ಲಕ್ನೋ, ಡಿ.2-ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರಿಗೆ ಮರಳು ತುಂಬಿದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 8 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ನಡೆದಿದೆ. ದೇವಿಗಂಜ್ನಲ್ಲಿ ತಮ್ಮ ಸಂಬಂಧಿಕರ ಮದುವೆ ಸಮಾರಂಭ ಮುಗಿಸಿ ಶಹಜಾದ್ಪುರಕ್ಕೆ ಹಿಂತಿರುಗುತ್ತಿದ್ದಾಗ ಕಾಡಾಧಾಮ್ ಪ್ರದೇಶದಲ್ಲಿ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದವರ ದೇಹಗಳು ಅಪ್ಪಚ್ಚಿಯಾಗಿದ್ದು, ಗ್ಯಾಸ್ ಕಟರ್ ಬಳಸಿ ದೇಹಗಳನ್ನು ಹೊರತೆಗೆಯಬೇಕಾಯಿತು ಎಂದು …
Read More »ಮತ್ತೆ ರಾಜ್ಯದಲ್ಲಿ ನೈಟ್ ಕರ್ಫ್ಯೂ?
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಸಿದ್ಧವಾತ್ತಿರುವವರಿಗೆ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಹೌದು. ಹೊಸ ವರ್ಷದ ಸಾರ್ವಜನಿಕ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ. ಹೊಸ ವರ್ಷಕ್ಕೆ ಒಂದು ವಾರ ಮೊದಲೇ ನೈಟ್ ಕರ್ಫ್ಯೂಗೆ ಪ್ಲಾನ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ ಡಿಸೆಂಬರ್ 26ರಿಂದ ನೈಟ್ ಕರ್ಫ್ಯೂ ಜಾರಿಗೆ ತರಲು ಚಿಂತನೆ ನಡೆದಿದೆ. ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಮತ್ತೆ ರಾತ್ರಿ ಕರ್ಫ್ಯೂ ಜಾರಿ ಆಗಬಹುದು. ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 …
Read More »ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ಸೈಕಲ್ ಓಡಿಸಿ ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದ ಅಧಿಕಾರಿಗಳು
ಬೆಳಗಾವಿ: ಕೆಎಸ್ಆರ್ ಪಿ ಉತ್ಸವದ ಅಂಗವಾಗಿ ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ನಡೆಯಿತು. ಹಿರಿಯ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಸೈಕಲ್ ಓಡಿಸಿ ಎಲ್ಲರ ಗಮನ ಸೆಳೆದರು. ಅನೇಕ ಪೊಲೀಸ್ ಅಧಿಕಾರಿಗಳು ಸೈಕಲ್ ಓಡಿಸಿ ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದರು. ಇಂದು ಬೆಳಗ್ಗೆ ಬೆಳಗಾವಿಯ ಸುವರ್ಣ ಸೌಧದಿಂದ ಪ್ರಾರಂಭವಾದ ಸೈಕಲ್ ಜಾಥಾ ಬೆಳಗಾವಿಯ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಎಲ್ಲರ ಗಮನ ಸೆಳೆಯಿತು. ಸೈಕಲ್ ಜಾಥಾದಲ್ಲಿ ಬೆಳಗಾವಿ ಪೊಲೀಸ್ ಇಲಾಖೆಯ …
Read More »ಬೆಳಗಾವಿಯಲ್ಲಿ ಎಲ್ಲರ ಗಮನ ಸೆಳೆದ ಪೊಲೀಸರ ಸೈಕಲ್ ಜಾಥಾ
ಬೆಳಗಾವಿ: ಕೆಎಸ್ಆರ್ ಪಿ ಉತ್ಸವದ ಅಂಗವಾಗಿ ಇಂದು ಬೆಳಗಾವಿಯಲ್ಲಿ ಸೈಕಲ್ ಜಾಥಾ ನಡೆಯಿತು. ಹಿರಿಯ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ಸೈಕಲ್ ಓಡಿಸಿ ಎಲ್ಲರ ಗಮನ ಸೆಳೆದರು. ಅನೇಕ ಪೊಲೀಸ್ ಅಧಿಕಾರಿಗಳು ಸೈಕಲ್ ಓಡಿಸಿ ಅಲೋಕ್ ಕುಮಾರ್ ಅವರಿಗೆ ಸಾಥ್ ನೀಡಿದರು. ಇಂದು ಬೆಳಗ್ಗೆ ಬೆಳಗಾವಿಯ ಸುವರ್ಣ ಸೌಧದಿಂದ ಪ್ರಾರಂಭವಾದ ಸೈಕಲ್ ಜಾಥಾ ಬೆಳಗಾವಿಯ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ಎಲ್ಲರ ಗಮನ ಸೆಳೆಯಿತು. ಸೈಕಲ್ ಜಾಥಾದಲ್ಲಿ ಬೆಳಗಾವಿ ಪೊಲೀಸ್ …
Read More »ರಾಜ್ಯದಲ್ಲಿ 2 ದಿನ ಭಾರೀ ಮಳೆ : 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಡಿಸೆಂಬರ್ 3 ರಂದು ಕನ್ಯಾಕುಮಾರಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಡಿಸೆಂಬರ್ 4 ಮತ್ತು 5 ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ …
Read More »ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ, ಸಚಿವ ಸ್ಥಾನ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು
ಬೆಳಗಾವಿ: ಸಾಕಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ, ಸಚಿವ ಸ್ಥಾನ ನೀಡುವದು ಸಿಎಂ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಲಸಿಗರು ಹಾಗೂ ಮೂಲ ಬಿಜೆಪಿಗರ ಮಧ್ಯೆ ಯಾವುದೇ ತಿಕ್ಕಾಟವಿಲ್ಲ. ಬಿಜೆಪಿಯಲ್ಲಿನ ತಿಕ್ಕಾಟ ಇದು ಮಾಧ್ಯಮಗಳ ಸೃಷ್ಟಿ ಎಂದರು. ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿ, ಸದ್ಯ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಮುಂದಿನ …
Read More »ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ:ಲಕ್ಷ್ಮಣ ಸವದಿ
ರಾಯಚೂರು: ಮುಂಬರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶೇ. 80 ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಹಳ್ಳಿಯಿಂದ ದಿಲ್ಲಿಯ ವರೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯರ ಆಯ್ಕೆಗೆ ಶ್ರಮಿಸಲಾಗುವುದು ಎಂದು ಹೇಳಿದರು. ಮಸ್ಕಿ ಉಪ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸೂರ್ಯ- ಚಂದ್ರರಿವುದು ಎಷ್ಟು ಸತ್ಯವೋ, …
Read More »: ಶ್ರೀ ಕೃಷ್ಣ ಮಠದ ಬೋರ್ಡ್ ಬದಲಾವಣೆ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ.
ಉಡುಪಿ: ಶ್ರೀ ಕೃಷ್ಣ ಮಠದ ಬೋರ್ಡ್ ಬದಲಾವಣೆ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಬೋರ್ಡ್ ನಲ್ಲಿ ಕನ್ನಡ ಕಾಣೆಯಾಗಿರುವ ಬಗ್ಗೆ ಕನ್ನಡಪರ ಸಂಘಟನೆಗಳು ಮಠದ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಷ್ಟಾಗುತ್ತಲ್ಲೇ ಪರ್ಯಾಯ ಅದಮಾರು ಮಠದಿಂದ ಸ್ಪಷ್ಟನೆ ನೀಡಿದೆ.ಕೃಷ್ಣ ಮಠದ ಪುನಶ್ಚೇತನಗೊಳಿಸುವ ಜವಾಬ್ದಾರಿ ಹೊತ್ತಿರುವ ಕಲಾವಿದ ಪುರುಷೋತ್ತಮ ಅಡ್ವೆ ಮಾತನಾಡಿದ್ದಾರೆ. ಉಡುಪಿ ಕೃಷ್ಣ ಮಠವನ್ನು ಪುನಶ್ಚೇತನಗೊಳಿಸಲಾಗುತ್ತಿದೆ. ಪುನಶ್ಚೇತನದ ಸಂದರ್ಭ ಮಖ್ಯದ್ವಾರದ ಪ್ಲಾಸ್ಟಿಕ್ ಬೋರ್ಡ್ ತೆಗೆಯಲಾಗಿದೆ. ಮರದಲ್ಲಿ ತಯಾರಿಸಿ ಬೋರ್ಡ್ ಅಳವಡಿಸುವ ಯೋಜನೆ …
Read More »ಟ್ರ್ಯಾಕ್ಟರ್- ಆಟೋ ಡಿಕ್ಕಿ- ಇಬ್ಬರು ಕೂಲಿ ಕಾರ್ಮಿಕರು ಸಾವು, ಐವರಿಗೆ ಗಂಭೀರ ಗಾಯ
ಹುಬ್ಬಳ್ಳಿ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಆಟೋ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಲಿ ಕೆಲಸಕ್ಕಾಗಿ ಆಟೋದಲ್ಲಿ ತೆರಳುತ್ತಿದ್ದ ಎಂಟು ಜನರ ಪೈಕಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಮೃತರ ವಿವರ ಇನ್ನು ತಿಳಿದುಬಂದಿಲ್ಲ.ಟ್ರ್ಯಾಕ್ಟರ್ ಟಂಟಂಗೆ ಡಿಕ್ಕಿ ಹೊಡೆದ ರಭಸಕ್ಕೆ ಗಾಯಾಳುಗಳೆಲ್ಲ …
Read More »ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಇನ್ನಷ್ಟು ವಿಳಂಬ
ಬೆಂಗಳೂರು, – ಗ್ರಾಮ ಪಂಚಾಯ್ತಿ ಚುನಾವಣೆಗೆ ಆಯೋಗ ಮುಹೂರ್ತ ನಿಗದಿಪಡಿಸಿರುವುದರಿಂದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮತ್ತೆ ನೆನೆಗುದಿಗೆ ಬಿದ್ದಿದೆ. ವೈದ್ಯ ಹೇಳಿದ್ದೂ ಅದನ್ನೇ ರೋಗಿ ಬಯಸಿದ್ದೂ ಅದನ್ನೇ ಎಂಬಂತೆ ಗ್ರಾಮ ಪಂಚಾಯ್ತಿ ಚುನಾವಣೆಗೆ ದಿನಾಂಕ ಘೋಷಣೆಯಾಗಿರುವುದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಬೀಸೋ ದೊಣ್ಣೆಯಿಂದ ಪಾರಾಗಿದ್ದಾರೆ. ಈ ವಾರದಲ್ಲಿ ಸಚಿವರಾಗುತ್ತೇವೆಂದು ಮನಸ್ಸಿನಲ್ಲೇ ಮಂಡಕ್ಕಿ ಮೇಯ್ದಿದ್ದ ಆಕಾಂಕ್ಷಿಗಳು ಜನವರಿ ವರೆಗೂ ಕಾಯಲೇಬೇಕು. ಆ ವೇಳೆಗೆ ಕೇಂದ್ರ ಚುನಾವಣಾ ಆಯೋಗವೇನಾದರೂ …
Read More »