ಚಾಮರಾಜನಗರ: ಸಚಿವರಾಗಲು ಎಚ್.ವಿಶ್ವನಾಥ್ ಅನರ್ಹ ಎಂದು ಹೈಕೋರ್ಟ್ ತೀರ್ಪು ನೀಡಿರುವುದು ದುರದೃಷ್ಟಕರವಾಗಿದ್ದು, ಮುಂದೆ ವಿಶ್ವನಾಥ್ ಪರ ಕಾನೂನು ಹೋರಾಟ ಮಾಡುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವನಾಥ್ ಪರ ಬ್ಯಾಟಿಂಗ್ ಮಾಡಿದರು.ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಾತನಾಡಿದ ಅವರು, ಎಚ್.ವಿಶ್ವನಾಥ್ ಪರ ಕಾನೂನು ಹೋರಾಟ ಮಾಡುತ್ತೇವೆ. ಅವರ ಪರವಾಗಿ ಪಕ್ಷ ಕೂಡ ನಿಲ್ಲುತ್ತದೆ. ವಿಶ್ವನಾಥ್ ಪರ ತೀರ್ಪು ಬರುತ್ತೆದೆ ಎಂಬ ಭರವಸೆ ಇತ್ತು ಎಂದು ತಿಳಿಸಿದರು. ಹೋರಾಟ ನಡೆಸಲು …
Read More »ಮಂಗಳಮುಖಿಯರಿಬ್ಬರು ಹಣಕ್ಕಾಗಿ ಅಪರಿಚಿತ ವ್ಯಕ್ತಿಯೊಂದಿಗೆ ಓರಲ್ ಸೆಕ್ಸ್ ಮಾಡುವಂತೆ 14 ವರ್ಷದ ಬಾಲಕನಿಗೆ ಕಿರುಕುಳ
ಚೆನ್ನೈ: ಮಂಗಳಮುಖಿಯರಿಬ್ಬರು ಹಣಕ್ಕಾಗಿ ಅಪರಿಚಿತ ವ್ಯಕ್ತಿಯೊಂದಿಗೆ ಓರಲ್ ಸೆಕ್ಸ್ ಮಾಡುವಂತೆ 14 ವರ್ಷದ ಬಾಲಕನಿಗೆ ಕಿರುಕುಳ ನೀಡಿ ವಿಕೃತಿ ಮೆರೆದಿದ್ದಾರೆ.ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಅಪರ್ಣ(32) ಹಾಗೂ ಸತ್ಯ(30) ಎಂದು ಗುರುತಿಸಲಾಗಿದೆ. ಇಬ್ಬರೂ ಕೂತೂರು ಮೂಲದವರಾಗಿದ್ದಾರೆ. ಬಾಲಕ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಅಲ್ಪಸಂಖ್ಯಾತ ಹುಡುಗ ಒಂದು ವಾರದ ಹಿಂದೆ ದಿಂಡಿಗಲ್ನ ಬಸ್ ನಿಲ್ದಾಣದಲ್ಲಿ ಅಪರ್ಣ ಹಾಗೂ ಸತ್ಯ ಅವರನ್ನು ಭೇಟಿಯಾಗಿದ್ದ. …
Read More »ಟ್ರ್ಯಾಕ್ಟರ್ ಅಡ್ಡ ಬಂದಿದ್ದಕ್ಕೆ ಡಿವೈಡರ್ಗೆ ಹಾರಿದ ಬಸ್
ಹಾಸನ: ಒಮ್ಮೆಲೆ ಟ್ರ್ಯಾಕ್ಟರ್ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಏರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲೆಯ ಶಾಂತಿಗ್ರಾಮ ಬಳಿ ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ಕೆಎಸ್ಆರ್ ಟಿಸಿ ಬಸ್ಗೆ ಇದ್ದಕ್ಕಿದ್ದಂತೆ ಟ್ರ್ಯಾಕ್ಟರ್ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈವರ್ ಮೇಲೆ ಹತ್ತಿದೆ. ಬಸ್ ಡಿವೈಡರ್ ದಾಟಿ ಹೋಗದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ …
Read More »ವಿಷದ ಇಂಜೆಕ್ಷನ್ ಮಾಡ್ಕೊಂಡು ಬಾಬಾ ಆಮ್ಟೆ ಮೊಮ್ಮಗಳು ಸೂಸೈಡ್
ಮುಂಬೈ: ಕುಷ್ಠ ರೋಗಿಗಳಿಗಾಗಿ ಜೀವನವನ್ನೇ ಮುಡಿಪು ಇಟ್ಟಿದ್ದ ಸಾಮಾಜಿಕ ಕಾರ್ಯಕರ್ತ ಡಿ.ಬಾಬಾ ಆಮ್ಟೆ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.ಕುಷ್ಠ ರೋಗಿಗಳ ಆನಂದವನ ಸಂಸ್ಥೆ ನಡೆಸುತ್ತಿದ್ದ ಡಾ.ಶೀತಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಂದ್ರಪುರದಲ್ಲಿರುವ ತಮ್ಮ ನಿವಾಸದಲ್ಲಿ ವಿಷದ ಇಂಜೆಕ್ಷನ್ ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಮಹಾರೋಗಿ ಸೇವಾ ಸಮಿತಿಯಲ್ಲಿ ಹಗರಣದ ಆರೋಪಗಳು ಕೇಳಿ ಬಂದಿದ್ದವು. ಮೃತ ಡಾ.ಶೀತಲ್ ಆಮ್ಟೆ ಮಹಾರೋಗಿ ಸೇವಾ ಸಮಿತಿಯ ಸಿಇಓ ಆಗಿದ್ದರು. ಇತ್ತ ಹಲವು ವರ್ಷಗಳಿಂದ ಪತಿ ಮತ್ತು ಕುಟುಂಬದ …
Read More »ಸೆಕ್ಸ್ ವೀಡಿಯೋ ತೋರಿಸಿ ರೇಪ್ – ನಿರ್ದೇಶಕನ ವಿರುದ್ಧ ನಟಿ ದೂರು
ಮುಂಬೈ: ನಿರ್ದೇಶಕ ಆಯುಷ್ ತಿವಾರಿ ವಿರುದ್ಧ ಕಿರುತೆರೆ ಮತ್ತು ವೆಬ್ ಸಿರೀಸ್ ನಟಿ ಅತ್ಯಾಚಾರದ ಆರೋಪ ಮಾಡಿ ಮುಂಬೈನ ವಾರ್ಸೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ನಿರ್ದೇಶಕ ಆಯುಷ್ ತಿವಾರಿ ಸಹ ದೂರ ದಾಖಲಾದ ಕುರಿತು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದಾರೆ.ನಿರ್ದೇಶಕ ಕೆಲವು ದಿನಗಳಿಂದ ತಮಗೆ ಪೋರ್ನ್ ವೀಡಿಯೋಗಳನ್ನ ತೋರಿಸಿ ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ನಟಿ ದೂರಿನಲ್ಲಿ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಟಿಯ ಹೇಳಿಕೆಯನ್ನ …
Read More »ಗ್ರಾಮ ಲೆಕ್ಕಾಧಿಕಾರಿಯನ್ನು, ರೂ.15,000 ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿ: ಅತಿವೃಷ್ಠಿಯಿಂದ ಕುಸಿದ ಮನೆಯನ್ನು ಪರಿಹಾರಕ್ಕಾಗಿ ‘ಬಿ’ ಕೆಟೆಗರಿ ಸೇರಿಸಲು ಸಂತ್ರಸ್ಥನಿಂದ ಲಂಚ ಕೇಳಿದ ಮೂಡಲಗಿ ತಾಲೂಕು ಮಸಗುಪ್ಪಿಯ ಗ್ರಾಮ ಲೆಕ್ಕಾಧಿಕಾರಿಯನ್ನು, ರೂ.15,000 ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದುಕೊಂಡಿದ್ದಾರೆ. ಅಶೋಕ ತಳವಾರ ಬಂಧಿತ ಆರೋಪಿ. ಮಸಗುಪ್ಪಿಯ ಗ್ರಾಮ ಲೆಕ್ಕಾಧಿಕಾರಿಯಾಗಿರುವ ಅಶೋಕ ತಳವಾರ ಮೂಡಲಗಿಯ ತಹಶೀಲದಾರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಾರೆ. ಅತಿವೃಷ್ಠಿಗೆ ಕುಸಿದ ಮನೆಯ ವಿವರಗಳನ್ನು ಪರಿಹಾರಕ್ಕಾಗಿ ‘ಬಿ’ ಕೆಟೆಗರಿಗೆ …
Read More »ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನ ಉದ್ಘಾಟಿಸಿದ ರಮೇಶ್ ಜಾರಕಿಹೊಳಿ
ಗೋಕಾಕ : ನಗರದ ಬ್ಯಾಳಿಕಾಟ ಸಮೀಪದಲ್ಲಿ ನೂತನವಾಗಿ ನಿರ್ಮಿಸಿರುವ ಶೂನ್ಯ ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನು ಸೋಮವಾರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಸುಣದೋಳಿಯ ಶಿವಾನಂದ ಸ್ವಾಮೀಜಿ, ಜಿಪಂ.ಸದಸ್ಯ ಟಿ.ಆರ್.ಕಾಗಲ್, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರಾದ ಅಬ್ದುಲ್ ರಹೇಮಾನ್ ದೇಸಾಯಿ, ಹುಸೇನ ಫನಿಬಂದ್, ದುರ್ಗಪ್ಪ ಶಾಸ್ತ್ರಿಗೊಲ್ಲರ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಬಸವರಾಜ ಹಿರೇಮಠ, …
Read More »ಮಸ್ಕಿಯಲ್ಲಿ ಸಚಿವರ ದಂಡು – ಕಾಂಗ್ರೆಸ್ ಮುಕ್ತ ಗ್ರಾ.ಪಂಗಳ ನಿರ್ಮಾಣಕ್ಕೆ ಬಿಜೆಪಿ ಸಂಕಲ್ಪ
ರಾಯಚೂರು: ರಾಜ್ಯದಲ್ಲಿ ಶೇಕಡ 80 ರಷ್ಟು ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾಗಬೇಕು. ಹಳ್ಳಿಯಿಂದ ದಿಲ್ಲಿವರೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲು ಗ್ರಾಮಸ್ವರಾಜ್ಯ ಸಮಾವೇಶ ನಡೆಸಿದ್ದೇವೆ ಅಂತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಜಿಲ್ಲೆಯ ಮಸ್ಕಿಯಲ್ಲಿ ಆಯೋಜಿಸಿದ್ದ ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸವದಿ ಉಪಚುನಾವಣೆಯ ದೃಷ್ಠಿಕೋನದಲ್ಲಿ ಇಂದು ಮಸ್ಕಿಯಲ್ಲಿ ಸಮಾವೇಶ ಮಾಡಿದ್ದೇವೆ ಎಂದರು. ಸಿದ್ದರಾಮಯ್ಯ ಆಧಾರ ರಹಿತವಾಗಿ ಮಾತನಾಡುತ್ತಾರೆ. ಆದ್ರೆ ಮೋದಿ ಯಾವುದನ್ನು ಹೇಳುತ್ತಾರೊ ಅದನ್ನೇ ಮಾಡುತ್ತಾರೆ, ಕೊಟ್ಟ …
Read More »ರಾಜ್ಯ ರಾಜಕಾರಣದಲ್ಲಿ ಸಧ್ಯದಲ್ಲೇ ಮಹತ್ವದ ಬದಲಾವಣೆಗಳು ಆಗಲಿದೆ: ರಮೇಶ್ ಜಾರಕಿಹೊಳಿ
ಬೆಳಗಾವಿ : ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಪರೋಕ್ಷವಾಗಿ ಡಿಸಿಎಂ ಹುದ್ದೆಯ ಮೇಲೆ ಕಣ್ಣು ಇಟ್ಟಿರುವ ಬಗ್ಗೆ ಸುಳಿವು ನೀಡಿದಂತಿದೆ. ಎಲ್ಲರಿಗೂ ದೊಡ್ಡ ಹುದ್ದೆ ಮೇಲೆ ಆಸೆ ಇರುತ್ತದೆ. ಈ ನಿಟ್ಟಿನಲ್ಲಿ ನಾನು ಪ್ರಯತ್ನ ಪಡುತ್ತಿದ್ದೇನೆ ಎಂದಿದ್ದಾರೆ. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಎಲ್ಲಿಯೂ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿಲ್ಲ. ನನಗೆ ಹುದ್ದೆ ನೀಡುವುದು, ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ. ಎಲ್ಲರಿಗೂ ದೊಡ್ಡ ಹುದ್ದೆ ಆಸೆ ಇರಲಿದೆ. …
Read More »ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳಿಗೆ ಈ ವಾರ ಸಿಗುತ್ತಾ ಪರಿಹಾರ..?
ಬೆಂಗಳೂರು, ನ.30-ಆಡಳಿತರೂಢ ಬಿಜೆಪಿಯಲ್ಲಿ ಉಂಟಾಗಿರುವ ನಾಯಕತ್ವ ಗೊಂದಲ, ಸಂಪುಟ ವಿಸ್ತರಣೆ/ ಪುನರಾಚನೆ, ನಿಗಮ ಮಂಡಳಿ ನೇಮಕಾತಿಯ ಅಸಮಾಧಾನ, ಸೇರಿದಂತೆ ಕಾಡುತ್ತಿರುವ ನಾನಾ ಗೊಂದಲಗಳಿಗೆ ಈ ವಾರ ಪರಿಹಾರ ಸಿಗುತ್ತದೆಯೇ ಎಂಬ ಕಾತರ ನಾಯಕರಲ್ಲಿ ಮನೆ ಮಾಡಿದೆ. ಉಪಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಭಾರೀ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ಕಳೆದ ಒಂದು ವಾರದಿಂದ ನಡೆಯುತ್ತಿರುವ ಬೆಳವಣಿಗೆಗಳು ಕಮಲ ನಾಯಕರನ್ನು ನಿದ್ದೆಗೇಡುವಂತೆ ಮಾಡಿದೆ. ಮನೆಯೊಂದು ಮೂರು ಬಾಗಿಲು ಎಂಬಂತಾಗಿರುವ ಪಕ್ಷದ ಸ್ಥಿತಿಗತಿಗೆ ರಾಷ್ಟ್ರೀಯ ನಾಯಕರು …
Read More »