ಬೆಂಗಳೂರು,ನ.27- ವೀರಶೈವ ಲಿಂಗಾಯಿತ ಸಮುದಾಯವನ್ನು ಹಿಂದುಳಿದ ವರ್ಗಗಳ ಮೀಸಲಾತಿ(ಒಬಿಸಿ) ಪಟ್ಟಿಗೆ ಸೇರ್ಪಡೆ ಮಾಡಲು ಮುಂದಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವೇಗಕ್ಕೆ ಕೇಂದ್ರ ಬಿಜೆಪಿ ವರಿಷ್ಠರು ಬ್ರೇಕ್ ಹಾಕಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದೂರವಾಣಿ ಮೂಲಕ ಸಿಎಂ ಯಡಿಯೂರಪ್ಪನವರ ಜೊತೆ ಚರ್ಚೆ ನಡೆಸಿ, ಯಾವುದೇ ಕಾರಣಕ್ಕೂ ರಾಷ್ಟ್ರೀಯ ನಾಯಕರ ಜೊತೆ ಚರ್ಚ ಮಾಡದೆ ಇಂತಹ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಕಾರಣ ಲಿಂಗಾಯಿತ ಸಮುದಾಯವನ್ನು …
Read More »ಇನ್ನೂ ಎಂಟು ದಿನ ವಿನಯ್ ಕುಲಕರ್ಣಿಯವರಿಗೆ ಜೈಲೇ ಗತಿ
ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 4ಕ್ಕೆ ಮುಂದೂಡಿದೆ. ಈ ಮೂಲಕ ಇನ್ನೂ ಎಂಟು ದಿನ ವಿನಯ್ ಕುಲಕರ್ಣಿಯವರಿಗೆ ಜೈಲೇ ಗತಿಯಾಗಿದೆ. ಇಂದು ವಿನಯ್ ಕುಲಕರ್ಣಿ ಪರ ವಕೀಲರು ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ಕೋರ್ಟ್ ಡಿ.4ಕ್ಕೆ ಮುಂದೂಡಿದೆ. ಈ ಹಿಂದೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಕೀಲರು ವಾಪಸ್ ಪಡೆದಿದ್ದರು. ಇದೀಗ ಹೊಸ …
Read More »ನೆರವೇರಿತು ಲಕ್ಷ್ಮಿ ಪುತ್ರನ ವಿವಾಹ
ಪಣಜಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ, ರಾಜ್ಯ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೃಣಾಲ್ ಮತ್ತು ಭದ್ರಾವತಿಯ ಬಿ.ಕೆ.ಶಿವಕುಮಾರ ಪುತ್ರಿ ಡಾ.ಹಿತಾ ವಿವಾಹ ಗೋವಾದ ಲೀಲಾ ಪ್ಯಾಲೇಸ್ ಹೊಟೆಲ್ ನಲ್ಲಿ ಇದೀಗ ನೆರವೇರಿದೆ. ಹುಕ್ಕೇರಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖಂಡರಾದ ಯು.ಟಿ.ಖಾದರ್, ಈಶ್ವರ ಖಂಡ್ರೆ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಮೃಣಾಲ್ ಅವರು ಹಿತಾ ಅವರ ಕೊರಳಿಗೆ ಮಾಂಗಲ್ಯ ಧಾರಣೆ ಮಾಡಿದರು. ಕಳೆದ 4 ದಿನಗಳಿಂದ …
Read More »ಒಂದು ವಾರವಾಗುತ್ತ ಬಂದರೂ ಹೈಕಮಾಂಡ್ ಏನೂ ಹೇಳುತ್ತಿಲ್ಲ. ಹೀಗಾಗಿ ಬಿಜೆಪಿ ಗೊಂದಲದ ಗೂಡಾಗಿದೆ.
ಬೆಂಗಳೂರು,ನ.27- ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿದ್ದು, ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಸದರ ಸಭೆ ಕರೆದಿರುವ ಬೆನ್ನಲ್ಲೇ, ದೆಹಲಿಯಲ್ಲಿ ಲಾಬಿ ಶುರುವಾಗಿದೆ. ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು ಎತ್ತಿದಂತೆ ಕಾಣುತ್ತಿದೆ. ನಿನ್ನೆಯಷ್ಟೆ 17 ಮಂದಿಯಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿಲ್ಲ. 105 ಶಾಸಕರಿಂದ ಈ ಸರ್ಕಾರ ಅಕಾರಕ್ಕೆ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಗುಂಪು ರಾಜಕೀಯ ಶುರುವಾಗಿದೆ. ಬಿಜೆಪಿ …
Read More »ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ
ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ. ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅರ್ನಬ್ ಮತ್ತು ಇತರ ಇಬ್ಬರು ವ್ಯಕ್ತಿಗಳಿಗೆ ನೀಡಿರುವ ಮಧ್ಯಂತರ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಈ ಆದೇಶ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ.11ರಂದು ವಿಚಾರಣೆ ನಡೆಸಿದ್ದ …
Read More »ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 43,082 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ನ.27- ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 93 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 43,082 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೂ 87,18,517 ಸೋಂಕಿತರು ಗುಣಮುಖರಾಗಿದ್ದು, ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ.93.64ಕ್ಕೆ ಹೆಚ್ಚಳವಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 492 ಮಂದಿ ಸೋಂಕಿಗೆ ಬಲಿಯಾಗುವ ಮೂಲಕ ಸಾವಿನ ಪ್ರಮಾಣ 1,35,715ಕ್ಕೆ ಏರಿಕೆಯಾಗಿದೆ. ಇದುವರೆಗೂ ದೇಶದ್ಯಾಂತ ಸುಮಾರು 14 ಕೋಟಿ ಮಂದಿಯನ್ನು ರೋಗ ತಪಸಾಣೆಗ ಒಳಪಡಿಸಲಾಗಿದ್ದು, ನಿನ್ನೆ ಒಂದೆ ದಿನ …
Read More »ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ದೊಡ್ಡ ಮಟ್ಟದ ಮಳೆ ನೀರಿಕ್ಷೆ ಇಲ್ಲ ಎಂದು ಹವಾಮಾನ ಇಲಾಖೆಯ ನಿರ್ದೇಶಕ ರಮೇಶ್ ಬಾಬು ಹೇಳಿದ್ದಾರೆ. ಈಗಾಗಲೇ ಚಂಡಮಾರುತ ದುರ್ಬಲಗೊಂಡಿದೆ. ಇವತ್ತು ಅತೀ ಹೆಚ್ಚು ಎಂದರೆ ಮೂರು ಸೆಂಟಿಮೀಟರ್ ಮಳೆಯಾಗಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸ್ವಲ್ಪ ಮಳೆ ನಿರೀಕ್ಷಿಸಬಹುದು. ಹಾಗಂತ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದಿದ್ದಾರೆ. ಚಿಂತಾಮಣಿ, ಕೋಲಾರ, ಶಿಡ್ಲಘಟ್ಟದಲ್ಲಿ ಸ್ವಲ್ಪ …
Read More »ವಾಟಾಳ್ ನಾಗರಾಜ್ ಇಂದು ಹೈವೇ ಬಂದ ಮಾಡ್ತಾರಂತೆ ಬೆಳಗಾವಿಯಲ್ಲಿ
ಬೆಳಗಾವಿ- ಬೆಂಗಳೂರಿನಲ್ಲಿ ಕರ್ನಾಟಕ ಬಂದ್..ಬಂದ್..ಬಂದ್ ಎಂದು ಘೋಷಣೆ ಮಾಡಿದ ವಾಟಾಳ್ ನಾಗರಾಜ್ ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿರಿಯ ಕನ್ನಡಪರ ಹೋರಣಾಟಗಾರ, ವಾಟಾಳ್ ಇಂದು ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಸುವರ್ಷ ಸೌಧದ ಎದುರು,ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆವಾಟಾಳ್ ನಾಗರಾಜ್ ಅವರ ಜೊತೆ ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಬೆಂಗಳೂರಿನ ಅನೇಕ ಕನ್ನಡಪರ …
Read More »ಒನ್ ನೇಷನ್, ಒನ್ ಎಲೆಕ್ಷನ್: ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ಒನ್ ನೇಷನ್, ಒನ್ ಎಲೆಕ್ಷನ್ ಬಗ್ಗೆ ಮಾತನಾಡಿದ್ದು, ಎಲ್ಲ ಚುನಾವಣೆಗಳಿಗೂ ಒಂದೇ ಮತದಾರರ ಪಟ್ಟಿ ಇರಬೇಕು. ಇದರಿಂದ ಆಗಾಗ್ಗೆ ನಡೆಯುವ ಮತದಾನದಿಂದಾಗಿ ಪ್ರತಿ ಕೆಲ ತಿಂಗಳಿಗೊಮ್ಮೆ ಅಭಿವೃದ್ಧಿ ಕಾರ್ಯಗಳ ಮೇಲೆ ಚುನಾವಣಾ ನೀತಿ ಸಂಹಿತೆಯ ಅಡ್ಡಿಯನ್ನು ತಡೆಯಬೇಕು ಎಂದು ಹೇಳಿದ್ದಾರೆ. ಅಖಿಲ ಭಾರತ ಅಧಿಕಾರಿಗಳ 80ನೇ ಸಮಾವೇಶದ ಅಂತಿಮ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಒಂದು …
Read More »ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಕ್ರಮ ಕೈಗೊಳ್ಳಲು ಕೋವಿಡ್ ಸಾಂಕ್ರಾಮಿಕ ಕಾರಣವೆಂದಾದಲ್ಲಿ ಇತ್ತೀಚೆಗೆ ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಅವರು ಹೇಗೆ ರೈತರ ರ್ಯಾಲಿ ನಡೆಸಿದ್ದರು ಎಂದು ಪ್ರಶ್ನಿಸಿದ್ದಾರೆ.
ಹೊಸದಿಲ್ಲಿ : ಗುರುಗ್ರಾಮದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದಾರೆಂದು ಹರ್ಯಾಣ ಪೊಲೀಸರು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರನ್ನು ವಶಪಡಿಸಿಕೊಂಡ ಬೆನ್ನಲ್ಲೇ ಯಾದವ್ ಅವರು ಮಹತ್ವದ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಕ್ರಮ ಕೈಗೊಳ್ಳಲು ಕೋವಿಡ್ ಸಾಂಕ್ರಾಮಿಕ ಕಾರಣವೆಂದಾದಲ್ಲಿ ಇತ್ತೀಚೆಗೆ ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಅವರು ಹೇಗೆ ರೈತರ ರ್ಯಾಲಿ ನಡೆಸಿದ್ದರು ಎಂದು ಪ್ರಶ್ನಿಸಿದ್ದಾರೆ. “ಇದೊಂದು ವಿಚಿತ್ರ ಸಾಂಕ್ರಾಮಿಕ,” ಎಂದು ಹರ್ಯಾಣದ ಮನೋಹರ್ ಲಾಲ್ ಖಟ್ಟರ್ ನೇತೃತ್ವದ …
Read More »