ಲಕ್ನೋ: ಪತಿಗೆ ಪ್ರತಿ ತಿಂಗಳು 2 ಸಾವಿರ ರೂ. ಜೀವನಾಂಶ ನೀಡುವಂತೆ 58 ವರ್ಷದ ಮಹಿಳೆಗೆ ಕೋರ್ಟ್ ಆದೇಶಿಸಿದೆ.ಮುಜಾಫರ್ ನಗರ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದ್ದು, 62 ವರ್ಷದ ಕಿಶೋರಿ ಲಾಲ್ ಸೊಹಂಕರ್ ಟೀ ಅಂಗಡಿ ನಡೆಸುತ್ತಿದ್ದು, ಇವರಿಗೆ ಬೇರೆ ಯಾವುದೇ ಆದಾಯ ಮೂಲವಿಲ್ಲ. ಆದರೆ 58 ವರ್ಷದ ಇವರ ಪತ್ನಿ ಮುನ್ನಿ ದೇವಿ ಸೇನೆಯಿಂದ ನಿವೃತ್ತಿ ಹೊಂದಿದವರಾಗಿದ್ದಾರೆ. ಹೀಗಾಗಿ ಇವರಿಗೆ 12 ಸಾವಿರ ರೂ. ಪೆನ್ಷನ್ ಬರುತ್ತದೆ. ಇದರಲ್ಲಿ …
Read More »ಕೊರೊನಾ ವೈರಸ್ಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಲಸಿಕೆ ಸಿಗುವ ಸಾಧ್ಯತೆಯಿದೆ.
ನವದೆಹಲಿ: ಕೊರೊನಾ ವೈರಸ್ಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಲಸಿಕೆ ಸಿಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಈಗಲೇ ಕೇಂದ್ರ ಸರ್ಕಾರ ಲಸಿಕೆಗೆ ಹಂಚಿಕೆ ಮಾಡಲು ಸಿದ್ಧತೆ ನಡೆಸುತ್ತಿದೆ. ಯಾವೆಲ್ಲ ಲಸಿಕೆ? ಇಂಗ್ಲೆಂಡಿನ ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಲಸಿಕೆ ದೇಶದಲ್ಲಿ ಮೊದಲು ಲಭ್ಯವಾಗಬಹುದು. ಈಗಾಗಲೇ ಪುಣೆಯ ಸೀರಂ ಸಂಸ್ಥೆ ಮೂರನೇ ಹಂತದ ಲಸಿಕೆ ಪ್ರಯೋಗ ನಡೆಸಿದೆ. ಇದರ ಜೊತೆ ಜೊತೆಗೆ 30 ಕೋಟಿ ಡೋಸ್ ಉತ್ಪಾದಿಸಲು ತಯಾರಿ ನಡೆಸಿದೆ. ರಷ್ಯಾದ ಸ್ಟುಟ್ನಿಕ್ ವಿ ಲಸಿಕೆ …
Read More »ಫೇಸ್ಬುಕ್ Friend Request ಅಕ್ಸೆಪ್ಟ್ ಮಾಡೋ ಮುನ್ನ ಹುಷಾರ್..!
ಬೆಂಗಳೂರು,ಅ.23- ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಂಪರ್ಕದಲ್ಲಿರುವ ಗಣ್ಯರು ಮತ್ತು ಸರ್ಕಾರಿ ಅಧಿಕಾರಿಗಳ ಮತ್ತೊಂದು ಸಾಮಾಜಿಕ ಜಾಲತಾಣ ಖಾತೆಯಿಂದ ಮಿತೃತ್ವ ಮನವಿ(ಫ್ರೆಂಡ್ ರಿಕ್ವೆಸ್ಟ್) ಬಂದಲ್ಲಿ ಅವುಗಳನ್ನು ಸ್ವೀಕರಿಸುವ ಮುಂಚೆ ಜಾಗೃತಿ ವಹಿಸಿ ವಂಚನೆಗಳಿಗೆ ಬಲಿಯಾಗದಂತೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಪೊಲೀಸರು ಸೂಚಿಸಿದ್ದಾರೆ. ನಿಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿನ ಮಾಹಿತಿಗಳು ದುರುಪಯೋಗವಾಗದಂತೆ ನಿಯಂತ್ರಿಸಲು ಅಂತಹ ಜಾಲತಾಣಗಳಲ್ಲಿ ಒದಗಿಸಿರುವ ಖಾಸಗಿ ಸುರಕ್ಷತಾ ಆಯ್ಕೆಗಳನ್ನ ಸಕ್ರಿಯಗೊಳಿಸಬೇಕು ಎಂದು ಸೂಚಿಸಲಾಗಿದೆ. ಒಂದು ವೇಳೆ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಹಾಗೂ …
Read More »ಕರ್ನಾಟಕವನ್ನೇನು ಮೋದಿಗೆ ಬರೆದುಕೊಟ್ಟಿಲ್ಲ, ಕೇಂದ್ರದಿಂದ ಪರಿಹಾರ ಕೊಡಿಸಿ
# ಮಹಾಂತೇಶ್ ಬ್ರಹ್ಮ ಅವರು ಗಡಿಯಲ್ಲಿ ನಿಂತು ದೇಶ ಕಾಯುವ ಸೈನಿಕರಷ್ಟೇ ಶಿಸ್ತಿನ ಸಿಪಾಯಿಗಳು, ರಾಷ್ಟ್ರೀಯತೆ ಸಿದ್ಧಾಂತಗಳನ್ನು ರಕ್ತದ ಕಣಕಣದಲ್ಲಿ ತುಂಬಿಕೊಂಡವರು. ಎಲ್ಲಿ ನೋವಿದೆಯೋ, ಎಲ್ಲಿ ಕಷ್ಟವಿದೆಯೋ, ಎಲ್ಲಿ ಬಂಧನವಿದೆಯೋ ಅಂತಹ ಜನರಿಗಾಗಿ ಸೇವೆ ಮಾಡುವ ಅವಕಾಶ ನನಗು ಬೇಕು ಎಂದು ತಾಯಿ ಭಾರತ ಮಾತೆಯಲ್ಲಿ ಕೇಳುವವರು ಒಂದೆ ಮಾತಿನಲ್ಲಿ ಹೇಳಬೇಕೆಂದರೆ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕರ್ತರು. ಭೂಕಂಪವಾಗಲಿ, ಚಂಡಮಾರುತವಾಗಲಿ, ಅತಿವೃಷ್ಟಿಯಾಗಲಿ, ಅನಾವೃಷ್ಟಿಯಾಗಲಿ, ಕಾಲರ ಪ್ಲೇಗಿನಿಂದ ಹಿಡಿದು ಈಗಿನ …
Read More »ಉತ್ತರ ಕರ್ನಾಟಕದ ಜನ ಸಂಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ಮಾನವೀಯತೆಯಿಲ್ಲ,ಕರ್ನಾಟಕವನ್ನು ಕೇಂದ್ರ ಸರ್ಕಾರ ಗುಲಾಮರ ರೀತಿ ನೋಡುತ್ತಿದೆ.:ವಾಟಾಳ್ ನಾಗರಾಜ್
ರಾಯಚೂರು: ಸರ್ಕಾರ ಪ್ರವಾಹ ಪರಸ್ಥಿತಿಯನ್ನು ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಉತ್ತರ ಕರ್ನಾಟಕದ ಜನ ಸಂಕಷ್ಟದಲ್ಲಿದ್ದಾರೆ. ಸರ್ಕಾರಕ್ಕೆ ಮಾನವೀಯತೆಯಿಲ್ಲ ಅಂತ ರಾಯಚೂರಿನಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ. ರಾಯಚೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದ ವಾಟಾಳ್ ನಾಗರಾಜ್ ಸರ್ಕಾರ ಹಾಗೂ ವಿವಿಧ ಪಕ್ಷಗಳ ರಾಜಕಾರಣಿಗಳ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ಎಲ್ಲರೂ ಹೆಲಿಕಾಪ್ಟರ್ ರಾಜಕಾರಣಿಗಳಾಗಿದ್ದಾರೆ. ಯಡಿಯೂರಪ್ಪನವರ ಬಳಿ ಹೆಲಿಕಾಪ್ಟರ್ ಇದೆ. ಜೆಡಿಎಸ್, ಕಾಂಗ್ರೆಸ್ಸಿನವರು ಹೆಲಿಕಾಪ್ಟರಿನಲ್ಲೇ ಬರುತ್ತಾರೆ. ಇನ್ನು …
Read More »ಕನ್ನಡಿಗರ ಬಗ್ಗೆ ನಿರ್ಲಕ್ಷ್ಯವೇಕೆ ‘ಧಮ್’ ಇದ್ರೆ ಕರ್ನಾಟಕಕ್ಕೂ ಉಚಿತವಾಗಿ ಲಸಿಕೆ ಕೊಡಿಸಿ : ಸಿದ್ದರಾಮಯ್ಯ ಚಾಲೆಂಜ್
ಬೆಂಗಳೂರು, ಅ.23-ಬಿಹಾರ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ಸಂದರ್ಭಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಬಿಹಾರದ ಜನತೆಗೆ ಕೊರೊನಾಗೆ ಉಚಿತ ಲಸಿಕೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆ ಇಲ್ಲ ಎಂಬ ಕಾರಣಕ್ಕಾಗಿ ನಮ್ಮ ಆರೋಗ್ಯ ಲೆಕ್ಕಕ್ಕಿಲ್ಲವೇ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಟ್ವೀಟರ್ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜ್ಯದ …
Read More »ಅನುಮತಿ ಪಡೆಯದೆ ಗಡ್ಡ ಬಿಟ್ಟಿದ್ದಕ್ಕೆ ಎಸ್ಐ ಅಮಾನತು
ಲಕ್ನೋ: ಅನುಮತಿ ಪಡೆಯದೆ ಗಡ್ಡ ಬಿಟ್ಟಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸ್ ಸಬ್ ಇನ್ಸ್ಪೆಕ್ಟರ್ನನ್ನು ಅಮಾನತುಗೊಳಿಸಿ, ಪೊಲೀಸ್ ಲೈನ್ ಗೆ ಕಳುಹಿಸಲಾಗಿದೆ. ಪೊಲೀಸ್ ಇನ್ಸ್ಪೆಕ್ಟರ್ ಇಂಟೆಸರ್ ಅಲಿ ಅವರಿಗೆ ಈ ಹಿಂದೆ ಮೂರು ಬಾರಿ ಎಚ್ಚರಿಕೆ ನೀಡಲಾಗಿದ್ದು, ಗಡ್ಡವನ್ನು ತೆಗೆಯಿರಿ ಇಲ್ಲವೆ ಅನುಮತಿ ಪಡೆಯಿರಿ ಎಂದು ತಿಳಿಸಲಾಗಿದೆ. ಆದರೆ ಅಲಿ ಯಾವುದೇ ರೀತಿಯ ಅನುಮತಿ ಪಡಡೆದಿಲ್ಲ. ಅಲ್ಲದೆ ಗಡ್ಡವನ್ನು ಸಹ ತೆಗೆದಿಲ್ಲ. ಘಟನೆ ಕುರಿತು ಎಸ್.ಪಿ.ಬಾಘ್ಪತ್ ಅಭಿಷೇಕ್ ಸಿಂಗ್ ಈ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಕ್ಕರೆ ಪೂಜೆ ಈ ಬಾರಿ ಮರಿ ಸಾಹುಕಾರರ ಉಪಸ್ಥಿತಿ ಇಂದ ಪೂಜೆಗೆ ಇನ್ನೂ ಕಳೇತಂದಿದೆ….
ಗೋಕಾಕ – ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆ ಸಿಡಿಲಬ್ಬರದ ಮಳೆಯಲ್ಲಿ ಕೂಡ ತಮ್ಮ ಕಾರ್ಖಾನೆಯನ್ನು ರೈತರ ಹಿತಾಸಕ್ತಿ ಗೋಸ್ಕರ ಪ್ರಾರಂಭ ಮಾಡಿತ್ತು. ಅಂದು ಶುರುವಾದ ಕೃಷಿಂಗ್ ಇಂದು ಅದರ ಫಲವಾಗಿ ಸಕ್ಕರೆ ಚೀಲಗಳು ಉತ್ಪಾದನೆ ಯಾಗಿ ಹೊರ ಬಂದಿವೆ. ಅತ್ಯಾಧುನಿಕ ಉಪಕರಣಗಳ್ನು ಹೊಂದಿ ರುವ ಈ ಕಾರ್ಖಾನೆ ಶ್ರೀ ಸಂತೋಷ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದು. ಇಂದು ಸಕ್ಕರೆ ಚೀಲಗಳು ಹೊರ ಹೊಮ್ಮಿದೆ . ಅದರ ಪ್ರಯುಕ್ತ ವಾ ಗೀ …
Read More »ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ.
ದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕಲ್ ಆರ್. ಪಾಂಪಿಯೋ ಅಕ್ಟೋಬರ್ 25 ರಿಂದ 30 ರವರೆಗೆ ಭಾರತದ ನವದೆಹಲಿ, ಶ್ರೀಲಂಕಾದ ಕೊಲೊಂಬೊ, ಮಾಲ್ಡೀವ್ಸ್ನ ಮಾಲೆ ಮತ್ತು ಇಂಡೋನೇಷ್ಯಾದ ಜಕಾರ್ತಕ್ಕೆ ಭೇಟಿ ನೀಡಲಿದ್ದಾರೆ. ಕಾರ್ಯದರ್ಶಿ ಪಾಂಪಿಯೋ ಮತ್ತು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ. ಎಸ್ಪರ್ ನವದೆಹಲಿಯಲ್ಲಿ ನಡೆಯಲಿರುವ ಮೂರನೇ ವಾರ್ಷಿಕ ಅಮೆರಿಕ-ಭಾರತ 2+2 ಸಚಿವರ ಮಟ್ಟದ ಮಾತುಕತೆಯಲ್ಲಿ ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕ- ಭಾರತದ ನಡುವಿನ ಸಮಗ್ರ ಜಾಗತಿಕ …
Read More »ಕನ್ನಡಾಂಬೆಯ ತೇರಿಗೆ ಸಾರಥಿಯಾಗಲು ಘಟಾನುಘಟಿಗಳ ಪ್ರಚಾರ ಶುರು
# ಕೆ.ಎಸ್.ಜನಾರ್ದನ್, ಕನ್ನಡ ನಾಡು-ನುಡಿ, ನೆಲ-ಜಲ, ಸಂಸ್ಕøತಿಯ ಉಳಿವು ಹಾಗೂ ಕನ್ನಡತನದ ಸಾಕಾರದ ಮೂಲಧ್ಯೇಯದೊಂದಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಇಚ್ಛಾಶಕ್ತಿಯೊಂದಿಗೆ ಉದಯಿಸಿದ್ದೇ ಕನ್ನಡ ಸಾಹಿತ್ಯ ಪರಿಷತ್. ಪರಿಷತ್ತಿನ ಆರಂಭ ಕಾಲದಿಂದಲೂ 1940ರವರೆಗೂ ಅಧ್ಯಕ್ಷರನ್ನು ಅವರ ಸಾಹಿತ್ಯ, ಕನ್ನಡ ನಾಡು-ನುಡಿಯ ಬಗೆಗಿನ ಸೇವೆ, ಬದ್ಧತೆ ಯನ್ನು ಪರಿಗಣಿಸಿ ಸರ್ವಾನುಮತದಿಂದ ಆಯ್ಕೆ ಮಾಡಲಾಗುತ್ತಿತ್ತು. ಆ ನಂತರವೇ ಪರಿಷತ್ತಿಗೂ ಚುನಾವಣೆಯ ಪದ್ಧತಿ ಜಾರಿಗೊಂಡಿತು. ತಿರುಮಲೆ ತಾತಾಚಾರ್ಯ ಶರ್ಮ, ಡಾ.ಮಾಸ್ತಿ ವೆಂಕಟೇಶ ಅಯ್ಯಂಗಾರ್, …
Read More »