ಬೆಂಗಳೂರು: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ನಲ್ಲಿರುವ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ನೆರಳೆ ಮತ್ತು ಹಸಿರು ಮಾರ್ಗಗಳನ್ನು ಜೋಡಿಸುವ ಕಂಪೇಗೌಡ ನಿಲ್ದಾಣದಿಂದ ಪ್ರತಿದಿನ ಸಾವಿರಾರು ಮಂದಿ ಪ್ರಯಾಣಿಸುತ್ತಾರೆ. ಆದರೆ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಈ ನಿಲ್ದಾಣವನ್ನು ಬಂದ್ ಮಾಡಲಾಗಿದೆ.ಮೇಲಾಧಿಕಾರಿಗಳ ಸೂಚನೆ ಮೇರೆಗೆ ಬಂದ್ ಮಾಡುತ್ತಿರುವುದಾಗಿ ಸಿಬ್ಬಂದಿ ತಿಳಿಸಿದ್ದಾರೆ. ಬಂದ್ ಆದ ಹಿನ್ನೆಲೆಯಲ್ಲಿ ಪ್ರಯಾಣಕ್ಕೆ ಬಂದ ಪ್ರಯಾಣಿಕರು ವಾಪಸ್ ತೆರಳುತ್ತಿದ್ದಾರೆ.
Read More »ವಾಶಿಂಗ್ ಮಷಿನ್ ರಿಪೇರಿ ನೆಪದಲ್ಲಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ: ವಾಶಿಂಗ್ ಮಷಿನ್ ರಿಪೇರಿ ಮಾಡುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕಂಗ್ರಾಳಿ ಕೆ.ಎಚ್. ವಿಶಾಲ ಗಲ್ಲಿಯ ಮಾರುತಿ ಪರಶುರಾಮ ಜಾಧವ (೨೬), ವೈಭವ ನಗರದ ಶುಭಂ ರಾಜು ಬಾತಖಂಡೆ (೨೫) ಬಂಧಿತರು. ನ. 30 ರಂದು ರಾತ್ರಿ 9 ಗಂಟೆಗೆ ಶಿವಾಜಿ ನಗರದ ಶೋಭಾ ಗುರುರಾವ್ ಕಾಥವಟೆ ಎಂಬುವವರ ಮನೆಗೆ ವಾಶಿಂಗ್ ಮಶಿನ್ ರಿಪೇರಿ …
Read More »ಬಿ.ಎಸ್.ಯಡಿಯೂರಪ್ಪ ಸಭಾಭವನದ ಉದ್ಘಾಟನೆ ನೆರವೇರಿಸಿದ ವಿಜಯೇಂದ್ರ
ಬೆಳಗಾವಿ: ಬೆಳಗಾವಿಯ ಆಟೋನಗರದ ಗುರು ರೋಡ್ ಲೈನ್ಸ್ ಕಚೇರಿ ಆವರಣದಲ್ಲಿ ಗುರು ರೋಡ್ ಲೈನ್ಸ್ ಸಂಸ್ಥಾಪಕರಾದ ಗುರುದೇವ ಪಾಟೀಲ ಅವರ ಇಚ್ಚಾಶಕ್ತಿಯಿಂದ ನೂತನವಾಗಿ ನಿರ್ಮಿಸಲಾದ ಬಿ.ಎಸ್.ಯಡಿಯೂರಪ್ಪ ಸಭಾಭವನದ ಉದ್ಘಾಟನೆಯನ್ನು ಬಿ.ವೈ.ವಿಜಯೇಂದ್ರ ಅವರು ನೆರವೇರಿಸಿದರು. ಉದ್ಘಾಟನಾಪರ ಮಾತನಾಡಿದ ಅವರು,”ಪಕ್ಷದ ಕಾರ್ಯಕರ್ತ, ಅಪ್ಪಟ ಅಭಿಮಾನಿಯಾದ ಗುರುದೇವ ಪಾಟೀಲ ಅವರ ಸಂಕಲ್ಪಶಕ್ತಿಯಿಂದ ತಮ್ಮ ಸ್ವಂತ ಜಾಗದಲ್ಲಿ, ಸ್ವಂತ ಖರ್ಚಿನಲ್ಲಿ ತಂದೆಯವರ ಹೆಸರಿನಲ್ಲಿ ಸಭಾಭವನ ನಿರ್ಮಿಸಿದ್ದು ವೈಯಕ್ತಿಕವಾಗಿ ನನಗೆ ಅಭಿಮಾನ ತಂದಿದೆ ಎಂದರು. ರಾಜ್ಯದಲ್ಲಿ ರಾಜಕಾರಣಿಯಾಗಿ, …
Read More »ಸಚಿವ ಸಂಪುಟ ಬಗ್ಗೆ ಯಾವುದೇ ಮಾತುಕತೆ ಇಲ್ಲ, ಶಾಸಕರಿಗೆ ಬಹಿರಂಗ ಹೇಳಿಕೆ ಕೊಡಲು ಅವಕಾಶ ಇಲ್ಲ,
ಬೆಳಗಾವಿ – ಬೆಳಗಾವಿಯಲ್ಲಿ ಶುಕ್ರವಾರ ನಡೆಯಲಿರುವ ಭಾರತೀಯ ಜನತಾಪಾರ್ಟಿಯ ರಾಜ್ಯ ಕಾರ್ಯಕಾರಿಣಿ ಸಭೆಯ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಕೋರ್ ಕಮಿಟಿ ಸಭೆ ನಡೆಯಿತು. ಕರ್ನಾಟಕ ಉಸ್ತುವಾರಿ ಅರುಣ ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಸೇರಿದಂತೆ ಕೋರ್ ಕಮಿಟಿ 14 ಸದಸ್ಯರು ಭಾಗವಹಿಸಿದ್ದರು. ಸಭೆಯ ಬಳಿಕ ಅರವಿಂದ ಲಿಂಬಾವಳಿ ನಿರ್ಣಯಗಳನ್ನು ಮಾಧ್ಯಮಗಳಿಗೆ ತಿಳಿಸಿದರು. ಶನಿವಾರ ನಡೆಯಲಿರುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಸಂಬಂಧ ಚರ್ಚಿಸಿ, ಲವ್ …
Read More »ಕನ್ನಡ ಪರ ಸಂಘಟನೆಗಳ ಆಯೋಜಕರಿಗೆ ಹೈಕೋರ್ಟ್ ಶಾಕ್ ಬಂದ್ ನಿಂದ ಆಗುವ ನಷ್ಟಕ್ಕೆ ಆಯೋಜಕರೇ ಹೊಣೆ
ಬೆಂಗಳೂರು : ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಕನ್ನಡ ಪರ ಸಂಘಟನೆಗಳ ಆಯೋಜಕರಿಗೆ ಹೈಕೋರ್ಟ್ ಶಾಕ್ ನೀಡಿದೆ. ಬಂದ್ ನಿಂದ ಆಗುವ ನಷ್ಟಕ್ಕೆ ಆಯೋಜಕರೇ ಹೊಣೆ ಎಂದಿದೆ. ಪ್ರತಿಭಟನಾ ಮೆರವಣಿಗೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಬೀದಿ ಬದಿ ವ್ಯಾಪಾರಿಗಳಿಗಾಗುವ ನಷ್ಟಕ್ಕೂ ಆಯೋಜಕರೇ ಹೊಣೆ ಎಂದು ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿ ಹೈಕೋರ್ಟ್ ಎಚ್ಚರಿಕೆ ನೀಡಿದೆ. ವಾಟಾಳ್ ಪಕ್ಷ ಸೇರಿ ರಾಜಕೀಯ ಪಕ್ಷಗಳಿಗೆ …
Read More »ಚಿಕ್ಕೋಡಿ ಜಿಲ್ಲೆ ಮಾಡಿ ಎಂದು ಸಾಹುಕಾರ ರೀಗೆ ಚಿಕ್ಕೋಡಿ ಶ್ರೀ ಗಳು ಹಾಗೂ ಹೋರಾಟ ಸಮಿತಿಯಿಂದ ಮನವಿ
ಚಿಕ್ಕೋಡಿ: ಚಿಕ್ಕೋಡಿ ಜಿಲ್ಲೆ ರಚೆನೆಗೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಶುಕ್ರವಾರ ಚಿಕ್ಕೋಡಿ ಹೋರಾಟ ಸಮಿತಿಯವರು ಚಿಂಚಣಿ ಹಾಗೂ ಚಿಕ್ಕೋಡಿ ಶ್ರೀಗಳ ಮುಂದಾಳತ್ವದಲ್ಲಿ ಮನವಿ ಸಲ್ಲಿಸಿದರು. ಚಿಂಚಣಿಯ ಅಲ್ಲಮಪ್ರಭು ಮಹಾಸ್ವಾಮಿಗಳು ಮಾತನಾಡಿ, ಕಳೆದ 25 ವರ್ಷಗಳಿಂದ ಚಿಕ್ಕೋಡಿ ಹಾಗೂ ಗೋಕಾಕ ಜಿಲ್ಲೆಗಾಗಿ ಹೋರಾಟ ನಡೆದಿದೆ. ಜಿಲ್ಲೆಯಾಗುವುದರಿಂದ ಈ ಭಾಗದ ಹಳ್ಳಿಗಳಿಗೆ ಮರು ಜೀವ ಬರುತ್ತದೆ. ಆದ್ದರಿಂದ ಈ ಭಾಗದ ಜನಪ್ರತಿನಿಧಿಗಳು ಸರಕಾರದ ಮೇಲೆ ಒತ್ತಡ ತಂದು …
Read More »(ಡಿ.6) ಆಚರಿಸಲಾಗುವ “ಮೌಢ್ಯ ವಿರೋಧಿ ಪರಿವರ್ತನಾ ದಿನ” ಕಾರ್ಯಕ್ರಮ
ಗೋಕಾಕ: ಸನ್ಮಾನ್ಯ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷ ನಡೆಯುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಮಹಾಪರಿನಿರ್ವಾಣ ದಿನದಂದು (ಡಿ.6) ಆಚರಿಸಲಾಗುವ “ಮೌಢ್ಯ ವಿರೋಧಿ ಪರಿವರ್ತನಾ ದಿನ” ಕಾರ್ಯಕ್ರಮವನ್ನು ಗೋಕಾಕನ ಮರಾಠ ಸಮಾಜದ ಸ್ಮಶಾನ ಭೂಮಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕರಾದ ರವೀಂದ್ರ ನಾಯ್ಕರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯಾದ್ಯಂತ ಜನ ಸಮುದಾಯಲ್ಲಿ ವೈಚಾರಿಕ ಜಾಗೃತಿ ಮತ್ತು …
Read More »ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ಬೆಲ್ಬಾಟಮ್ ಖ್ಯಾತಿಯ ಹೀರೋ ರಿಷಬ್ ಶೆಟ್ಟಿಯವರು ತನ್ನ ಕನಸಿನ ಕಾರಿನಲ್ಲಿ ಜಾಲಿ ರೈಡ್
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ಬೆಲ್ಬಾಟಮ್ ಖ್ಯಾತಿಯ ಹೀರೋ ರಿಷಬ್ ಶೆಟ್ಟಿಯವರು ತನ್ನ ಕನಸಿನ ಕಾರಿನಲ್ಲಿ ಜಾಲಿ ರೈಡ್ ಹೋಗಿದ್ದಾರೆ. ಡಿ ಬಾಸ್ ದರ್ಶನ್ ಅವರು ಬೈಕ್ ಮತ್ತು ಕಾರಿನ ಬಗ್ಗೆ ಹೆಚ್ಚಿನ ಕ್ರೇಜ್ ಹೊಂದಿರುವ ನಾಯಕನಟ. ದರ್ಶನ್ ಅವರು ಲ್ಯಾಂಬೋರ್ಗಿನಿ, ಪೋರ್ಷೆ ಕಂಪನಿಯ ದುಬಾರಿ ಕಾರುಗಳನ್ನು ಹೊಂದಿದ್ದಾರೆ. ಅಂತೆಯೇ ಚಿಂಗಾರಿಯ ಬಳಿ ಹಳದಿ ಬಣ್ಣದ ಫೋರ್ಡ್ ಮಸ್ಟಂಗ್ ಕಾರು ಕೂಡ ಇದೆ. ಈ ಕಾರು ರಿಷಬ್ …
Read More »ಕರ್ನಾಟಕ ಬಂದ್ ಗೆ ನಾವು ಪೊಲೀಸರ ಅನುಮತಿ ಕೇಳಿಲ್ಲ ಕೇಳಲ್ನಾವ್ಯಾರಿಗೂ ಜಗ್ಗಲ್ಲ. ಗುಂಡೇಟು ಹೊಡೀತಾರಾ ಹೊಡಿಲಿ: ವಾಟಾಳ್
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪೊಲೀಸರನ್ನು ಮಾರುವೇಷದಲ್ಲಿ ಕಳುಹಿಸಿ ಏನಾದರೂ ಅನಾಹಿತ ಸಂಭವಿಸಿದರೆ ನಾವು ಹೊಣೆಯಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ. ನಾಳೆ ನಾವೇನು ಚೇಷ್ಟೆ ಮಾಡಲ್ಲ. ಯಡಿಯೂರಪ್ಪ ಪೊಲೀಸರನ್ನು ಮಾರು ವೇಷದಲ್ಲಿ ಕಳಿಸಿ ಏನಾದ್ರೂ ಅನಾಹುತ ಮಾಡಿದ್ರೆ ನಾವು ಜವಾಬ್ದಾರಿಯಲ್ಲ. ನಮ್ಮ ಬಗ್ಗೆ ಹಗುರವಾಗಿ ಮಾತಾನಾಡಬೇಡಿ ಎಂದು ಹೇಳುವ ಮೂಲಕ ಪೊಲೀಸ್ ಕಮೀಷನರ್ ಗೆ ಖಡಕ್ ತಿರುಗೇಟು ಕೊಟ್ಟಿದ್ದಾರೆ. ನಾವ್ ಯಾಕೆ ಅನುಮತಿ ಕೇಳಬೇಕು. ಇತಿಹಾಸದಲ್ಲಿ …
Read More »ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡೋ ಕೆಲಸ ಮಾಡ್ಬೇಡಿ: B.S.Y. ಮನವಿ
ಬೆಂಗಳೂರು: ನಾಳೆಯ ಕರ್ನಾಟಕ ಬಂದ್ಗೆ ಅವಕಾಶ ಇಲ್ಲ. ದಯಮಾಡಿ ಯಾರೂ ಬಂದ್ ಮಾಡಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕನ್ನಡಪರ ಸಂಘಟನೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸುತ್ತೂರು ಮಠದ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳನ್ನು ಬನಶಂಕರಿಯಲ್ಲಿ ಸತ್ತೂರು ಸದನದಲ್ಲಿ ಭೇಟಿ ಮಾಡಿ ಸಿಎಂ ಯಡಿಯೂರಪ್ಪ ಅವರು ಶ್ರೀಗಳ ಆಶೀರ್ವಚನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ನಾಳೆಯ ಬಂದ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಂದ್ ಮಾಡದಂತೆ ಮನವಿ ಮಾಡಿಕೊಂಡರು. ಬಂದ್ ಮಾಡಿ ಜನರಿಗೆ …
Read More »