Breaking News

Uncategorized

ಬಸ್​ನಲ್ಲಿ ಆಭರಣ ಕಳೆದುಕೊಂಡ ಮಹಿಳೆ : ಪೊಲೀಸರ ತಪಾಸಣೆಯ ಬಳಿಕವು ಸಿಗಲಿಲ್ಲ ಬಂಗಾರ !

ವಿಜಯನಗರ : ಬಸ್ ಪ್ರಯಾಣದ ವೇಳೆ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ ಆಭರಣ ಕಳ್ಳತನ ಮಾಡಿದ ಆರೋಪದ ಹಿನ್ನೆಲೆ ಸಾರಿಗೆ ಬಸ್‌ನಲ್ಲಿ ಭಾರಿ ಹೈಡ್ರಾಮ ನಡೆಯಿತು. 80 ಪ್ರಯಾಣಿಕರಿದ್ದ ಸಾರಿಗೆ ಬಸ್ ಅನ್ನು ಚಾಲಕ ಮತ್ತು ನಿರ್ವಾಹಕ ಪೊಲೀಸ್ ಠಾಣೆಗೆ ತಂದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ಮೂಲದ ಅಂಬಮ್ಮ ಎನ್ನುವ ಮಹಿಳೆ ಹೊಸಪೇಟೆಯಿಂದ ಕೊಪ್ಪಳಕ್ಕೆ ಸಾರಿಗೆ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಮುನಿರಾಬಾದ್‌ನಲ್ಲಿ ತಮ್ಮ ವ್ಯಾನಿಟಿ …

Read More »

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಬಡಿಸಲು ಬಂದ ಪ್ರಗತಿಪರರು : ಬಾಡೂಟವನ್ನು ವಶಕ್ಕೆ ಪಡೆದ ಪೊಲೀಸರು

ಮಂಡ್ಯ : ಕಳೆದ ಎರಡು ದಿನಗಳಿಂದ ಯಶಸ್ವಿಯಾಗಿ ನಡೆಯುತ್ತಿದ್ದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ಗೊಂದಲ ಏರ್ಪಟ್ಟಿದ್ದು. ಪ್ರಗತಿಪರರು ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದ ಸ್ಥಳದಲ್ಲಿ ಬಾಡೂಟ ಬಡಿಸಲು ಬಂದ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಬಾಡೂಟವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಸಾಹಿತ್ಯ ಸಮ್ಮೇಳನಕ್ಕೂ ಮೊದಲೆ ಜಿಲ್ಲೆಯಲ್ಲಿ ಪ್ರಗತಿಪರರು ಬಾಡೂಟಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಇವರ ಬೇಡಿಕೆಯನ್ನು ಜಿಲ್ಲಾಡಳಿತ ತಿರಸ್ಕರಿಸಿದ ಹಿನ್ನಲೆಯಲ್ಲಿ ಪ್ರಗತಿಪರರು ಜನರಿಂದಲೇ ಕುರಿ, ಕೋಳಿ ಸಂಗ್ರಹ ಮಾಡಿ …

Read More »

ಅಲ್ಲು ಅರ್ಜುನ್​ ಮನೆ ಮೇಲೆ ಕಲ್ಲೂ ತೂರಾಟ : ಪುಷ್ಪ ಹೀರೋಗೆ ಇದೆಂತಾ ಸಂಕಷ್ಟ !

ಹೈದರಾಬಾದ್ : ಪುಷ್ಪ 2 ಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಸಂಧ್ಯಾ ಥಿಯೇಟರ್ ನಲ್ಲಿ ನಡೆದ ಘಟನೆ ಭಾರೀ ನೂಕುನುಗ್ಗಲಿಗೆ ತಿರುಗಿದ್ದು ಗೊತ್ತೇ ಇದೆ. ಆದರೆ ಈ ಘಟನೆ ಈಗಾಗಲೇ ರಾಜಕೀಯ ತಿರುವು ಪಡೆದುಕೊಂಡಿದೆ ಎನ್ನಬಹುದು. ಆದರೆ ಇಂದು ಒಂದಷ್ಟು ಜನ ಅಲ್ಲು ಅರ್ಜುನ್​ ಮನೆ ಮೇಲೆ ಕಲ್ಲೂತೂರಾಟ ನಡೆಸಿದ್ದು. ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಅಲ್ಲು ಅರ್ಜುನ್ ಕೂಡ ರಾತ್ರಿ ಪ್ರೆಸ್ ಮೀಟ್ ನಡೆಸಿ ತಮ್ಮದೇ ಶೈಲಿಯಲ್ಲಿ ವಿವರಣೆ ನೀಡಿದ್ದಾರೆ. ತೆಲಂಗಾಣ ಡಿಜಿಪಿ …

Read More »

ಜಿಲ್ಲೆಯಲ್ಲಿ ಅತ್ತೆ -ಸೊಸೆ ತಮಗೆ ಬಂದ ಗೃಹಲಕ್ಷ್ಮಿ ಹಣದಿಂದ ಕೃಷಿಗೆ ಉಪಯೋಗವಾಗುವ ರೋಟವೇಟರ್ ಖರೀದಿ ಮಾಡಿದ್ದಾರೆ.

ಹಾವೇರಿ : ಜಿಲ್ಲೆಯಲ್ಲಿ ಅತ್ತೆ -ಸೊಸೆ ತಮಗೆ ಬಂದ ಗೃಹಲಕ್ಷ್ಮಿ ಹಣದಿಂದ ಕೃಷಿಗೆ ಉಪಯೋಗವಾಗುವ ರೋಟವೇಟರ್ ಖರೀದಿ ಮಾಡಿದ್ದಾರೆ. ಜಿಲ್ಲೆ ಸವಣೂರು ತಾಲೂಕು ಮಂಟಗಣಿ ಗ್ರಾಮದ ಶಾರದಾ ಮತ್ತು ಲಕ್ಷ್ಮಿ ರೋಟವೇಟರ್ ಖರೀದಿಸಿದ ಅತ್ತೆ- ಸೊಸೆ. ಇಬ್ಬರು ತಮಗೆ ಬಂದ 14 ತಿಂಗಳುಗಳ ತಲಾ 28 ಸಾವಿರ ರೂಪಾಯಿಗಳನ್ನು ಕೂಡಿಸಿ ಒಟ್ಟು 48 ಸಾವಿರ ರೂ.ಗಳನ್ನ ತಮ್ಮ ಪುತ್ರ ಅಜೀತ್​ಗೆ ನೀಡಿದ್ದಾರೆ. ಅಲ್ಲದೆ ಉಳಿದ ಹಣವನ್ನ ಸ್ವಸಹಾಯ ಸಂಘದಿಂದ ಸಾಲ ಪಡೆದು …

Read More »

ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ

ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದೆ ಮಾತನಾಡಿದೆ. ಈಗಾಗಲೇ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ಸರ್ಕಲ್ ನಿಂದ ರಾಣಿ ಸರ್ಕಲ್ ವರೆಗೆ 3.5 ಕಿ.ಮೀ ನಷ್ಟು 4 ಪಥದ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ 25 ಕೋಟಿ ನೀಡಿದ್ದಾರೆ. ಅದರ ಗುದ್ದಲಿಪೂಜೆ ಇಂದು ನೆರವೇರಿಸಲಾಗಿದೆ. ವಿಜಯಪುರ ಪಟ್ಟಣದಲ್ಲಿ ಕೋಲಾರ ಜಿಲ್ಲೆಗೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಸೇರುವ 5.2 ಕಿ.ಮೀ ರಸ್ತೆಗೆ 25 ಕೋಟಿ ಮಂಜೂರು ಮಾಡಲಾಗಿದ್ದು ಕಾಮಗಾರಿ ನಡೆಯುತ್ತಿದೆ. …

Read More »

ನೂತನ ಜಯದೇವ ಆಸ್ಪತ್ರೆ ಕಲಬುರಗಿಯಲ್ಲಿ ಉದ್ಘಾಟನೆ ನಡೆಸಿದ ಸಿದ್ದರಾಮಯ್ಯ !

ಕಲಬುರಗಿ : ನಗರದ ಡಾ. ಎಸ್​.ಎಂ ಪಂಡಿತ್​ ರಂಗಮಂದಿರದ ಎದುರಿನ ಏಳು ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಙನ ಮತ್ತು ಸಂಶೋಧನ ಸಂಸ್ಥೆಯ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ್​ ಖರ್ಗೆ ಉದ್ಘಾಟಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿ,ಕೆ ಶಿವಕುಮಾರ್​ ಗೈರಾಗಿದ್ದರು. ಹೃದ್ರೋಗ ಆಸ್ಪತ್ರೆಯನ್ನು ಉದ್ಘಾಟಿಸುವ ಮುನ್ನ ಸಿದ್ದರಾಮಯ್ಯ, ಆಸ್ಪತ್ರೆಯ ನೀಲಿ ನಕಾಶೆಯನ್ನು ವಿಕ್ಷೀಸದರು. ಆಸ್ಪತ್ರೆಯನ್ನು ವಿಕ್ಷೀಸಿದ ಸಿದ್ದರಾಮಯ್ಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆಯವರೊಂದಿಗೆ ಸೇರಿ ಆಸ್ಪತ್ರೆಯನ್ನು ಉದ್ಘಾಟಿಸಿದರು. …

Read More »

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

ಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ ಸಾವಿರ ಕಿ,ಮೀ ದೂರದಲ್ಲಿದೆ. ಈ ಸ್ಥಳಗಳನ್ನು ಅಭಿವೃದ್ದಿ ಮಾಡಲು ಶಾಸಕರಿಗೆ ಕಿವಿ ಮಾತು ಹೇಳಿ ಎಂದು ಮುಖ್ಯಮಂತ್ರಿಗಳಿಗೆ ಬೇಡಿಕೆ ಇಟ್ಟರು. ಕಲಬುರಗಿಯಿಂದ ಏಳು ಜನ ಶಾಸಕರು, ಕಲ್ಯಾಣ ಕರ್ನಾಟಕದಿಂದ ಐದು ಜನ ಎಮ್.ಪಿ ಗಳನ್ನ ಕಳುಹಿಸಿದ್ದೆವೆ. ಈಗ ಜಯದೇವ ಆಸ್ಪತ್ರೆಯಾಗಿದೆ. ಇದರ ಜೊತೆಗೆ ನಿಮಾನ್ಸ್ ಆಸ್ಪತ್ರೆಯ ಬ್ರ್ಯಾಂಚ್ ಇಲ್ಲಿ ನಿರ್ಮಾಣ ಆಗಬೇಕು, …

Read More »

ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆ ಇನಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ಅವರಿಗೆ 10 ಸಾವಿರ ರೂ. ನಗದು ಬಹುಮಾನ

ಬೆಂಗಳೂರು: ಪ್ರಸ್ತುತ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನಗದು ಬಹುಮಾನ ಘೋಷಿಸಲಾಗಿದೆ. ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆ ಇನಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ಅವರಿಗೆ 10 ಸಾವಿರ ರೂ. ನಗದು ಬಹುಮಾನ ಘೋಷಿಸಿ ಡಿ.ಜಿ. ಮತ್ತು ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ಮ ಕರ್ತವ್ಯ ನಿರ್ವಹಣೆಗಾಗಿ ನಗದು ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Read More »

ಡಿ.26 ಮತ್ತು 27 ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ… ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮಿಸಿ- ಸಿಎಂ ಸಿದ್ಧರಾಮಯ್ಯ

ಡಿ.26 ಮತ್ತು 27 ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ… ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮಿಸಿ- ಸಿಎಂ ಸಿದ್ಧರಾಮಯ್ಯ ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ… ಡಿ.26 ಮತ್ತು 27 ರಂದು ಆಯೋಜನೆ ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮಿಸಿ ಪೂರ್ವಭಾವಿ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಸೂಚನೆ ಡಿ.26 ಮತ್ತು 27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮವನ್ನು ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ಅರಿತು ಯಶಸ್ವಿಗೊಳಿಸಬೇಕೆಂದು ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದರು. …

Read More »

ವಿಧಾನ ಪರಿಷತ್ತಿನಲ್ಲಿ ‘ಈ’ ರೀತಿ ಘಟನೆ ನಡೆಯಬಾರದಿತ್ತು… ತಪ್ಪು ಕಂಡು ಬಂದಲ್ಲಿ ಕ್ರಮ – ಸಭಾಧ್ಯಕ್ಷ ಹೊರಟ್ಟಿ…

ವಿಧಾನ ಪರಿಷತ್ತಿನಲ್ಲಿ ‘ಈ’ ರೀತಿ ಘಟನೆ ನಡೆಯಬಾರದಿತ್ತು… ತಪ್ಪು ಕಂಡು ಬಂದಲ್ಲಿ ಕ್ರಮ – ಸಭಾಧ್ಯಕ್ಷ ಹೊರಟ್ಟಿ… ವಿಧಾನ ಪರಿಷತ್ತಿನಲ್ಲಿ ಈ ರೀತಿ ಘಟನೆ ನಡೆಯಬಾರದಿತ್ತು… ಬೇರೆ ವಾಹಿನಿಗಳಲ್ಲಿ ಪರಿಶೀಲನೆ ನಡೆಸುತ್ತೇವೆ ತಪ್ಪು ಕಂಡು ಬಂದಲ್ಲಿ ಕ್ರಮ ಸಭಾಧ್ಯಕ್ಷ ಬಸವರಾಜ್ ಹೊರಟ್ಟಿ ಹೇಳಿಕೆ ಸದನಕ್ಕೆ ಸಂಬಂಧಿಸಿದ ವಾಹಿನಿಯಲ್ಲಿ ಸಿ.ಟಿ. ರವಿ ಆಕ್ಷೇಪಾರ್ಹ ಪದ ಬಳಕೆ ಕುರಿತು ಎಲ್ಲಿಯೂ ರಿಕಾರ್ಡ್ ಆಗಿಲ್ಲ. ಬೇರೆ ವಾಹಿನಿಗಳನ್ನು ಪರಿಶೀಲಿಸಿ ಒಂದು ವೇಳೆ ಅಂತಹದ್ದೇನಾದರೂ ಕಂಡು …

Read More »