Breaking News

Uncategorized

ಬೆಳಗಾವಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆ

  ಬೆಳಗಾವಿಯಲ್ಲಿ ರೈತ ದಿನಾಚರಣೆ ರೈತ ಸಂಘ ಹಾಗೂ ಹಸಿರು ಸೇನೆಯ ಸಹಯೋಗ ಜೈ ಜವಾನ್…ಜೈ ಕಿಸಾನ್ ಬೆಳಗಾವಿಯಲ್ಲಿ ರೈತರಿಂದ ಸಂಭ್ರಮಾಚರಣೆ ಬೆಳಗಾವಿಯಲ್ಲಿ ಇಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಇಂದು ಬೆಳಗಾವಿ ನಗರದ ಪ್ರವೇಶದ್ವಾರದಲ್ಲಿರುವ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ದಿನಾಚರಣೆಯನ್ನು ಆಚರಿಸಲಾಯಿತು. ರೈತಪರ ಘೋಷಣೆಗಳನ್ನು ಕೂಗಿ ರೈತರು ಸಂಭ್ರಮಾಚರಣೆಯನ್ನು …

Read More »

ಜನವರಿ ಎರಡುರೊಂದು ಪರಮಪೂಜ್ಯ ಸಿದ್ದೇಶ್ವರ ಮಹಾರಾಜರ ಎರಡನೇ ಪುಣ್ಯಸ್ಮರಣೆ ಎಲ್ಲರೂ ಆಚರಿಸುವ ನಿರ್ಧಾರ ಅಮರೇಶ್ವರ ಮಾರಾದರು.

ಜನವರಿ ಎರಡುರೊಂದು ಪರಮಪೂಜ್ಯ ಸಿದ್ದೇಶ್ವರ ಮಹಾರಾಜರ ಎರಡನೇ ಪುಣ್ಯಸ್ಮರಣೆ ಎಲ್ಲರೂ ಆಚರಿಸುವ ನಿರ್ಧಾರ ಅಮರೇಶ್ವರ ಮಾರಾದರು.. ಇದೆ ಬುಧವಾರರ ದಿನಾಂಕ. 25 ರಿಂದ ಜನೆವರಿ 2 ರ ವರೆಗೆ ಪ.ಪೂ. ಶ್ರೀ ಸಿದ್ದೇಶ್ವರ ಶ್ರೀಗಳ ಗುರುನಮನ ಮಹೋತ್ಸವ; ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ; ಹೆಚ್ಚಿನ ಭಕ್ತರು ಪಾಲ್ಗೊಳ್ಳಲು ಮನವಿ..! ವಿಜಯಪೂರ ಜ್ಞಾನೇಶ್ರಾಮದಲ್ಲಿ ಡಿ.25 ರಿಂದ ಜ.2 ರ ವರೆಗೆ ನಡೆದಾಡುವ ದೇವರು ಪ.ಪೂ. ಸಿದ್ದೇಶ್ವರ ಶ್ರೀಗಳ ಎರಡನೇ ಗುರುನಮನ ಮಹೋತ್ಸದ …

Read More »

ಡಿ. 24 ರ ಮಧ್ಯರಾತ್ರಿಯಿಂದಲೇ ಕ್ರಿಸಮಸ :ಕ್ರೈಸ್ತ ಧರ್ಮಗುರು ಡೇರಿಕ್ ಫರ್ನಾಂಡಿಸ್

ಡಿ. 24 ರ ಮಧ್ಯರಾತ್ರಿಯಿಂದಲೇ ಕ್ರಿಸಮಸ್… ವಿಶ್ವ ಶಾಂತಿಗಾಗಿ ನಡೆಯಲಿದೆ ಪ್ರಾರ್ಥನೆ- ಕ್ರೈಸ್ತ ಧರ್ಮಗುರು ಡೇರಿಕ್ ಫರ್ನಾಂಡಿಸ್ ಡಿ. 24 ರ ಮಧ್ಯರಾತ್ರಿಯಿಂದಲೇ ಕ್ರಿಸಮಸ್… ವಿಶ್ವ ಶಾಂತಿಗಾಗಿ ನಡೆಯಲಿದೆ ಪ್ರಾರ್ಥನೆ ಸಂತೋಷ, ಪ್ರೀತಿ ಶಾಂತಿಯ ಪ್ರತೀಕ ಕ್ರಿಸಮಸ್ ಕ್ರೈಸ್ತ ಧರ್ಮಗುರು ಡೇರಿಕ್ ಫರ್ನಾಂಡಿಸ್ ಮಾಹಿತಿ ಸಂತೋಷ, ಪ್ರೀತಿ, ಶಾಂತಿ ಮತ್ತು ಆಧ್ಯಾತ್ಮಿಕ ನವೀಕರಣದ ಋತುವಾದ ಯೇಸುಕ್ರಿಸ್ತನ ಜನ್ಮದಿನವಾದ ಕ್ರಿಸ್‌ಮಸ ಆಚರಣೆ ಡಿಸೆಂಬರ್ 24 ರ ಮಧ್ಯರಾತ್ರಿಯಿಂದ ಆರಂಭಗೊಳ್ಳಲಿದೆ ಎಂದು ಕ್ರೈಸ್ತ …

Read More »

ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರನ್ನು ಅಥವಾ ರೈತರಿಗೆ ಒಳ್ಲೆಯ ಜೀವನ ಬದಕಲು ರೈತ ನೀತಿ ಯೋಜನೆ ಜಾರಿಗೆ ತರಲಿದ್ದು ಕಾಗವಾಡ ಶಾಸಕ ರಾಜು ಕಾಗೆ ಇವರ ಅಭಿಮತ.

: ಕಾಗವಾಡಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರಿಗೆ ಅವರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುದೊಮದಿಗೆ ಅಚರನ್ನು ಆರ್ಥಿಕವಾಗಿ ಸಬಲರನ್ನಾಯಿ ಮಾಡುಲು ರೈತ ನೀತಿ ಯೋಜನೆ ಜಾರಿಗೆ ತರಬೇಕು ಅಂದರೆ ಮಾತ್ರ ರೈತನ ಭವಿಷ್ಯ ಉಜ್ವಲವಾಗಲಿದೆ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಹೇಳಿದರು. ಸೋಮವಾರಂದು ಕಾಗವಾಡ ಪಟ್ಟಣದ ವಿವಿಧೋದ್ದೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಕಾಗವಾಡ ಈ ಸಂಸ್ಥೆಯ ಶತಮಾನೋತ್ಸವ ನಿಮಿತ್ಯ ನೂತನ …

Read More »

ಶಾಹರನ್ನು ಸಂಪುಟ ಸಭೆಯಿಂದ ಕೈ ಬಿಡಿ ಬೆಳಗಾವಿಯಲ್ಲಿ ವಕೀಲರಿಂದ ಪ್ರತಿಭಟನೆ

  ಶಾಹರನ್ನು ಸಂಪುಟ ಸಭೆಯಿಂದ ಕೈ ಬಿಡಿ ಬೆಳಗಾವಿಯಲ್ಲಿ ವಕೀಲರಿಂದ ಪ್ರತಿಭಟನೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಂವಿಧಾನದ ಹಕ್ಕಿನಿಂದಲೇ ಶಾಹಗೆ ದೊರೆತಿದೆ ಸಚಿವಸ್ಥಾನ ಡಾ.ಬಾಬಾಸಾಹೇಬ್ ಅಂಬೇಡ್ಕರರನ್ನು ಅಪಮಾನಿಸಿದ ಗೃಹ ಸಚಿವ ಅಮೀತ್ ಶಾಹ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಬೆಳಗಾವಿಯ ಅಹಿಂದ ಮನುವಾದಿಗಳ ಸಂಘ ಮತ್ತು ಬೆಳಗಾವಿಯ ನ್ಯಾಯವಾದಿಗಳು ಪ್ರತಿಭಟನೆಯನ್ನು ನಡೆಸಿದರು. ಬೆಳಗಾವಿಯ ಅಹಿಂದ ಮನುವಾದಿಗಳ ಸಂಘ ಮತ್ತು ಬೆಳಗಾವಿಯ ನ್ಯಾಯವಾದಿಗಳು ಪ್ರತಿಭಟನೆಯನ್ನು ನಡೆಸಿ, ಡಾ.ಬಾಬಾಸಾಹೇಬ್ ಅಂಬೇಡ್ಕರರನ್ನು ಅಪಮಾನಿಸಿದ …

Read More »

ಬೆಳಗಾವಿಯಿಂದಲೇ ಹೊಸ ಅಧ್ಯಾಯ ಪ್ರಾರಂಭ ಡಿ.ಕೆ. ಶಿ

ಬೆಳಗಾವಿ: “ಅಂದು ಮಹಾತ್ಮ ಗಾಂಧಿ, ಇಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬ್ರು ಕಾಂಗ್ರೆಸ್​ ಅಧ್ಯಕ್ಷ ಸ್ಥಾನದಲ್ಲಿ ಕುಳಿತಿದ್ದಾರೆ. ಈಗ ಹೊಸ ಯುಗದಲಲ್ಲಿ ಹೇಗೆ ಪಕ್ಷ ತೆಗೆದುಕೊಂಡು ಹೋಗಬೇಕು ಎಂಬ ಬಗ್ಗೆ ದೇಶದ ಎಲ್ಲ ನಾಯಕರು ಬೆಳಗಾವಿಗೆ ಬಂದು ಚರ್ಚಿಸಲಿದ್ದಾರೆ‌. ಹೊಸ ಅಧ್ಯಾಯ ಬೆಳಗಾವಿಯಿಂದಲೇ ಪ್ರಾರಂಭವಾಗಲಿದೆ” ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್​ ಹೇಳಿದರು. ಬೆಳಗಾವಿಯ ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ಕಾಂಗ್ರೆಸ್​ ಅಧಿವೇಶನ ದೇಶದ ಒಂದು …

Read More »

ಹೆಬ್ಬಾಳ್ಕರ ವಿರುದ್ಧ ಅವಾಚ್ಯ ಪದ ಬಳಕೆ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.

ಬೆಂಗಳೂರು: ಬೆಳಗಾವಿ ಚಳಿಗಾಲ ಅಧಿವೇಶನದ ವಿಧಾನಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಸಂಬಂಧ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ. ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ”ಭಾರತದಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು …

Read More »

ಕ್ಯಾಂಟರ್​​ ಪಲ್ಟಿಯಾಗಿ ಟಿಟಿ ವಾಹನಕ್ಕೆ ಡಿಕ್ಕಿ

ಧಾರವಾಡ: ಕ್ಯಾಂಟರ್​​ ಪಲ್ಟಿಯಾಗಿ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದ ಹೊರವಲಯದ ಬಳಿ ಭಾನುವಾರ ರಾತ್ರಿ ನಡೆದಿದೆ. ಕ್ಯಾಂಟರ್​​ ವಾಹನದಲ್ಲಿದ್ದ ಹನುಮಂತಪ್ಪ ಮಲ್ಲದ, ಮಹಾಂತೇಶ ಚವ್ಹಾಣ, ಮಹದೇವ ಹುಳೊಳ್ಳಿ ಮೃತರು. ಸಾವನ್ನಪ್ಪಿದವರು ಬೆಳಗಾವಿ ಜಿಲ್ಲೆಯ ಶಿರಸಂಗಿ ಗ್ರಾಮದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಶಿರಸಂಗಿಯಿಂದ ಗೋವಾಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಕ್ಯಾಂಟರ್​​ ವಾಹನ ಶಿರಸಂಗಿಯಿಂದ ಗೋವಾಗೆ ತೆರಳುತ್ತಿತ್ತು, ಗೋವಾದಿಂದ …

Read More »

ಸಿ.ಟಿ.ರವಿ ಪ್ರಕರಣ ಎಥಿಕ್ಸ್ ಕಮಿಟಿಗೆ ಕೊಡುವ ಅವಶ್ಯಕತೆ ಇಲ್ಲ, ಹಸ್ತಕ್ಷೇಪಿಸಿದರೆ ಪೊಲೀಸರ ಮೇಲೆ ಕ್ರಮ:ಹೊರಟ್ಟಿ

ಬೆಂಗಳೂರು: ”ಎಂಎಲ್​ಸಿ ಸಿ.ಟಿ.ರವಿ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ‌. ಎಥಿಕ್ಸ್ ಕಮಿಟಿಗೆ ಕೊಡುವ ಅವಶ್ಯಕತೆ ಬರುವುದಿಲ್ಲ” ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಟಿ ನಡೆಸಿದ ಅವರು, ಎಥಿಕ್ಸ್ ಕಮಿಟಿ ರಚನೆ ಬಗ್ಗೆ ಚರ್ಚೆಯಾಗುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ”ಎಥಿಕ್ಸ್ ಕಮಿಟಿಗೆ ಕೊಡುವ ಅವಶ್ಯಕತೆ ಬರುವುದಿಲ್ಲ. ನಾನು ಸದನದಲ್ಲಿ ರೂಲಿಂಗ್ ಕೊಟ್ಟಿದ್ದೇನೆ. ಇದರ ಅವಶ್ಯಕತೆ ಬರುವುದಿಲ್ಲ. ಕೆಳಗಿನ ಮನೆಯ ಬಗ್ಗೆ ನಾನು ಮಾತನಾಡುವುದಿಲ್ಲ. ಈಗ ಹಕ್ಕುಚ್ಯುತಿ …

Read More »

ಸರ್ಕಾರಿ ಶಾಲೆಗಳಲ್ಲಿ ಸುಮಾರು 60 ಸಾವಿರ ಶಿಕ್ಷಕರ ಕೊರತೆ

ಬೆಂಗಳೂರು, ಡಿಸೆಂಬರ್ 23: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ ಎಂದು ವರದಿಯಾಗಿದೆ. ಈ ಪೈಕಿ ಪ್ರಾಥಮಿಕ ಶಾಲೆಗಳಲ್ಲಿ 50,067 ಹಾಗೂ ಪ್ರೌಢಶಾಲೆಗಳಲ್ಲಿ 9,705 ಹುದ್ದೆಗಳು ಖಾಲಿ ಇವೆ. ಅಲ್ಲದೆ, 6,158 ಶಾಲೆಗಳು ಕೇವಲ ಒಬ್ಬ ಶಿಕ್ಷಕರಿಂದ ನಿರ್ವಹಿಸಲ್ಪಡುತ್ತಿವೆ ಎಂಬುದು ತಿಳಿದುಬಂದಿದೆ. ರಾಜ್ಯದಲ್ಲಿ ವ್ಯಾಪಕ ಶಿಕ್ಷಕರ ಕೊರತೆ ಇದೆ. ಜತೆಗೆ, ಸೌಲಭ್ಯಗಳ ಕೊರತೆಗಳಿಂದಾಗಿ ಇರುವ ಶಿಕ್ಷಕರನ್ನೂ ಆಕರ್ಷಿಸಲು ಸರ್ಕಾರ ವಿಫಲವಾಗಿದೆ. ಇದು ಪ್ರಾಥಮಿಕದಿಂದ ಪ್ರೌಢಶಾಲೆಯವರೆಗೆ ಎಲ್ಲಾ ಹಂತಗಳಲ್ಲಿ …

Read More »