ಬೆಂಗಳೂರು: ತಾಲೂಕು ಪಂಚಾಯಿತಿಯನ್ನು ರದ್ದುಗೊಳಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಬಿಜೆಪಿ ಶಾಸಕರು ನಡೆಸಿದ ಸಭೆಯಲ್ಲಿ ಇಂತಹುದೊಂದು ಪ್ರಸ್ತಾಪ ಕೇಳಿಬಂದಿದ್ದು, ರಾಜ್ಯದಲ್ಲಿ ತಾಲೂಕು ಪಂಚಾಯಿತಿ ವ್ಯವಸ್ಥೆ ರದ್ದುಗೊಳಿಸಲು ಕಾನೂನು ತಿದ್ದುಪಡಿ ತರುವಂತೆ ಸಲಹೆ ನೀಡಲಾಗಿದೆ ಎಂದು ಹೇಳಲಾಗಿದೆ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಹೀಗೆ ಮೂರು ಸ್ತರದ ವ್ಯವಸ್ಥೆಗಳಿದ್ದರೂ ತಾಲೂಕು ಪಂಚಾಯಿತಿಗೆ ಯಾವುದೇ ಅನುದಾನ ಮತ್ತು ನಿರ್ದಿಷ್ಟ ಕೆಲಸ ಇಲ್ಲದಂತಾಗಿದೆ. ಅನಗತ್ಯವಾಗಿರುವ …
Read More »ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸೆಂಟ್ರಲ್ ವಿಸ್ತಾ ಯೋಜನೆ ಸುಪ್ರೀಂ ಅಸ್ತು
ನವದೆಹಲಿ, ಜ.5- ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ವರೆಗೆ 3 ಕಿ.ಮೀ. ವಿಸ್ತಾರವಾಗುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸೆಂಟ್ರಲ್ ವಿಸ್ತಾ ಯೋಜನೆಗೆ ಇದ್ದ ತಡೆಯನ್ನು ಸರ್ವೋಚ್ಛ ನ್ಯಾಯಾಲಯ ತೆರವುಗೊಳಿಸಿದೆ. ಪರಿಸರ ಅನುಮತಿ ಮತ್ತು ಭೂ ಬಳಕೆಯಲ್ಲಿನ ಅಧಿಸೂಚನೆಯನ್ನು ಸುಪ್ರೀಂ ಕೋರ್ಟು ಬಹುಮತದ ತೀರ್ಪಿನ ಮೂಲಕ ವಿಸ್ತಾ ಯೋಜನೆ ಚಾಲನೆಗೊಳ್ಳಲು ದಾರಿ ಮಾಡಿಕೊಟ್ಟಿದೆ. 2019ರ ಸೆಪ್ಟೆಂಬರ್ನಲ್ಲಿ ಘೋಷಿಸಲಾದ ಸೆಂಟ್ರಲ್ ವಿಸ್ತಾ ಪುನರುಜ್ಜೀವನ ಯೋಜನೆ 900 ರಿಂದ 1,200 ಸಂಸದರಿಗೆ ಆಸನ ಕಲ್ಪಿಸುವ ಸಾಮಥ್ರ್ಯವನ್ನು …
Read More »ಟೋಲ್ ಪ್ಲಾಜಾಗಳಲ್ಲಿ ಹಗಲು ದರೋಡೆ : ಜನರ ಆಕ್ರೋಶ
ಹಿರಿಯೂರು ,- ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗಿರುವ ಟೋಲ್ ಪ್ಲಾಜಗಳಲ್ಲಿ ಖಾಸಗಿ ಕಂಪನಿ ಹೆಸರಿನಲ್ಲಿ ಏಜೆನ್ಸಿಗಳು ವಾಹನಗಳ ಮಾಲೀಕರಿಂದ ಡಬಲ್ ಚಾರ್ಜ್ ವಸೂಲಿ ಮಾಡುವ ಮೂಲಕ ಹಗಲು ದರೋಡೆ ನಡೆಸುತ್ತಿದ್ದಾರೆ ಎಂದು ಚಾಲಕರು ಹಾಗೂ ವಾಹನಗಳ ಮಾಲೀಕರು ಆರೋಪಿಸಿದ್ದಾರೆ. ತಾಲೂಕಿನ ಗುಯಿಲಾಳು ಮತ್ತು ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಖಾಸಗಿ ಕಂಪನಿ ನಿರ್ವಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಈ ಎರಡು ಟೋಲ್ ಪ್ಲಾಜಾಗಳಲ್ಲಿ ವಾಹನಗಳಿಗೆ ಫಾಸ್ಟ್ಯಾಗ್ ಮಾಡಿಸಿಲ್ಲ ಎಂಬ ನೆಪವೊಡ್ಡಿ ಡಬಲ್ ಶುಲ್ಕ …
Read More »ಹಲವು ದಾಖಲೆಗಳಿಗೆ ಸಾಕ್ಷಿಯಾಗಲಿದೆ ಇಂಡೋ- ಆಸೀಸ್ `ಸಿಡ್ನಿ’ಟೆಸ್ಟ್
ಸಿಡ್ನಿ, ಜ.5- ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯೆಂದರೆ ಅಲ್ಲಿ ದಾಖಲೆಗಳಿಗೇನೂ ಭರವಿಲ್ಲ, ಈಗ ನಡೆಯುತ್ತಿರುವ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲೂ ಪ್ರಮುಖ ದಾಖಲೆಗಳು ಮಾಡಲು ಆಟಗಾರರು ಸಜ್ಜಾಗಿ ದ್ದಾರೆ. ಮೊದಲೆರಡು ಟೆಸ್ಟ್ಗಳಿಂದ ತಂಡದಿಂದ ದೂರ ಉಳಿದಿದ್ದ ಸ್ಟಾರ್ ಆಟಗಾರರಾದ ಭಾರತದ ರೋಹಿತ್ ಶರ್ಮಾ ಹಾಗೂ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಅವರು ಸಿಡ್ನಿ ಟೆಸ್ಟ್ನಲ್ಲಿ ಆಡುವ ಮೂಲಕ ಕೇಂದ್ರಬಿಂದುವಾಗಿದ್ದು ಅವರು ಕೂಡ ದಾಖಲೆ ಬರೆಯಲು ಉತ್ಸುಕದಲ್ಲಿದ್ದಾರೆ. 6 ಸಾವಿರ ಟೆಸ್ಟ್ನತ್ತ …
Read More »ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ
ಬೆಳಗಾವಿ – ರಸ್ತೆ ಸೇರಿದಂತೆ ಯಾವುದೇ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಎಲ್ಲ ಕಾಮಗಾರಿಗಳೂ ಸಮರ್ಪಕವಾಗಿ ನಡೆಯಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಣ್ಣೂರ, ಉಚಗಾಂವ ಹಾಗೂ ಗೋಜಗಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿ ನಿರ್ಮಾಣದ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸಿದ ಅವರು, ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚಿಸಿ, ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ಸೂಚನೆಯನ್ನು ನೀಡಿದರು. ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ. ನಿಗದಿತ ಗುರಿ …
Read More »ಬೆಳಗಾವಿ ಜಿಲ್ಲೆ ಮತ್ತು ಇಡೀ ರಾಜ್ಯದಲ್ಲಿ ಈಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯೇ ಬಿಜೆಪಿಯಲ್ಲಿ ಪವರ್ ಫುಲ್ ಲೀಡರ್.
ಬೆಳಗಾವಿ – ಬೆಳಗಾವಿ ಜಿಲ್ಲೆ ಮತ್ತು ಇಡೀ ರಾಜ್ಯದಲ್ಲಿ ಈಗ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯೇ ಬಿಜೆಪಿಯಲ್ಲಿ ಪವರ್ ಫುಲ್ ಲೀಡರ್. ಬೆಳಗಾವಿ ಜಿಲ್ಲೆಯ ಎರಡು ಕಡೆ ಸೇರಿದಂತೆ ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಜನಸೇವಕ ಸಮಾವೇಶವೂ ಸೇರಿದಂತೆ ಇತ್ತೀಚಿನ ಹಲವು ಬೆಳವಣಿಗೆಗಳು ಇದಕ್ಕೆ ಪುಷ್ಠಿ ನೀಡುತ್ತವೆ. ರಮೇಶ್ ಜಾರಕಿಹೊಳಿ ಮುಂದೆ ಬಿಜೆಪಿಯ ಇತರ ನಾಯಕರೆಲ್ಲ ಈಗ ಗೌಣರಾಗುತ್ತಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ …
Read More »ಮಾಜಿ ಶಾಸಕ ಬಸವಂತರೆಡ್ಡಿ ನಿಧನ: ಸಂತಾಪ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ
ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರೂ, ಮಾಜಿ ಶಾಸಕರೂ ಆದ ಬಸವಂತ ರೆಡ್ಡಿ ಪಾಟೀಲ್ ಮೋತಕದಲ್ಲಿ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 1989 ಮತ್ತು 1994 ರಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಜನಾನುರಾಗಿ ಕೆಲಸಗಳನ್ನು ಮಾಡಿದ್ದ ಬಸವಂತರೆಡ್ಡಿ ಅವರು ಪ್ರಗತಿಪರ ಶಾಸಕರಾಗಿ ನಮಗೆಲ್ಲಾ ಮಾದರಿಯಾಗಿದ್ದರು ಎಂದು ಸ್ಮರಿಸುವ ಸಚಿವ ಜಾರಿಕಿಹೊಳಿ, ಯಾದಗೀರ್ ಮತ್ತು ಕಲಬುರಗಿ …
Read More »ನಾಲ್ವರು ಸಾಧಕರಿಗೆ ಗಳಗನಾಥ ಸಾಹಿತ್ಯ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ
ಬೆಳಗಾವಿಯ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಸಾಹಿತಿ ಡಾ.ಬಾಳಾಸಾಹೇಬ ಲೋಕಾಪುರ ಮತ್ತು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವೆಂಕಟಗಿರಿ ದಳವಾಯಿ ಅವರಿಗೆ ಗಳಗನಾಥ ಸಾಹಿತ್ಯ ಪ್ರಶಸ್ತಿ, ಸಾಹಿತಿ ಡಾ.ಹನುಮಾಕ್ಷಿ ಗೋಗಿ ಹಾಗೂ ನಿವೃತ್ತ ಪ್ರಾಚಾರ್ಯ ಡಾ.ಸ್ಮಿತಾ ಸುರೇಬಾನಕರ ಅವರಿಗೆ ನಾ.ಶ್ರೀ.ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಯಿತು. 2019ನೇ ಸಾಲಿನ ಗಳಗನಾಥ ಸಾಹಿತ್ಯ ಹಾಗೂ ನಾ.ಶ್ರೀ.ರಾಜಪುರೋಹಿತ ಸಂಶೋಧಕ ಪ್ರಶಸ್ತಿ ಪ್ರದಾನ ಸಮಾರಂಭ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. …
Read More »ಬೆಳಗಾವಿ ಜಿಲ್ಲೆಯ 12 ಶಿಕ್ಷಕರಿಗೆ ಕೋವಿಡ್ ದೃಢ: ಪಾಲಕರು, ಪೋಷಕರಲ್ಲಿ ಶುರುವಾಯ್ತು ಆತಂಕ
ರಾಜ್ಯದಲ್ಲಿ ಸರ್ಕಾರ ಮುಂಜಾಗ್ರತೆ ಕ್ರಮಗಳ ಜೊತೆಗೆ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅನುಮತಿ ನೀಡಿದೆ. ಹಲವು ಜಿಲ್ಲೆಗಳಲ್ಲಿ ಶಿಕ್ಷಕರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ 12 ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ವಿದ್ಯಾರ್ಥಿಗಳು, ಪೆÇೀಷಕರಲ್ಲಿ ಆತಂಕ ಶುರುವಾಗಿದೆ. ರಾಜ್ಯದಲ್ಲಿ 10 ಮತ್ತು 12ನೇ ತರಗತಿ ಸೇರಿ ಉನ್ನತ ಹಂತದ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಶಿಕ್ಷಣ ಸಂಸ್ಥೆಗಳಿಗೆ ಹಾಜರಾಗುವ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ …
Read More »3 ಸಾವಿರ ಕೋಟಿ ವೆಚ್ಚದ ಮಂಗಳೂರು-ಕೊಚ್ಚಿ CNG ಪೈಪ್ ಲೈನ್ ಗೆ ಪ್ರಧಾನಿ ಚಾಲನೆ
ಹೊಸದಿಲ್ಲಿ : ಕೊಚ್ಚಿನ್ ನಿಂದ ಮಂಗಳೂರಿಗೆ ಸಿಎನ್ ಜಿ ಸರಬರಾಜು ಮಾಡುವ ಗ್ಯಾಸ್ ಪೈಪ್ ಲೈನ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, 450 ಕಿ.ಮೀ ಉದ್ದದ ಪೈಪ್ ಲೈನ್ ಅನ್ನು ಲೋಕಾರ್ಪಣೆ ಮಾಡಿದ್ದು ಗೌರವ ಆಗಿದೆ. ವಿಶೇವಾಗಿ ಕರ್ನಾಟಕ ಮತ್ತು ಕೇರಳ ಜನರಿಗೆ ಮಹತ್ವದ ದಿನವಾಗಿದೆ ಎಂದರು. ನವೆಂಬರ್ನಲ್ಲೇ ಈ ಕಾಮಗಾರಿ ಪೂರ್ಣವಾಗಿತ್ತು. ಪೈಪ್ಲೈನ್ ಅನ್ನು ಗೇಲ್ …
Read More »
Laxmi News 24×7