ಹಿಂದೂ ಪಂಚಾಗದಲ್ಲಿ ಏಕಾದಶಿ ದಿನಕ್ಕೆ ಹೆಚ್ಚು ಮಹತ್ವವನ್ನು ನೀಡಲಾಗಿದೆ. ಏಕಾದಶಿಯು ತಿಂಗಳಿನಲ್ಲಿ ಎರಡು ಬಾರಿ ಬರುತ್ತದೆ. ಆದರೆ ಧನುರ್ಮಾಸದಲ್ಲಿ (ಡಿಸೆಂಬರ್-ಜನವರಿ) ಬರುವ ಏಕಾದಶಿಯು ವಿಶೇಷವಾಗಿದ್ದು, ಇದನ್ನು ವೈಕುಂಠ ಏಕಾದಶೀ ಎಂದು ಕರೆಯಲಾಗುತ್ತದೆ. ಇದು ದಕ್ಷಿಣ ಭಾರತದ ಪ್ರಮುಖ ಉತ್ಸವಗಳಲ್ಲಿ ಒಂದಾಗಿದ್ದು ಎಲ್ಲ ವಿಷ್ಣು ಮಂದಿರಗಳಲ್ಲಿ ಆಚರಿಸಲಾಗುತ್ತದೆ. ಶ್ರೀ ಸಂಪ್ರದಾಯದ ಶ್ರೇಷ್ಠ ಭಕ್ತರಲ್ಲಿ ಒಬ್ಬರಾದ ನಮ್ಮಾಳ್ವಾರ್ ಅವರು ಇದೇ ದಿನ ಭಗವದ್ಧಾಮಕ್ಕೆ ಹಿಂದಿರುಗಿದರು. ಇದರ ಸಂಸ್ಮರಣೆಯಾಗಿ, ವಿಷ್ಣು ಮಂದಿರಗಳಲ್ಲಿ, ದೇವಸ್ಥಾನದ ಉತ್ತರ …
Read More »ಸಚಿವ ಸಂಪುಟ ಪುನರ್ ರಚನೆ ಮಾಡಲು ಹೈಮಾಂಡ್ ಬಹುತೇಕ ಒಪ್ಪಿಗೆ ಇಬ್ಬರು ಪ್ರಮುಖ ಸಚಿವರಿಗೆ ಕೋಕ್?
ನವದೆಹಲಿ: ಬಹಳ ದಿನಗಳಿಂದ ಸಚಿವರಾಗಬೇಕು ಅಂತ ಒಂಟಿ ಕಾಲಿನಲ್ಲಿ ನಿಂತಿದ್ದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಸಂಕ್ರಾಂತಿ ಹಬ್ಬದ ಬಳಿಕ ಸಚಿವ ಸಂಪುಟ ಪುನರ್ ರಚನೆ ಮಾಡಲು ಹೈಮಾಂಡ್ ಬಹುತೇಕ ಒಪ್ಪಿಗೆ ಸಿಕ್ಕಿದೆ. ಇನ್ನು ವಿಸ್ತರಣೆಗಿಂತ ಪುನರ್ ರಚನೆ ಮಾಡಲಿದ್ದು ಹಾಲಿ ಇಬ್ಬರು ಸಚಿವರಿಗೆ ಕೋಕ್ ನೀಡಲಿದ್ದಾರೆ. ಇನ್ನು ಎಲ್ಲಾ ಸ್ಥಾನಗಳನ್ನು ತುಂಬಲಿದ್ದು, ಈಗಾಗಲೇ ಬಿಎಸ್ ವೈ ಪಟ್ಟಿ ಹೈಕಮಾಂಡ್ ಗೆ ರವಾನಿಸಿದ್ದಾರೆ ಅಂಥ ಉನ್ನತ ಮೂಲಗಳು ತಿಳಿಸಿವೆ. ಇನ್ನು ಇದೇ …
Read More »ನಂದಿನಿ ಸಿಹಿ ಉತ್ಸವಕ್ಕೆ ಚಾಲನೆ ನೀಡಿದ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ನಂದಿನಿಯಿಂದ ಗ್ರಾಹಕರಿಗೆ ಗುಡ್ ನ್ಯೂಸ್: ಸಿಹಿ-ಚೀಸ್ ಫೇಸ್ಟ್ ಮೇಲೆ ಶೇಕಡಾ 10ರಷ್ಟು ರಿಯಾಯಿತಿ.
ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಶುಚಿ-ರುಚಿಯಾದ ಹಾಲು ಮತ್ತು ಹಾಲಿನ ಉತ್ಪನಗಳನ್ನು ನಂದಿನಿ ಬ್ರಾಂಡ್ ಅಡಿಯಲ್ಲಿ ಕಳೆದ 4ದಶಕಗಳಿಂದ ನೀಡುತ್ತಾ ಬಂದಿರುವ ಕೆಎಮ್ಎಫ್, ಹೊಸ ವರ್ಷದ ನಿಮಿತ್ಯ ಇಂದಿನಿಂದ ಜ. 7ರವರೆಗೆ ರಾಜ್ಯದಾದ್ಯಂತ ನಂದಿನಿ ಸಿಹಿ ಉತ್ಸವವನ್ನು ಆಚರಿಸಲಾಗುತ್ತಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಗುರುವಾರದಂದು ಇಲ್ಲಿಯ ಕೆಎಮ್ಎಫ್ ಪ್ರಧಾನ ಕಛೇರಿಯಲ್ಲಿ ನಂದಿನಿ ಸಿಹಿ ಉತ್ಸವ …
Read More »ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು,
ಬೆಂಗಳೂರು, ಡಿ.24- ಅಂತಾರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 5 ಲಕ್ಷ ರೂ. ಬೆಲೆಯ 100 ಗ್ರಾಂ ಎಂಡಿಎಂಎ, ಕಾರು, ಬೈಕ್, 5 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ ಮೂಲದ ಉದೆಲುದೇಯುಜಾ (33), ಕೇರಳ ಮೂಲದ ಪ್ರಸೂನ್ (27) ಮತ್ತು ಆನಂದ್ ಚಂದನ್ (27) ಬಂಧಿತರು. ಯಲಹಂಕ ಪೊಲೀಸ್ ಠಾಣೆ ಸರಹದ್ದಿನ ರಾಮಕೃಷ್ಣಪ್ಪ ಬಿಲ್ಡಿಂಗ್ ಮುಂಭಾಗ 5ನೆ ಕ್ರಾಸ್, ಬಾಲಾಜಿ ಲೇಔಟ್, ಕಟ್ಟಿಗೇನಹಳ್ಳಿ ಸಮೀಪ ಕಾರಿನಲ್ಲಿ …
Read More »ವಿನಾ ಕಾರಣ ನನ್ನ ಮೇಲೆ ದಂದ ವಿಧಿಸಿರುವ ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು:B.J.P. ಶಾಸಕಎಂ.ಪಿ.ಕುಮಾರಸ್ವಾಮಿ
ಬೆಂಗಳೂರು: ಮಾಸ್ಕ್ ಇಲ್ಲದೇ ಪ್ರಯಾಣಿಸಿದ್ದಕ್ಕಾಗಿ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ಪೊಲೀಸರು ದಂಡ ವಿಧಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿರುವ ಶಾಸಕ, ಬೆಂಗಳೂರಿನ ಶೇಷಾದ್ರಿಪುರಂ ಕಡೆಯಿಂದ ಶಾಸಕರ ಭವನಕ್ಕೆ ತೆರಳುತ್ತಿದ್ದಾಗ ಶೇಷಾದ್ರಿಪುರಂ ಪೊಲೀಸ್ ಠಾಣಾ ಮುಂಭಾಗ ಸಂಚಾರಿ ವ್ಯತ್ಯಯದಿಂದ ಕಾರು ನಿಲುಗಡೆಗೊಂಡಿತು. ಈ ಸಂದರ್ಭದಲ್ಲಿ ಕಾರಿನ ಟಿಂಟ್ ಗ್ಲಾಸ್ ಇಳಿಸುವಂತೆ ಟ್ರಾಫಿಕ್ ಪೊಲೀಸರು ಒತಾಯಿಸಿ ಕಾರಿನೊಳಗಡೆ ಇದ್ದ ನನಗೆ ಮಾಸ್ಕ್ …
Read More »ಸರ್ಕಾರದ ರಾತ್ರಿ ಕರ್ಫ್ಯೂ ವಿಚಾರ ಪೊಲೀಸರು ಮತ್ತು ಸಾರ್ವಜನಿಕರ ಮಧ್ಯೆ ಜಗಳಕ್ಕೆ ಕಾರಣ: ಯತ್ನಾಳ
ವಿಜಯಪುರ(ಡಿ. 24): ಕೊರೋನಾ ತಡೆಗಟ್ಟಲು ರಾಜ್ಯ ಸರಕಾರ ಇಂದಿನಿಂದ ರಾತ್ರಿ 11 ಗಂಟೆಯಿಂದ ಬೆ. 5ರ ವರೆಗೆ ರಾತ್ರಿ ಕರ್ಫ್ಯೂ ವಿಧಿಸಿರುವ ಕ್ರಮವನ್ನು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗಡೌ ರಾ. ಪಾಟೀಲ ಯತ್ನಾಳ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ರಾತ್ರಿ ಕರ್ಫ್ಯೂಗೆ ಅರ್ಥವೇ ಇಲ್ಲ. ರಾತ್ರಿ ಕರ್ಫ್ಯೂ ವಿಧಿಸಿರುವುದು ವ ಪೊಲೀಸರಿಗೆ ತೊಂದರೆ ವಿಧಿಸಿದಂತಾಗಿದೆ. ಸಾರ್ವಜನಿಕರೊಂದಿಗೆ ಪೊಲೀಸರು ಜಗಳವಾಡಲು ಇಂತಹ ನಿರ್ಣಯಗಳು ಕಾರಣವಾಗುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ. ರಾತ್ರಿ …
Read More »ಮಾಜಿ ಗೆಳತಿಯ ಬಾಳಿಗೆ ಬೆಂಕಿ ಇಟ್ಟ ಪಾಪಿ..!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನ ಆಕೆಯ ಮಾಜಿ ಪ್ರಿಯತಮ ಕೊಲೆ ಮಾಡಿ ಬೆಂಕಿ ಹಚ್ಚಿದ ದಾರುಣ ಘಟನೆ ಆಂಧ್ರಪ್ರದೇಶ ಅನಂತಪುರಂ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಲಾಗಿದ್ದು, ಆಕೆ ಬೇರೆಯವನ ಜೊತೆ ಪ್ರೇಮ ಸಂಬಂಧ ಹೊಂದಿದ್ದನ್ನ ಸಹಿಸಲಾಗದೇ ಈ ರೀತಿ ಮಾಡಿದ್ದೇನೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಗಾರೆ ಕೆಲಸ ಮಾಡಿಕೊಂಡಿದ್ದ ರಾಜೇಶ್ ಸ್ನೇಹಲತಾ ಎಂಬಾಕೆಯನ್ನ ಪ್ರೀತಿ ಮಾಡುತ್ತಿದ್ದ. ಆದರೆ ಸ್ನೇಹಲತಾ ಗುತ್ತಿಗೆ ಆಧಾರದಲ್ಲಿ …
Read More »ದಕ್ಷಿಣ ಆಫ್ರಿಕಾದಲ್ಲಿ ರೂಪಾಂತರ ಕೊರೋನಾ ವೈರಸ್ ಪತ್ತೆ
ನವದೆಹಲಿ: ಬ್ರಿಟನ್ ನಲ್ಲಿ ಹೊಸ ಮಾದರಿಯ ಕೊರೋನಾ ವೈರಸ್ ಪತ್ತೆಯಾಗಿ ಜಗತ್ತಿನಾದ್ಯಂತ ಜನ ಕಂಗೆಟ್ಟಿದ್ದಾರೆ. ಇದರ ಬೆನ್ನಲ್ಲೇ ಈಗ ದಕ್ಷಿಣ ಆಫ್ರಿಕಾದಲ್ಲಿ ಹೊಸ ಮಾದರಿಯ ಕೋವಿಡ್-19 ವೈರಾಣುವಿನ 2 ಪ್ರಕರಣಗಳು ಪತ್ತೆಯಾಗಿದೆ. ಯುನೈಟೆಡ್ ಕಿಂಗ್ ಡಮ್ ನಲ್ಲಿ ಹೊಸ ಮಾದರಿಯ ವೈರಾಣು ವ್ಯಾಪಕವಾಗಿ ಹರಡುತ್ತಿರುವ ರೀತಿಯಲ್ಲೇ ದಕ್ಷಿಣ ಆಫ್ರಿಕಾದಲ್ಲೂ ವೈರಾಣು ಹರಡುತ್ತಿದ್ದು ಎರಡನೇ ಅಲೆ ಪ್ರಾರಂಭವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಎರಡೂ ಪ್ರಕರಣಗಳು ದಕ್ಷಿಣ ಆಫ್ರಿಕಾದಿಂದ ಬಂದವರಿಂದಲೇ ಹೊಸ ಮಾದರಿಯ …
Read More »ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರ ವಶಕ್ಕೆ
ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಕಾಯ್ದೆ ರದ್ದು ಮಾಡುವಂತೆ ಕೋರಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರೀಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ರದ್ದು ಮಾಡಬೇಕು ಎಂದು ಆಗ್ರಹಿಸಿ 2 ಕೋಟಿ ಸಹಿ ಸಂಗ್ರಹ ಮನವಿ ಪತ್ರದೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು …
Read More »ತಹಶೀಲ್ದಾರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ !
ಬಳ್ಳಾರಿ : ಜಿಲ್ಲೆ ಸಿರಗುಪ್ಪ ತಾಲ್ಲೂಕಿನ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಬಿ.ಕೂಡಲಗಿ ಅವರ ಪತ್ನಿ ಶಂಕ್ರಮ್ಮ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತಿಚೇಗೆ ಎಸ್.ಬಿ.ಕೂಡಲಗಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಳಿಸಲಾಗಿತ್ತು. ಇದರಿಂದ ಮನನೊಂದು ಅವರ ಪತ್ನಿ ಶಂಕ್ರಮ್ಮ(50) ಸರ್ಕಾರಿ ವಸತಿ ಗೃಹದಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ. ತಹಶೀಲ್ದಾರ್ ಎಸ್.ಬಿ.ಕೂಡಲಗಿ ನಿವಾಸಕ್ಕೆ ಶಾಸಕ ಎಂ.ಎಸ್.ಸೋಮಲಿಂಗಪ್ಪ ಭೇಟಿ ಮಾಡಿ, ಸಾಂತ್ವಾನ ಹೇಳಿದರು. ಸ್ಥಳಕ್ಕೆ …
Read More »
Laxmi News 24×7