ಮಡಿಕೇರಿ: ವಿಶಿಷ್ಟ ಹಬ್ಬ ಆಚರಣೆಗಳ, ಉಡುಗೆ ತೊಡುಗೆ ಮತ್ತು ಸಂಪ್ರದಾಯಗಳಿಂದ ಕೊಡಗು ದೇಶದ ಗಮನ ಸೆಳೆದಿದೆ. ಇಲ್ಲಿ ಮಕ್ಕಳು ಹುಟ್ಟಿದರೆ ಗುಂಡು ಹಾರಿಸಿ ಸಂಭ್ರಮಿಸುತ್ತಾರೆ. ಅಂತ್ಯಸಂಸ್ಕಾರದ ವೇಳೆ ಗುಂಡು ಹಾರಿಸಿ ಶೋಕ ವ್ಯಕ್ತಪಡಿಸಲಾಗುತ್ತದೆ. ಇನ್ನು ಹಬ್ಬ ಹರಿದಿನಗಳೆಂದರೆ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಗಳು ಸಾಮಾನ್ಯ. ಅದರೆ ಕೊಡಗಿನ ಮಹಿಳೆಯೊಬ್ಬರು ಕನ್ನಡಿಯಲ್ಲಿ ಬಿಂಬ ನೋಡಿ ಹಿಮ್ಮುಖವಾಗಿ ಕೋವಿಯಿಂದ ಶೂಟ್ ಮಾಡುವುದರಲ್ಲಿ ಪರಿಣಿತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಒಂಟಿಯಂಗಡಿ ಸಮೀಪದ ದೇವಣಗೇರಿಯ ನಿವಾಸಿ ಡೀನಾ …
Read More »ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು, ಪತ್ನಿ ಆತ್ಮಹತ್ಯೆ
ಚಿಕ್ಕಮಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು, ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರೆ, ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಸಾವಿನಿಂದ ಪಾರಾದ ಘಟನೆ ನಗರದ ಕೆಂಪನಹಳ್ಳಿಯಲ್ಲಿ ನಡೆದಿದೆ. ಮೃತಳನ್ನು 23 ವರ್ಷದ ರಂಜಿತಾ ಎಂದು ಗುರುತಿಸಲಾಗಿದ್ದು, ವಿಷ ಸೇವಿಸಿದ್ದ ಪತಿ ಅರುಣ್ ಸಾವಿನಿಂದ ಪಾರಾಗಿದ್ದಾನೆ. ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಸಮೀಪದ ಹೊಗರೆಹಳ್ಳಿಯ ರಂಜಿತಾಳನ್ನು ಮೂರು ವರ್ಷದ ಹಿಂದೆ ಚಿಕ್ಕಮಗಳೂರು ನಗರದ ಅರುಣ್ ವಿವಾಹವಾಗಿದ್ದ. ಮದುವೆ ಮುಂಚೆಯಿಂದಲೂ ಅರುಣ್ ಪರ ಸ್ತ್ರೀಯೊಂದಿಗೆ …
Read More »ಭೀಮಾ ತೀರದ ಹಂತಕ ಮಹಾದೇವ್ ಸಾಹುಕಾರ್ ಮೇಲೆ ನಡೆದ ಫೈರಿಂಗ್ ನಲ್ಲಿ ಬಾಬುರಾಯ ಎಂಬಾತ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ.
ವಿಜಯಪುರ: ಭೀಮಾ ತೀರದ ಹಂತಕ ಮಹಾದೇವ್ ಸಾಹುಕಾರ್ ಮೇಲೆ ನಡೆದ ಫೈರಿಂಗ್ ನಲ್ಲಿ ಬಾಬುರಾಯ ಎಂಬಾತ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಇಂದು ಮಧ್ಯಾನ್ಹದ ವೇಳೆ ಚಡಚಣ ತಾಲೂಕಿನ ಕೊರೂರ್ ಬಳಿ ಮಹಾದೇವ್ ಕಾರಿಗೆ ಟಿಪ್ಪರ್ ನಿಂದ ಡಿಕ್ಕಿ ಹೊಡೆಸಿದ ದುಷ್ಕರ್ಮಿಗಳು 3-4 ಸುತ್ತು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಮಹಾದೇವ್ ಸಾಹುಕಾರ್ ಜತೆಗಿದ್ದ ಬಾಬುರಾಯ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎನ್ನಲಾಗುತ್ತಿದೆ. ಗುಂಡಿನ ದಾಳಿಯಲ್ಲಿ ತೀವ್ರ ಗಾಯಗೊಂಡಿರುವ ಮಹಾದೇವ್ ಸೇರಿ ಮೂವರನ್ನು …
Read More »ಗಡಿ ವಿವಾದ ವಿಚಾರವಾಗಿ ಕರ್ನಾಟಕದೊಂದಿಗೆ ಚರ್ಚಿಸುವಂತೆ ಶಿವಸೇನೆ ಮಹಾರಾಷ್ಟ್ರದ ರಾಜ್ಯಪಾಲರಿಗೆ ಆಗ್ರಹಿ
ಮುಂಬೈ: ಗಡಿ ವಿವಾದ ವಿಚಾರವಾಗಿ ಕರ್ನಾಟಕದೊಂದಿಗೆ ಚರ್ಚಿಸುವಂತೆ ಶಿವಸೇನೆ ಮಹಾರಾಷ್ಟ್ರದ ರಾಜ್ಯಪಾಲರಿಗೆ ಆಗ್ರಹಿಸಿದೆ. ಶಿವಸೇನೆ ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಗಡಿ ವಿಚಾರ ರಾಜ್ಯಪಾಲರು ಕರ್ನಾಟಕದೊಂದಿಗೆ ಚರ್ಚಿಸುವಂತೆ ಬರೆದಿದ್ದು, ಡಿಸಿಎಂ ಲಕ್ಷ್ಮಣ ಸವದಿ ಅವರ ಸೂರ್ಯ, ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಹೇಳಿಕೆ ಪ್ರಸ್ತಾಪಿಸಿದೆ. ಮರಾಠಿ ಭಾಷಿಕರ ಮೇಲೆ ಈ ಭಾಗದಲ್ಲಿ ಕಳೆದ 60 ವರ್ಷಗಳಿಂದ ದೌರ್ಜನ್ಯ ನಡೆಯುತ್ತಿದೆ. ಕರ್ನಾಟಕ ಇದನ್ನು ನಿಭಾಯಿಸುತ್ತಿರುವ ಕ್ರಮ ಈ …
Read More »ಏಂಟು ತಿಂಗಳಿಂದ ಬಂದ ಆಗಿರುವ ರಾಜ್ಯದ ಶಾಲೆಗಳು ಮುಂದಿನ ವಾರದಲ್ಲಿ ಆರಂಭವಾಗುವ ಸಾಧ್ಯತೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಿನ್ನೆಲೆ ಕಳೆದ ಏಂಟು ತಿಂಗಳಿಂದ ಬಂದ ಆಗಿರುವ ರಾಜ್ಯದ ಶಾಲೆಗಳು ಮುಂದಿನ ವಾರದಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳು, ತಜ್ಞರೊಂದಿಗೆ ಈ ಕುರಿತು ಸಭೆ ನಡೆಸಲು ತಯಾರಿ ನಡೆಸಿದ್ದಾರೆ. ನವೆಂಬರ್ 4, 5, 6 ನೇ ದಿನಾಂಕದಂದು ಸಭೆ ನಡೆಸಲಿದ್ದಾರೆ. ಸತತ ಮೂರು ದಿನಗಳು ಸಭೆ ನಡೆಸಿ, ಶಾಲೆ ಆರಂಭದ ಬಗ್ಗೆ ಚರ್ಚಿಸಿದ ಬಳಿಕ ಶಾಲೆಗಳನ್ನು …
Read More »ಐಪಿಎಲ್2020: 2ನೇ ಸ್ಥಾನ ಯಾರಿಗೆ?ಇವತ್ತು ಆರ್ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ.
ಬೆಂಗಳೂರು: 2020ರ ಐಪಿಎಲ್ ಟೂರ್ನಿಯಲ್ಲಿ 45 ದಿನಗಳಲ್ಲಿ 54 ತಂಡಗಳು ಪೂರ್ಣಗೊಂಡರೂ ಪ್ಲೇ ಆಫ್ ರೇಸ್ ಅಂತ್ಯವಾಗಿಲ್ಲ. ಇವತ್ತು ಆರ್ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಇವತ್ತು ದೆಹಲಿ ಮತ್ತು ಬೆಂಗಳೂರು ನಡುವೆ ಐಪಿಎಲ್ ಮ್ಯಾಚ್ ನಡೆಯಲಿದೆ. ಇಂದಿನ ಮ್ಯಾಚ್ನಲ್ಲಿ ಆರ್ಸಿಬಿ ಗೆಲ್ಲಲೇಬೇಕಾಗಿದೆ. ಗೆದ್ದರಷ್ಟೇ ಪ್ಲೇ ಆಫ್ಗೆ ಆರ್ ಸಿಬಿಗೆ ಎಂಟ್ರಿ ಸಿಗುತ್ತೆ. ಅಪ್ಪಿತಪ್ಪಿ ಸೋತರೆ ಆಗ ಬೆಂಗಳೂರು ತಂಡದ ಭವಿಷ್ಯ ಹೈದ್ರಾಬಾದ್-ಮುಂಬೈ ನಡುವಿನ ಪಂದ್ಯದ ಮೇಲೆ ಅವಲಂಬಿತ ಆಗಿರುತ್ತೆ. …
Read More »ಭಾರತದಲ್ಲಿ ಕೊರೊನಾ ಏರಿಳಿತದ ಆಟ : 24 ಗಂಟೆಯಲ್ಲಿ 45,231 ಪಾಸಿಟಿವ್, 496 ಡೆತ್
ನವದೆಹಲಿ/ಮುಂಬೈ,ನ.2-ದೇಶದಲ್ಲಿ ಕಳೆದ ಏಳು ವಾರಗಳಿಂದ ಹೊಸ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದ್ದರೂ, ಇಳಿಮುಖದ ವೇಗ ನಿಧಾನವಾಗುತ್ತಿದೆ. ಚಳಿಗಾಲ ಮತ್ತು ಹಬ್ಬದ ಋತುವಿನಲ್ಲಿ ಡೆಡ್ಲಿ ಕೊರೊನಾ ವೈರಸ್ ಏರಿಳಿತದ ಆಟ ಮುಂದುವರಿದಿದೆ. ದೇಶಾದ್ಯಂತ ಮಾರಕ ಕೊರೊನಾ ವೈರಸ್ನ ಹಾವಳಿ ಇಳಿಮುಖವಾಗುವ ಮುನ್ಸೂಚನೆ ಮತ್ತೆ ಗೋಚರಿಸ ತೊಡಗಿದ್ದು, ದಿನನಿತ್ಯದ ಸೋಂಕು ಪ್ರಕರಣಗಳಲ್ಲಿ ಇಳಿಕೆಯಾದರೂ ಸಾವು ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ.ಕಳೆದ ಆರು ದಿನಗಳಿಂದಲೂ 50,000 ಸನಿಹದಲ್ಲೇ ಪಾಸಿಟಿವ್ ಪ್ರಕರಣಗಳ ದಾಖಲೆ ಮುಂದುವರಿದಿದೆ. ಸತತ ನಾಲ್ಕನೇ ದಿನ …
Read More »2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು
ಪಯಾಗ್ಪುರ: ಉತ್ತರ ಪ್ರದೇಶದ ಪಯಾಗ್ಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. 2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಾಭ್ಯವಾಗಿಲ್ಲ.
Read More »ನನ್ನ ಮಹದಾಯಿ ಹೇಳಿಕೆ ತಿರುಚಲಾಗಿದೆ : ದಿನೇಶ್ ಗುಂಡುರಾವ್
ಬೆಂಗಳೂರು, ನ.1- ಮಹದಾಯಿ ವಿವಾದ ಕುರಿತಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ವರದಿ ಮಾಡಲಾಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಮಾಡಲಾಗಿದೆ. ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದದ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಅಂತಿಮವಾಗಿ ಈ ವಿವಾದವನ್ನು ನ್ಯಾಯಾಲಯವೇ ಇತ್ಯರ್ಥ ಪಡಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿತ್ತು …
Read More »ವಿಂಡೋ ಸೀಟ್ ಈ ಪರಿಯಾಗಿ ಪ್ರೇಕ್ಷಕರನ್ನು ಆವರಿಸಿಕೊಳ್ಳಲು, ಅದ್ಯಾವತ್ತು ರಿಲೀಸಾಗುತ್ತೆ
ಶೀತಲ್ ಶೆಟ್ಟಿ ನಿರ್ದೇಶನದ ವಿಂಡೋ ಸೀಟ್ ಚಿತ್ರ ಬಿಡುಗಡೆಯ ಹೊಸ್ತಿಲಲ್ಲಿದೆ. ಈಗಾಗಲೇ ಮೋಷನ್ ಪೋಸ್ಟರ್ ಮತ್ತು ಫಸ್ಟ್ ಲುಕ್ನಿಂದ ವಿಂಡೋ ಸೀಟ್ ಹಂಗಾಮಾ ಶುರುವಾಗಿದೆ. ವಿಂಡೋ ಸೀಟ್ನಲ್ಲಿ ಚೇತೋಹಾರಿಯಾದದ್ದೇನೋ ಇದೆ ಎಂಬ ಭರವಸೆಯನ್ನು ಶೀತಲ್ ಪ್ರೇಕ್ಷಕರ ಮನಸಲ್ಲಿ ಭದ್ರವಾಗಿಯೇ ನೆಲೆಯೂರಿಸಿದ್ದಾರೆ. ಈ ಸಿನಿಮಾದ ಮುಂದಿನ ಅಪ್ಡೇಟ್ಸ್ ಗಾಗಿ ಕಾದು ಕೂತಿದ್ದವರಿಗೀಗ ಚಿತ್ರತಂಡ ಡಬಲ್ ಧಮಾಕಾವನ್ನೇ ಕೊಡಮಾಡಿದೆ. ಈ ಮೂಲಕ ಮತ್ತೆ ವಿಂಡೋ ಸೀಟ್ ದೀಪಾವಳಿಯ ಪ್ರಭಾವಳಿಗೆ ಹೊಸ ಮೆರುಗು ನೀಡಲು …
Read More »