Breaking News

Uncategorized

– ಸಾರಿಗೆ ನೌಕರರಿಗೆ ಡಿಸಿ ಅವಾಜ್ ಡ್ಯೂಟಿ ಮಾಡಿ, ಇಲ್ಲ ಮನೆಗೋಗಿ

ಹಾವೇರಿ: ಕೆಎಸ್ಆರ್‌ಟಿಸಿ ನೌಕರರು ಹೋರಾಟ ಹಾವೇರಿಯಲ್ಲಿ ತೀವ್ರ ಕಾವು ಪಡೆದುಕೊಂಡಿದೆ.ವಾಯುವ್ಯ ಸಾರಿಗೆ ಸಂಸ್ಥೆಯ ಡಿಸಿ ಆವಾಜ್ ಗೆ ಡೋಂಟ್ ಕೇರ್ ಎನ್ನದೆ, ಕರ್ತವ್ಯಕ್ಕೆ ಬರೋದಿಲ್ಲ ಅಂತ ಬಸ್ ಬಂದ್ ಮಾಡಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಡ್ಯೂಟಿ ಮಾಡಿ ಇಲ್ಲ ಮನೆಗೋಗಿ, ನಿಮ್ಮ ಮೇಲೆ ಕಂಪ್ಲೆಂಟ್ ಕೊಡ್ತೀನಿ ಅಂತ ನೌಕರರಿಗೆ ಅವಾಜ್ ಹಾಕಿದ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಜಗ್ಗದೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬಸ್ ಆರಂಭ ಮಾಡೋದಿಲ್ಲ …

Read More »

ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು

ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕ.ರಾ.ರ‌.ಸಾ ಸಂಸ್ಥೆಯ ನಾಲ್ಕು ನಿಗಮಗಳ ಸುಮಾರು 1.30 ಲಕ್ಷ ಸಿಬ್ಬಂದಿಗಳನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಹಲವಾರು ಪ್ರತಿಭಟನೆ ನಡೆಸಿದರೂ ಸಕಾರಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾರಿಗೆ ಸಂಸ್ಥೆಯಲ್ಲಿ ಒಟ್ಟು 1.30 ಲಕ್ಷ ಕಾರ್ಮಿಕರನ್ನೊಳಗೊಂಡ ದೇಶ,ವಿದೇಶಗಳ ಅತ್ಯುನ್ನತ ಸಾರಿಗೆ …

Read More »

ಮೇಲಾಧಿಕಾರಿಯ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು, ಪುರಸಭೆ ಆರೋಗ್ಯಾಧಿಕಾರಿಯಾದ ಡಾ.ರವಿಕೃಷ್ಣ ಪಣಚ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ

ಮಂಗಳೂರು: ಮೇಲಾಧಿಕಾರಿಯ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು, ಪುರಸಭೆ ಆರೋಗ್ಯಾಧಿಕಾರಿಯಾದ ಡಾ.ರವಿಕೃಷ್ಣ ಪಣಚ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಮೇಲಾಧಿಕಾರಿ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟು ವಿಷಸೇವಿಸಿ ಡಾ.ರವಿಕೃಷ್ಣ ಪಣಚ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಸ್ಥಿತಿಗೆ ತಲುಪಿದ್ದ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿಕೃಷ್ಣ, ಪತ್ರದಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಪ್ರತಿದಿನ ಮಾನಸಿಕ ಕಿರುಕುಳ ನೀಡುತ್ತಿದ್ದು, ಕಚೇರಿ ಸಿಬ್ಬಂದಿ …

Read More »

ಬಿಜೆಪಿ ಬೆಂಬಲಿಗರೇ ಗೋ ಮಾಂಸ ರಫ್ತು ಮಾಡ್ತಾರೆ: ಸಿದ್ದರಾಮಯ್ಯ

ಬಿಜೆಪಿ ಬೆಂಬಲಿಗರೇ ಗೋ ಮಾಂಸ ರಫ್ತು ಮಾಡ್ತಾರೆ: ಸಿದ್ದರಾಮಯ್ಯ ಗಂಭೀರ ಆರೋಪ ಬೆಂಗಳೂರು: ಮೋದಿಯವರು ಪ್ರಧಾನಿಯಾದ ಬಳಿಕ ಗೋ ಮಾಂಸ ರಫ್ತು ಪ್ರಮಾಣ ಏರಿಕೆಯಾಗಿದೆ. ಅಷ್ಟೇ ಅಲ್ಲ, ಗೋ ಮಾಂಸ ರಫ್ತು ಮಾಡುವವರಲ್ಲಿ ಬಹುತೇಕ ಬಿಜೆಪಿ ಬೆಂಬಲಿತರೇ ಇದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಗೋ ಮಾಂಸ ರಫ್ತು ಮಾಡುವ ಸಂಸ್ಥೆಗಳು ಹಾಗೂ ಅದರ ಮಾಲೀಕರ ಪಟ್ಟಿಯನ್ನೂ ಸಿದ್ದರಾಮಯ್ಯ ನೀಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ …

Read More »

ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತ

ಖಾನಾಪುರ : ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರು ಚಾಲಕ ಮಹಾರಾಷ್ಟ್ರ ಮೂಲದ ಭಿಕಾಜಿ ಸಾವಂತ(46) ಮೃತರು. ತಾಲ್ಲೂಕಿನ ತೋರಾಳಿ ಗ್ರಾಮದ ನಿವಾಸಿ ಪ್ರಕಾಶ ಪಾಟೀಲ ಸೇರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. …

Read More »

ತಂದೆಯನ್ನೇ ಕೊಂದಿದ್ದಾನೆ. ಬೇಸತ್ತ ಮಗ,

ಮಂಡ್ಯ: ಪತ್ನಿ ಶೀಲ ಶಂಕಿಸುತ್ತಿದ್ದ ಪತಿಯನ್ನು ಆತನ ಮಗನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.ಜಿಲ್ಲೆಯ ಪಾಂಡವಪುರ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ಘಟನೆ ನಡೆದಿದ್ದು, 44 ವರ್ಷದ ದೇವರಾಜುನನ್ನು ಆತನ ಮಗ ಕೊಲೆ ಮಾಡಿದ್ದಾನೆ. ಕೂಲಿ ಮಾಡಿ ಬದುಕುತ್ತಿದ್ದ ಬಡ ಕುಟುಂಬದಲ್ಲಿ ಇದ್ದದ್ದು ಪತಿ, ಪತ್ನಿ ಹಾಗೂ ಒಬ್ಬನೇ ಮಗ. ಈ ನಡುವೆ ಮನೆಯ ಯಜಮಾನ ಎನಿಸಿಕೊಂಡ ಪತಿಗೆ ಪತ್ನಿ ನಡತೆ ಬಗ್ಗೆ ಅನುಮಾನ ಶುರುವಾಗಿತ್ತು. ಈ ವಿಚಾರಕ್ಕೆ ಮನೆಯಲ್ಲಿ ನಿತ್ಯ …

Read More »

ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದ ಬಳಿಕ ಪತ್ನಿಯ ತಲೆ ಹಾಗೂ ಮುಖಕ್ಕೆ ಗುದ್ದಲಿಯಿಂದ ಹೊಡೆದು ಬರ್ಬರವಾಗಿ ಕೊಲೆ

ಬಾಗಲಕೋಟೆ: ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದ ಬಳಿಕ ಪತ್ನಿಯ ತಲೆ ಹಾಗೂ ಮುಖಕ್ಕೆ ಗುದ್ದಲಿಯಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಮಿತ್ರಾ ಉಳ್ಳಾಗಡ್ಡಿ(48) ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆಗೈದ ಬಳಿಕ ಆರೋಪಿ ಪತಿ ಮಲ್ಲಪ್ಪ ಉಳ್ಳಾಗಡ್ಡಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕೊಲೆ ಯಾಕೆ..? ಪತ್ನಿಗೆ ಶ್ರೀಶೈಲ ಎಂಬ ವ್ಯಕ್ತಿ ಜೊತೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ 2017ರಲ್ಲಿ ಜಗಳವಾಗಿತ್ತು. ಅಲ್ಲದೆ ಇದೇ …

Read More »

ಸಿದ್ದರಾಮಯ್ಯ ಸಗಣಿಎತ್ತಿದ್ದರಿಂದ ಏನೂ ಆಗೋದಿಲ್ಲಗೋವನ್ನು ಆರಾಧನೆ ಮಾಡಬೇಕು:ಕಟೀಲ್

ಮಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಸಗಣಿ ಎತ್ತಿದ್ದೇನೆ ಅಂತಾ ಹೇಳ್ತಾರೆ. ಸಗಣಿ ಎತ್ತಿದ್ದರಿಂದ ಏನೂ ಆಗೋದಿಲ್ಲ. ಗೋವನ್ನು ಆರಾಧನೆ ಮಾಡಬೇಕು. ಸಗಣಿ ಎತ್ತಿ ನಾಟಕ ಮಾಡೋದ್ರಿಂದ ಪ್ರಯೋಜನ ಇಲ್ಲ. ಕಾಂಗ್ರೆಸ್ ರೈತರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಹಿನ್ನೆಲೆಯಲ್ಲಿ ಕಟೀಲ್ ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ಗೂಪೂಜೆ ಮಾಡಿದ್ದಾರೆ. ಈ ವೇಳೆ ಮಧ್ಯಮದವರೊಂದಿಗೆ ಮಾತನಾಡಿದ …

Read More »

ಕಲ್ಯಾಣ,ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಪಾದಯಾತ್ರೆ

ಮಾನವ ಅಧಿಕಾರ ದಿನಾಚರಣೆ ನಿಮಿತ್ತ ಮಾನವ ಅಧಿಕಾರ ಲೋಕ ಕಲ್ಯಾಣ,ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಪಾದಯಾತ್ರೆ ಮಾನವ ಅಧಿಕಾರ ಲೋಕ ಕಲ್ಯಾಣ ಮತ್ತು ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಮಾನವ ಅಧಿಕಾರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. : ವಿಶ್ವ ಸಂಸ್ಥೆಯ ಮಾರ್ಗದರ್ಶನದಲ್ಲಿ ಪ್ರತಿವರ್ಷ ಡಿಸೆಂಬರ್ 10ರಂದು ವಿಶ್ವ ಮಾನವ ಅಧಿಕಾರ ದಿನ ಆಚರಿಸಲಾಗುತ್ತದೆ. 1948ರಿಂದ ಆಚರಿಸುತ್ತ ಬರಲಾಗಿರುವ ಈ ದಿನವನ್ನು ಈ …

Read More »

ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ

ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭವನ್ನು ಗಣೇಶಪುರ ರಸ್ತೆ ಸ್ಕೂಲ್ ಆಫ್ ಕಲ್ಚರ್‍ನಲ್ಲಿ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಚನ್ನಮ್ಮ ಸರ್ಕಲ್‍ನಿಂದ ಕಾಲೇಜು ರಸ್ತೆ ಮಾರ್ಗವಾಗಿ ಗೋಗಟೆ ರಂಗಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು …

Read More »