆ. ಈ ನಡುವೆ ನಟಿ ರಾಗಿಣಿಗೆ ಜಾಮೀನ ನೀಡದಂತೆ ಸಿಸಿಬಿ ಅಧಿಕಾರಿಗಳ ಪರವಾಗಿ ಸುಪ್ರಿಂಕೋರ್ಟ್‌ನಲ್ಲಿ ಸರ್ಕಾರಿ ಅಭಿಯೋಜಕ ತುಶಾರ್ ಮೇಹ್ತಾ ಅವರು ಅರ್ಜಿ ಹಾಕಿದ್ದಾರೆ ಎನ್ನಲಾಗಿದೆ. ಈ ಹಿಂದೆ ರಾಗಿಣಿಯವರಿಗೆ ಹೈಕೋರ್ಟ್‌ ಜಾಮೀನು ನಿರಾಕರಣೆ ಮಾಡಿದ್ದ ಪ್ರಮುಖ ಅಂಶಗಳನ್ನೇ ಇಟ್ಟು ಕೊಂಡು ನಟಿ ರಾಗಿಣಿ ಸುಪ್ರಿಂಕೋರ್ಟ್‌ನಲ್ಲಿ ಜಾಮೀನು ಅರ್ಜಿಗಾಗಿಗಾಗಿ ಸಲ್ಲಿರುವುದಕ್ಕೆ ಸಿಸಿಬಿ …

Read More »

ಅಣ್ಣಾಸಾಹೇಬ ಜೊಲ್ಲೆ ರಮೇಶ ಜಾರಕಿಹೊಳಿ ವಿರುದ್ಧ ಸಿಡಿಮಿಡಿ

ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವರೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಮೇಶ ಜಾರಕಿಹೊಳಿ ವಿರುದ್ಧ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾ ಸಾಹೇಬ ಜೊಲ್ಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾರೊಂದಿಗೂ ಚರ್ಚಿಸದೆ ಏಕಾ ಏಕಿ ಇಂತಹ ಹೇಳಿಕೆ ನೀಡಲು ಇವರ್ಯಾರು ಎಂದು ಪ್ರಶ್ನಿಸಿದ್ದಾರೆ. ರಮೇಶ ಜಾರಕಿಹೊಳಿ ಬಿಜೆಪಿಯಲ್ಲಿದ್ದಾರೋ ಅಥವಾ ಕಾಂಗ್ರೆಸ್ ನಲ್ಲಿದ್ದಾರೋ ಎಂದು ಜೊಲ್ಲೆ ಪ್ರಶ್ನಿಸಿದ್ದಾರೆ. ಮಾತನಾಡಿದ ಅಣ್ಣಾಸಾಹೇಬ ಜೊಲ್ಲೆ ರಮೇಶ ಜಾರಕಿಹೊಳಿ ವಿರುದ್ಧ ಸಿಡಿಮಿಡಿಗೊಂಡರು. ಜವಾಬ್ದಾರಿ ಸ್ಥಾನಜದಲ್ಲಿದ್ದು ಈ ರೀತಿ …

Read More »

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಸಚಿವರು ಈ ವಿಚಾರ ತಿಳಿಸಿದರು. ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ. ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ನೀಡಿ,ಸಿದ್ಧರಾಮಯ್ಯ ಸಿಎಂ ಆಗಿದ್ದ …

Read More »

ಮೂಡಲಗಿದಲ್ಲಿ ಗೆದ್ದ- ಸೋತ ಅಭ್ಯರ್ಥಿಗಳ ನಡುವೆ ಹೊಡೆದಾಟ !

ಗೋಕಾಕ  : ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ನಂತರವೂ ಚುನಾವಣೆ ಎಫೆಕ್ಟ್ ಇನ್ನೂ ನಿಂತಿಲ್ಲ ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತುಕ್ಕಾನಕಟ್ಟಿ ಗ್ರಾಮದಲ್ಲಿ ಎರಡು ಪ್ಯಾನಲ್ನ್ ಮಹಿಳೆಯರು ನಡುವೆ ಬೆಳ್ಳಂಬೆಳಗ್ಗೆ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಮಹಿಳೆಯರು ಒಬ್ಬರನ್ನೊಬ್ಬರು ಎಳೆದಾಡಿಕೊಂಡು ದೊಣ್ಣೆಯಿಂದ ಹೊಡಿದಾಟ ನಡೆಸಿದ್ದಾರೆ ಇದೆ ಸಮಯದಲ್ಲಿ ಇಬ್ಬರ ಕುಟುಂಬಸ್ಥರು ಸಹ ಪರಸ್ಪರ ಎಳೆದಾಡಿಕೊಂಡು ಹಲ್ಲೆ …

Read More »

ಚೇತರಿಸಿಕೊಂಡ ಕೇಂದ್ರ ಸಚಿವ ಸದಾನಂದಗೌಡ, 24 ಗಂಟೆ ಐಸಿಯುನಲ್ಲಿ ನಿಗಾ

ಬೆಂಗಳೂರು : ತೀವ್ರ ಅನಾರೋಗ್ಯದಿಂದ ಅಸ್ತತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಆರೋಗ್ಯ ಸ್ಥಿತಿ ಸುಧಾರಣೆ ಕಂಡು ಬಂದಿದ್ದು,ಯಾವುದೇ ಆತಂಕ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.ಪ್ರಸ್ತುತ ಬೆಂಗಳೂರಿನ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸದಾನಂದಗೌಡ ಅವರನ್ನು 24 ಗಂಟೆಗಳ ಕಾಲ ನಿಗಾವಹಿಸಿ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ.ಸದ್ಯ ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಆಸ್ಟರ್ ಆಸ್ಪತ್ರೆ ಫಿಜಿಷಿಯನ್ ಡಾ.ಬೃಂದಾ ಮಾಹಿತಿ ನೀಡಿದ್ದಾರೆ. ಆಸ್ಟರ್ ಆಸ್ಪತ್ರೆಯಲ್ಲಿ …

Read More »

ಕೃಷಿ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯತ್ತ ಹೊರಟ ಹರಿಯಾಣ ರೈತರ ಮೇಲೆ ಅಶ್ರುವಾಯು ದಾಳಿ

ರೆವಾರಿ : ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರಟುಭಟನೆಯಲ್ಲಿ ಭಾಗಿಯಾಗಲು ಸಾಗುತ್ತಿದ್ದ ಹರ್ಯಾಣದ ರೈತರನ್ನು ರವಿವಾರ ಪೊಲೀಸರು ತಡೆದಿದ್ದಾರೆ. ಈ ವೇಳೆ ಘರ್ಷಣೆ ಉಂಟಾಗಿದ್ದು, ಪೊಲೀಸರು ಅಶ್ರುವಾಯು ಸಿಡಿಸಿದ ಘಟನೆಯೂ ನಡೆಯಿತು. ರೆವಾರಿ- ಅಲ್ವಾರ್ ಗಡಿಯಲ್ಲಿ ಈ ಘರ್ಷಣೆ ನಡೆದಿದ್ದು, ಪೊಲೀಸರ ತಡೆಯನ್ನು ಮುರಿದು ಮುಂದೆ ಹೋಗಲು ಯತ್ನಿಸಿದ್ದ ರೈತರ ಮೇಲೆ ಪೊಲೀಸರು ಕೆಲವು ಸುತ್ತು ಅಶ್ರುವಾಯು ಸಿಡಿದ್ದಾರೆ. ನಂತರ ಪೊಲೀಸರು ರೈತರನ್ನು ಮಾಸನಿ ಎಂಬಲ್ಲಿನ ಮೇಲ್ಸೇತುವೆಯಲ್ಲಿ ತಡೆದಿದ್ದಾರೆ. …

Read More »

ಕಿತ್ತೂರು ಸಮೀಪದ ಕುಲ್ಲಹಳ್ಳಿ ಜಂಗಲ್ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ತಲೆಮರಿಸಿಕೊಂಡಿದ್ದ ಬೇಟೆಗಾರನ ಮನೆಗೆ ಇಂದು ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳು ದಾಳಿ

ಬೆಳಗಾವಿ- ಕಿತ್ತೂರು ಸಮೀಪದ ಕುಲ್ಲಹಳ್ಳಿ ಜಂಗಲ್ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ತಲೆಮರಿಸಿಕೊಂಡಿದ್ದ ಬೇಟೆಗಾರನ ಮನೆಗೆ ಇಂದು ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗಾವಿಯ ಅಶೋಕ ನಗರದಲ್ಲಿ ಮೆಹಮೂದ್ ಅಲಿ ಖಾನ್ (50) ವರ್ಷದ ಬೇಟೆಗಾರನ ಮನೆಗೆ ದಾಳಿ ಮಾಡಿರುವ ಅರಣ್ಯ ಅಧಿಕಾರಿಗಳು ಬೇಟೆ ಆಡಲು ಬಳಿಸುವ ರೈಫಲ್,ಜೀವಂತ ಗುಂಡು,ಚಾಕೂ,ಚೂರಿ,ಟಾರ್ಚ್..ವಾಕಿ ಟಾಕಿ,ಮತ್ತು ದುರ್ಬಿ‌ನ್,ಮತ್ತು ವಾಹನಕ್ಕೆ ಅಳವಡಿಸುವ ಸರ್ಚ ಲೈಟ್ ,ಸೇರಿದಂತೆ ಅನೇಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಇಂದು ಬೆಳಗ್ಗೆ ಬೇಟೆಗಾರನ ಮನೆಯಲ್ಲೇ …

Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸದ್ಯಕ್ಕೆ ಶಿಕ್ಷಕರ ವರ್ಗಾವಣೆಗೆ ಬ್ರೇಕ್ ಹಾಕಲಾಗಿದೆ.

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸದ್ಯಕ್ಕೆ ಶಿಕ್ಷಕರ ವರ್ಗಾವಣೆಗೆ ಬ್ರೇಕ್ ಹಾಕಲಾಗಿದೆ. ವರ್ಗಾವಣೆಯಲ್ಲಿ ಲೋಪದೋಷ ಕಂಡುಬಂದ ಹಿನ್ನೆಲೆಯಲ್ಲಿ ವರ್ಗಾವಣೆಗೆ ಬ್ರೇಕ್ ಹಾಕಲಾಗಿದೆ. 2019-20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಒಳಗಾದ ಶಿಕ್ಷಕರಿಗೆ ಪ್ರಸಿದ್ಧ ವರ್ಗಾವಣೆ ಸಂದರ್ಭದಲ್ಲಿ ವಿಶೇಷ ಆದ್ಯತೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಕೆಎಟಿ ಆದೇಶ ನೀಡಿದೆ. ವರ್ಗಾವಣೆಗೆ 75 ಸಾವಿರ ಶಿಕ್ಷಕರು ಅರ್ಜಿ …

Read More »