Breaking News

Uncategorized

ಬೆಂಗಳೂರು: ಬಿಜೆಪಿ ಪಕ್ಷದ ನಾಯಕರಾದ  ಸಿ.ಪಿ.ಯೋಗೇಶ್ವರ್,ಎನ್.ಆರ್.ಸಂತೋಷ ಹಾಗೂ ಎಚ್.ವಿಶ್ವನಾಥ್ ಅವರನ್ನು ಬಂಧಿಸಿ ತನಖೆ ನಡೆಸುವಂತೆ ಕಾಂಗ್ರೆಸ್ ಕಾರ್ಯಕರ್ತರಒತ್ತಾಯ

ಬೆಂಗಳೂರು: ಬಿಜೆಪಿ ಪಕ್ಷದ ನಾಯಕರಾದ  ಸಿ.ಪಿ.ಯೋಗೇಶ್ವರ್,ಎನ್.ಆರ್.ಸಂತೋಷ ಹಾಗೂ ಎಚ್.ವಿಶ್ವನಾಥ್ ಅವರನ್ನು ಬಂಧಿಸಿ ತನಖೆ ನಡೆಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಆನಂದ್ ರಾವ್ ವೃತ್ತದ ಬಳಿ ಇರುವ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ವಿಧನಾ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ವಿರುದ್ದ ಘೋಷಣೆ ಕೂಗಿದರು. ಇಬ್ಬರೂ ನಾಯಕರು ಬಿಜೆಪಿ ಸರ್ಕಾರ ರಚನೆ ಮಾಡುವ ವೇಳೆ, …

Read More »

ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಅತ್ಯಾಚಾರ,….?

ಮಂಡ್ಯ: ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಅಪ್ರಾಪ್ತನನ್ನು ಬಂಧಿಸಿದ್ದಾರೆ.ಕೊಲೆಯಾದಬ ಅಪ್ರಾಪ್ತ ಅದೇ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದನು. ಅನುಮಾನದ ಮೇರೆಗೆ ಅಪ್ರಾಪ್ತನನ್ನ ವಶಕ್ಕೆ ಪಡೆದುಕೊಂಡಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ಮೊದಲಿಗೆ ಯಾರೋ ಇಬ್ಬರು ಬಾಲಕಿಯನ್ನ ಎಳೆದುಕೊಂಡು ಹೋಗುತ್ತಿದ್ದಾಗ ನಾನು ಆಕೆಯನ್ನ ಬಿಡಿಸಲು ಹೋಗಿದ್ದೆ. ನಂತರ ಭಯವಾಗಿ ಗದ್ದೆಯಲ್ಲಿ ಅವಿತು ಕುಳಿತಿದ್ದೆ ಎಂದು ಹೇಳಿದ್ದನು. ಅಪ್ರಾಪ್ತನ ನಡವಳಿಕೆ ಬಗ್ಗೆ ಮೃತ ಬಾಲಕಿಯ …

Read More »

ಶೇವ್ ಮಾಡದೇ ಶೇವಿಂಗ್‍ಗೆ ಬಳಸುವ ದುಡ್ಡನ್ನು ಕ್ಯಾನ್ಸರ್ ರೋಗಿಗಳಿಗೆ ತಲುಪಿಸುತ್ತಿದ್ದ ಬೆಂಗಳೂರಿನ ಒಂದು ರೈಡರ್ಸ್ ತಂಡ

ಬೆಂಗಳೂರು: ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ನವೆಂಬರ್ ತಿಂಗಳಲ್ಲಿ ಶೇವ್ ಮಾಡದೇ ಶೇವಿಂಗ್‍ಗೆ ಬಳಸುವ ದುಡ್ಡನ್ನು ಕ್ಯಾನ್ಸರ್ ರೋಗಿಗಳಿಗೆ ತಲುಪಿಸುತ್ತಿದ್ದ ಬೆಂಗಳೂರಿನ ಒಂದು ರೈಡರ್ಸ್ ತಂಡ ಈ ಬಾರಿ ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಟ್ಯಾಬ್ ಒದಗಿಸುವ ಕಾರ್ಯ ಕೈಗೊಂಡಿದೆ. ಬ್ರೋಸ್ ಅನ್ ವೀಲ್ಸ್ ಎನ್ನುವ ರೈಡರ್ಸ್ ತಂಡ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುತ್ತಿದೆ. ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಟ್ಯಾಬ್ (ಬಡ್ಲಿ -ರೀಫರ್ಬಿಷ್ಡ ಎಲೆಕ್ಟ್ರಾನಿಕ ಸಂಸ್ಥೆ ಸಹಯೋಗದಿಂದ) 12 12 ಸ್ಮಾರ್ಟ್ ಫೋನ್ …

Read More »

2023 ಕ್ಕೆ  ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ..?

ಮಂಡ್ಯ:   2023 ಕ್ಕೆ  ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು  ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ಹೇಳಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ  ತಾಲೂಕಿನ  ಕೆ.ಎಂ. ದೊಡ್ಡಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಮಂಡ್ಯ, ಮೈಸೂರು, ರಾಮನಗರಕ್ಕೆ ಮಾತ್ರ  ಸೀಮಿತವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿಯೂ ಪ್ರಬಲವಾಗಿ  ಪಕ್ಷ ಬೆಳೆದಿದೆ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿ. ಇದಕ್ಕಾಗಿ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ …

Read More »

ಉಗ್ರರ ಯಾವುದೇ ಚಟುವಟಿಕೆಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ. ಗೋಡೆ ಬರಹ ಸಂಬಂಧ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಿದ್ದಾರೆ:ಬೊಮ್ಮಾಯಿ

ಉಡುಪಿ: ಕೊರೊನಾ ವೈರಸ್ ಸೋಂಕು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡುವ ಕುರಿತು ಸರಕಾರ ಚಿಂತನೆ ಮಾಡಿಲ್ಲ. ಈ ಬಗ್ಗೆ ಯಾವುದೇ ಮಾತುಕತೆಯೂ ಆಗಿಲ್ಲ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನ ಸೊಂಕು ಹೆಚ್ಚುತ್ತಿರುವುದು ನಿಜ. ಅದನ್ನು ನಿಯಂತ್ರಣಕ್ಕೆ ತರುವಲ್ಲಿ ಸರಕಾರ ಒತ್ತು ನೀಡುತ್ತಿದೆ. ನೈಟ್ ಕರ್ಪ್ಯೂ ಕುರಿತು ಯಾವ ಚರ್ಚೆಯು ಆಗಿಲ್ಲ …

Read More »

ಸಚಿವ ರಮೇಶ್ ಜಾರಕಿಹೊಳಿಗೆ ಬುಧವಾರ ಭೇಟಿಯಾಗಿ, ಅಭಿನಂಧನೆ ಸಲ್ಲಿಸಿದ ಅಧ್ಯಕ್ಷೆ ಪವಿತ್ರ ರಾಮಯ್ಯ

  ಗೋಕಾಕ : ಭದ್ರ ಅಚ್ಚು ಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಬುಧವಾರ ಭೇಟಿಯಾಗಿ, ಅಭಿನಂಧನೆ ಸಲ್ಲಿಸಿದರು. ಸಚಿವರಿಗೆ ಸನ್ಮಾನಿಸಿದ ಅವರು, ಪ್ರಾಧಿಕಾರದ ವ್ಯಾಪ್ತಿಯ ಅಚ್ಚುಕಟ್ಟು ಭಾಗದ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ, ಅಧಿಕಾರಿಗಳು ರಚಿಸಿರುವ ಸುಮಾರು 400ಕೋಟಿ ರೂಗಳ ಕ್ರಿಯಾ ಯೋಜನೆಯ ಬಗ್ಗೆ ಹಾಗೂ ರೈತರಿಂದ ಬಂದಂತಹ ಅರ್ಜಿಗಳ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿ ಗಮನ ಸೆಳೆದರು. …

Read More »

ಜೈಲಿಗೆ ಹೋಗಿ ಬಂದರೂB.S.Y.ಗೆ ಬುದ್ಧಿ ಇಲ್ಲ: ವಾಟಾಳ್

ಹಾಸನ: ಜೈಲಿಗೆ ಹೋಗಿ ಬಂದರೂ ಯಡಿಯೂರಪ್ಪರಿಗೆ ಬುದ್ಧಿ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸಿಎಂ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.ಇಂದು ಹಾಸನದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪರವರೇ ನಾವು ಹೋರಾಟದ ಮೂಲಕ ಜೈಲಿಗೆ ಹೋಗುತ್ತಿದ್ದೇವೆ. ನಿಮ್ಮ ಹಾಗೆ ಬೇರೆಯದಕ್ಕೆ ಜೈಲಿಗೆ ಹೋಗಿಲ್ಲ. ನಾಳೆ ಕೇರಳ ಮತ್ತು ತಮಿಳುನಾಡಿನವರು ಪ್ರಾಧಿಕಾರ ಮಾಡಲು ಕೇಳಬಹುದು. ಎಲ್ಲರೂ ಪ್ರಾಧಿಕಾರ ಮಾಡಿ ಎಂದು ಹೇಳ್ತಾರೆ ಆಗ ಪ್ರಾಧಿಕಾರ ಮಾಡ್ತೀರಾ ಎಂದು ಪ್ರಶ್ನೆ ಮಾಡಿದರು. ಗೋವಾದಲ್ಲಿ ಶೇ …

Read More »

ಸಕ್ಕರೆ ಗೊಂಬೆ ತಯಾರಿಕೆ ಒಂದು ಕಲೆ

ಸಕ್ಕರೆ ಆರತಿಯ ಪರಿಷೆ- ಗೌರಿಹಬ್ಗೌರಿಹಬ್ಬ ಎಂದರೆ ಅಣ್ಣ ತಂಗಿಯರ ಹಾಗೂ ಸೊಸೆ ಮಾವಂದಿರ, ಭಾವನಾತ್ಮಕ ಸಂಬಂಧಕ್ಕೆ ಬೆಸುಗೆ ಹಾಕುವ ಹಬ್ಬ ಎನ್ನಲಾಗುತ್ತಿದೆ.ಕೆಲವು ಪ್ರತಿಷ್ಠಿತ ಮನೆಗಳಲ್ಲಿ ಹಾಗೂ ದೇವಸ್ಥಾನದಲ್ಲಿ ಮಾತ್ರ, ಪ್ರತಿಷ್ಠಾಪಿಸುವ ಗೌರಮ್ಮನ ವಿಗ್ರಹಕ್ಕೆ ಗೌರಿ ಹುಣ್ಣಿಮೆ ರಾತ್ರಿಯಂದು ಸಕ್ಕರೆ ಗೊಂಬೆಗಳಿಂದ ಬೆಳಗುವ ಮೂಲಕ ಹಬ್ಬ ಪರಿಪೂರ್ಣವಾಗಲಿದೆ.ಮಕ್ಕಳು ಹೆಂಗಳೆಯರು ಗೌರಿಗೆ ಬೆಳಗಲು ಓಡಾಡುವ ಹೆಣ್ಣು ಮಕ್ಕಳ ಸಂಭ್ರಮ ಹೇಳತೀರದು. ಸಕ್ಕರೆ ಗೊಂಬೆಗಳಿರುವ ತಟ್ಟೆಯಲ್ಲಿ ದೀಪ ಹಚ್ಚಿಕೊಂಡು ಗೌರಮ್ಮನ ವಿಗ್ರಹಕ್ಕೆ ಆರತಿ ಎತ್ತಿ …

Read More »

ಬೆಳಗಾವಿ, ನಿಪ್ಪಾಣಿ ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು,ಅಜಿತ್ ಪವಾರ್ ಹೇಳಿಕೆ ನೀಡಿ ಇತ್ತೀಚೆಗೆ ಕನ್ನಡಿಗರ ಆಕ್ರೋಶಕ್ಕೆ ಕಾರಣ

ಕಾರವಾರ: ಬೆಳಗಾವಿ, ನಿಪ್ಪಾಣಿ, ಕಾರವಾರವನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬುದಾಗಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ನೀಡಿ ಇತ್ತೀಚೆಗೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದರು. ಆದರೆ ಕೇಂದ್ರ ಸರ್ಕಾರಿ ಸ್ವಾಮ್ಯದ ಬಿಎಸ್‍ಎನ್‍ಎಲ್ ಕಾರವಾರವನ್ನು ಈಗಾಗಲೇ ಮಹಾರಾಷ್ಟ್ರಕ್ಕೆ ಸೇರಿಸುವ ಮೂಲಕ ಕಾರವಾರದ ತನ್ನ ಗ್ರಾಹಕರಿಗೆ ‘ವೆಲ್ ಕಮ್ ಟು ಮಹಾರಾಷ್ಟ್ರ’ ಎಂಬ ಸಂದೇಶ ರವಾನಿಸಿ ಕೆಣಕಿದೆ. ಯಾವುದೇ ಕಂಪನಿಯ ನೆಟ್‍ವರ್ಕ್ ಇರಲಿ ಗ್ರಾಹಕರು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆರಳಿದಾಗ ಆ ರಾಜ್ಯಕ್ಕೆ …

Read More »

ಫೋನ್ ಕಾಲ್, ಮೂರುಸಾವಿರಕ್ಕೆ ಕೇಸ್ ಖಲಾಸ್.!? ಪೊಲೀಸ್ ಇಲ‍ಾಖೆಯ ಕೆಲ ಭ್ರಷ್ಠ ಅಧಿಕಾರಿಗಳಿಂದಲೇ ತನಗೆ ಅನ್ಯಾಯವಾಗಿದೆ.

ಕೂಡ್ಲಿಗಿ :ಆರೋಪಿಯಿಂದಲೇ ಗಂಭೀರ ಆರೊಪನೂತನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಎಂ.ಬಿ ಅಯ್ಯನಹಳ್ಳಿಯ,ಅಕ್ರಮ ಮಧ್ಯ ಪ್ರಖರಣ ಆರೋಪಿಯೋರ್ವನು, ಪೊಲೀಸ್ ಇಲ‍ಾಖೆಯ ಕೆಲ ಭ್ರಷ್ಠ ಅಧಿಕಾರಿಗಳಿಂದಲೇ ತನಗೆ ಅನ್ಯಾಯವಾಗಿದೆ. ಅವರ ದ್ವಿಮುಖ ನೀತಿಯಿಂದಾಗಿ ಅನ್ಯಾಯವಾಗಿದೆ ಹಾಗೂ ತಾರತಮ್ಯವಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದು,ತಮ್ಮ ಗ್ರಾಮಸ್ಥರೊಡಗೂಡಿ ಈ ಕುರಿತು ಹೇಳಿಕೆ ನೀಡಿದ್ದಾನೆ.ಸದರಿ ಪ್ರಕರಣದಲ್ಲಿ ತನ್ನೊಟ್ಟಿಗೆ ಬಂಧಿಸಿದ್ದ ಮೂವರು ಆರೋಪಿಗಳನ್ನುಆರೋಪದಿಂದ ಕೈಬಿಡಲಾಗಿದೆ,ಠಾಣೆಯಲ್ಲಿರುವ ಕೆಲ ಭ್ರಷ್ಠರೇ ಅವರನ್ನು ಕೇಸ್ ನಿಂದ ಖುಲಾಸೆಯಾಗಿಸಿದ್ದಾರೆ, ಆರೋಪಿಗಳನ್ನು ಹಣ ಹಾಗೂ ಪ್ರಭಾವಿಗಳ …

Read More »