Breaking News
Home / Uncategorized (page 665)

Uncategorized

ಎಲ್ಲೂ ಬೆಡ್ ಸಿಗ್ತಿಲ್ಲವೆಂದು ಪತ್ನಿ, ಮಕ್ಕಳ ಸಮೇತ ಸಿಎಂ ಮನೆ ಬಳಿ ಬಂದ ಸೋಂಕಿತ

ಬೆಂಗಳೂರು: ನನಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಕರೆ ಮಾಡಿ ಮಾಹಿತಿ ನೀಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಎಲ್ಲೂ ಬೆಡ್ ಸಿಗುತ್ತಿಲ್ಲವೆಂದು ಕೊರೊನಾ ಸೋಂಕಿತರೊಬ್ಬರು ಸಿಎಂ ನಿವಾಸ ಕಾವೇರಿ ಬಳಿ ಗೋಳಿಟ್ಟಿದ್ದಾರೆ. ಕುಟುಂಬ ಸಮೇತರಾಗಿ ಸಿಎಂ ಮನೆ ಬಳಿ ಬಂದ ಸೋಂಕಿತ, ನನಗೆ ಎಲ್ಲೂ ಬೆಡ್ ಸಿಗುತ್ತಿಲ್ಲ. ತುಂಬಾ ಸುಸ್ತು ಆಗುತ್ತಿದೆ, ನನಗೆ ಆಸ್ಪತ್ರೆಯಲ್ಲಿ ಬೆಡ್ ಕೊಡಿಸಿ ಎಂದು ತನ್ನ ಪತ್ನಿ ಹಾಗೂ ಮಕ್ಕಳ ಜೊತೆಯಲ್ಲಿ ಕೊರೊನಾ ಸೋಂಕಿತ ಕಾವೇರಿ …

Read More »

ಬೆಡ್ ಸಿಗದೆ ಕೊರೊನಾಗೆ ಪೌರ ಕಾರ್ಮಿಕ ಮಹಿಳೆ ಸಾವು

ಬೆಂಗಳೂರು: ಕೊರೊನಾ ವೈರಸ್ ಭಯ, ಲಾಕ್‍ಡೌನ್ ನಡುವೆಯೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದ ಪೌರ ಕಾರ್ಮಿಕ ಮಹಿಳೆಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ 5-6 ಆಸ್ಪತ್ರೆಗಳಿಗೆ ಅಲೆದಾಡಿದರೂ, ಬೆಡ್ ಸಿಕ್ಕಿಲ್ಲ. ಹೀಗಾಗಿ ಕೊರೊನಾ ವಾರಿಯರ್ ಕೊನೆಯುಸಿರೆಳೆದಿದ್ದಾರೆ. ಹೆಬ್ಬಾಳದ ವಿಶ್ವನಾಥ ನಾಗನಹಳ್ಳಿಯ 30 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಕಲಿದ್ದು, ಚಿಕಿತ್ಸೆಗಾಗಿ ಮಹಿಳೆ ಐದಾರು ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದರೂ ಎಲ್ಲಿಯೂ ಬೆಡ್ ಸಿಕ್ಕಿಲ್ಲ. ಐದು ಆಸ್ಪತ್ರೆಗಳಲ್ಲಿ ಬೆಡ್‍ಗಳಿಲ್ಲ ಎಂದು ಹೇಳಿ ಕಳುಹಿಸಲಾಗಿದೆ. …

Read More »

ಇಂದಿನ ಸಂಜೆಯ ಹೆಲ್ತ ಬುಲೆಟಿನ್ ನಲ್ಲಿ ಬೆಳಗಾವಿಗೆ ಕಾದಿದೆಯ ಬಿಗ್ ಶಾಕ….?

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ಮುಂದುವರೆದಿದೆ ಈ ವರೆಗೆ ಕಿಲ್ಲರ್ ಕೊರೋನಾ ಬೆಳಗಾವಿ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದ್ದು ಇಂದು ಗುರುವಾರವೂ ಮಹಾಮಾರಿಯ ಸಂಕಟ ಮುಂದುವರೆಯಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ 602 ಸೊಂಕಿತರು ಪತ್ತೆಯಾಗಿದ್ದಾರೆ,ಇಂದು ಗುರುವಾರ ಸಂಜೆ ಬಿಡುಗಡೆಯಾಗುವ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ 70 ಕ್ಕೂ ಹೆಚ್ಚು ಜನ ಸೊಂಕಿತರು ಪತ್ತೆಯಾಗುವ ಸಾದ್ಯತೆ ಇದೆ.   ಬೆಳಗಾವಿ ನಗರದಲ್ಲೂ …

Read More »

ಕರ್ನಾಟಕವನ್ನು ದೇವರೇ ಕಾಪಾಡಬೇಕು ಎಂದಶ್ರೀರಾಮುಲು ರಾಜೀನಾಮೆ ನೀಡಲಿ:ಡಿ.ಕೆ. ಶಿ

ಬೆಂಗಳೂರು:  ಕರ್ನಾಟಕವನ್ನು ದೇವರೇ ಕಾಪಾಡಬೇಕು ಎಂದ ಆರೋಗ್ಯ ಸಚಿವ ಶ್ರೀರಾಮುಲು ಅವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು,  ಸರ್ಕಾರ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ. ಕರ್ನಾಟವನ್ನು ದೇವರೆ ಕಾಪಾಡಬೇಕು ಎಂದು ಶ್ರೀರಾಮುಲು ಹೇಳಿದ್ದಂತೆ ಅಲ್ಲ, ಒಂದು ಸರ್ಕಾರ ಹೇಳಿದಂತೆ. ಯಡಿಯೂರಪ್ಪ ನೇತೃತ್ವದ ಟೀಂ ಅಧಿಕಾರ ಬೇಕು ಅಂತಾ ಬಹಳ ಶ್ರಮವಹಿಸಿ ಬಂದು ಈಗ ದೇವರು ಕಾಪಾಡಬೇಕು ಅನ್ನುವುರಾದರೆ, ಒಂದು ಕ್ಷಣವೂ ಅಧಿಕಾರದಲ್ಲಿರು ಸಾಧ್ಯವಿಲ್ಲ. ಈ ಸರ್ಕಾರ ಕೂಡಲೇ …

Read More »

ಪೊಲೀಸರ ಕಂಡರೆ ಭಯವೇ ಇಲ್ಲ:ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಮೊದಲು ಪೊಲೀಸರು ಅಂದ್ರೆ ಜನರಿಗೆ ಭಯ ಇರುತಿತ್ತು. ಆದರೆ ಇತ್ತೀಚೆಗೆ ಜನರಿಗೆ ಪೊಲೀಸರ ಕಂಡರೆ ಭಯವೇ ಇಲ್ಲದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಕಳವಳ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿಯವರೆಗೆ ಹಾಫ್ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಇಂದು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಸಿಪಿಐ ಹಾಗೂ ಸಿಪಿಐ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಚಿವರು ಕೊರೊನಾ …

Read More »

ಬೆಂಗಳೂರಿನಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ತೆರೆಯಲು ಮುಂದಾದ ಸರ್ಕಾರ

ಬೆಂಗಳೂರು,ಜು.16- ಕೊರೋನಾ ಮಟ್ಟಹಾಕಲು ಕಠಿಣ ಕ್ರಮಗಳನ್ನು ತೆಗೆದುಕೊಂಡು ದಿಟ್ಟ ಹೋರಾಟ ಮಾಡುತ್ತಿರುವ ರಾಜ್ಯ ಸರ್ಕಾರ ಇದೀಗ ನಗರದಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕೋವಿಡ್-19 ನಿರ್ವಹಣೆಯ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿಗಳು ನಿನ್ನೆಯಷ್ಟೇ ಉನ್ನತ ಮಟ್ಟದ ಸಭೆಯೊಂದನ್ನು ನಡೆಸಿದ್ದು, ಸಭೆಯಲ್ಲಿ ಬೆಂಗಳೂರು ನಗರದಲ್ಲಿ 2 ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. ಈಗಾಗಲೇ ನಗರದಲ್ಲಿ 8 ಕೋವಿಡ್ ಕೇರ್ ಕೇಂದ್ರಗಳು ಅಸ್ತಿತ್ವದಲ್ಲಿದ್ದು, …

Read More »

ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ರೈತ ಸಮುದಾಯ ನಾಶ ಮಾಡುವ ಹುನ್ನಾರ ಇದರಲ್ಲಿದೆ

ಬೆಂಗಳೂರು: ಕೊರೊನಾ ಪರಿಸ್ಥಿತಿಯ ಲಾಭ ಪಡೆದು  ಕಳ್ಳದಾರಿಯಲ್ಲಿ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರುವ ಮೂಲಕ  ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸಿದೆ. ಇದು ಅತ್ಯಂತ ಕರಾಳ ಶಾಸನವಾಗಿದ್ದು, ಬಿಜೆಪಿಯ ಹಿಡನ್ ಅಜೆಂಡಾ ವಿರುದ್ಧ ಕಾಂಗ್ರೆಸ್ ಉಗ್ರ ಹೋರಾಟ ಮಾಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಸಾಮಾನ್ಯ ರೈತರಿಗೆ ವಿರೋಧಿಯಾದ ಕಾಯಿದೆ ಆಗಿದೆ. ಕೊರೊನಾ ಪರಿಸ್ಥಿತಿ …

Read More »

ಹೈದರಾಬಾದ್‍ನಲ್ಲಿ ಶೂಟಿಂಗ್ ಆರಂಭಿಸಿದ ‘ಫ್ಯಾಂಟಮ್’ ಚಿತ್ರತಂಡ- ಸೆಟ್‍ನಲ್ಲಿ ಕನ್ನಡಿಗರಿಗೆ ಅವಕಾಶ

ಬೆಂಗಳೂರು: ಕೊರೊನಾ ಕಾರಣದಿಂದ ಸ್ಥಗಿತದೊಂಡಿದ್ದ ಸಿನಿರಂಗದ ಚಿತ್ರೀಕರಣಕ್ಕೆ ಸದ್ಯ ಮರುಚಾಲನೆ ಲಭಿಸುತ್ತಿದೆ. ಕಿಚ್ಚ ಸುದೀಪ್ ಮತ್ತು ಅನೂಪ್ ಭಂಡಾರಿ ಕಾಂಬಿನೇಷನ್‍ನಲ್ಲಿ ಮೂಡಿಬರುತ್ತಿರುವ ‘ಫ್ಯಾಂಟಮ್’ ಸಿನಿಮಾದ ಚಿತ್ರೀಕರಣ ಹೈದರಾಬಾದ್‍ನಲ್ಲಿ ಆರಂಭವಾಗಿದೆ. ಹೈದರಾಬಾದ್‍ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಚಿತ್ರತಂಡ ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ಚಿತ್ರೀಕರಣದ ಕೆಲಸಕ್ಕೆ ಚಾಲನೆ ನೀಡಿದೆ. ಕೊರೊನಾ ಲಾಕ್‍ಡೌನ್ ಮುನ್ನವೇ ಚಿತ್ರತಂಡ ಹೈದರಾಬಾದ್‍ನಲ್ಲಿ ಚಿತ್ರೀಕರಣ ಆರಂಭಿಸಿತ್ತು. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿರಬೇಕಿತ್ತು. ಆದರೆ ಕೊರೊನಾ …

Read More »

ಎಸ್‍ಎಸ್‍ಎಲ್‍ಸಿಯಲ್ಲಿ 97.8% ,12ನೇ ತರಗತಿಯಲ್ಲಿ 95.2% – ಅಂಗವೈಫಲ್ಯವನ್ನು ಮೆಟ್ಟಿನಿಂತ ಅನುಷ್ಕಾ ಪಂಡಾ

ಗುರುಗ್ರಾಮ್: ಎಸ್‍ಎಸ್‍ಎಲ್‍ಸಿಯಲ್ಲಿ 97.8%, 12ನೇ ತರಗತಿಯಲ್ಲಿ 95.2% ಅಂಕ ಗಳಿಸುವ ಮೂಲಕ ಗುರುಗ್ರಾಮ್‍ನ ದಿವ್ಯಾಂಗಿ ಬಾಲಕಿ ಅನುಷ್ಕಾ ಪಂಡಾ ತನ್ನ ಅಂಗವೈಫಲ್ಯವನ್ನು ಮೆಟ್ಟಿನಿಂತಿದ್ದಾಳೆ. ಅನುಷ್ಕಾಗೆ ಬೆನ್ನುಮೂಳೆ ಸ್ನಾಯುವಿನ ಸಮಸ್ಯೆಯಿದ್ದು, ಆಕೆ ವೀಲ್‍ಚೇರ್ ಇಲ್ಲದೇ ನಿಲ್ಲಲು ಮತ್ತು ಕೂರಲು ಆಗುವುದಿಲ್ಲ. ಆದರೆ ಇದನ್ನು ಲೆಕ್ಕಿಸದ ಅನುಷ್ಕಾ ವೀಲ್‍ಚೇರ್ ಮೇಲೆ ಕುಳಿತೇ ದಿನಕ್ಕೆ ಎರಡು ಗಂಟೆ ಓದಿ ಸಿಬಿಎಸ್‍ಇ 12 ನೇ ತರಗತಿ ಪರೀಕ್ಷೆಯಲ್ಲಿ 95.2% ಅಂಕ ಪಡೆದಿದ್ದಾಳೆ. ಅಂಗವೈಫಲ್ಯ ಇರುವ ಮಕ್ಕಳ …

Read More »

ಕೊರೊನಾಗೆ ಔಷಧಿ ಕಂಡು ಹಿಡಿಯಲು ಜಾಗತಿಕ ಮಟ್ಟದಲ್ಲಿ ಭಾರಿ ಪೈಪೋಟಿ..!

ಬೆಂಗಳೂರು, ಜು.15- ವಿಶ್ವವನ್ನೇ ಕಂಗೆಡಿಸಿರುವ ಮಹಾಮಾರಿ ಕೊರೊನಾಗೆ ಔಷಧಿ ಕಂಡು ಹಿಡಿದು ಈಗಾಗಲೇ ಪ್ರಯೋಗಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಅದನ್ನು ಬಿಡುಗಡೆ ಮಾಡಲು ಜಾಗತಿಕ ಪೈಪೋಟಿ ಆರಂಭವಾಗಿದೆ. ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಇಂದು ಹೇಳಿಕೆ ನೀಡಿದ್ದು, ದಾಖಲಾರ್ಹ ಸಮಯದಲ್ಲಿ ಅಮೆರಿಕಾ ಕೊರೊನಾಗೆ ಔಷಧಿಯನ್ನು ಬಿಡುಗಡೆ ಮಾಡಲಿದೆ ಎಂದು ಘೋಷಿಸಿದ್ದಾರೆ. ರಷ್ಯಾ ಈಗಾಗಲೇ ತಾನು ಔಷಧಿ ಕಂಡು ಹಿಡಿದಿದ್ದು, ಮಾನವ ಪ್ರಯೋಗ ಮಾಡಿ ಯಶಸ್ವಿಯಾಗಿರುವುದಾಗಿ ಹೇಳಿಕೊಂಡಿತ್ತು. ಆಗಸ್ಟ್ ಮಧ್ಯ ಭಾಗದಲ್ಲಿ …

Read More »