ಬೆಳಗಾವಿ – ಜನೆವರಿ 15ರಿಂದ ರಾಷ್ಟ್ರಾದ್ಯಂತ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಲಿದ್ದು, 5 ಲಕ್ಷ ಗ್ರಾಮ ಮತ್ತು 12 ಕೋಟಿ ಜನರನ್ನು ತಲುಪುವ ಉದ್ದೇಶ ಹೊಂದಲಾಗಿದೆ ಎಂದು ವಿಶ್ವ ಹಿಂದು ಪರಿಷತ್ ನ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ತಿಳಿಸಿದರು. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮನ ಆದರ್ಶ ಮತ್ತು ಜೀವನ ಮೌಲ್ಯಗಳನ್ನು ಪುನರ್ ಸ್ಥಾಪಿಸುವುದು ಅಭಿಯಾನದ ಮುಖ್ಯ ಉದ್ದೇಶ. ಯಾರಿಂದಲೂ ನಿಧಿಯನ್ನು ಒತ್ತಾಯ ಪೂರ್ವಕ ಸಂಗ್ರಹಿಸುವುದಿಲ್ಲ. …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ
ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …
Read More »ಬ್ಯಾಡಗಿ ಮೆಣಸಿನಕಾಯಿಯನ್ನು ರಾಜಕೀಯ ದ್ವೇಷದ ಹಿನ್ನೆಲೆ ಜಮೀನಿನಲ್ಲೇ ಕಿಡಿಗೇಡಿಗಳು ನಾಶ ಮಾಡಿದ್ದಾರೆ.
ರಾಯಚೂರು: ಕೊಯ್ಲಿಗೆ ಬಂದಿದ್ದ ಬ್ಯಾಡಗಿ ಮೆಣಸಿನಕಾಯಿಯನ್ನು ರಾಜಕೀಯ ದ್ವೇಷದ ಹಿನ್ನೆಲೆ ಜಮೀನಿನಲ್ಲೇ ಕಿಡಿಗೇಡಿಗಳು ನಾಶ ಮಾಡಿದ್ದಾರೆ. ದೇವದುರ್ಗ ತಾಲೂಕಿನ ಹೊನ್ನಕಾಟಮಳ್ಳಿ ಗ್ರಾಮದಲ್ಲಿ ರೈತ ಕಾಸಿಂಸಾಬ್ ಪಿಲಿಗುಂದ ಎಂಬುವವರು ಎರಡು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆದಿದ್ದರು. ಮೆಣಸಿನಕಾಯಿಗೆ ಸದ್ಯ ಮಾರುಕಟ್ಟೆಯಲ್ಲಿ ಉತ್ತಮ ದರ ಇದೆ. ಲಾಭದ ನಿರೀಕ್ಷೆಯಲ್ಲಿ ರಾತ್ರಿ ಮಲಗಿದ್ದ ರೈತ ಬೆಳಗ್ಗೆ ಎದ್ದೇಳುವಷ್ಟರಲ್ಲಿ ಬೆಳೆ ನೆಲಸಮವಾಗಿತ್ತು! ಇಷ್ಟೆಲ್ಲ ಅವಾಂತರಕ್ಕೆ ಕಾರಣ ಗ್ರಾಪಂ ಚುನಾವಣೆ. ಕಾಸಿಂಸಾಬ್ ಅವರ ಮಾವ ಬಾಬು ಸೈಯದ್ ಖಾನ್ …
Read More »ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಉದ್ಧೇಶಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೆಎಂಎಫ್ಗೆ ಜಾಗೆ ನೀಡುವ ಸಂಬಂಧ …
Read More »ಯಮಕನಮರಡಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ಕೇಸ್: ಆರೋಪಿ ಬಂಧನ ಪ್ರೀತಿಯ ವಿಚಾರಕ್ಕೆ ಗುಂಡಿನ ದಾಳಿ ಮಾಡಿದ ಆರೋಪಿ!
ಬೆಳಗಾವಿ: ಯಮಕನಮರಡಿಯಲ್ಲಿ ಡಿ. 16 ರಂದು ಕಾಂಗ್ರೆಸ ಕಾರ್ಯಕರ್ತರನ ಗುಂಡು ಹಾರಿಸಿದ ಪ್ರಕರಣ ಆರೋಪಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಗಣಪತಿ ಗಲ್ಲಿಯ ವಿನಾಯಕ ಹೊರಕೇರಿ ಬಂಧಿತ ಆರೋಪಿ. ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರ ಮಾಡಿ ಗ್ರಾಮದ ಬಸದಿ ಕಟ್ಟೆ ಮೇಲೆ ಕುಳಿತುಕೊಂಡಿದ್ದ ವೇಳೆ ಭರಮಾ ದೂಪದಾಳಿ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿನಾಯಕ ಗುಂಡಿನ ದಾಳಿ ನಡೆಸಿದ್ದ. ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು …
Read More »ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ.ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು SCP&TSP ಯೋಜನೆಯಡಿಯಲ್ಲಿ ವಡೇರಹಟ್ಟಿ ಮುಖ್ಯ ರಸ್ತೆಯಿಂದ TO ಪಾಂಡು ಮನ್ನಿಕೇರಿ ತೋಟದವರಗೆ. ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಬಾಂವಿ ಮತ್ತು ಸನ್ಮಾನ ಶ್ರೀ ಸತೀಶ್ ಜಾರಕಿಹೊಳಿ ಶಾಸಕರು ಯಮಕನಮರಡಿ ನಿದರ್ಶನ ಮೇರೆಗೆ ಆಪ್ತ ಸಹಾಯಕ ರಾದ ದಾಸಪ್ಪ ನಾಯ್ಕಿ.ಇವರಿಂದ ರಸ್ತೆ ಕಾಮಗಾರಿಗೆ ಪೂಜೆಯ ಮಾಡುವ ಮುಖಾಂತರ ಚಾಲನೆ ನೀಡಿದರು. ಇದೆ ಸಮಯದಲ್ಲಿ ಊರಿನ ಪ್ರಮುಖರಾದ. …
Read More »ಬಜೆಟ್ಗೆ ತಯಾರಿ, ಅಧಿಕಾರಿಗಳ ಜೊತೆ ಸಿಎಂ ಚರ್ಚೆ
ಬೆಂಗಳೂರು,ಜ.1- ಕಳೆದ ಬಜೆಟ್ನಲ್ಲಿ ಘೋಷಣೆ ಮಾಡಿದ್ದ ಕಾರ್ಯಕ್ರಮಗಳ ಅನುಷ್ಠಾನ, ಮುಂಬರುವ ಬಜೆಟ್ನಲ್ಲಿ ಹೊಸ ಯೋಜನೆಗಳ ಘೋಷಣೆ, ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗತಿ ಮತ್ತಿತರ ವಿಷಯಗಳ ಕುರಿತು ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ನಗರದ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು. ಈ …
Read More »ಸಾಮಾಜಿಕ ಜಾಲತಾಣದಲ್ಲಿ ನಾಡಧ್ವಜ ಅಭಿಯಾನಕ್ಕೆ ಭರ್ಜರಿ ಬೆಂಬಲ.!
ಬೆಳಗಾವಿ(ಡಿಸೆಂಬರ್. ಮಹಾನಗರ ಪಾಲಿಕೆ ಮುಂದೆ ಕನ್ನಡ ಬಾವುಟ ಹಾರಾಟ ವಿಚಾರ ಈಗ ದೇಶ್ಯಾದ್ಯಂತ ಚರ್ಚೆ ಗೆ ಕಾರಣವಾಗಿದೆ. ಕನ್ನಡದ ಕಟ್ಟಾಳುಗಳು ದಶಕಗಳ ಕನ್ನಡಿಗರ ಕನಸನ್ನು ಸಾಕಾರಗೊಳಿಸಿದ್ದಾರೆ. ಹೀಗಿರುವಾಗ ನಾಡದ್ರೋಹಿಗಳು ಬೆಳಗಾವಿ ಪಾಲಿಕೆ ಮುಂದಿನ ಹಳದಿ ಕೆಂಪು ಧ್ವಜ ತೆರವು ಗೊಳಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದರು. ಎಂಇಎಸ್ ಪುಂಡರು ಒನ್ ನೇಷನ್ಸ್ ಒನ್ ಫ್ಲ್ಯಾಗ್ ಅಭಿಯಾನಕ್ಕೆ ಟ್ವಿಟರ್ ಅಭಿಯಾನಕ್ಕೆ ಈಗ ಕನ್ನಡಿಗರು ಗುದ್ದು ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರ ಅಭಿಯಾನಕ್ಕೆ …
Read More »2021ನೇ ಇಸವಿಯ ಬ್ಯಾಂಕ್ ಗಳ ರಜಾ ದಿನದ ಪಟ್ಟಿ ಬಿಡುಗಡೆ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ (RBI) 2021ನೇ ಇಸವಿಯ ಬ್ಯಾಂಕ್ ಗಳ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಎಲ್ಲ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ ಗಳಿಗೆ ಭಾನುವಾರ ಹಾಗೂ ಪ್ರತಿ ತಿಂಗಳ ಎರಡು ಮತ್ತು ನಾಲ್ಕನೇ ಶನಿವಾರ ರಜಾ ಇರುತ್ತದೆ. ಹೊಸ ವರ್ಷದ ಪ್ರಯುಕ್ತ ಜನವರಿ 1, 2021ರಂದು ಚೆನ್ನೈ, ಐಜ್ವಾಲ್, ಗ್ಯಾಂಗ್ಟಕ್, ಇಂಫಾಲ್ ಮತ್ತು ಶಿಲ್ಲಾಂಗ್ ನಲ್ಲಿ ಬ್ಯಾಂಕ್ ಗಳಿಗೆ ರಜಾ ಇದೆ. ಉಳಿದ ಪ್ರಮುಖ ನಗರಗಳಲ್ಲಿ …
Read More »ದೇಶಾದ್ಯಂತ ಕೋವಿಡ್-19 ಸೋಂಕಿನ ಚೇತರಿಕೆ ಪ್ರಮಾಣ ಶೇಕಡ 98.83ಕ್ಕೆ ಏರಿದೆ.
ನವದೆಹಲಿ: ದೇಶಾದ್ಯಂತ ಕೋವಿಡ್-19 ಸೋಂಕಿನ ಚೇತರಿಕೆ ಪ್ರಮಾಣ ಶೇಕಡ 98.83ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 23 ಸಾವಿರಕ್ಕಿಂತ ಅಧಿಕ ಸೋಂಕಿತರು ಗುಣಮುಖರಾಗಿ, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ದೇಶದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 98 ಲಕ್ಷದ 83 ಸಾವಿರಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 23,181 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯೊಂಡಿದ್ದು, ಇದರೊಂದಿಗೆ ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷದ …
Read More »
Laxmi News 24×7