ಮಂಡ್ಯ: ಪತ್ನಿ ಶೀಲ ಶಂಕಿಸುತ್ತಿದ್ದ ಪತಿಯನ್ನು ಆತನ ಮಗನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.ಜಿಲ್ಲೆಯ ಪಾಂಡವಪುರ ತಾಲೂಕಿನ ರಾಗಿಮುದ್ದನಹಳ್ಳಿಯಲ್ಲಿ ಘಟನೆ ನಡೆದಿದ್ದು, 44 ವರ್ಷದ ದೇವರಾಜುನನ್ನು ಆತನ ಮಗ ಕೊಲೆ ಮಾಡಿದ್ದಾನೆ. ಕೂಲಿ ಮಾಡಿ ಬದುಕುತ್ತಿದ್ದ ಬಡ ಕುಟುಂಬದಲ್ಲಿ ಇದ್ದದ್ದು ಪತಿ, ಪತ್ನಿ ಹಾಗೂ ಒಬ್ಬನೇ ಮಗ. ಈ ನಡುವೆ ಮನೆಯ ಯಜಮಾನ ಎನಿಸಿಕೊಂಡ ಪತಿಗೆ ಪತ್ನಿ ನಡತೆ ಬಗ್ಗೆ ಅನುಮಾನ ಶುರುವಾಗಿತ್ತು. ಈ ವಿಚಾರಕ್ಕೆ ಮನೆಯಲ್ಲಿ ನಿತ್ಯ …
Read More »ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದ ಬಳಿಕ ಪತ್ನಿಯ ತಲೆ ಹಾಗೂ ಮುಖಕ್ಕೆ ಗುದ್ದಲಿಯಿಂದ ಹೊಡೆದು ಬರ್ಬರವಾಗಿ ಕೊಲೆ
ಬಾಗಲಕೋಟೆ: ವ್ಯಕ್ತಿಯೊಬ್ಬ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದ ಬಳಿಕ ಪತ್ನಿಯ ತಲೆ ಹಾಗೂ ಮುಖಕ್ಕೆ ಗುದ್ದಲಿಯಿಂದ ಹೊಡೆದು ಬರ್ಬರವಾಗಿ ಕೊಲೆಗೈದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಮಿತ್ರಾ ಉಳ್ಳಾಗಡ್ಡಿ(48) ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಲೆಗೈದ ಬಳಿಕ ಆರೋಪಿ ಪತಿ ಮಲ್ಲಪ್ಪ ಉಳ್ಳಾಗಡ್ಡಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಕೊಲೆ ಯಾಕೆ..? ಪತ್ನಿಗೆ ಶ್ರೀಶೈಲ ಎಂಬ ವ್ಯಕ್ತಿ ಜೊತೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ 2017ರಲ್ಲಿ ಜಗಳವಾಗಿತ್ತು. ಅಲ್ಲದೆ ಇದೇ …
Read More »ಸಿದ್ದರಾಮಯ್ಯ ಸಗಣಿಎತ್ತಿದ್ದರಿಂದ ಏನೂ ಆಗೋದಿಲ್ಲಗೋವನ್ನು ಆರಾಧನೆ ಮಾಡಬೇಕು:ಕಟೀಲ್
ಮಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಸಗಣಿ ಎತ್ತಿದ್ದೇನೆ ಅಂತಾ ಹೇಳ್ತಾರೆ. ಸಗಣಿ ಎತ್ತಿದ್ದರಿಂದ ಏನೂ ಆಗೋದಿಲ್ಲ. ಗೋವನ್ನು ಆರಾಧನೆ ಮಾಡಬೇಕು. ಸಗಣಿ ಎತ್ತಿ ನಾಟಕ ಮಾಡೋದ್ರಿಂದ ಪ್ರಯೋಜನ ಇಲ್ಲ. ಕಾಂಗ್ರೆಸ್ ರೈತರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಹಿನ್ನೆಲೆಯಲ್ಲಿ ಕಟೀಲ್ ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ಗೂಪೂಜೆ ಮಾಡಿದ್ದಾರೆ. ಈ ವೇಳೆ ಮಧ್ಯಮದವರೊಂದಿಗೆ ಮಾತನಾಡಿದ …
Read More »ಕಲ್ಯಾಣ,ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಪಾದಯಾತ್ರೆ
ಮಾನವ ಅಧಿಕಾರ ದಿನಾಚರಣೆ ನಿಮಿತ್ತ ಮಾನವ ಅಧಿಕಾರ ಲೋಕ ಕಲ್ಯಾಣ,ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಪಾದಯಾತ್ರೆ ಮಾನವ ಅಧಿಕಾರ ಲೋಕ ಕಲ್ಯಾಣ ಮತ್ತು ಭ್ರಷ್ಟಾಚಾರ ವಿರೋಧಿ ಸಮಿತಿಯಿಂದ ಮಾನವ ಅಧಿಕಾರ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. : ವಿಶ್ವ ಸಂಸ್ಥೆಯ ಮಾರ್ಗದರ್ಶನದಲ್ಲಿ ಪ್ರತಿವರ್ಷ ಡಿಸೆಂಬರ್ 10ರಂದು ವಿಶ್ವ ಮಾನವ ಅಧಿಕಾರ ದಿನ ಆಚರಿಸಲಾಗುತ್ತದೆ. 1948ರಿಂದ ಆಚರಿಸುತ್ತ ಬರಲಾಗಿರುವ ಈ ದಿನವನ್ನು ಈ …
Read More »ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ
ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ, ಜಾಗೃತಿ ಮೆರವಣಿಗೆ ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಮಾನವ ಹಕ್ಕುಗಳ ರಕ್ಷಣಾ ಫೋರಂ ಜಿಲ್ಲಾ ಘಟಕದ ಉದ್ಘಾಟನೆ ಸಮಾರಂಭವನ್ನು ಗಣೇಶಪುರ ರಸ್ತೆ ಸ್ಕೂಲ್ ಆಫ್ ಕಲ್ಚರ್ನಲ್ಲಿ ಆಯೋಜಿಸಲಾಗಿತ್ತು. ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಚನ್ನಮ್ಮ ಸರ್ಕಲ್ನಿಂದ ಕಾಲೇಜು ರಸ್ತೆ ಮಾರ್ಗವಾಗಿ ಗೋಗಟೆ ರಂಗಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ಭ್ರಷ್ಟಾಚಾರ ನಿರ್ಮೂಲನೆ ಮತ್ತು …
Read More »ಸುವರ್ಣ ವಿಧಾನಸೌಧದ ಎದುರು ಅನ್ನದಾತರ ಪ್ರತಿಭಟನೆ
ಬೆಳಗಾವಿ : ಕೃಷಿ ಮಸೂದೆ ತಿದ್ದುಪಡಿ ಖಂಡಿಸಿ ದೆಹಲಿ, ಬೆಂಗಳೂರಿನಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ, ಗುರುವಾರ ಸುವರ್ಣ ವಿಧಾನಸೌಧದ ಎದುರು ಅನ್ನದಾತರು ಪ್ರತಿಭಟನೆ ನಡೆಸಿದರು. ಕೃಷಿ ಮಸೂದೆ ತಿದ್ದುಪಡಿ ವಾಪಸ್ ಪಡೆಯುವಂತೆ ರೈತರು ಹೋರಾಟ ನಡೆಸುತ್ತಿದೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರಿಗೆ ಸ್ಪಂಧಿಸುತ್ತಿಲ್ಲವೆಂದು ಆಕ್ರೋಶ ವ್ಯಕ್ತ ಪಡಿಸಿದರು. ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಧರಣಿ ಕುಳಿತು, ಪ್ರತಿಭಟನೆ ನಡೆಸಿದರು. ‘ ಕೇಂದ್ರ ಸರ್ಕಾರ ರೈತರ ಬಾಳಲ್ಲಿ …
Read More »ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ಇಂದಿನಿಂದ ಆರಂಭಗೊಳ್ಳಲಿದೆ.ಹೌದು. ಇಂದಿನಿಂದ 5 ದಿನ ಅಂದರೆ ಡಿಸೆಂಬರ್ 14ರ ವರೆಗೆ ಲಕ್ಷದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ದೇವಸ್ಥಾನ, ಬೀಡು, ವಸತಿಛತ್ರಗಳು, ಉದ್ಯಾನ, ಪ್ರವೇಶದ್ವಾರ, ಬಾಹುಬಲಿ ಬೆಟ್ಟವನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದ್ದು, ಶ್ರೀಕ್ಷೇತ್ರ ಮದುಮಗಳಂತೆ ಅಲಂಕಾರಗೊಂಡಿದೆ. ಈ ಮೂಲಕ ಭಕ್ತರನ್ನು ಸೆಳೆಯುತ್ತಿದೆ. ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಯುಟ್ಯೂಬ್ ಮತ್ತು ಫೇಸ್ಬುಕ್ನಲ್ಲಿ ಕಾರ್ಯಕ್ರಮಗಳ ನೇರ ಪ್ರಸಾರ ನಡೆಯಲಿದೆ. ಈ …
Read More »ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ- 4ಎ ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ನವದೆಹಲಿ: ದಾಂಡೇಲಿ ಅರಣ್ಯದ ಮೂಲಕ ಹಾದು ಹೋಗುವ ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ- 4ಎ ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ನವೆಂಬರ್ 2019ರಲ್ಲಿ ಕಾಮಗಾರಿಗೆ ತಡೆ ಪರಿಸರವಾದಿ ಹಾಗೂ ನಿರ್ದೇಶಕ ಸುರೇಶ್ ಹೆಬ್ಳಿಕರ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಹೆದ್ದಾರಿ ವಿಸ್ತರಣೆ ಕಾಮಗಾರಿಗೆ ತಡೆಯಾಜ್ಞೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಲ್ಲಿಸಿದ್ದ …
Read More »ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು 10 ಕೋಟಿ ರೂ.ಆಸ್ತಿಯನ್ನು ಅಡವಿಟ್ಟಿದ್ದಾರೆ.
ಮುಂಬೈ: ಲಾಕ್ಡೌನ್ ವೇಳೆ ವಲಸೆ ಕಾರ್ಮಿಕರಿಗೆ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮೂಲಕ ಬಾಲಿವುಡ್ ನಟ ಸೋನು ಸೂದ್ ನೆರವಾಗಿದ್ದರು. ಈ ಕುರಿತು ಸಾಕಷ್ಟು ಮೆಚ್ಚುಗೆ ಸಹ ವ್ಯಕ್ತವಾಗಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಸೋನು ಸೂದ್ ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು 10 ಕೋಟಿ ರೂ.ಆಸ್ತಿಯನ್ನು ಅಡವಿಟ್ಟಿದ್ದಾರೆ. ಮುಂಬೈನ ವಿವಿಧ ಪ್ರದೇಶಗಳಲ್ಲಿರುವ 8 ಆಸ್ತಿಗಳನ್ನು ಸೋನು ಸೂದ್ ಅಡವಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು …
Read More »ಹಠ ಬಿಡದ ಅನ್ನದಾತರಿಂದ ಹೋರಾಟ ತೀವ್ರ
ನವದೆಹಲಿ: ಕೇಂದ್ರ ಒಪ್ತಿಲ್ಲ – ರೈತರು ಪಟ್ಟು ಸಡಿಲಿಸ್ತಿಲ್ಲ. ಕೇಂದ್ರ ಕಳಿಸಿದ ಲಿಖಿತ ಭರವಸೆಯನ್ನು ಕೂಡ ರೈತರು ಒಪ್ಪಿಲ್ಲ. ಪರಿಣಾಮ, ಸತತ 14ನೇ ದಿನವೂ ದೆಹಲಿ ಹೊರ ವಲಯದಲ್ಲಿ ಅನ್ನದಾತರ ಪ್ರತಿಭಟನೆ ಮುಂದುವರಿದಿದೆ. ಮಂಗಳವಾರ ರಾತ್ರಿ ಅಮಿತ್ ಶಾ ಜೊತೆಗಿನ ಸಂಧಾನ ಸಭೆ ವಿಫಲವಾದ ಬಳಿಕ ಇವತ್ತಿನ ಸಭೆ ರದ್ದು ಮಾಡಿದ ಕೇಂದ್ರ ಸರ್ಕಾರ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇರುತ್ತೆ ಎಂಬ ಭರವಸೆ ಸೇರಿ ಹಲವು ತಿದ್ದುಪಡಿಗಳಿಗೆ ಸಮ್ಮತಿ …
Read More »
Laxmi News 24×7