ಗೋಕಾಕ: ಕಾಂಗ್ರೆಸ್ ಪಕ್ಷ 70 ವರ್ಷಗಳ ಕಾಲ ನಿರಂತರ ಶ್ರಮಪಟ್ಟು ಅಭಿವೃದ್ದಿಗೊಳಿಸಿದ ದೇಶವನ್ನು ಬಿಜೆಪಿಯವರು ಕೇವಲ 7 ವರ್ಷದಲ್ಲಿ ಮಾರಾಟ ಮಾಡಿದ್ದಾರೆ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಸೋಮವಾರ ನಡೆದ ಕಾಂಗ್ರೆಸ್ 136 ವರ್ಷದ ಸಂಸ್ಥಾಪನಾ ದಿನಾಚರಣೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಪೆಟ್ರೋಲಿಯಂ, ಬಿಎಸ್ಎನ್ ಎಲ್ ಎಲ್ಲವನ್ನು ಕಾಂಗ್ರೆಸ್ ನವರು 70ವರ್ಷಗಳ …
Read More »ಬೆಳಗಾವಿ ಮಹಾನಗರ ಪಾಲಿಕೆಯ ಮೇಲೆ ಕನ್ನಡ ಧ್ವಜ
ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ಪೊಲೀಸರು ಹಾಗೂ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ನಡುವೆ ಹೈಡ್ರಾಮಾ ನಡೆದಿದೆ. ಪಾಲಿಕೆ ಎದುರು ಕನ್ನಡ ಧ್ವಜ ಹಾರಾಡಿಸುವ ನಿಟ್ಟಿನಲ್ಲಿ ಪೊಲೀಸರು ಹಾಗೂ ಕನ್ನಡಪರ ಹೋರಾಟಗಾರರ ನಡುವೆ ವಗವಾದ ನಡೆದಿದೆ. ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂರಕರ ಸಾರಥ್ಯದಲ್ಲಿ ಕನ್ನಡದ ಅಭಿಮಾನಿಗಳು ಬೆಳಗಾವಿ ಮಹಾನಗರ ಪಾಲಿಕೆಯ ಎದುರು ಕನ್ನಡದ ಧ್ವಜ ಹಾರಿಸುವ ಮೂಲಕ ಕನ್ನಡಿಗರ ಬಹುದಿನಗಳ ಕನಸು ನನಸು ಮಾಡಿದ್ದಾರೆ. ಶ್ರೀನಿವಾಸ ತಾಳೂರಕರ ನೇತ್ರತ್ವದಲ್ಲಿ ಕನ್ನಡ …
Read More »ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭ:BSY
ಜನವರಿ 1ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಇದರಲ್ಲಿ ಯಾವುದೇ ಬದಲಾವಣೆಗಳು ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ನಿಗದಿಯಂತೆ ಶಾಲೆಗಳು ಆರಂಭವಾಗಲಿದೆ. ಆದರೆ ಕೊರೊನ ಹಿನ್ನೆಲೆಯಲ್ಲಿ ಯಾವರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬುದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದರು. ಜನವರಿ 1ರಿಂದ ಶಾಲೆಗಳು ಆರಂಭವಾಗಲಿದ್ದು, 6-9ನೇ ತರಗಿವರೆಗೆ ವಿದ್ಯಾಗಮ ಹಾಗೂ ಎಸ್.ಎಸ್.ಎಲ್.ಸಿ, ಪಿಯುಸಿ ತರಗತಿಗಳು ಆರಂಭವಾಗಲಿವೆ ಎಂದರು.
Read More »ಪ್ರಶಾಂತ್ ಸಂಬರಗಿ ವಿರುದ್ಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಇವರು ಸಾಮಾಜಿಕ ಕಾರ್ಯ ಕರ್ತ ರಾ ಅಥವಾ ಬಡ್ಡಿ ವ್ಯವಹಾರ ಮಾಡೋರ..?
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅಧಿಕ ಬಡ್ಡಿ ನೀಡಿಲ್ಲವೆಂದು ವಾಟ್ಸಪ್ನಲ್ಲಿ ತೇಜೋವಧೆ ಮಾಡಿದ್ದರೆ ಎಂದು ಆರೋಪಿಸಿ ವೆಸ್ಟ್ ಆಫ್ ಕಾರ್ಡ್ ರೋಡ್ ನಿವಾಸಿ ವೈ.ಕೆ.ದೇವನಾಥ್ ಎಂಬುವರು ದೂರು ನೀಡಿದ್ದರು. ಸಂಬರಗಿ ವಿರುದ್ಧ ಐಪಿಸಿ ಸೆಕ್ಷನ್ 499(ಮಾನಹಾನಿ) 500(ಮಾನಹಾನಿಗಾಗಿ ದಂಡನೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನಿದೆ? ಪ್ರಶಾಂತ್ ಸಂಬರಗಿ ಬಳಿ ನಾನು ಬಡ್ಡಿ ಸಾಲ …
Read More »ಎಮ್ಮೆಗಳಿಗೂ ಇಲ್ಲಿದೆ ಬ್ಯೂಟಿ ಪಾರ್ಲರ್, ಆಯಿಲ್ ಮಸಾಜ್!, ಉಚಿತ ಸ್ನಾನ, ಹೇರ್ ಕಟ್!
ಹುಕ್ಕೇರಿ; ಮಹಿಳೆಯರು, ಕಾಲೇಜು ಯುವತಿಯವರು ಹಾಗೂ ಸಿನಿಮಾ ನಟ- ನಟಿಯರು ತಮ್ಮ ಸೌಂದರ್ಯವರ್ದನೆಗೋಸ್ಕರ ಬ್ಯೂಟಿ ಪಾರ್ಲರ್ಗಳ ಮೊರೆ ಹೋಗೋದು ಸಾಮಾನ್ಯ. ಆದರೆ ಇಲ್ಲೊಂದು ಊರಲ್ಲಿ ಎಮ್ಮೆಗಳಿಗಾಗೇ ಒಂದು ವಿಶೇಷ ಬ್ಯೂಟಿ ಪಾರ್ಲರ್ ಶುರುವಾಗಿದೆ. ಅಷ್ಟಕ್ಕೂ ಎಲ್ಲಿದೆ ಆ ಪಾರ್ಲರ್ ಎನದರ ವಿಶೇಷ ಅಂತೀರಾ? ಈ ಸ್ಟೋರಿ ಓದಿ. ಹೌದು, ಅಧುನಿಕ ಜಗತ್ತಿನಲ್ಲಿ ಸೌಕರ್ಯಕ್ಕಿರುವ ಬೆಲೆ ಬೇರೆ ಯಾವುದಕ್ಕೂ ಇಲ್ಲ. ಕಟ್ಟುಮಸ್ತಾದ ದೇಹದ ಜತೆ ಮುಖದ ಸೌಂದರ್ಯ ಅಂದ ಚಂದಕ್ಕೆ ನಮ್ಮ …
Read More »ಬ್ರಿಟನ್ನಿಂದ ರಿಟರ್ನ್ ಆದ ಗೋವಾ ಶಾಸಕನಿಗೆ ಕ್ವಾರಂಟೈನ್
ಪಣಜಿ, ಡಿ.27- ಬ್ರಿಟನ್ನಿಂದ ಬಂದ ಗೋವಾ ಶಾಸಕನನ್ನು ಪರೀಕ್ಷೆಗೊಳಪಡಿಸಿ ಕ್ವಾರಂಟೈನ್ನಲ್ಲಿಡಲಾಗಿದೆ. ಪಕ್ಷೇತರ ಶಾಸಕ ರೋಹನ್ ಖೌಂಟೆ ಅವರು ಕೆಲವು ದಿನಗಳ ಹಿಂದೆ ಬ್ರಿಟನ್ಗೆ ಪ್ರವಾಸಕ್ಕೆ ತೆರಳಿ ಇಂದು ಬೆಳಗ್ಗೆ ಮರಳಿದ್ದರು. ತಕ್ಷಣ ಅವರನ್ನು ಪರೀಕ್ಷೆಗೊಳಪಡಿಸಲು ಮುಂದಾದಾಗ ಅವರು ಅಲ್ಲಿಂದ ನಿರ್ಗಮಿಸಿದರು. ಇದರಿಂದಾಗಿ ಅವರನ್ನು ಕೂಡಲೇ ವಶಕ್ಕೆ ಪಡೆದು ಪರೀಕ್ಷೆಗೊಳಪಡಿಸಬೇಕೆಂದು ಕೆಲ ರಾಜಕೀಯ ಪಕ್ಷಗಳ ಮುಖಂಡರು ಒತ್ತಾಯಿಸಿದ್ದರು.ಈಗಾಗಲೇ ಬ್ರಿಟನ್ನಲ್ಲಿ ರೂಪಾಂತರ ಕೊರೊನಾ ಬಂದಿರುವುದರಿಂದ ಯಾರೇ ಆದರೂ ಅವರನ್ನು ಪರೀಕ್ಷೆಗೊಳಪಡಿಸಬೇಕು ಮತ್ತು ಇವರು …
Read More »ರಾತ್ರಿಗಿಂತ ಹಗಲಲ್ಲಿ ಹೆಚ್ಚು ಜನರು ಕಾಂಡೋಮ್ ಖರೀದಿಸುತ್ತಿರುವುದು ಅಚ್ಚರಿಗೆ ಕಾರಣ
ನವದೆಹಲಿ: ಕೊರೊನಾ ಮಾಹಾಮಾರಿ ಸಂದರ್ಭದಲ್ಲಿಯೇ ದೇಶದಲ್ಲಿ ಕಾಂಡೋಮ್, ಗರ್ಭ ನಿರೋಧಕ ಮಾತ್ರೆ, ಚಿಕನ್ ಬಿರಿಯಾನಿ ಬೇಡಿಕೆ ಹೆಚ್ಚಳವಾಗಿದೆ. ಅದರಲ್ಲೂ ರಾತ್ರಿಗಿಂತ ಹಗಲಲ್ಲಿ ಹೆಚ್ಚು ಜನರು ಕಾಂಡೋಮ್ ಖರೀದಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಗರ್ಭ ನಿರೋಧಕ ಮಾತ್ರೆ, ಚಿಕನ್ ಬಿರಿಯಾನಿ, ಮುಂಬೈನಲ್ಲಿ ದಾಲ್ ಖಿಚ್ಡಿ, ಚೆನ್ನೈನಲ್ಲಿ ಇಡ್ಲಿ, ದೆಹಲಿಯಲ್ಲಿ ಕಾಫಿ, ಪುಣೆಯಲ್ಲಿ ಮ್ಯಾಗಿ, ಗುರುಗ್ರಾಮದಲ್ಲಿ ಆಲೂ ಟಿಕ್ಕಿ ಬರ್ಗರ್ ಹೆಚ್ಚು ಖರೀದಿಯಾಗುತ್ತಿದೆ. ದೇಶದೆಲ್ಲೆಡೆ ಕಾಂಡೋಮ್ ಖರೀದಿಸುವವರ ಪ್ರಮಾಣ ಮೂರುಪಟ್ಟು ಹೆಚ್ಚಾಗಿದೆ. ಹೈದರಾಬಾದ್ …
Read More »ಬ್ಯಾಲೇಟ್ ಪೇಪರ್ ನಲ್ಲಿ ಬಕೆಟ್ ಬದಲು ಅಲ್ಮೇರಾ ಚಿಹ್ನೆ: ಮತದಾನ ಸ್ಥಗಿತ
ರಾಮದುರ್ಗ: ಬ್ಯಾಲೆಟ್ ಪೇಪರ್ನಲ್ಲಿ ಅಭ್ಯರ್ಥಿ ಚಿಹ್ನೆಯನ್ನು ತಪ್ಪಾಗಿ ಮುದ್ರಿಸಿರುವ ಹಿನ್ನೆಲೆ ಕದಂಪೂರ ವಾರ್ಡ್ ನಂಬರ್ 6 ರ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ತಾಲೂಕಿನ ಕದಂಪೂರ ಗ್ರಾಮದಲ್ಲಿ 6 ನೇ ವಾರ್ಡ್ಗೆ ನಿರ್ಮಲಾ ಮಹಾಂತೇಶ ಖಾನಪೇಟ್ ಎಂಬುವರು ಸ್ಪರ್ಧಿಸಿದ್ದಾರೆ. ಇವರಿಗೆ ಬಕೆಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತದಾನದ ಬ್ಯಾಲೆಟ್ ಪೇಪರ್ನಲ್ಲಿ ‘ಬಕೆಟ್’ ಚಿಹ್ನೆ ಬದಲು ‘ಅಲ್ಮೇರಾ’ ಚಿಹ್ನೆ ಮುದ್ರಣವಾಗಿದೆ. ಇದರಿಂದಾಗಿ ಮತದಾನ ಮೂಂದೂಡಿಕೆ ಮಾಡಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ …
Read More »ಮತದಾನ ಮಾಡಿದ ಅಭ್ಯರ್ಥಿ ಭಿಕ್ಷುಕ ಅಂಕ ನಾಯಕ : ಗೆಲುವಿನ ವಿಶ್ವಾಸ
ಮೈಸೂರು : ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕೆ ಇಳಿಸಿದರುವ ಭಿಕ್ಷುಕ ಅಂಕ ನಾಯಕ ಮತದಾನ ಮಾಡಿದರು. ಅಂಕ ನಾಯಕ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಬ್ಲಾಕ್ ನಂ.1ರಲ್ಲಿ ಭಾನುವಾರ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, “ಗ್ರಾಮದ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ವಿದೆ” ಎಂದರು. ಈ ಹಿಂದೆ ಗ್ರಾಪಂ.ಸದಸ್ಯರು ಯಾವುದೇ ಮೂಲ ಸೌಕರ್ಯ …
Read More »ಎರಡನೇ ಹಂತದ ಚುನಾವಣೆ: 1789 ಮತಗಟ್ಟೆಗಳು ಚಿಕ್ಕೋಡಿ, ರಾಯಬಾಗಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ
ಬೆಳಗಾವಿ: ಎರಡನೇ ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿರುವ ಚಿಕ್ಕೋಡಿ ಮತ್ತು ರಾಯಬಾಗ ತಾಲ್ಲೂಕುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಸ್ಟರಿಂಗ್, ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಮ್ ಸೇರಿದಂತೆ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು. ಎರಡೂ ತಾಲ್ಲೂಕುಗಳಿಗೆ ಶನಿವಾರ (ಡಿ.27) ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮಸ್ಟರಿಂಗ್ ವ್ಯವಸ್ಥೆ ಮತ್ತು ಮತ ಎಣಿಕೆ ಕೇಂದ್ರಗಳನ್ನು ವೀಕ್ಷಿಸಿದರು. ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. …
Read More »
Laxmi News 24×7